• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ, ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಆಗ್ರಹ

Oct 09 2024, 01:36 AM IST
ಗದಗ ಜಿಲ್ಲೆಯ ನೂರಾರು ಸ್ಲಂ ನಿವಾಸಿಗಳೊಂದಿಗೆ ವಸತಿ ಇಲಾಖೆ ಸಚಿವರು ಹಾಗೂ ಸ್ಲಂ ಬೋರ್ಡ ಅಧ್ಯಕ್ಷರ ಗಮನಕ್ಕೆ ತಂದು ಉಗ್ರ ಹೋರಾಟ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಭ್ರಷ್ಟಾಚಾರ ಎಸಗಿಲ್ಲ : ಶಾಸಕ ಲಕ್ಷ್ಮಣ ಸವದಿ

Oct 08 2024, 01:20 AM IST

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಭ್ರಷ್ಟಾಚಾರ ಎಸಗಿಲ್ಲ, ಮುಡಾ ಹಗರಣದಲ್ಲಿ ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಹುನ್ನಾರ ನಡೆದಿದೆ

6-7 ಮಂತ್ರಿಗಳ ಭ್ರಷ್ಟಾಚಾರ ದಾಖಲೆಗಳು ಶೀಘ್ರ: ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ

Sep 29 2024, 01:35 AM IST
ತಮ್ಮ ಬಳಿ ಇರುವ ದಾಖಲೆಗಳನ್ನು ಬಹಿರಂಗಪಡಿಸಿದರೆ ಕಾಂಗ್ರೆಸ್‌ ಸರ್ಕಾರದ ಆರೇಳು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದು, ಶೀಘ್ರದಲ್ಲೇ ದಾಖಲೆಗಳನ್ನು ಬಹಿರಂಗ ಮಾಡುವುದಾಗಿಯೂ ‘ಬಾಂಬ್‌’ ಸಿಡಿಸಿದ್ದಾರೆ.

ಯಲ್ಲಾಪುರದಲ್ಲಿ ತಾತ್ಕಾಲಿಕ ಮಳಿಗೆ ಜಾಗ ಹರಾಜಿನಲ್ಲಿ ಭ್ರಷ್ಟಾಚಾರ: ಆರೋಪ

Sep 28 2024, 01:28 AM IST
ಶಾಸಕರ ಉಪಸ್ಥಿತಿಯಲ್ಲಿ ನಡೆದ ಹಿಂದಿನ ಸಭೆಯಲ್ಲಿ ಜಾತ್ರೆಯ ಖರ್ಚು ವೆಚ್ಚದ ವಿವರ ನೀಡಲು ಪ್ರತ್ಯೇಕ ಸಾಮಾನ್ಯ ಸಭೆ ನಡೆಸಿ ಎಂದು ಸೂಚಿಸಿದ್ದರೂ ಸಭೆ ನಡೆಸಿಲ್ಲ. ಫಪ್ಪರ್(ಚಪ್ಪರ) ಶುಲ್ಕ ವಸೂಲಾತಿ ಠರಾವಿನಂತೆ ನಡೆದಿಲ್ಲ.

ಭ್ರಷ್ಟಾಚಾರ ಹಠಾವೋ, ಹೆಸ್ಕಾಂ ಬಚಾವೋ ಪಾದಯಾತ್ರೆ

Sep 27 2024, 01:31 AM IST
ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಹಮ್ಮಿಕೊಂಡಿರುವ ಈ ಪಾದಯಾತ್ರೆಯು ವಿಜಯಪುರದಿಂದ ಹುಬ್ಬಳ್ಳಿಯ ಹೆಸ್ಕಾಂ ನಿಗಮದವರೆಗೆ ಮುಂದುವರೆಯುವುದು. ರೈತಾಪಿ ವರ್ಗದ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹೇಳಿದರು.

ಗುವಿವಿ ಭ್ರಷ್ಟಾಚಾರ ವಿರೋಧಿಸಿ ಆಡಳಿತ ಸೌಧಕ್ಕೆ ಮುತ್ತಿಗೆ

Sep 27 2024, 01:20 AM IST
ಗುವಿವಿ ವಿದ್ಯಾ ಕಾಶಿ ಆಗಬೇಕಿತ್ತು, ಅನೇಕ ಸಮಸ್ಯೆಗಳ ಗೂಡಾಗಿದೆ. ಸರಿಯಾದ ಸಮಯಕ್ಕೆ ಪರೀಕ್ಷೆಗಳನ್ನು ನಡೆಸಬೇಕು.

ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ

Sep 24 2024, 01:46 AM IST
ಬಸವಕಲ್ಯಾಣ ತಹಸೀಲ್ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಹಣಮಂತರಾಯ ನೇತೃತ್ವದಲ್ಲಿ ಸಾರ್ವಜನಿಕರ ಕೊಂದುಕೊರತೆ ಆಲಿಸಿ ಅಹವಾಲು ಸ್ವೀಕಾರ್ಯ ಕಾರ್ಯಕ್ರಮ ಜರುಗಿತು.

ಕೊಳ್ಳೇಗಾಲ ಟಿಎಪಿಸಿಎಂಎಸ್ ವ್ಯಾಪಕ ಭ್ರಷ್ಟಾಚಾರ

Sep 18 2024, 01:46 AM IST
ಕೊಳ್ಳೇಗಾಲದ ಟಿಎಪಿಸಿಎಂಎಸ್ ಆವರಣದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಆಡಳಿತ ಮಂಡಳಿಯನ್ನು ಪರಶಿವ ಮತ್ತು ಬಸವರಾಜು ಪ್ರಶ್ನಿಸಿ ತೀವ್ರ ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರಹಾಕಿದರು.

ದೆಹಲಿಯ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪ :ಅರವಿಂದ ಕೇಜ್ರಿವಾಲ್‌ಗೆ ಕಡೆಗೂ ಜಾಮೀನು

Sep 14 2024, 01:58 AM IST
ದೆಹಲಿಯ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪದಡಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂಕೋರ್ಟ್‌ ಜಾಮೀನು ಮಂಜೂರು ಮಾಡಿದ್ದು, 3 ತಿಂಗಳ ಬಳಿಕ ಶುಕ್ರವಾರ ರಾತ್ರಿ ಅವರು ತಿಹಾರ್ ಜೈಲಿಂದ ಹೊರಬಂದಿದ್ದಾರೆ.

ದುರಾಡಳಿತ, ಭ್ರಷ್ಟಾಚಾರ ನಿರುದ್ಯೋಗಕ್ಕೆ ನೇರ ಕಾರಣ: ರವಿ ಕೃಷ್ಣಾರೆಡ್ಡಿ

Sep 02 2024, 02:02 AM IST
ಯುವಜನರಿಗೆ ಉತ್ತಮ ಶಿಕ್ಷಣ ಮತ್ತು ಸಾಮರ್ಥ್ಯ ಹೊಂದಿದ್ದರೂ ಸಹ ಅದಕ್ಕೆ ಸಮನಾದ ಉದ್ಯೋಗ ದೊರೆಯುತ್ತಿಲ್ಲ, ಇದಕ್ಕೆ ಒಂದು ಪ್ರಮುಖ ಕಾರಣ ಅವರಿಗೆ ಸೂಕ್ತವಾದ ಮಾರ್ಗದರ್ಶನದ ಕೊರತೆ ಆಗಿದೆ ಎಂದು ಕೆ.ಆರ್.ಎಸ್. ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 20
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved