• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಮಾದರಿಯಲ್ಲಿಯೇ ಕಲಬುರಗಿಯಲ್ಲಿಯೂ 100 ಕೋಟಿಯ ಭ್ರಷ್ಟಾಚಾರ : ಮುತಾಲಿಕ್‌ ಆರೋಪ

Jul 29 2024, 12:47 AM IST
ಮುಡಾ ಮಾದರಿಯಲ್ಲಿಯೇ ಕಲಬುರಗಿಯಲ್ಲಿಯೂ 100 ಕೋಟಿ ರುಪಾಯಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ಎಂಡಿಎ ಭ್ರಷ್ಟಾಚಾರ ಕುರಿತು ಸಾರ್ವಜನಿಕ ಚರ್ಚೆಗೆ ಆಹ್ವಾನಿಸಿ ಪತ್ರ ಚಳವಳಿ

Jul 27 2024, 12:50 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ಜೆಡಿಎಸ್ ರಾಜಕೀಯ ಹುನ್ನಾರ ಮಾಡುತ್ತಿವೆ.

ಜನತೆಗೆ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ತಿಳಿಸಿ : ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್

Jul 26 2024, 01:35 AM IST
ಮೋದಿ ಸರ್ಕಾರ ದಶಕದಿಂದ ಯಾವುದೇ ಭ್ರಷ್ಟಾಚಾರ ಆರೋಪವಿಲ್ಲದೆ ಆಡಳಿತ ನಡೆಸಿದಂತಹ ಬಿಜೆಪಿ ಸರಕಾರ ೩೦೦ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಬೇಕಾಗಿತ್ತು. ಆದರೆ, ಬೂತ್ ಮಟ್ಟದಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸಲು ಸಾಧ್ಯವಾಗಲಿಲ್ಲ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ: ಎಂಎಲ್ಸಿ ರವಿಕುಮಾರ್ ಆರೋಪ

Jul 19 2024, 12:49 AM IST
ಕೋಲಾರ ಜಿಲ್ಲೆಯಲ್ಲಿ ೨೦೦೦ ದಿಂದ ೨೦೧೯ ರವರೆಗಿನ ೧೯ ವರ್ಷಗಳ ಅವಧಿಯಲ್ಲಿ ೪೧ ಸಿಎಲ್-೨, ಸಿಎಲ್- ಮದ್ಯದ ಮಳಿಗೆಗಳಿಗೆ ಅನುಮತಿ ನೀಡಲಾಗಿತ್ತು. ಆದರೆ ೨೦೨೧ ರಿಂದ ೨೦೨೩ ರವರೆಗಿನ ಮೂರು ವರ್ಷಗಳ ಅವಧಿಗೆ ಸುಮಾರು ೬೪ ಮಳಿಗೆಗಳಿಗೆ ಅನುಮತಿ ನೀಡಲಾಗಿದೆ. ಪರೋಕ್ಷವಾಗಿ ಸರಕಾರದ ಸದುದ್ದೇಶ ಹಾಳು ಮಾಡಲು ಹೊರಟಿದೆ.

ಅಭಿವೃದ್ಧಿ ಕಾರ್ಯದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಬಸವರಾಜ ರಾಯರಡ್ಡಿ

Jul 14 2024, 01:34 AM IST
ಯಾವ ಅಧಿಕಾರಿಗೂ ತೊಂದರೆ ಕೊಡುವ ಮನಸ್ಸು ನನಗಿಲ್ಲ. ಶ್ರದ್ಧೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಅಧಿಕಾರಿಗಳನ್ನು ಪ್ರೀತಿ-ವಿಶ್ವಾಸದಿಂದ ಕಾಣುತ್ತೇನೆ. ವಿನಾಕಾರಣ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗುತ್ತೇನೆ ಎಂದು ಬಸವರಾಜ ರಾಯರಡ್ಡಿ ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ನಡೆದರೆ ಮುಲಾಜಿಲ್ಲದೆ ಕ್ರಮ: ರಮೇಶ ಜಾರಕಿಹೊಳಿ

Jul 12 2024, 01:33 AM IST
ಗೋಕಾಕ : ಸರ್ಕಾರಿ ಆಸ್ಪತ್ರೆ ನನ್ನ ಸ್ವಂತ ಮನೆ ಇದ್ದಂತೆ. ಅಲ್ಲಿ ಭ್ರಷ್ಟಾಚಾರ ನಡೆದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ರಮೇಶ ಜಾರಕಿಹೊಳಿ ಗುಡುಗಿದರು.

ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ಪದಾಧಿಕಾರಿಗಳ ಸಭೆ

Jul 09 2024, 12:53 AM IST
ಪ್ರಸ್ತುತ ಎಲ್ಲೆಡೆ ಡೆಂಘೀ ಉಲ್ಬಣವಾಗುತ್ತಿದೆ. ಟೌನ್ ಸೇರಿದಂತೆ ಇತರೆಡೆಗಳಲ್ಲಿ ಎಳನೀರು ಮಾರಾಟ ಮಾಡುವವರು ಎಳನೀರು ಚಿಪ್ಪನ್ನು ಅಲ್ಲಲ್ಲೆ ಬಿಸಾಡುತ್ತಿದ್ದಾರೆ. ಇದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ. ಈ ಸಂಬಂಧ ಪುರಸಭೆಗೆ ತೆರಳಿ ಅಧಿಕಾರಿಗಳಿಂದ ಮಾಹಿತಿ ಪಡೆದು ಎಳನೀರು ಮಾರಾಟ ಮಾಡುವವರೇ ಸ್ವಚ್ಛತೆ ಮಾಡುವಂತೆ ತಿಳಿಹೇಳುವ ಕೆಲಸ ಮಾಡಲು ನಿರ್ಧರಿಸಲಾಯಿತು.

ಮದ್ದೂರು ಪುರಸಭೆ ಕಂದಾಯ ವಿಭಾಗದಲ್ಲಿ ಭಾರೀ ಅಕ್ರಮ: ಭ್ರಷ್ಟಾಚಾರ ಪತ್ತೆಗೆ ತನಿಖಾ ಆಯೋಗ ರಚಿಸಿ

Jul 09 2024, 12:47 AM IST
ಮದ್ದೂರು ಪುರಸಭೆಯಲ್ಲಿ 2018ರ ನಂತರ ಕಾರ್ಯನಿರ್ವಹಿಸಿರುವ ಕೆಲವು ಮುಖ್ಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ನಿಯಮ ಬಾಹಿರವಾಗಿ ಅಕ್ರಮವಾಗಿ ಇ-ಸ್ವತ್ತು ಮಾಡಿ ಸರ್ಕಾರಕ್ಕೆ ಮತ್ತು ಪುರಸಭೆಗೆ ಆರ್ಥಿಕವಾಗಿ ನಷ್ಟ ಉಂಟು ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಜೆಜೆಎಂ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಗುತ್ತಿಗೆದಾರನ ವಿರುದ್ಧ ಎಫ್ಐರ್ ದಾಖಲಿಸಿ

Jul 08 2024, 12:34 AM IST
ಕೂಡಲೇ ಸಂಬಂಧಪಟ್ಟ ಗುತ್ತಿಗೆದಾರನ ಮೇಲೆ ಎಫ್ಐಆರ್ ದಾಖಲಿಸಬೇಕು.

ಭ್ರಷ್ಟಾಚಾರ ವಿರುದ್ಧ ಹೋರಾಟ ಬಿಜೆಪಿ ಸೋಗಲಾಡಿತನ ಪರಮಾವಧಿ: ಆಯನೂರು ಮಂಜುನಾಥ್‌ ವಾಗ್ದಾಳಿ

Jul 07 2024, 01:22 AM IST
ನಗರಾಭಿವೃದ್ಧಿ ಪ್ರಾಧಿಕಾರ ಎಲ್ಲೆಲ್ಲಿ ಇದೆಯೋ ಅಲ್ಲೆಲ್ಲ ಈ ಬಿಜೆಪಿಗರು ಭ್ರಷ್ಟಾಚಾರ ಮಾಡಿದವರೇ, ಈಗ ಅದರ ವಿರುದ್ಧವೇ ಹೋರಾಟ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 20
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved