• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭದ್ರಾ ಮುಳುಗಡೆ ಸಂತ್ರಸ್ತ ರೈತರ ಭೂಮಿ ಹಕ್ಕನ್ನು ಸ್ಥಿರೀಕರಿಸಿ

Sep 19 2025, 01:00 AM IST
ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಅವರಿಗೆ ಮನವಿ

ಆಟದ ಮೈದಾನ ನಿರ್ಮಾಣಕ್ಕೆ ಭೂಮಿ ಮಂಜೂರಿಗಾಗಿ ಒತ್ತಾಯ

Sep 14 2025, 01:05 AM IST
ಮಳಗಿ ಗ್ರಾಪಂ ಸುಮಾರು ೭ರಿಂದ ೮ ಸಾವಿರ ಜನಸಂಖ್ಯೆ ಹೊಂದಿದೆ.

ಧಾರ್ಮಿಕ ಮಂಟಪ ನಿರ್ಮಾಣಕ್ಕೆ ಭೂಮಿ ಪೂಜೆ

Sep 11 2025, 12:03 AM IST
ದಸರಾ ಉತ್ಸವ ಅಂಗವಾಗಿ ನಿರ್ಮಾಣ ಮಾಡಲಿರುವ ಬೃಹತ್ ಧಾರ್ಮಿಕ ಮಂಟಪ ನಿರ್ಮಾಣಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು.

ಮರಳು ಮಾಫಿಯಾಕ್ಕೆ ಪಂಪಸೆಟ್‌, ಭೂಮಿ ನಾಶ

Sep 09 2025, 01:01 AM IST
ಹಿರೇಹಳ್ಳದಲ್ಲಿ ಮರಳು ದಂಧೆ ಹತ್ತಾರು ವರ್ಷಗಳಿಂದ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳು ಮತ್ತು ಆಡಳಿತ ವಿಫಲವಾಗಿರುವುದರಿಂದ ಹಿರೇಹಳ್ಳ ಬಹುತೇಕ ಬರಿದಾಗಿದೆ. ಇದು ಸಾಲದು ಎಂಬಂತೆ ಹಿರೇಹಳ್ಳದ ಎರಡು ದಡದಲ್ಲಿಯೂ ರೈತರ ಭೂಮಿ ಅಗೆದು ಮರಳು ಹುಡುಕಿಕೊಂಡು ಗುಂಡಿ ತೋಡುತ್ತಿದ್ದಾರೆ.

ಟೋಲ್ ಶುಲ್ಕ ರದ್ದುಪಡಿಸುವಂತೆ ಭೂಮಿ ತಾಯಿ ಹೋರಾಟ ಸಮಿತಿ ಆಗ್ರಹ

Sep 09 2025, 01:00 AM IST
ಬೃಂದಾವನಕ್ಕೆ ಹೋಗುವ ಕೆಳಸೇತುವೆ ನಿರ್ಮಾಣಕ್ಕೆ ಖರ್ಚಾದ ಹಣ ಸುಮಾರು 17.21 ಕೋಟಿ ರು. ಆಗಿದ್ದು, ಈತನಕ 15.99 ಕೋಟಿ ರು. ವಸೂಲಿ ಆಗಿದೆ. ನಂತರ 1.44 ಕೋಟಿ ಸಂಗ್ರಹವಾಗಿದೆ. ಸಾರ್ವಜನಿಕರಿಂದ ಟೋಲ್ ಸಂಗ್ರಹದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ 2024ರಲ್ಲೇ ಸರ್ಕಾರಕ್ಕೆ ಹಿರಿಯ ಅಧಿಕಾರಿಗಳು ಪತ್ರದ ಮೂಲಕ ಮಾಹಿತಿ ನೀಡಿದ್ದು, ಅವರ ಅದೇಶಕ್ಕೆ ನಾವು ಕಾಯುತ್ತಿದ್ದೇವೆ.

ನೊಣವಿನಕೆರೆ ಶಾಲೆಯಲ್ಲಿ 6 ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ

Sep 06 2025, 01:01 AM IST
ಬೆಂಗಳೂರು ಜಯನಗರದ ಓಸಾತ್ ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ತಾಲೂಕಿನ ನೊಣವಿನಕೆರೆ ಕರ್ನಾಟಕ ಪಬ್ಲಿಕ್ ಶಾಲೆ (ಪ್ರಾಥಮಿಕ ವಿಭಾಗ) ಶಾಲೆಯಲ್ಲಿ ಒಂದು ಕೋಟಿ ರು.ವೆಚ್ಚದಲ್ಲಿ ೬ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಕೆ. ಷಡಕ್ಷರಿ ಭೂಮಿ ಪೂಜೆ ನೆರವೇರಿಸಿದರು.

ಕನಕಪುರದಲ್ಲಿ ವೈದ್ಯ ಕಾಲೇಜಿಗೆ ಭೂಮಿ ಖರೀದಿಗೆ ಹಣ ಮಂಜೂರು

Sep 05 2025, 10:14 AM IST

ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ 65 ಕೋಟಿ ರು. ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಭೂಮಿ ಖರೀದಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

13 ಗ್ರಾಮದಲ್ಲಿ 6.50 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ

Sep 05 2025, 01:00 AM IST
ಪಾಂಡವಪುರ-ಮಂಡ್ಯ ರಸ್ತೆಯೂ ಸಹ ಗುಂಡಿಬಿದ್ದಿದೆ. ಆ ರಸ್ತೆಯಲ್ಲಿ ಎಲ್ ಆಂಡ್ ಟಿ ಕಂಪನಿಯವರು ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯುತ್ತಿರುವುದರಿಂದ ಅದು ಮುಗಿದ ಬಳಿಕ ರಸ್ತೆಗೆ ಡಾಂಬರೀಕರಣ ನಡೆಯಲಿದೆ. ಅಲ್ಲದೇ, ತಾಲೂಕಿನ ಹಲವು ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಕ್ರಮವಹಿಸಲಾಗುವುದು.

ನಮ್ಮ ಭೂಮಿ ಹಕ್ಕಿನ ಬೇಡಿಕೆ ಈಡೇರಿಸಿ: ಕೊರಗರ ಒತ್ತಾಯ

Sep 04 2025, 01:01 AM IST
ಸಮಾಜ ಕಲ್ಯಾಣ ಇಲಾಖೆ ಹಾಗೂ ಮಂಗಳೂರು ತಾಲೂಕು ಪಂಚಾಯತ್‌ ವತಿಯಿಂದ ಬುಧವಾರ ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಕೊರಗರ ಅಭಿವೃದ್ಧಿ ಪರಿಶೀಲನಾ ಸಭೆ ನಡೆಯಿತು.

ಸೋಮವಾರಪೇಟೆ: ಐಗೂರು-ಕಿರಗಂದೂರು ರಸ್ತೆಗೆ ಭೂಮಿ ಪೂಜೆ

Sep 03 2025, 01:02 AM IST
ಆಯ್ದ ಕಡೆಗಳಲ್ಲಿ ಕಾಂಕ್ರಿಟ್‌ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಮಂತರ್‌ಗೌಡ ಚಾಲನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 45
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved