• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆ ಕಠಿಣ ಕಾಲದಲ್ಲಿದೆ: ಎಚ್.ಕೆ. ಪಾಟೀಲ

Jan 21 2025, 12:31 AM IST
ಕನ್ನಡ ಶಾಲೆಗಳಿಗೆ ಸರ್ಕಾರ ಎಷ್ಟೇ ಸೌಲಭ್ಯಗಳನ್ನು ಕಲ್ಪಿಸಿದರೂ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದಾಗಿ ಕನ್ನಡ ಶಾಲೆಗಳು ಬಂದ್ ಆಗುತ್ತಿರುವುದು ಅತೀವ ನೋವಿನ ಸಂಗತಿಯಾಗಿದೆ ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ತ್ರಿಭಾಷಾ ಸೂತ್ರದಿಂದ ಕನ್ನಡ ಭಾಷೆ ಮೇಲೆ ಪರಿಣಾಮ: ಕೆ.ಪಿ.ಮೃತ್ಯುಂಜಯ

Jan 20 2025, 01:30 AM IST
ಇಂದು ಪಿಯು ಮಟ್ಟದಲ್ಲೂ ಕನ್ನಡ ವರ್ಣಮಾಲೆಯನ್ನು ಗುರುತಿಸದ ಮಕ್ಕಳಿದ್ದಾರೆ ಎಂದರೆ ಎಲ್ಲರಿಗೂ ಅಚ್ಚರಿಯಾಗಬಹುದು. ಆದರೂ ಇದು ಸತ್ಯ. ಇದಕ್ಕೆ ಪೋಷಕರೇ ಕಾರಣ ಎಂಬುದನ್ನು ಯಾರೂ ಅಲ್ಲಗೆಳೆಯುವಂತಿಲ್ಲ. ನನ್ನ ಮಗುವಿಗೆ ಹಿಂದಿ, ಇಂಗ್ಲಿಷ್ ಚೆನ್ನಾಗಿ ಬರುತ್ತದೆ, ಆದರೆ, ಕನ್ನಡ ಸರಿಯಾಗಿ ಬರೋಲ್ಲ ಎಂದು ದೊಡ್ಡಸ್ಥಿಕೆ ಎಂಬಂತೆ ಹೇಳಿಕೊಳ್ಳುವಂತಹ ವಾತಾವರಣ ಕಂಡುಬರುತ್ತಿದೆ.

ಸರ್ಕಾರಿ ಆದೇಶಗಳಿಂದ ಭಾಷೆ ಉಳಿಯುವುದಿಲ್ಲ

Jan 18 2025, 12:49 AM IST
ಶಿವಮೊಗ್ಗ: ಭಾರತದಲ್ಲಿ ಕುಸಿಯುತ್ತಿರುವ ಭಾಷೆಗಳಲ್ಲಿ ಕನ್ನಡ ಮುಂಚೂಣಿಯಲ್ಲಿದೆ. ಕೇವಲ ಆದೇಶಗಳಿಂದ ಭಾಷೆ ಉಳಿಯುವುದಿಲ್ಲ. ಕನ್ನಡ ಭಾಷೆ ಉಳಿಸಲು ಕಾರ್ಯಸೂಚಿಯನ್ನು ರೂಪಿಸಿ ಅನುಷ್ಠಾನಗೊಳಿಸುವ ನೈತಿಕ ಹೊಣೆಗಾರಿಕೆ ಎಲ್ಲಾ ಕನ್ನಡಿಗರದ್ದಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.

ಪ್ರದೇಶಗಳಲ್ಲಿ ಕನ್ನಡ ಭಾಷೆ ಕಾಯುತ್ತಿರುವವರೇ ನಮ್ಮ ಗಡಿ ಪ್ರದೇಶದಲ್ಲಿ ವಾಸಿಸುವ ಜನರು: ಡಾ.ಟಿ.ಸಿ.ಪೂರ್ಣಿಮಾ

Jan 18 2025, 12:46 AM IST
ಕನ್ನಡ ಭಾಷೆಯನ್ನು ಕಬ್ಬಿಣದ ಕಡಲೆ ಎನ್ನುತ್ತಾರೆ. ಎಂತಹ ಸುಂದರ ಭಾಷೆ ನಮ್ಮದು. ಕನ್ನಡ ಭಾಷೆಗೆ ಮಾತ್ರ ಪೇಟೆ ಇರುವುದು ಕನ್ನಡಕ್ಕೆ ಮಾತ್ರ. ಏಕೆಂದರೆ ಕನ್ನಡದಲ್ಲಿ ಏನು ಮಾತನಾಡುತ್ತೀವೋ ಅದನ್ನು ಬರೆಯುತ್ತೇವೆ, ಏನು ಬರೆಯುತ್ತೇವೋ ಅದನ್ನು ಮಾತನಾಡುತ್ತೇವೆ ಅಂತಹ ಭಾಷೆ ನಮ್ಮದು.

ಆಂಗ್ಲ ಸುಲಲಿತ ಭಾಷೆ ಎಂಬುದನ್ನು ಮನವರಿಕೆ ಮಾಡಿ

Jan 17 2025, 12:50 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಕ್ಕಳು ಆಂಗ್ಲಭಾಷೆಗೆ ಹೆಚ್ಚಾಗಿ ಭಯ ಭೀತರಾಗುತ್ತಿದ್ದು ಅದನ್ನು ಅವರ ಮನದಾಳದಿಂದ ದೂರಮಾಡಿ ನಿರ್ಭಿತಿಯಿಂದ ಪರೀಕ್ಷೆ ಎದುರಿಸುವಂತಾದರೆ ಈ ಕಾರ್ಯಾಗಾರಕ್ಕೂ ಸಾರ್ಥಕತೆ ಲಭಿಸುತ್ತದೆ

ನೆಲ, ಜಲ, ಭಾಷೆ ವಿಚಾರದಲ್ಲಿ ಕನ್ನಡಿಗರಿಗೆ ಅಭಿಮಾನವಿರಲಿ-ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ

Jan 11 2025, 12:48 AM IST
ಕನ್ನಡ ನೆಲ, ಜಲ ಭಾಷೆಗೆ ತೊಂದರೆ ಆದಾಗ ಎಲ್ಲರೂ ಒಗ್ಗೂಡಿ ಹೋರಾಟ ಮಾಡುತ್ತೇವೆ ಎಂಬುದನ್ನು ಈಗಾಗಲೇ ತೋರಿಸಿಕೊಟ್ಟಿದ್ದೇವೆ. ಪ್ರತಿಯೊಬ್ಬ ಕನ್ನಡಿಗರು ಕನ್ನಡ ನಾಡು ನುಡಿಯನ್ನು ಅಭಿಮಾನದಿಂದ ರಕ್ಷಣೆ ಮಾಡಬೇಕು. ಕನ್ನಡದ ಪ್ರಾಶಸ್ತ್ಯವನ್ನು ಹೆಚ್ಚಿಸುವುದರ ಜತೆಗೆ ಕನ್ನಡ ಸಾಹಿತ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ. ಅದು ಅಧಿಕೃತ ಭಾಷೆಯಷ್ಟೇ : ಮಾಜಿ ಕ್ರಿಕೆಟಿಗ ಆರ್‌. ಅಶ್ವಿನ್

Jan 11 2025, 12:45 AM IST
‘ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ. ಅದು ಅಧಿಕೃತ ಭಾಷೆಯಷ್ಟೇ’ ಎಂದು ಮಾಜಿ ಕ್ರಿಕೆಟಿಗ ಆರ್‌. ಅಶ್ವಿನ್ ಹೇಳಿದ್ದಾರೆ, ಈ ಮೂಲಕ ದಕ್ಷಿಣ ಭಾರತೀಯರು ನಡೆಸುವ ಹಿಂದಿ ವಿರೋಧಿ ಅಭಿಯಾನಕ್ಕೆ ಅವರ ಹೇಳಿಕೆಯಿಂದ ಪುಷ್ಟಿ ಬಂದಿದೆ.

ಯುವ ಸಮೂಹ ಭಾಷೆ, ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು

Jan 09 2025, 12:48 AM IST
ಶಿವಮೊಗ್ಗ: ಯುವ ಸಮೂಹ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳುವ ಅಗತ್ಯ ಹಿಂದಿಗಿಂತ ವರ್ತಮಾನಕ್ಕೆ ಬಹಳ ಅಗತ್ಯವಿದ್ದು, ನಮ್ಮೊಳಗಿನ ಅರಿವನ್ನು ವಿಸ್ತರಿಸಲು ಪರಿಣಾಮಕಾರಿಯಾಗಿ ನಿಲ್ಲಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಹೇಳಿದರು.

ವಿದ್ಯಾರ್ಥಿಗಳು ಭಾಷೆ, ಸಾಹಿತ್ಯವನ್ನು ಆಸಕ್ತಿಯಿಂದ ಕಲಿಯಬೇಕು: ಖಾದರ್‌

Jan 06 2025, 01:03 AM IST
ಆಶಯ ಭಾಷಣ ಮಾಡಿದ ಡಾ. ಧನಂಜಯ ಕುಂಬ್ಳೆ ಮಾತನಾಡಿ ಕನ್ನಡ ಭಾಷೆ ಸುಂದರವೂ ಸುಲಲಿತವೂ ಆದ ಭಾಷೆ, ಅದರ ಸಾಹಿತ್ಯವು ಜೀವನ ಮೌಲ್ಯಗಳನ್ನು, ಸೌಹಾರ್ದತೆಯನ್ನು ಸಾರಿದೆ. ವಿದ್ಯಾರ್ಥಿಗಳು ಈ ಆದರ್ಶವನ್ನು ತಿಳಿದುಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ಭಾಷೆ, ಸಾಹಿತ್ಯವನ್ನು ಆಸಕ್ತಿಯಿಂದ ಕಲಿಯಬೇಕು: ಖಾದರ್‌

Jan 04 2025, 12:34 AM IST
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಮಾತನಾಡಿ ಮಕ್ಕಳಿರುವಲ್ಲಿಗೆ ಸಾಹಿತ್ಯ ಪರಿಷತ್ತು ಹೋಗಿ ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ನಡೆಸುತ್ತಿದೆ. ವಿದ್ಯಾರ್ಥಿಗಳೇ ಕನ್ನಡದ ಭವಿಷ್ಯ. ಅವರಲ್ಲಿ ಆಸಕ್ತಿ ಬೆಳೆಸುವ ಕಾರ್ಯವನ್ನು ಶಿಕ್ಷಕರು, ಹೆತ್ತವರು ಮಾಡಬೇಕು ಎಂದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 29
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved