• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂಮಿ, ಪರಿಸರ ಮುಂದಿನ ಪೀಳಿಗೆಗಾಗಿ ರಕ್ಷಿಸಿ

Apr 23 2025, 12:36 AM IST
ಭೂಮಿ ತಾಯಿ ಎಲ್ಲ ಜೀವ ಸಂಕುಲಗಳಿಗೂ ಆಶ್ರಯದಾತೆ. ಆದರೆ ಇಂದು ಮನುಷ್ಯನ ಸ್ವಾರ್ಥಕ್ಕೆ ಭೂಮಿ ವಿನಾಶದತ್ತ ಸಾಗುತ್ತಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯಿಂದಾಗಿ, ಜಾಗತಿಕ ತಾಪಮಾನ ಏರಿಕೆ, ಶಾಖ ಹೆಚ್ಚಳ, ಪ್ರವಾಹ ಮತ್ತು ಕಾಡ್ಗಿಚ್ಚಿನಂತಹ ಸಮಸ್ಯೆಗಳು ತೀರಾ ಹೆಚ್ಚಾಗುತ್ತಿವೆ.

ಭೂಮಿ ಸಕಲ ಜೀವಜಂತುಗಳಿಗೆ ಆಶ್ರಯತಾಣ: ಹಾಗರಗಿ

Apr 23 2025, 12:32 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಭೂಮಿಯು ಸಕಲ ಜೀವಜಂತುಗಳಿಗೆ ಆಶ್ರಯ ತಾಣವಾಗಿದೆ. ಇದನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ.ಎಸ್.ಹಾಗರಗಿ ಹೇಳಿದರು

೨೫ರಂದು ಕನಕ ಸಮುದಾಯ ಭವನಕ್ಕೆ ಸಿಎಂ ಭೂಮಿ ಪೂಜೆ

Apr 22 2025, 01:53 AM IST
ಚಾಮರಾಜನಗರದಲ್ಲಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎನ್.ನಂಜೇಗೌಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು,

ಯಕ್ಷಧ್ರುವ ಪಟ್ಲಾಶ್ರಯದ 20 ಮನೆಗಳ ಗೃಹಸಮುಚ್ಚಯಕ್ಕೆ ಭೂಮಿ ಪೂಜೆ

Apr 20 2025, 01:56 AM IST
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ‘ಯಕ್ಷಧ್ರುವ ಪಟ್ಲಾಶ್ರಯ’ ಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳಲಿರುವ 100 ಮನೆಗಳ ಪೈಕಿ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗರು ದಾನವಾಗಿ ನೀಡಿದ ಕೊಡವೂರಿನ ಲಕ್ಷ್ಮೀನಗರ ಗರ್ಡೆ ಬಳಿಯ 50 ಸೆಂಟ್ಸ್ ಜಾಗದಲ್ಲಿ 20 ಮನೆಗಳ ಗೃಹಸಮುಚ್ಚಯಕ್ಕೆ ಶನಿವಾರ ಶೃಂಗೇರಿ ಶ್ರೀ ಶಾರದಾ ಪೀಠಧೀಶ್ವರ ಶ್ರೀ ವಿಧುಶೇಖರಭಾರತೀಸ್ವಾಮಿಗಳು ಭೂಮಿ ಪೂಜೆ ನೆರವೇರಿಸಿದರು.

ಸೋಲಾರ್‌-ವೀಂಡ್ ಪವರ್‌ಗೆ ಭೂಮಿ ನೀಡಬೇಡಿ: ಶಾಸಕ ರಾಘವೇಂದ್ರ ಹಿಟ್ನಾಳ

Apr 20 2025, 01:54 AM IST
ಕೊಪ್ಪಳ ತಾಲೂಕಿನ ಜನರ ಬಹುದಿನಗಳ ಬೇಡಿಕೆಯಾಗಿರುವ ಸಿಂಗಟಾಲೂರು ಏತ ನೀರಾವರಿ ಯೋಜನೆಯನ್ನು ಮಧ್ಯಪ್ರದೇಶ ಮಾದರಿ ಜಾರಿ ಮಾಡುತ್ತೇವೆ. ಆದ್ದರಿಂದ ಈ ಭಾಗದ ರೈತರು ಯಾವುದೇ ಕಾರಣಕ್ಕೂ ಸೋಲಾರ್ ಹಾಗೂ ವಿಂಡ್ ಪವರ್ ಕಂಪನಿಗೆ ಜಮೀನು ನೀಡಬೇಡಿ.

ಬಹು ನಿರೀಕ್ಷಿತ ಕೂಕನೂರು, ಯಲಬುರ್ಗಾ ಬೈಪಾಸ್‌ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

Apr 20 2025, 01:48 AM IST
ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಪರಿಹಾರ ಜಮೆ ಆಗುತ್ತಿದ್ದು, ಇನ್ನೂ ಶೇ.20ರಷ್ಟು ಭೂ ಸ್ವಾಧೀನ ಹಣ ಜಮೆ ಪ್ರಕ್ರಿಯೆ ಉಳಿದಿದೆ. ಸದ್ಯ ₹ 35 ಕೋಟಿ ರೈತರ ಖಾತೆಗೆ ಜಮೆ ಆಗಿದೆ. ಕುಕನೂರಿನಲ್ಲಿ ಬೈಪಾಸ್‌ಗೆ 73 ಎಕರೆ, ಯಲಬುರ್ಗಾದಲ್ಲಿ 53 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ.

ಭೂಮಿ ಪುತ್ರಿ,ಅಂಕಣದ ಬೆಳಕು ಲೋಕಾರ್ಪಣೆ

Apr 19 2025, 01:56 AM IST
ಮಹಿಳೆ ಏನೆಲ್ಲ ಕೆಲಸ ಮಾಡುತ್ತಾಳೆ. ಆದರೆ, ಒಂದು ದಿವಸವೂ ಪ್ರೀತಿಯಾಗಿ ಪುರುಷ ಸಮಾಜ ನೋಡಿಕೊಳ್ಳುವುದಿಲ್ಲ.

ಕೈಗಾರಿಕೆಗಳ ಸ್ಥಾಪನೆಗೆ ಭೂಮಿ - ಸಾಹುಕಾರ ಅಗ್ತೀವಿ ಅಂದ್ಕೊಂಡವ್ರಿಗೆ ಬೇಡ್ಕೊಂಡು ತಿನ್ನೋ ಸ್ಥಿತಿ !

Apr 19 2025, 01:52 AM IST

"ಕೈಗಾರಿಕೆಗಳ ಸ್ಥಾಪನೆಗೆ ಭೂಮಿ ನೀಡಿದರೆ ಎಕರೆಗೆ ಆರೇಳು ಲಕ್ಷ ರು.ಗಳ ಪರಿಹಾರ ಸಿಗ್ತದೆ. ಲಕ್ಷಾನುಗಟ್ಟಲೇ ರೊಕ್ಕಾ ಬಂತಂದ್ರೆ ಸಾವ್ಕಾರ್‌ ಆಗ್ಬಹುದು ಅನ್ನೋ ಗುಂಗಿನ್ಯಾಗ ಭೂಮಿ ಎಲ್ಲಾ ಮಾರಿ ಕೂತಾರ. ಆದ್ರ, ಭೂಮಿ ಕೊಟ್ಟವರಿಗೀಗ ಬೇಡ್ಕೊಂಡು ತಿನ್ನೋ ಪರಿಸ್ಥಿತಿ ಬಂದದ..!

ಬಂಜರು ಭೂಮಿ ಬಂಗಾರದ ಭೂಮಿಯಾಗಿದೆ

Apr 17 2025, 12:05 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರೈತರ ಬಾಳನ್ನು ಹಸನಾಗಿಸಲು ರೂಪಿಸಿರುವ ನೀರಾವರಿ ಯೋಜನೆಗಳಿಂದಾಗಿ ಅನ್ನದಾತರ ಬಂಜರು ಭೂಮಿ ಇದೀಗ ಬಂಗಾರದ ಭೂಮಿಯಾಗಿ ಪರಿವರ್ತನೆಯಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಕಕ್ಕಬೆ ಗ್ರಾಮ ವ್ಯಾಪ್ತಿಯ ರಸ್ತೆಯ ಅಭಿವೃದ್ಧಿಗೆ ಭೂಮಿ ಪೂಜೆ

Apr 16 2025, 12:39 AM IST
ಕಕ್ಕಬೆ ಗ್ರಾಮದ ಜನತೆಯ ಪ್ರಮುಖ ಬೇಡಿಕೆಯಾಗಿದ್ದ ಉತ್ತಮ ರಸ್ತೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 43
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved