• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐದಳ್ಳ ಕಾವಲಿನ ಭೂಮಿ ರೈತರಿಗೆ ಉಳಿಸಿಕೊಡಿ

Jan 26 2025, 01:32 AM IST
ಹಳೇಬೀಡು ಹೋಬಳಿ ಐದಳ್ಳ ಕಾವಲಿನ ಸರ್ವೇ ನಂ. ೧ರ ೨೬೮೦ ಎಕರೆ ಭೂಮಿಯಲ್ಲಿ ಕೃಷಿ ಚಟವಟಿಕೆ ನಡೆಸುವ ರೈತರನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸುವ ಮೂಲಕ ರೈತರಿಗೆ ಅನ್ಯಾಯ ಮಾಡಿದೆ. ರೈತರಿಗೆ ಭೂಮಿ ಉಳಿಸಿಕೊಡದಿದ್ದರೆ ಜನವರಿ ೨೬ರಂದು ಬೇಲೂರಿಗೆ ರಸ್ತೆತಡೆ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಷ್ಟ್ರೀಯ ಸಂಚಾಲಕ ಕನಕಂಚೇನಹಳ್ಳಿ ಪಟೇಲ್ ಪ್ರಸನ್ನಕುಮಾರ್ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಎಂ.ಮಮತಾ ಅವರಿಗೆ ಮನವಿ ಸಲ್ಲಿಸಿದರು.

120 ಕೋಟಿ ರು. ವೆಚ್ಚ ವಿದ್ಯುತ್ ಜಾಲದ ಬಲವರ್ಧನೆಗೆ ಸಚಿವರಿಂದ ಭೂಮಿ ಪೂಜೆ

Jan 26 2025, 01:30 AM IST
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಬಿಟ್ಟಂಗಾಲದ ಹೆಗ್ಗಡೆ ಸಮಾಜದ ಬಳಿ ಭೂಮಿ ಪೂಜೆ ನೆರವೇರಿಸಿದರು. ಮಳೆಗಾಲದಲ್ಲಿ ವಿದ್ಯುತ್‌ ಪೂರೈಕೆ ಮಾಡುವುದು ಒಂದು ರೀತಿ ಸವಾಲಿನ ಕೆಲಸ ಆಗಿದೆ ಎಂದು ಸಚಿವರು ತಿಳಿಸಿದರು.

ಇಂದಿನಿಂದ ಭೂಮಿ ಬೆಳಗು ಸಾಂಸ್ಕೃತಿ ಸಂಘದಿಂದ ನಾಟಕ ಪ್ರದರ್ಶನ

Jan 26 2025, 01:30 AM IST
ಜ.26ರ ಸಂಜೆ 6 ಗಂಟೆಗೆ ರಂಗನಮನ ಕಾರ್ಯಕ್ರಮವನ್ನು ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಅಧ್ಯಕ್ಷತೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಾಟಿಸುವರು. ದಿ.ಎಂ.ಕೆ.ಶಿವನಂಜಪ್ಪ ಅವರ ಕುರಿತು ನಿವೃತ್ತ ಪ್ರಾಂಶುಪಾಲ ಪ್ರೊ.ಎಸ್.ಬಿ.ಶಂಕರೇಗೌಡ ಮಾತನಾಡುವರು.

ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಲು ಕೆಐಎಡಿಬಿಗೆ ಸೂಚಿಸಿದ ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jan 25 2025, 01:00 AM IST
ಗಂಜಿಮಠದಲ್ಲಿ 104 ಎಕರೆಯಲ್ಲಿ ಕರಾವಳಿಯ ಮಹಾತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಯೋಜನೆಗೆ ಕೇಂದ್ರ ಸಚಿವ ಅನಂತ ಕುಮಾರ್ ರಾಸಾಯನಿಕ ಸಚಿವರಾಗಿದ್ದಾಗ ಮಂಜೂರಾತಿ ನೀಡಿದ್ದರು. 2022ರಲ್ಲಿ ಯೋಜನೆ ಜಾರಿಗೆ ಅನುಮೋದನೆ ದೊರೆತಿದ್ದರೂ 9.33 ಎಕರೆ ಭೂಸ್ವಾಧೀನ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಸಾಕಷ್ಟು ವಿಳಂಬವಾಗಿದೆ ಎಂದು ಕ್ಯಾ. ಚೌಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಒತ್ತಾಯ

Jan 25 2025, 01:00 AM IST
ನೂರಾರು ವರ್ಷಗಳಿಂದ ಆ ಜಮೀನಿನಲ್ಲೇ ಅಂತ್ಯಕ್ರಿಯೆಗಳು ನಡೆಯುತ್ತಿವೆ. ಈಗ ಪಂಚಾಯಿತಿಯ ನಿರ್ಧಾರದಿಂದ ಏನು ಮಾಡಬೇಕು ಎಂಬುದು ತೋಚುತ್ತಿಲ್ಲ

ಸಿ ಆ್ಯಂಡ್ ಡಿ ಭೂಮಿ ಮೀಸಲು ಅರಣ್ಯಕ್ಕೆ ಸೇರ್ಪಡೆಗೆ ತೀವ್ರ ವಿರೋಧ

Jan 21 2025, 12:32 AM IST
ಸಿ ಆ್ಯಂಡ್‌ ಡಿ ಭೂಮಿಯನ್ನು ಮೀಸಲು ಅರಣ್ಯಕ್ಕೆ ಸೇರಿಸುವ ಹುನ್ನಾರಕ್ಕೆ ಸರ್ಕಾರ ಮುಂದಾದರೆ ರೈತಾಪಿ ವರ್ಗ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಕೆ.ಬಿ. ಸುರೇಶ್‌ ಎಚ್ಚರಿಸಿದರು.

ಬಹುರೂಪಿ ಚಿಂತನೆ ಕೇಂದ್ರಿತ ಕೃತಿ: ಪ್ರೊ.ಸಬಿಹಾ ಭೂಮಿ ಗೌಡ

Jan 21 2025, 12:30 AM IST
ಬಹು ಓದು ಬಳಗ ಹಾಗೂ ಆಕೃತಿ ಆಶಯ ಪಬ್ಲಿಕೇಶನ್ ನ ಸಹಯೋಗದಲ್ಲಿ ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಸಭಾಂಗಣದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊಫೆಸರ್ ಸಬಿಹಾ ಭೂಮಿಗೌಡ ಕೃತಿ ಲೋಕಾರ್ಪಣೆಗೊಳಿಸಿದರು.

ನೂತನ ಶಿಥಿಲೀಕರಣ ಘಟಕಕ್ಕೆ ಶಾಸಕ ಸ್ವರೂಪ್ ಭೂಮಿ ಪೂಜೆ

Jan 19 2025, 02:16 AM IST
ಗುಣಮಟ್ಟ ಕಾಯ್ದುಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಶಿಥಿಲೀಕರಣ ಗೃಹ ನಿರ್ಮಾಣದಿಂದ ಶೀಘ್ರವಾಗಿ ರೈತರು ಬೆಳೆದ ಆಲೂಗೆಡ್ಡೆ ಮತ್ತು ತರಕಾರಿಗಳನ್ನು ಶೇಖರಿಸಿಡಲು ಅನುಕೂಲವಾಗಲಿದೆ.

ಜಿನಗಲಗುಂಟೆ ಅರಣ್ಯ ಒತ್ತುವರಿ ಭೂಮಿ ಜಂಟಿ ಸರ್ವೇ ಪ್ರಾರಂಭ

Jan 16 2025, 12:47 AM IST
ಜಿಲ್ಲಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಪ್ರಭಾವಿ ರಾಜಕಾರಣಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಅರಣ್ಯಭೂಮಿ ಒತ್ತುವರಿ ಜಂಟಿ ಸರ್ವೇ ಕಾರ್ಯ ಬುಧವಾರದಿಂದ ಕಂದಾಯ ಮತ್ತು ಅರಣ್ಯ ಇಲಾಖೆ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಮ್ಮುಖದಲ್ಲಿ ನಡೆಯುತ್ತಿದೆ

ಮುಂದಿನ ಪೀಳಿಗೆಗೆ ಭೂಮಿ ಕೊಡುಗೆ ನೀಡಿ: ಟಿ.ಡಿ.ರಾಜೇಗೌಡ

Jan 13 2025, 12:46 AM IST
ಬಾಳೆಹೊನ್ನೂರು, ಇಂದಿನ ಕೃಷಿಕರು, ಬೆಳೆಗಾರರು ಜೈವಿಕ, ಸಾವಯವ ಗೊಬ್ಬರಗಳನ್ನು ಬಳಕೆ ಮಾಡಿ ಮೂಲಕ ಭೂಮಿ ಫಲವತ್ತತೆ ಉಳಿಸಿ ಮುಂದಿನ ಪೀಳಿಗೆಗೆ ಭೂಮಿಯನ್ನು ಕೊಡುಗೆಯಾಗಿ ನೀಡಬೇಕಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 48
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved