• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಮರಾಜನಗರ ಧಾರ್ಮಿಕ, ಸಾಹಿತ್ಯ ಹೊಂದಿರುವ ಪುಣ್ಯ ಭೂಮಿ

Jun 22 2025, 11:47 PM IST
ಚಾಮರಾಜನಗರ ಪುರಾತವಾದ ಧಾರ್ಮಿಕ, ಸಾಹಿತ್ಯ ಕಲೆ ಹೊಂದಿರುವ ಪುಣ್ಯಭೂಮಿ ಎಂದು ಮಲೆಯೂರು ಕನಕಗಿರಿಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು

ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ

Jun 22 2025, 01:18 AM IST
ಪ್ರಸ್ತುತ ದಿನಗಳಲ್ಲಿ ಆರೋಗ್ಯದ ಬಗ್ಗೆ ನಾವು ಹೆಚ್ಚು ಗಮನ ನೀಡಬೇಕು. ಆರೋಗ್ಯವೇ ನಮ್ಮ ಸಂಪತ್ತು, ಯುವ ಪೀಳಿಗೆಯು ಆರೋಗ್ಯ ಮತ್ತು ಯೋಗಕ್ಕೆ ತುಂಬಾ ಮಹತ್ವ ನೀಡಬೇಕು.

‘ಒಂದು ಭೂಮಿ, ಒಂದು ಆರೋಗ್ಯ-ಯೋಗ’ ಘೋಷ ವಾಕ್ಯದಡಿ ಯೋಗ ದಿನಾಚರಣೆ ಇಂದು

Jun 21 2025, 12:49 AM IST
ಯೋಗ ಎಂಬ ಶಬ್ದವೇ ಒಂದು ಎಂದರ್ಥ. ಜೋಡಿಸು, ಒಂದಾಗು, ಐಕ್ಯಗೊಳ್ಳು ಎಂಬರ್ಥದ ಯೋಗ. ಆತ್ಮವನ್ನು ಪರಮಾತ್ಮನನೊಂದಿಗೆ ಐಕ್ಯಗೊಳಿಸುವ ವಿದ್ಯೆ ಎಂದರೆ ಯೋಗ. ಇಲ್ಲಿ ಆತ್ಮ ಮತ್ತು ಪರಮಾತ್ಮ ಎರಡೂ ಪ್ರಕೃತಿಯ ಸ್ವರೂಪ. ಇಂದು ಎಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಲಿದೆ. ತನ್ನಿಮಿತ್ತ ಈ ಲೇಖನ.

ನಮ್ಮ ಸ್ಮಶಾನ ಭೂಮಿ ನಮಗೆ ಸಲ್ಲಬೇಕು

Jun 18 2025, 11:49 PM IST
ಕಳೆದ ಅನೇಕ ದಿನಗಳಿಂದ ವಿವಾದಕ್ಕೆ ಕಾರಣವಾಗಿರುವ ಶಹಾಪೂರ ಸ್ಮಶಾನ ಭೂಮಿ ವಿವಾದ ತಾರಕ್ಕೇರಿದ್ದು, ನಮ್ಮ ಗ್ರಾಮದ ಸ್ಮಶಾನ ಭೂಮಿ ನಮಗೆ ಬೇಕು ಎಂದು ಶಹಾಪೂರ ಗ್ರಾಮಸ್ಥರು ಜುಗೂಳ ಗ್ರಾಮ ಪಂಚಾಯತಿ ಎದುರು ಸೋಮವಾ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಬಗರ್‌ಹುಕುಂ ರೈತರಿಗೆ ಭೂಮಿ ನೀಡಲು ಸಿಪಿಐ ಚಿತ್ರದುರ್ಗದಲ್ಲಿ ಆಗ್ರಹ

Jun 18 2025, 01:42 AM IST
ಮೊಳಕಾಲ್ಮೂರು ತಾಲೂಕಿನ ಅರಣ್ಯ ಮತ್ತು ಕಂದಾಯ ಜಮೀನಿನ ಗಡಿ ಗುರುತು ಮಾಡಬೇಕು ಹಾಗೂ ಫಾರಂ ನಂ. 57ರಲ್ಲಿ ಅರ್ಜಿ ಹಾಕಿರುವ ತಾಲೂಕಿನ ಬಗರ್ ಹುಕುಂ ರೈತರಿಗೆ ಸಾಗುವಳಿ ಕೊಡಲು ಅನುವು ಮಾಡಿಕೊಡುವಂತೆ ಆಗ್ರಹಿಸಿ ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಜಾನಪದ ಜ್ಞಾನ ಭೂಮಿ ತೂಕದ್ದು: ಪ್ರೊ. ಅಂಬಳಿಕೆ ಹಿರಿಯಣ್ಣ

Jun 17 2025, 01:11 AM IST
ಕಲೆಗಳನ್ನು ರಂಗು ರಂಗಾಗಿ ತೋರಿಸುವುದು ಜಾನಪದವಲ್ಲ. ಜಾನಪದ ಜ್ಞಾನ ಭೂಮಿ ತೂಕದ್ದು. ಆಕಾಶದಷ್ಟು ಅಗಲವಾದದ್ದು.

ನಾಲಾ ತೂಬು ದುರಸ್ತಿ: 1 ಕೋಟಿ ರು. ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ

Jun 16 2025, 11:59 PM IST
15 ತೂಬುಗಳು ದುರಸ್ತಿ ಆದರೆ ರೈತರಿಗೆ ಅನುಕೂಲವಾಗಲಿದೆ. ಕುಣಿಗಲ್‌ ಎಕ್ಸ್‌ಪ್ರೆಸ್‌ ನಾಲೆಯಿಂದ ಬಸರಾಳು ಭಾಗಕ್ಕೆ ನೀರು ಬರಲು ತೊಂದರೆ ಆಗುತ್ತಿದ್ದು, ಮಾಗಡಿ, ರಾಮನಗರ ಹಾಗೂ ಚನ್ನಪಟ್ಟಣಕ್ಕೆ ತೆಗೆದುಕೊಂಡು ಹೋದರೆ ತೊಂದರೆ ಆಗುತ್ತದೆ. ಇದನ್ನು ಕೈಬಿಡಬೇಕು. ಇಲ್ಲವಾದರೆ ಮಂಡ್ಯ ರೈತರ ವಿರೋಧವನ್ನು ಎದುರಿಸಬೇಕಾಗುತ್ತದೆ.

ಹೊಸದುರ್ಗದಲ್ಲಿ ಖಾಸಗಿ ಕಂಪನಿಗಳಿಗೆ ಸರ್ಕಾರಿ ಭೂಮಿ ಮಾರಾಟ

Jun 16 2025, 03:02 AM IST
ಖಾಸಗಿ ಕಂಪನಿಗಳಿಗೆ ಭೂಮಿ ನೀಡದಂತೆ ಗೂಳೀಹಟ್ಟಿ ಶೇಖರ್‌ ಡಿಸಿಗೆ ಒತ್ತಾಯ

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಅಗತ್ಯ ಭೂಮಿ ಶೀಘ್ರ ಹಸ್ತಾಂತರ: ಸಚಿವ ಡಾ.ಎಚ್‌ಸಿಎಂ

Jun 12 2025, 12:39 AM IST
ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಸಂಬಂಧಿಸಿದಂತೆ ಅಗತ್ಯವಿರುವ 240 ಎಕರೆ ಜಮೀನು ವಿಸ್ತರಣೆ ಕಾರ್ಯ ಬಹುಪಾಲು ಪೂರ್ಣಗೊಂಡಿದೆ. 230 ಎಕರೆ ವಶಕ್ಕೆ ಪಡೆಯಲಾಗಿದೆ. ಉಳಿದ 10 ಎಕರೆ ಭೂಮಿಯನ್ನು ವಶಕ್ಕೆ ಪಡೆಯಲಾಗುವುದು.

ಅರಣ್ಯ ಭೂಮಿ ಉಳುಮೆಗೆ ವಿಶೇಷ ಪ್ರಸ್ತಾವನೆ: ಖಂಡ್ರೆ

Jun 07 2025, 02:35 AM IST
ಅರಣ್ಯ ಕಾಯಿದೆ 1963ರ ಸೆಕ್ಷನ್‌ 4ರ ಅಡಿ ಅಧಿಸೂಚನೆ ಹೊರಡಿಸಿದ ಬಳಿಕ ಮಂಜೂರಾಗಿ 30-40 ವರ್ಷಗಳಿಂದ ಮನೆ ಕಟ್ಟಿ, ಉಳುಮೆ ಮಾಡುತ್ತಿರುವ ರೈತರಿಗೆ ನ್ಯಾಯ ಒದಗಿಸಲು ಕೇಂದ್ರ ಹಾಗೂ ಸುಪ್ರೀಂ ಕೋರ್ಟ್‌ಗೆ ವಿಶೇಷ ಪ್ರಸ್ತಾವನೆ ಸಲ್ಲಿಸುವುದಾಗಿ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಭರವಸೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved