• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಕ್ಷಿತ ವ್ಯಾಪ್ತಿಗೆ ಅರಣ್ಯೇತರ ಭೂಮಿ ಸೇರ್ಪಡೆ ಸರಿಯಲ್ಲ

Nov 13 2024, 12:10 AM IST
ಅರಣ್ಯವಲ್ಲದ ಇತರೆ ಪ್ರದೇಶಗಳನ್ನು ಪರಿಭಾವಿತ ಅರಣ್ಯ ಪ್ರದೇಶದ ವ್ಯಾಪ್ತಿಗೆ ಸೇರ್ಪಡೆ ಮಾಡುವುದು ಸಮಂಜಸವಲ್ಲ. ಅಂತಹ ಪರಿಭಾವಿತ ಅರಣ್ಯ ಪ್ರದೇಶವನ್ನು ಅರಣ್ಯ ವ್ಯಾಪ್ತಿಯಿಂದ ಕೈ ಬಿಡಲು ಕ್ರಮ ವಹಿಸಲು ತಜ್ಞರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ

ವಕ್ಫ್‌ನ ಹೆಸರಿನಲ್ಲಿ ರೈತರ ಭೂಮಿ ಕಬಳಿಕೆಗೆ ವಿಹಿಂಪ ಖಂಡನೆ

Nov 13 2024, 12:02 AM IST
ಸಿಂಧನೂರಿನ ಮಿನಿವಿಧಾನಸೌಧ ಕಚೇರಿ ಮುಂದೆ ಭಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ಜಂಟಿಯಾಗಿ ವಕ್ಫ್ ಹೆಸರಿನಲ್ಲಿ ರೈತರ ಭೂಮಿ ಕಬಳಿಕೆ ಖಂಡಿಸಿ ಸೋಮವಾರ ಪ್ರತಿಭಟಿಸಿತು.

ನ. 14ರಂದು ಸೇವಾಭಾರತಿ ಕಟ್ಟಡಕ್ಕೆ ಭೂಮಿ ಪೂಜೆ

Nov 11 2024, 11:51 PM IST
ಸೇವಾಭಾರತಿ ಕನ್ಯಾಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನದ ಮೂಲಕ ಅವರ ಬಾಳಿಗೆ ಬೆಳಕಾದ ಸೇವಾ ಸಂಸ್ಥೆಯಾಗಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ. ಈ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜೆ ನ.14ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿ ಸೇವಾಭಾರತಿಯಲ್ಲಿ ನಡೆಯಲಿದೆ.

ಸಾವಯವ ಕೃಷಿಗೆ ಒತ್ತು ನೀಡದಿದ್ದರೆ ಭೂಮಿ ತನ್ನ ಸತ್ವ ಕಳೆದುಕೊಂಡ ಬರಡಾಗಲಿದೆ: ಅಶೋಕ್ ಎಚ್ಚರಿಕೆ

Nov 11 2024, 11:46 PM IST
ಮುಂದಿನ ದಿನಗಳಲ್ಲಿ ಸಾವಯವ ಕೃಷಿಗೆ ಒತ್ತು ನೀಡದಿದ್ದರೆ ಕಾಲಕ್ರಮೇಣ ಇಳುವರಿ ಕುಂಠಿತಗೊಳ್ಳುತ್ತದೆ. ಇದರಿಂದ ಆಹಾರದ ಕೊರತೆ ಉಂಟಾಗಿ ತೀವ್ರ ಸಮಸ್ಯೆಗೆ ಸಿಲುಕುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೇ ಸಾವಯವ ಕೃಷಿಗೆ ಹೊತ್ತು ನೀಡಿ ಭೂಮಿ ಫಲವತ್ತತೆ ಉಳಿಸಬೇಕು.

ಕಿನ್ನಾಳದ ಸರ್ಕಾರಿ ಭೂಮಿ ಕೊಪ್ಪಳ ವಿವಿಗೆ ಸೂಕ್ತ

Nov 11 2024, 01:07 AM IST
ಕೊಪ್ಪಳ ವಿಶ್ವವಿದ್ಯಾಲಯ ಈಗ ಸೂಕ್ತ ಜಾಗ ಇಲ್ಲದಂತೆ ಆಗಿರುವುದರಿಂದ ತಾತ್ಕಾಲಿಕವಾಗಿ ಕುಕನೂರಿನ ತಳಕಲ್ ಎಂಜಿನಿಯರಿಂಗ್ ಕಾಲೇಜಿನ ಕಟ್ಟಡದಲ್ಲಿ ನಡೆಯುತ್ತಿದೆ.

ಬಗರ್ ಹುಕುಂ ಅಕ್ರಮ ಮಂಜೂರಾತಿ ಪರಿಶೀಲಿಸಿ ಭೂಮಿ ವಶಕ್ಕೆ ಪಡೆಯಲು ಒತ್ತಾಯ

Nov 10 2024, 01:49 AM IST
ತರೀಕೆರೆ, ತಾಲೂಕಿನಾದ್ಯಂತ ಎಲ್ಲಾ ಹೋಬಳಿಗಳಲ್ಲಿಯೂ ಬಗರ್ ಹುಕುಂ ನಡಿ ಮಂಜೂರಾದ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಕಡೂರು ತಾಲೂಕಿನಂತೆ, ನ್ಯಾಯಯುತವಾಗಿ ತನಿಖೆ ನಡೆಸಿ ಅಕ್ರಮ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆಯಲು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಮಹೇಶ್ ಒತ್ತಾಯಿಸಿದ್ದಾರೆ.

ರೈತರ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ಹಿಂಪಡೆಯುವಂತೆ ಆಗ್ರಹಿಸಿ ರೈತರ ಧರಣಿ

Nov 08 2024, 01:20 AM IST
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಕೈಗಾರಿಕಾ ಯೋಜನೆಗಾಗಿ ರೈತರ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ಓವರ್ ಟ್ಯಾಂಕ್ ನಿರ್ಮಿಸಲು ನಗರಸಭೆ ಅಧ್ಯಕ್ಷರಿಂದ ಭೂಮಿ ಪೂಜೆ

Nov 07 2024, 11:57 PM IST
ವಿಜಯನಗರ ಬಡಾವಣೆಯಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ೪,೭೫,೦೦೦ ಲೀಟರ್‌ ಸಾಮರ್ಥ್ಯದ ಸಂಗ್ರಹದ ಓವರ್‌ ರೆಡ್‌ಟ್ಯಾಂಕನ್ನು ನಿರ್ಮಿಸಲು ನಗರಸಭೆ ಅಧ್ಯಕ್ಷರಾದ ಎಂ. ಚಂದ್ರೇಗೌಡರು ಭೂಮಿಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಇನ್ನು ಒಂದು ವರ್ಷದೊಳಗೆ ನದೀ ನೀರನ್ನು ಈ ಬಡಾವಣೆಗೆ ನೀಡಲಾಗುವುದು ಎಂದರಲ್ಲದೆ ಈ ಯೋಜನೆ ಅನುಷ್ಠಾನ ಮಾಡುವ ಕಂಪನಿಯವರು ಗುಣಮಟ್ಟದ ಕಾಮಗಾರಿಯನ್ನು ಮಾಡಬೇಕೆಂದು ಸೂಚಿಸಿದರು.

ವಕ್ಫ್‌ಗೆ ರೈತರ ಒಂದಿಂಚೂ ಭೂಮಿ ಕೊಡುವುದಿಲ್ಲ: ಶಾಸಕ ಪಿ.ರವಿಕುಮಾರ್

Nov 06 2024, 11:55 PM IST
ಬಿಜೆಪಿ-ಜೆಡಿಎಸ್ ಅಧಿಕಾರಾವಧಿಯಲ್ಲಿ ವಕ್ಫ್ ಆಸ್ತಿಗಳನ್ನು ಗುರುತಿಸಿ ನೋಟಿಸ್ ನೀಡಲಾಗಿತ್ತು. ಮೊಳಕೆ ಹಾಕಿದ್ದೂ ಅವರೇ, ಅದಕ್ಕೆ ನೀರು, ಗೊಬ್ಬರ ಹಾಕಿ ಪೋಷಿಸಿ ಈಗ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸಲು ಕುತಂತ್ರ ನಡೆಸುತ್ತಿದ್ದಾರೆ. ಯಾವ ಕುತಂತ್ರವೂ ನಡೆಯುವುದಿಲ್ಲ. ಇದೊಂದು ರೀತಿಯಲ್ಲಿ ರಾಜಕಾರಣದ ಭಯೋತ್ಪಾದನೆಯಾಗಿದೆ.

ಟೌನ್‌ಶಿಪ್‌ಗೆ ಕೃಷಿ ಭೂಮಿ ಬಿಡಲ್ಲ: ರೈತರ ಆಕ್ರೋಶ

Nov 06 2024, 01:27 AM IST
ಹೊಸಕೋಟೆ: ಸರ್ಕಾರಗಳು ರೈತರಿಂದ ಬಲವಂತವಾಗಿ ಕೃಷಿ ಭೂಮಿ ಕಸಿದುಕೊಂಡು ಟೌನ್‌ಶಿಪ್ ಮಾಡಲು ಮುಂದಾದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಎಚ್ಚರಿಕೆ ನೀಡಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 43
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved