• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಸೈನಿಕನಿಗೆ ಸರ್ಕಾರದಿಂದ ಭೂಮಿ ಮಂಜೂರು ಮಾಡುವಂತೆ ಕೆಂಪೇಗೌಡ ಒಕ್ಕಲಿಗರ ಸಂಘದಿಂದ ಆಗ್ರಹ

Aug 07 2025, 12:45 AM IST
ಅಂಗವಿಕಲ ಮಾಜಿ ಸೈನಿಕನೆಂಬ ಕರುಣೆಯೂ ಇಲ್ಲದೆ ಭೂಮಿ ನೀಡದೆ ಅವಮಾನಿಸುತ್ತಿದ್ದು, ಸೈನಿಕನು ಸೇವೆ ಸಲ್ಲಿಸಿ ೨೬ ವರ್ಷಗಳು ಕಳೆದರೂ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸರ್ಕಾರ ಈ ರೀತಿ ನಡೆಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಷಯವಾಗಿದೆ.

ಅರಣ್ಯ ಭೂಮಿ ತೆರವು, ಆತ್ಮಹ#ಗೆ ರೈತ ಮಹಿಳೆಯರ ಯತ್ನ

Aug 04 2025, 12:30 AM IST

ಸಾಗುವಳಿ ಮಾಡಿದ್ದ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ್ದರಿಂದ ರೈತ ಮಹಿಳೆಯರು ಆತ್ಮಹ*ಗೆ ಯತ್ನಿಸಿದ ಘಟನೆ ಹರಪನಹಳ್ಳಿ ತಾಲೂಕಿನ ಮಾಚಿಹಳ್ಳಿ ಬಳಿ ಜರುಗಿದೆ.

ನೂರಾರು ಎಕರೆ ಸರ್ಕಾರಿ ಭೂಮಿ ಸ್ವಾಧೀನ ಆರೋಪ: ರೈತರಿಂದ ಪ್ರತಿಭಟನೆ

Aug 01 2025, 11:45 PM IST
ತಾಲೂಕಿನ ಬೀಚನಕುಪ್ಪೆ ಸರ್ವೇ ನಂ. 76ರಲ್ಲಿ ಸುಮಾರು 133 ಎಕರೆ ಸರ್ಕಾರಿ ಜಮೀನು ಜೊತೆಗೆ ಉಳಿದ ರೈತರ ಜಮೀನುಗಳನ್ನು ವಶಕ್ಕೆ ಪಡೆದು ಟೌನ್ ಶಿಪ್‌ನ ನೆಪ ಹೇಳಿ, ಬರ್ಗರೀನ್ ಪ್ರಾಪರ್ಟಿ ಹೆಸರಲ್ಲಿ ಟೌನ್ ಶಿಫ್ ನಿರ್ಮಾಣ ಮಾಡಲು ಹಲವು ನಕಲಿ ದಾಖಲೆ ಸೃಷ್ಟಿಸಿ, ರೈತರ ಹೆಸರಲ್ಲಿ ಜಮೀನು ಖರೀದಿಸಿರುವ ಖಾಸಗಿ ಮಾಲೀಕನ ಪರ ಕೆಲಸ ಮಾಡಿ ಹಣ ಮಾಡಿಕೊಳ್ಳುವ ಕಾರ್ಯ ನಡೆಯುತ್ತಿದೆ. ಕೂಡಲೇ ಈ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

ಕೃಷಿ ಭೂಮಿ ಬಲವಂತ ಸ್ವಾಧೀನ ಇಲ್ಲ

Jul 29 2025, 01:00 AM IST
ಕೆಲ ರೈತರು, ನ್ಯಾಯಾಲಯದಲ್ಲಿ ಕೇಸು ಹಾಕಿದ್ದಾರೆ. ಆದ್ದರಿಂದ ನಾನೇ ಖುದ್ದಾಗಿ ಬಂದು, ರೈತರ ಭೂಮಿಗಳಲ್ಲಿ ಏನೇನು ಬೆಳೆ ಬೆಳೆದಿದ್ದೀರಿ ಎಂದು ಅಧಿಕಾರಿಗಳು ಕಣ್ಣಾರೆ ನೋಡಿ, ವರದಿ ಸಲ್ಲಿಸಬೇಕಾಗಿದೆ. ನಾನು ಕೆಐಎಡಿಬಿ ಕಚೇರಿಯಲ್ಲಿ ಕುಳಿತು ವರದಿ ಹಾಕುವುದಕ್ಕೆ ಸಾಧ್ಯವಿಲ್ಲ. ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಭೂಮಿಯಲ್ಲಿ ಏನೇನು ಬೆಳೆ ಬೆಳೆದಿದ್ದಾರೆ ಎಂದು ನ್ಯಾಯಾಲಯಕ್ಕೂ ಮನವರಿಕೆ ಮಾಡಿಕೊಡಬೇಕು.

ಯಾದಗಿರಿಯಲ್ಲಿ ಕೈಗಾರಿಕೆಗೆ ಭೂಮಿ ನೀಡಿದವರಿಗೆ ಗುಳೇ ಭಾಗ್ಯ!

Jul 28 2025, 12:30 AM IST
ಕೈಗಾರಿಕೆಗಳಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿ, ಫಲವತ್ತಾದ ಕೃಷಿ ಜಮೀನುಗಳನ್ನು ಇದಕ್ಕೆಂದು ಸ್ವಾಧೀನಪಡಿಸಿಕೊಳ್ಳುವ ಸರ್ಕಾರಗಳು, ನಂತರದಲ್ಲಿ ಜನರಿಗೆ/ರೈತರಿಗೆ ನೀಡಿದ್ದ ಭರವಸೆಗಳನ್ನು ಮರೆತೇ ಹೋಗುತ್ತಾರೆ. ಉದ್ಯೋಗ ಸೃಷ್ಟಿ, ಆರೋಗ್ಯ ಭಾಗ್ಯ, ಪಿಂಚಣಿ, ಮಕ್ಕಳಿಗೆ ಶಿಕ್ಷಣ ಎಂದೆಲ್ಲಾ ಕನಸುಗಳು ಕಂಡ ಭೂಸಂತ್ರಸ್ತರು ನಂತರದಲ್ಲಿ ಪರದಾಡುವಂತಹ ದುಸ್ಥಿತಿ ನಿರ್ಮಾಣವಾಗುತ್ತದೆ.

ಉಳುಮೆ ಭೂಮಿ ಮೀಸಲು ಅರಣ್ಯ ಅಧಿಸೂಚನೆ ವಿರೋಧಿಸಿ ಪ್ರತಿಭಟನೆ

Jul 26 2025, 12:00 AM IST
50- 60 ವರ್ಷಗಳಿಂದ ಆರಣ್ಯದಂಚಿನಲ್ಲಿ ಸಾಗವಳಿ ಮಾಡುತ್ತಿರುವ ರೈತರ ಭೂಮಿಗೆ ಸಾಗುವಳಿ ಪತ್ರ ನೀಡಿ ಎಂದು ಫಾರಂ ನಂ.50, 53 ಮತ್ತು 57 ರಲ್ಲಿ ಅರ್ಜಿ ಸಲ್ಲಿಸಿದರೂ ಸಾಗುವಳಿ ಪತ್ರ ನೀಡ

ವೈಜ್ಞಾನಿಕವಾಗಿ ನೀರು ನಿರ್ವಹಣೆ ಮಾಡಿ ಭೂಮಿ ಫಲವತ್ತತೆ ಕಾಪಾಡಿ: ಬಂಡಿವಡ್ಡರ್

Jul 21 2025, 12:00 AM IST
ಬೆಳೆಗೆ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ನೀರು ಮತ್ತು ರಸಗೊಬ್ಬರ ಬಳಸುತ್ತಿರುವುದರಿಂದ ಭೂಮಿಯಲ್ಲಿ ನಿಸರ್ಗದತ್ತವಾಗಿ ಜೈವಿಕ ಕ್ರಿಯೆ ನಡೆಯದೆ ಸಾವಯವ ಇಂಗಾಲದ ಪ್ರಮಾಣ ಕಡಿಮೆಯಾಗಲು ಕಾರಣವಾಗುತ್ತಿದೆ.

ಸರ್ಕಾರಿ ಭೂಮಿ ಅತಿಕ್ರಮಣವನ್ನು ಅಧಿಕಾರಿಗಳು ತಡೆಯಲಿ: ಶಾಸಕ ಆರ್.ವಿ.ದೇಶಪಾಂಡೆ

Jul 20 2025, 01:17 AM IST
ಸರ್ಕಾರ ನಿಗದಿ ಪಡಿಸಿದ ಅವದಿಯಲ್ಲಿ ಅತಿಕ್ರಮಣ ಮಾಡಿದವರಿಗೆ ನಾನು ಕೈ ಹಚ್ಚಲು ಬಿಡುವುದಿಲ್ಲ.

ದಲಿತರಿಗೆ ಭೂಮಿ, ವಸತಿ ಹಕ್ಕು ನೀಡಲು ಆಗ್ರಹ

Jul 20 2025, 01:15 AM IST
ಅಕ್ರಮವಾಗಿ ನಡೆಸುತ್ತಿರುವ ಸಾಗುವಳಿ ಜಮೀನುಗಳನ್ನು ದಲಿತ ಸಮುದಾಯದ ಜನರಿಗೆ ಸಕ್ರಮಗೊಳಿಸಿ ಹಕ್ಕುಪತ್ರ ನೀಡಬೇಕು

ದಲಿತರ ಭೂಮಿ, ವಸತಿ ಹಕ್ಕಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Jul 20 2025, 01:15 AM IST
ದಲಿತರ ಭೂಮಿ, ವಸತಿ ಹಕ್ಕಿಗಾಗಿ ಮತ್ತು ಇತರೆ ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ವತಿಯಿಂದ ನಗರದ ತಹಸೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 48
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved