• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಶ್ರಮಿಸಿ-ಬಿರಾದಾರ

Nov 07 2025, 03:00 AM IST
ಭ್ರಷ್ಟಾಚಾರ ಸಮಾಜಕ್ಕೆ ಅಂಟಿಕೊಂಡ ದೊಡ್ಡ ಕಳಂಕ, ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಶ್ರಮಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ದೇವೇಂದ್ರಪ್ಪ ಎನ್. ಬಿರಾದಾರ ಹೇಳಿದರು.

ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸೋಣ: ಡಾ.ನಾಗಲಕ್ಷ್ಮೀ ಚೌಧರಿLet''s all join hands to eradicate corruption: Dr. Nagalakshmi Chaudhary

Nov 07 2025, 01:45 AM IST
ಮಹಿಳೆಯರ ಸಂರಕ್ಷಣೆಗೆ ಇರುವಂತಹ ಮೊಬೈಲ್ ಅಪ್ಲಿಕೇಷನ್‌ಗಳ ಕುರಿತು ಜಾಗೃತಿ ಮೂಡಿಸಿದರು. ಜ್ಞಾನವೇ ದೇವರು, ಅಜ್ಞಾನವೇ ಸಾವು ಎಂಬ ಅಂಬೇಡ್ಕರ್ ವಾಕ್ಯವನ್ನು ನಮ್ಮಲ್ಲಿ ರೂಢಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಆರ್ಥಿಕವಾಗಿ ಸಬಲವಾಗಬೇಕು.

ಭ್ರಷ್ಟಾಚಾರ ತಡೆದು ದೇಶದ ಪ್ರಗತಿಗೆ ಕೈಜೋಡಿಸಿ

Nov 05 2025, 02:45 AM IST
ಜನರನ್ನು ಅನಗತ್ಯವಾಗಿ ಕಚೇರಿಗೆ ಅಲೆಯದಂತೆ ನೋಡಿಕೊಂಡು ಅರ್ಜಿಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಸಮಸ್ಯೆಗೆ ಪರಿಹಾರ ನೀಡಬೇಕು. ನೌಕರಿ ಜೊತೆ ದೇಶ ಮತ್ತು ಸಮಾಜದ ಏಳಿಗೆಗೆ ಎಲ್ಲರೂ ಸೇರಿ ಒಗ್ಗಟ್ಟಾಗಿ ಶ್ರಮಿಸಬೇಕು.

ಆಡಳಿತದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಶಿಸ್ತು ಸಲ್ಲದು

Oct 31 2025, 03:30 AM IST
ಸರ್ಕಾರಿ ಅಧಿಕಾರಿ-ಸಿಬ್ಬಂದಿ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಶಿಸ್ತು ತೋರಬಾರದು. ಸಾರ್ವಜನಿಕರಿಗೆ ಅತ್ಯುತ್ತಮ ಆಡಳಿತ ಸೇವೆ ಒದಗಿಸಲು ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕ ವೆಂಕಟೇಶ ಯಡಹಳ್ಳಿ ಕಿವಿಮಾತು ಹೇಳಿದರು.

ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಅಪಾಯಕಾರಿ

Oct 31 2025, 02:45 AM IST
ಸಂವಿಧಾನ ಎಲ್ಲರಿಗೂ ತಾಯಿ ಇದ್ದಂತೆ. ಸ್ವಾತಂತ್ರ್ಯಕ್ಕಾಗಿ ಕೋಟ್ಯಂತರ ಭಾರತೀಯರು ಹೋರಾಟ ಮಾಡಿದ್ದಾರೆ

ಮಕ್ಕಳಲ್ಲಿ ಭ್ರಷ್ಟಾಚಾರ ವಿರೋಧಿ ಭಾವನೆ ಮೂಡಿಸಿ

Oct 31 2025, 02:45 AM IST
ಲಂಚ ಪಡೆಯುವುದು ಮಾತ್ರವಲ್ಲ ಕೊಡುವುದು ಕೂಡ ಅಪರಾಧವೇ

ಭ್ರಷ್ಟಾಚಾರ ತಡೆಗಟ್ಟುವುದು ಎಲ್ಲರ ಕರ್ತವ್ಯ: ರೇಣುಕಾ

Oct 31 2025, 01:15 AM IST
ರಾಮನಗರ: ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ಪ್ರೇರಣೆ ನೀಡಲು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಭ್ರಷ್ಟಾಚಾರದ ವಿರುದ್ಧ ಜಾಗೃತಿ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಮಾಜದಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬಿ.ವಿ. ರೇಣುಕಾ ಹೇಳಿದರು.

ಅವ್ಯವಸ್ಥೆ, ಭ್ರಷ್ಟಾಚಾರ ಕಂಡು ಉಪಲೋಕಾಯುಕ್ತ ಕೆಂಡಾಮಂಡಲ

Oct 30 2025, 02:00 AM IST
ಅವ್ಯವಸ್ಥೆ ಮತ್ತು ಬಂದಾಗಿದ್ದ ಶೌಚಾಲಯ ಕಂಡು ಸಾರಿಗೆ ಸಿಬ್ಬಂದಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜನ ಜಾಗೃತರಾದರೆ ಭ್ರಷ್ಟಾಚಾರ ನಿರ್ಮೂಲನೆ: ಪ್ರಭುಸೂರಿನ್

Oct 30 2025, 01:45 AM IST
ದೇಶದಲ್ಲಿನ ಜನಸಾಮಾನ್ಯರು ಜಾಗೃತರಾಗಿ ಪ್ರಜ್ಞಾವಂತಿಕೆ ಬೆಳೆಸಿಕೊಂಡರೆ ಭ್ರಷ್ಟಾಚಾರ ಪಿಡುಗನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ದಾವಣಗೆರೆ ಜಿಲ್ಲಾ ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಪ್ರಭುಸೂರಿನ್ ಹೇಳಿದರು.

ಭ್ರಷ್ಟಾಚಾರ ನಿಗ್ರಹ ಕಾನೂನುಗಳಲ್ಲೇ ಲೋಪ

Oct 30 2025, 01:15 AM IST
ಸರ್ಕಾರಿ ನೌಕರಿ ಎಂದರೆ ಜನಸೇವೆ ಮಾಡಲು ಸಿಕ್ಕ ಅವಕಾಶವೇ ಹೊರತು, ಅಧಿಕಾರ ಸಾಧಿಸುವ ವೇದಿಕೆ ಅಲ್ಲ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರ ಮನೋಭಾವ ಬದಲಾಗಬೇಕು. ಆಗ ಮಾತ್ರ ಸರ್ಕಾರಿ ಇಲಾಖೆಗಳಲ್ಲಿ ಶೇ.50 ರಷ್ಟಾದರು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ ನಾಯಕ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 25
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved