ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೇರಳ ವಯನಾಡು ಭೂ ಕುಸಿತಕ್ಕೆ 4 ಹಳ್ಳಿಗಳೇ ನಾಮಾವಶೇಷ 135 ಬಲಿ, 211 ಜನರು ಕಣ್ಮರೆ!
Jul 31 2024, 02:00 AM IST
ಕೇರಳದ ಸೌಂದರ್ಯದ ಪ್ರತೀಕವೆಂಬಂತಿರುವ ವಯನಾಡು ಜಿಲ್ಲೆಯಲ್ಲಿ ಮಂಗಳವಾರ ಘೋರ ಭೂಕುಸಿತ ಸಂಭವಿಸಿದ್ದು 4 ಹಳ್ಳಿಹಳು ಸಂಪೂರ್ಣ ಕೊಚ್ಚಿ ಹೋಗಿ ನಾಮಾವಶೇಷ ಆಗಿವೆ.
ಕೇರಳದಲ್ಲಿ ಭೂ ಕುಸಿತ: ಇಬ್ಬರು ಸಾವು, ಮತ್ತಿಬ್ಬರು ನಾಪತ್ತೆ, ಒಬ್ಬನಿಗೆ ಗಾಯ
Jul 31 2024, 01:04 AM IST
ಕೇರಳದ ವೈನಾಡು ಜಿಲ್ಲೆಯ ಮೆಪ್ಪಾಡಿ ಪ್ರದೇಶದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೂ ಕುಸಿತದಲ್ಲಿ ಜಿಲ್ಲೆಯ ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ನಾಪತ್ತೆ, ಓರ್ವ ಗಾಯಗೊಂಡ ಘಟನೆ ನಡೆದಿದೆ.
ಶಿರಾಡಿಯಲ್ಲಿ ಅಲ್ಲಲ್ಲಿ ಭೂ ಕುಸಿತ: ವಾಹನ ಸಂಚಾರ ಅಸ್ತವ್ಯಸ್ತ
Jul 30 2024, 12:40 AM IST
ಸೋಮವಾರ ಮಧ್ಯಾಹ್ನ ಕೂಡ ರಸ್ತೆ ಮೇಲೆ ಮಣ್ಣು ಕುಸಿದಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ರಸ್ತೆಯುದ್ದಕ್ಕೂ ಹಲವು ಭಾಗಗಳಲ್ಲಿ ರಸ್ತೆ ಮೇಲೆ ಮಣ್ಣು ಕುಸಿದಿದ್ದರಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು.
ಭೂ ಕುಸಿತ: ಮನೆಗಳ ರಕ್ಷಣೆಗೆ ತಡೆಗೋಡೆ ನಿರ್ಮಿಸಲು ಮನವಿ
Jul 26 2024, 01:40 AM IST
ಬ್ರಾಹ್ಮಣ ಬೇದೂರು ಗುಡ್ಡದ ಆಸುಪಾಸು ಅಕ್ರಮ ಗಣಿಗಾರಿಕೆ ನಡೆದ ಪರಿಣಾಮವಾಗಿ ಮಳೆಗಾಲದಲ್ಲಿ ವಿಪರೀತ ಗಾಳಿ ಮಳೆಗೆ ಗುಡ್ಡ ಕುಸಿಯುತ್ತಿದೆ.
ಭೂಮಿಯ ತಾಪಮಾನ ಹೆಚ್ಚಳದಿಂದ ಅಂತರ್ಜಲ ಕುಸಿತ: ಅಶೋಕ್ ಕುಮಾರ್
Jul 07 2024, 01:18 AM IST
ನೆಚ್ಚಿನ ನಾಯಕರಾದ, ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಬಿಜೆಪಿ ಪಕ್ಷದ ಸಕ್ರಿಯ ಸದಸ್ಯರೆಲ್ಲರೂ ತಾಯಿಯಂದಿರ ಹೆಸರಿನಲ್ಲಿ ತಮ್ಮ ಹೊಲಗದ್ದೆಗಳಲ್ಲಿ ಹಾಗೂ ಮನೆ ಮುಂಭಾಗ ಹಿಂಭಾಗ ಒಂದೊಂದು ಗಿಡ ನೆಡಬೇಕೆಂಬ ಸಂಕಲ್ಪ ಮಾಡಲಾಗಿದೆ.
ಭೂಮಿಯಲ್ಲಿ ಫಲವತ್ತತೆ ಕುಸಿತ ಆತಂಕಕಾರಿ: ವಿಜ್ಞಾನಿ ಬಸವನಗೌಡ
May 09 2024, 01:02 AM IST
ಜೈವಿಕ ಆಧಾರಿತ ಸಸ್ಯ ಸಂರಕ್ಷಣಾ ಕ್ರಮಗಳು ಪರಿಸರ ಪೂರಕವಾಗಿರುತ್ತವೆ ಎಂದು ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರ ತೋಟಗಾರಿಕಾ ವಿಜ್ಞಾನಿ ಎಂ.ಜಿ. ಬಸವನಗೌಡ ದಾವಣಗೆರೆಯಲ್ಲಿ ಹೇಳಿದರು.
ಹುಲಿಕೆರೆ ಸುರಂಗ ಬಳಿ ಭೂ ಕುಸಿತ: ಗ್ರಾಮಸ್ಥರ ಆತಂಕ
Nov 08 2023, 01:01 AM IST
ಹುಲಿಕೆರೆ ಸುರಂಗ ಬಳಿ ಭೂ ಕುಸಿತ: ಗ್ರಾಮಸ್ಥರ ಆತಂಕದುದ್ದ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆ
< previous
1
2
next >
More Trending News
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ