• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಶಾಲನಗರ ಸುತ್ತಮುತ್ತ ಭೂಮಿ ಕಂಪನ ಅನುಭವ

Aug 24 2024, 01:22 AM IST
ಹೆಬ್ಬಾಲೆ, ಹಕ್ಕೆ, ಕೂಡು ಮಂಗಳೂರು, ಮುಳ್ಳುಸೋಗೆ, ಕುಶಾಲನಗರ, ಕೊಪ್ಪ ಗ್ರಾಮಗಳ ವ್ಯಾಪ್ತಿಯಲ್ಲಿ ಬೆಳಗ್ಗೆ ಸುಮಾರು 6.30ರ ವೇಳೆಗೆ ಭೂಮಿ ಕಂಪಿಸಿರುವುದಾಗಿ ಗ್ರಾಮಸ್ಥರು ಅನುಭವ ಹಂಚಿಕೊಂಡಿದ್ದಾರೆ.ಕೆಲವೇ ಸೆಕೆಂಡುಗಳ ಕಾಲ ನಡೆದ ಈ ಘಟನೆಯಿಂದ ಈ ಭಾಗದ ಗ್ರಾಮಾಂತರ ಪ್ರದೇಶದ ಜನತೆ ತಲ್ಲಣಗೊಂಡ ದೃಶ್ಯ ಗೋಚರಿಸಿತು. ಭೂಕಂಪನ ಅಧಿಕೃತವಾಗಿ ದೃಢಪಟ್ಟಿಲ್ಲ.

ಜಿಂದಾಲ್‌ಗೆ ಕಡಿಮೆ ಬೆಲೆಗೆ ಸಾವಿರಾರು ಎಕರೆ ಭೂಮಿ ನೀಡಿ ರಾಜ್ಯ ಸರ್ಕಾರ ಮತ್ತೊಂದು ಹಗರಣ

Aug 24 2024, 01:19 AM IST
ವಿರೋಧದ ಮಧ್ಯೆಯೂ ಜಿಂದಾಲ್‌ ಕಂಪನಿಗೆ ಸಾವಿರಾರು ಎಕರೆ ಪರಭಾರೆ ಮಾಡುವ ಮೂಲಕ ರಾಜ್ಯ ಸರ್ಕಾರ ಇನ್ನೊಂದು ದೊಡ್ಡ ಹಗರಣಕ್ಕೆ ಕೈ ಹಾಕಿದೆ ಎಂದು ವಿಧಾನಸಭೆಯ ಉಪ ನಾಯಕ, ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು.

ಜಿಂದಾಲ್‌ಗೆ ಭೂಮಿ ನೀಡಿ ಮತ್ತೊಂದು ಹಗರಣಕ್ಕೆ ಕೈ ಹಾಕಿದೆ ಸರ್ಕಾರ

Aug 24 2024, 01:16 AM IST
ಸಚಿವ ಸಂಪುಟದ ವಿರೋಧದ ಮಧ್ಯೆಯೂ ಜೆಎಸ್‌ಡಬ್ಲೂ ಜಿಂದಾಲ್‌ ಕಂಪನಿಗೆ ರಾಜ್ಯ ಸರ್ಕಾರ ಕಡಿಮೆ ದರದಲ್ಲಿ 3666 ಎಕರೆ ಜಮೀನು ಮಾರಾಟ ಮಾಡಿದ್ದು ತಪ್ಪು. ಇದು ರಾಜ್ಯದ ಜನರ ಆಸ್ತಿ. ಸಂಡೂರು ಭಾಗದಲ್ಲಿ ಮಣ್ಣಿಗೆ ಚಿನ್ನದ ಬೆಲೆ ಇದೆ. ಇಂತಹ ಭೂಮಿಯನ್ನು ಎಕರೆಗೆ ₹ 1.22 ಲಕ್ಷಕ್ಕೆ ಮಾತ್ರ ಪರಿಹಾರ ಪಡೆಯಲಾಗುತ್ತಿದೆ.

ಜಿಂದಾಲ್‌ಗೆ ಭೂಮಿ ಪರಭಾರೆ ಖಂಡಿಸಿ ಸಿಪಿಎಂ ಪ್ರತಿಭಟನೆ

Aug 24 2024, 01:15 AM IST
ಜಿಂದಾಲ್ ಕಂಪನಿಗೆ ನೀಡುವ ಒಟ್ಟು 3,667 ಎಕರೆಯ ಈಗಿನ ಮಾರಾಟದ ಮೌಲ್ಯ ₹11,001 ಕೋಟಿ ಮೌಲ್ಯದ್ದು.

.ಕೈಗಾರಿಕೆಗೆ ಭೂಮಿ ನೀಡದಿರಲು ನಿರ್ಧಾರ

Aug 23 2024, 01:08 AM IST
ಖಾಸಗಿ ಕೈಗಾರಿಕೆಗಳಿಗೆ ಕೃಷಿ ಜಮೀನು ಬಿಟ್ಟುಕೊಟ್ಟರೆ ರೈತ ಸಂಸ್ಕೃತಿ ನಾಶವಾಗುತ್ತದೆ. ರೈತರು ಬೆಳೆದಿರುವಂತ ಮಾವು, ರೇಷ್ಮೆ, ಹೈನುಗಾರಿಕೆ ಕ್ಷೇತ್ರದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಇದರಿಂದ ರೈತರು ಆರ್ಥಿಕ ಹಾಗೂ ಸಾಮಾಜಿಕವಾಗಿ ಕುಂಠಿತರಾಗಿ ಕೃಷಿ ವ್ಯವಸ್ಥೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ

ಒತ್ತುವರಿ ತೆರವು ವಿರೋಧಿಸಿ ಪ್ರತಿಭಟನೆ: ಭೂಮಿ ನೀಡಲು ಆಗ್ರಹ

Aug 22 2024, 12:46 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ನಡೆಯುತ್ತಿರುವ ಒತ್ತುವರಿ ತೆರವು ವಿರೋಧಿಸಿ ಹಾಗೂ ಭೂಮಿ ಇಲ್ಲದವರಿಗೆ ಭೂಮಿ ನೀಡುವ ಜೊತೆಗೆ ಪರಿಸರ ಸಂರಕ್ಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಕಾರ್ಯಕರ್ತರು ಬುಧವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಅರಣ್ಯ ಭೂಮಿ ಸಾಗುವಳಿದಾರರ ಅರ್ಜಿ ವಿಲೇಗೊಳಿಸಿ

Aug 22 2024, 12:45 AM IST
ಅರಣ್ಯ ಹಕ್ಕು ಸಮಿತಿ ಸಭೆಗಳನ್ನು ಆದಷ್ಟು ಬೇಗನೆ ಕರೆದು ಅರಣ್ಯ ಭೂಮಿ ಸಾಗುವಳಿದಾರರ ಅರ್ಜಿ ವಿಲೇವಾರಿ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.

ಕೃಷಿಕರಲ್ಲದವರಿಗೆ ಇನ್ನು ಕೃಷಿ ಭೂಮಿ ಸಿಗೋದಿಲ್ಲ?

Aug 21 2024, 01:48 AM IST
‘ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಗೆ ತಿದ್ದುಪಡಿ ತಂದ ಬಿಜೆಪಿಯವರು ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್‌ಗೆ ವಿಧಾನಪರಿಷತ್‌ನಲ್ಲಿ ಬಹುಮತ ಬಂದಕೂಡಲೇ ಈ ತಿದ್ದುಪಡಿ ಕಾಯ್ದೆ ರದ್ದು ಮಾಡುತ್ತೇವೆ ಹಾಗೂ ಹಿಂದಿನಂತೆಯೇ ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸುವಂತೆ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅರಣ್ಯ ಭೂಮಿ ಒತ್ತುವರಿ ತೆರವು ವಿರೋಧಿಸಿ ರೈತರ ಪ್ರತಿಭಟನೆ

Aug 21 2024, 12:41 AM IST
ಚನ್ನಮ್ಮನ ಕಿತ್ತೂರು ತಾಲೂಕಿನ ದೇವಗಾಂವ, ಲಿಂಗದಳ್ಳಿ ಬಳಿ ಇರುವ ಅರಣ್ಯ ಭೂಮಿಯ ಒತ್ತುವರಿ ತೆರವಿಗೆ ಬಂದಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.

ಭೂಮಿ ಹಕ್ಕುಪತ್ರಕ್ಕೆ ಒತ್ತಾಯಿಸಿ ಕೊಳಚೆ ಪ್ರದೇಶದ ನಿವಾಸಿಗಳಿಂದ ಪ್ರತಿಭಟನೆ

Aug 21 2024, 12:36 AM IST
ಮಂಡ್ಯ ನಗರ ಮತ್ತು ಜಿಲ್ಲೆಯಲ್ಲಿ ಘೋಷಿತ ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು. ಕೂಡಲೇ ಫಾರಂ ನಂ.೫೦, ೫೩, ೫೭ರಲ್ಲಿ ಅರ್ಜಿ ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಭೂಮಿಗಳನ್ನು ಪಂಚನಾಮೆ, ಜಿಪಿಎಸ್ ಸರ್ವೆ ಮಾಡಬೇಕು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 43
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved