ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹಾಲು, ಭೂಮಿ ವಿಷಯಕ್ಕೆ ಕೈಹಾಕಬೇಡಿ
Jul 13 2024, 01:33 AM IST
ರಾಜ್ಯದ ರೈತರ, ದಲಿತರ, ಬಡವರ ಬೆಂಬಲದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಎಲ್ಲರಿಗೂ ದ್ರೋಹ ಬಗೆದಿದೆ. ಕೃಷಿ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ಹಿಂಪಡೆದಿಲ್ಲ. ಸರ್ಕಾರಕ್ಕೆರೈತರ ಮೇಲೆ ಕಾನೂನಿನ ಗದಾ ಪ್ರಹಾರ ಮಾಡುವುದನ್ನು ನಿಲ್ಲಿಸಬೇಕು
ನಿಧಿ ಆಸೆಗಾಗಿ ಭೂಮಿ ಅಗೆದು ಬರಿಗೈಲಿ ಓಡಿಹೋದ ದುಷ್ಕರ್ಮಿಗಳು
Jul 12 2024, 01:39 AM IST
ಯಾರೋ ಅಪರಿಚಿತರು ನಿಧಿ ಇದೆ ಎನ್ನುವ ಸಂಶಯದಲ್ಲಿ ಈ ಕೃತ್ಯ ನಡೆಸಿರಬಹುದು ಎಂದು ತಿಳಿದು ಮಾಲೀಕ ಎಂ.ಎನ್.ವೆಂಕಟರವಣಪ್ಪ ಕೆಂಚರ್ಲಹಳ್ಳಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಶಾಲ ಕೆರೆ ನಿರ್ಮಾಣಕ್ಕೆ ಗ್ರಾಮಸ್ಥರು ಭೂಮಿ ನೀಡಲಿ: ರಾಯರಡ್ಡಿ
Jul 12 2024, 01:35 AM IST
ಯಲಬುರ್ಗಾ ತಾಲೂಕಿನ ಕಲ್ಲೂರ, ಸಂಗನಾಳ ಗ್ರಾಮಗಳಲ್ಲಿ ಗುರುವಾರ ₹೯೭೦ ಕೋಟಿ ಅನುದಾನದಲ್ಲಿ ೩೮ ಕೆರೆ ನಿರ್ಮಾಣ ಯೋಜನೆಗೆ ಜಮೀನು ಲಭ್ಯತೆಯ ಬಗ್ಗೆ ಹಿರಿಯರು, ರೈತ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಚರ್ಚೆ ನಡೆಸಿದರು.
ಕೆರೆ ನಿರ್ಮಾಣಕ್ಕೆ ಹದಿನೈದು ದಿನದಲ್ಲೇ ಭೂಮಿ ನೀಡಲು ಒಪ್ಪಿಗೆ ಪತ್ರ ನೀಡಿ: ರಾಯರಡ್ಡಿ
Jul 12 2024, 01:33 AM IST
ಕುಕನೂರು ತಾಲೂಕಿನ ಮಂಗಳೂರು, ಶಿರೂರು, ಬಳಗೇರಿ ಹಾಗೂ ನಾನಾ ಗ್ರಾಮದಲ್ಲಿ ಕೃಷ್ಣ ಜಲ ಭಾಗ್ಯ ನಿಯಮಿತದಿಂದ ₹970 ಕೋಟಿ ವೆಚ್ಚದಲ್ಲಿ ನೂತನ ಕೆರೆ ನಿರ್ಮಾಣಕ್ಕೆ ರೈತರು ಭೂಮಿ ನೀಡಲು ಲಭ್ಯತೆ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು.
10 ಸೆಂಟ್ಸ್ ಭೂಮಿ ಪರಿವರ್ತನೆಗೆ ಶಾಸಕ ಗುರ್ಮೆ ಸೂಚನೆ
Jul 11 2024, 01:35 AM IST
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಸಾಮಾನ್ಯ ಸಭೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಯಶಪಾಲ್ ಸುವರ್ಣ ಭಾಗವಹಿಸಿದರು.
ಕೆರೆ ನಿರ್ಮಾಣಕ್ಕೆ ಭೂಮಿ ನೀಡಿ, ಅಭಿವೃದ್ಧಿಗೆ ಸಹಕರಿಸಿ: ಬಸವರಾಜ ರಾಯರಡ್ಡಿ
Jul 09 2024, 12:54 AM IST
ರಾಜ್ಯದಲ್ಲಿ ಈ ಸಲ ಯಲಬುರ್ಗಾ ಕ್ಷೇತ್ರದಲ್ಲಿ ಕೆರೆ ನಿರ್ಮಿಸಲು ಅನುದಾನ ಹಾಗೂ ಅವಕಾಶ ಸಿಕ್ಕಿರುವುದು ಕ್ಷೇತ್ರದ ಜನತೆಯ ಸುವರ್ಣ ಅವಕಾಶ ಆಗಿದೆ.
ಕೃಷಿ ಭೂಮಿ ಸ್ವಾಧೀನ ವಿರುದ್ಧ ರೈತರ ಆಕ್ರೋಶ
Jul 09 2024, 12:45 AM IST
ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ಸುಮಾರು ಹತ್ತು, ಹನ್ನೆರಡು ಗ್ರಾಮಗಳ 2,823 ಎಕರೆ ಜಮೀನನ್ನು ಕೈಗಾರಿಕಾ ಪ್ರದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲಿ
ಅರಣ್ಯ ಇಲಾಖೆಯಿಂದ ರೈತರ ಸಾಗುವಳಿ ಭೂಮಿ ಕಬಳಿಕೆಗೆ ಯತ್ನ
Jul 07 2024, 01:26 AM IST
ಹರಿಜನ, ಭೋವಿ ಜನ, ಸಿದ್ದರು. ಕೊರಚರು, ಲಂಬಾಣಿ, ಕುರುಬರು, ಲಿಂಗಾಯಿತ, ಜಂಗಾಲಿಗರು, ಈಡಿಗ, ಕೂಲಿ ಕಾರ್ಮಿಕರು. ಈ ಗ್ರಾಮಗಳಲ್ಲಿದ್ದು , ಈಗ ಈ ಜಮೀನು ಅರಣ್ಯ ಇಲಾಖೆಗೆ ಸೇರುತ್ತದೆ ಎನ್ನಲಾಗುತ್ತಿದೆ.
ವಿಮಾನ ನಿಲ್ದಾಣಕ್ಕಾಗಿ ರಾಮನಗರ ಸೇರಿ 3 ಜಿಲ್ಲೇಲಿ ಭೂಮಿ ಹುಡುಕಾಟ
Jul 07 2024, 01:19 AM IST
ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರ ರಾಮನಗರ ಜಿಲ್ಲೆಯಲ್ಲಿ ಭೂಮಿ ಹುಡುಕಾಟಕ್ಕೆ ಮುಂದಾಗಿದೆ ಎನ್ನಲಾಗಿದೆ.
ಅರಣ್ಯ, ಕಂದಾಯ ಭೂಮಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಸರ್ವೆ ತಂಡ: ದಿನೇಶ್ ಗುಂಡೂರಾವ್
Jul 07 2024, 01:16 AM IST
ಸರ್ಕಾರಿ ಸೇವೆಯಲ್ಲಿ ಮಾನವೀಯತೆ ಇದ್ದಾಗ ಜನರ ಹೆಚ್ಚಿನ ಸಮಸ್ಯೆಗಳು ಪರಿಹಾರವಾಗುತ್ತದೆ. ಜನರ ಹಿತ ಕಾಯುವುದು ಸರ್ಕಾರದ ಧ್ಯೇಯವಾಗಿದೆ. ಈ ನಿಟ್ಟನಲ್ಲಿ ಚುನಾವಣಾ ಪೂರ್ವದಲ್ಲಿ ಸರ್ಕಾರ ಜನರಿಗೆ ನೀಡಿದ ಆಶ್ವಾಸನೆಯನ್ನು ಚಾಚು ತಪ್ಪದೆ ಅನುಷ್ಠಾನ ಮಾಡಿದೆ ಎಂದು ಸಚಿವರು ತಿಳಿಸಿದರು.
< previous
1
...
22
23
24
25
26
27
28
29
30
...
36
next >
More Trending News
Top Stories
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ
ನಮ್ಮನ್ನು ಕೆಣಕಿದರೆ ನಿಮ್ಮ ಅಡ್ರೆಸ್ ಇರಲ್ಲ : ಖರ್ಗೆ
ರಾಹುಲ್ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ : ಡಿಕೆಶಿ
ಬ್ರಹ್ಮಾಂಡ - ವಿಶ್ವ - ಏನೆಲ್ಲ ಉಂಟೋ ಅದು ಯಾವುದರಿಂದ ಅಗಿದೆ? ಅದರ ಮೂಲದ್ರವ್ಯ ಯಾವುದು?