• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧ ಕಾಮಗಾರಿಗಳಿಗೆ ಶಾಸಕ ಆರ್. ಬಸನಗೌಡರಿಂದ ಭೂಮಿ ಪೂಜೆ

Sep 14 2024, 01:50 AM IST
ಮಸ್ಕಿ ತಾಲೂಕಿನ ಹೂವಿನಭಾವಿ, ಅಂಕುಶದೊಡ್ಡಿ ಮುಂತಾದ ಗ್ರಾಮಗಳಲ್ಲಿ ಶುಕ್ರವಾರ ಶಾಲಾ ಕೊಠಡಿ , ಸಿಸಿ ರಸ್ತೆ, ಬಿಸಿಯೂಟ ಕೊಠಡಿ ಸೇರಿದಂತೆ ವಿವಿಧ ಕಾಮಗಾರಿಗೆ ಚಾಲನೆ

ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರಕ್ಕಾಗಿ ಸೂಚನೆ

Sep 13 2024, 01:42 AM IST
ಭೂಮಿ ಕಳೆದುಕೊಂಡ ರೈತರಿಗೆ ಮಾನವೀಯತೆಯ ಆಧಾರದ ಮೇಲೆ ಪರಿಹಾರಕ್ಕಾಗಿ ಅತಿ ಶೀಘ್ರದಲ್ಲೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು

ಸರ್ಕಾರಿ ಭೂಮಿ ಫಲಾನುಭವಿಗಳಿಗೆ ಸಾಗುವಳಿ ಚೀಟಿ

Sep 10 2024, 01:46 AM IST
ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡಿರುವ ಅರ್ಹ ಫಲಾನುಭವಿಗಳಿಗೆ ಶೀಘ್ರದಲ್ಲಿಯೇ ಸಾಗುವಳಿ ಚೀಟಿ ನೀಡಲಾಗುವುದು ಎಂದು ಶಾಸಕ ಬಿಜಿ ಗೋವಿಂದಪ್ಪ ಹೇಳಿದರು.

ಯಲಬುರ್ಗಾ : ದಲಿತರಿಗೆ ಭೂಮಿ ಬಿಟ್ಟುಕೊಡುವಂತೆ ಆಗ್ರಹ - ತಹಸೀಲ್ದಾರ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ

Sep 06 2024, 01:13 AM IST
ನಾನಾ ದಲಿತ ಸಂಘಟನೆಗಳು ಹಾಗೂ ಶಿರಗುಂಪಿ ಗ್ರಾಮದ ದಲಿತರು ಪಟ್ಟಣದ ತಹಸೀಲ್ದಾರ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲ: ಆಕ್ರೋಶ

Sep 05 2024, 12:33 AM IST
ಜಿಲ್ಲಾಧಿಕಾರಿ ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಿದ್ದರು. ಈ ಸಮಿತಿಯ ಶಿಫರಾಸಿನಂತೆ ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ.

ಜಿಂದಾಲ್‌ಗೆ ಸರ್ಕಾರಿ ಭೂಮಿ ಮಾರಾಟ ವಿವಾದ : ರೈತರಿಂದ ತೀವ್ರ ಆಕ್ರೋಶ, ಪ್ರತಿಭಟನೆ

Sep 03 2024, 01:51 AM IST
ಜಿಂದಾಲ್ ಕಂಪನಿಗೆ ಕಡಿಮೆ ಬೆಲೆಗೆ ಸರ್ಕಾರಿ ಭೂಮಿ ಮಾರಾಟ ಮಾಡಲು ಸಚಿವ ಸಂಪುಟದ ತೀರ್ಮಾನವನ್ನು ರೈತ ಸಂಘ ಹಾಗೂ ಹಸಿರು ಸೇನೆ ಖಂಡಿಸಿವೆ. ಖರಾಬು ಜಮೀನುಗಳಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಟ್ಟಾ ನೀಡಬೇಕೆಂದು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಗಿದೆ.

ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಬೇಡಿ: ಸಂಸದ ರಾಘವೇಂದ್ರ

Sep 01 2024, 01:51 AM IST
ವಿವಿಧ ಯೋಜನೆಗಳಲ್ಲಿ ಮುಳುಗಡೆಯಾದ ಸಂತ್ರಸ್ತರ ಭೂಮಿಯನ್ನು ಯಾವುದೇ ಕಾರಣಕ್ಕೂ ತೆರವು ಮಾಡಬಾರದು ಎಂದು ಸಂಸದ ರಾಘವೇಂದ್ರ ತಿಳಿಸಿದರು.

ಭೂಮಿ ಕೊಟ್ಟ ರೈತರಿಗೆ ಪರಿಹಾರ ನೀಡಿಲ್ಲ: ಪ್ರಜಾ ಪರಿವರ್ತನಾ ವೇದಿಕೆ ಜಿಲ್ಲಾಧ್ಯಕ್ಷ ಜೆ.ಎಂ.ಶಿವಲಿಂಗಯ್ಯ

Aug 30 2024, 01:01 AM IST
ರೈತರಿಗೆ ಪರಿಹಾರ ನೀಡುವುದಾಗಿ ಹೇಳಿ ಸುಮಾರು 22 ವರ್ಷ ಕಳೆದರೂ ಇಲ್ಲಿಯವರೆಗೆ ಯಾವುದೇ ಪರಿಹಾರ ನೀಡದೆ ರೈತರಿಗೆ ವಂಚಿಸಿದ್ದಾರೆ ಎಂದು ಪ್ರಜಾ ಪರಿವರ್ತನಾ ವೇದಿಕೆ ಜಿಲ್ಲಾಧ್ಯಕ್ಷ ಜೆ ಎಂ ಶಿವಲಿಂಗಯ್ಯ ಆರೋಪಿಸಿದ್ದಾರೆ. ಕನಕಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಿಂದಾಲ್ ಕಂಪನಿಗೆ ಭೂಮಿ ಮಾರಾಟದ ಬ್ಗಗೆ ಸಿಎಂ ಮಾತನಾಡಲಿ

Aug 26 2024, 01:33 AM IST
3667 ಎಕರೆ ಗಣಿ ಭೂಮಿಯನ್ನ ಎಕರೆಗೆ 1.50 ಲಕ್ಷ ರೂ.ಗೆ ಮಾರಾಟ ಮಾಡಿದ್ದಾರೆ.

ಶೃಂಗಾರಬಾಗಿನಲ್ಲಿ 56 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Aug 24 2024, 01:26 AM IST
ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಹೋಬಳಿಯ ಶೃಂಗಾರಬಾಗು ತಾಂಡದ ಸರ್ವೆ ನಂಬರ್: 16ರಲ್ಲಿನ ಮೀಸಲು ಅರಣ್ಯ ಪ್ರದೇಶದಲ್ಲಿನ 56 ಎಕರೆ ಅರಣ್ಯ ಭೂಮಿಯನ್ನು ರೈತರು ಸಾಗುವಳಿ ಮಾಡಿದ್ದರು. ಈ ಭೂಮಿಯನ್ನು ಶುಕ್ರವಾರ ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ ಎಂದು ಮಾವಿನಕಟ್ಟೆಯ ವಲಯ ಅರಣ್ಯಾಧಿಕಾರಿ ಜಗದೀಶ್ ಹೇಳಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 43
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved