• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಭ್ರಷ್ಟಾಚಾರ ಹುಟ್ಟು ಹಾಕಿದ ಕೀರ್ತಿ ಕಾಂಗ್ರೆಸ್‌ಗೆ: ಪ್ರಹ್ಲಾದ್‌ ಜೋಶಿ

May 25 2024, 12:56 AM IST
ರಾಹುಲು ಗಾಂಧಿ ಗ್ರಾಮಪೋನ್ ಇದ್ದಂತೆ, ಅವರು ವಿರೋಧ ಪಕ್ಷದ ನಾಯಕನಾಗಲು ಕೂಡ ಯೋಗ್ಯರಲ್ಲ.

ಆನೂರ ಗ್ರಾ.ಪಂನಲ್ಲಿ ವ್ಯಾಪಕ ಭ್ರಷ್ಟಾಚಾರ: ರಾಜಶೇಖರ

May 23 2024, 01:07 AM IST
14-15ನೇ ಹಣಕಾಸು ಯೋಜನೆ, ಉದ್ಯೋಗ ಖಾತ್ರಿ, ಕರವಸೂಲಿ ಸೇರಿದಂತೆ ವಿವಿಧ ಯೋಜನೆಗಳ ಹೆಸರಲ್ಲಿ ನಕಲಿ ಬಿಲ್ ಸೃಷ್ಟಿಸಿ ವಿವಿಧ ಏಜೆನ್ಸಿಗಳಿಗೆ ಹಣ ಸಂದಾಯ ಮಾಡಿ ಲಕ್ಷಾಂತರ ರುಪಾಯಿ ಅವ್ಯವಹಾರ ಮಾಡಲಾಗಿದೆ

ಭ್ರಷ್ಟಾಚಾರ ಕಂಡುಬದಲ್ಲಿ ಮುಕ್ತವಾಗಿ ಲೋಕಾಯುಕ್ತಕ್ಕೆ ದೂರು ನೀಡಿ ಹಣಮಂತರಾಯ

May 23 2024, 01:06 AM IST
ಗುರುಮಠಕಲ್ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಮೋದಿ ಅವಧಿಯಲ್ಲಿ ಭ್ರಷ್ಟಾಚಾರ ರಹಿತ ಆಡಳಿತ: ವಿಜಯೇಂದ್ರ

May 03 2024, 01:02 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದರಿಂದ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ 28 ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ: ಬಿವೈ ವಿಜಯೇಂದ್ರ

ಭ್ರಷ್ಟಾಚಾರ ತೊಲಗಿಸಲು ಮೋದಿ ಬೆಂಬಲಿಸಿ

Apr 26 2024, 12:50 AM IST
ಭಾರತದಲ್ಲಿ ಭ್ರಷ್ಟಾಚಾರದ ಜತೆಗೆ ಕಡುಬಡತನವನ್ನೂ ಕೊನೆಗೊಳಿಸಬೇಕೆಂದು ಮೋದಿ ಸಂಕಲ್ಪ ಮಾಡಿದ್ದಾರೆ. ಪ್ರಧಾನಿಯಾದ ಮೊದಲ ದಿನದಿಂದಲೂ ಇದಕ್ಕಾಗಿ ಶ್ರಮಿಸಿದ್ದಾರೆ.

ಭ್ರಷ್ಟಾಚಾರ ತಡೆಗಟ್ಟಲು ಸಾರ್ವಜನಿಕರ ಪಾತ್ರವೂ ಮಹತ್ವದ್ದಾಗಿದೆ: ನ್ಯಾ. ಗಣಪತಿ ಗುರುಸಿದ್ದ ಬಾದಾಮಿ

Apr 26 2024, 12:49 AM IST
ಇಡೀ ಜಗತ್ತಿನಲ್ಲಿ ನಮ್ಮ ದೇಶ ಭ್ರಷ್ಟಾಚಾರದಲ್ಲಿ ೭೮ನೇ ಸ್ಥಾನದಲ್ಲಿದ್ದು, ಭ್ರಷ್ಟಾಚಾರ ಈ ಮಟ್ಟಕ್ಕೆ ಹೆಚ್ಚಾಗಲು ಕಾರಣ ಕೇವಲ ರಾಜಕಾರಣಿಗಳು, ಅಧಿಕಾರಿಗಳು ಮಾತ್ರವಲ್ಲ, ಭ್ರಷ್ಟಾಚಾರ ಹೆಚ್ಚಾಗುವಲ್ಲಿ ಸಾರ್ವಜನಿಕರ ಪಾತ್ರ ಏನು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾಗಿದೆ.

ವಿಕಸಿತ ಭಾರತಕ್ಕಾಗಿ ಮೋದಿ ಸರ್ಕಾರ ಬೇಕೋ? ಭ್ರಷ್ಟಾಚಾರ ಬಚಾವೋ ಸರ್ಕಾರ ಬೇಕೋ?-ನಡ್ಡಾ

Apr 22 2024, 02:00 AM IST
ಇಂಡಿಯಾ ಒಕ್ಕೂಟದಲ್ಲಿ ಇರುವ ಎಲ್ಲ ಪಕ್ಷಗಳು ಪರಿವಾರವಾದಿಗಳದ್ದೇ ಆಗಿವೆ. ಎಲ್ಲ ಪಕ್ಷಗಳು ವಂಶಪಾರಂಪರ್ಯ ಪಕ್ಷಗಳೇ ಆಗಿವೆ. ಆದರೆ ನಮ್ಮದು ಸಾಮಾನ್ಯ ಕಾರ್ಯಕರ್ತರ ಪಕ್ಷ ಎಂದು ಜೆ.ಪಿ. ನಡ್ಡಾ ಹೇಳಿದರು.

ಭ್ರಷ್ಟಾಚಾರ ರಹಿತ ಆಡಳಿತ ನಡೆಸಿದ ಮೋದಿ ಸರ್ಕಾರ: ಪ್ರಹ್ಲಾದ ಜೋಶಿ

Apr 18 2024, 02:21 AM IST
ದೇಶದ ಸುರಕ್ಷತೆ, ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟಿರುವ ಸರ್ಕಾರ ನಮ್ಮದು. ಅದನ್ನು ಮುಂದುವರಿಸಲು ಮತ್ತೊಮ್ಮೆ ಆಶೀರ್ವದಿಸಿ ಎಂದು ಪ್ರಹ್ಲಾದ ಜೋಶಿ ಮನವಿ ಮಾಡಿದರು.

ಕಾಂಗ್ರೆಸ್‌ಗೆ ಮತ ಹಾಕಿದರೆ ಭ್ರಷ್ಟಾಚಾರ ಹೆಚ್ಚಳ : ಮುನಿಸ್ವಾಮಿ

Apr 18 2024, 02:19 AM IST
ಚಿನ್ನದ ಗಣಿಗಳ ಚಿನ್ನ ಲೂಟಿ ಮಾಡಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ, ೩೦ ವರ್ಷಗಳ ಕಾಲ ಕೋಲಾರ ಜಿಲ್ಲೆಯನ್ನು ಆಳಿದ ಸಂಸದರು ಚಿನ್ನದ ಗಣಿಗಳ ಚಿನ್ನವನ್ನು ಲೂಟಿ ಮಾಡಿ ಚಿನ್ನದ ಗಣಿಗಳಿಗೆ ಬೀಗ ಜಡಿದು ಗಣಿಗಳಲ್ಲಿ ದುಡಿಯುವ ಕಾರ್ಮಿರನ್ನು ಬೀದಿಗೆ ತಳ್ಳಿದ್ದಾರೆ

ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ: ಕೂಚಬಾಳ

Apr 13 2024, 01:08 AM IST
ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಕಾಂಗ್ರೆಸ್ ಅಂದ್ರೆ ದೇಶದ್ರೋಹಿಗಳಿಗೆ ಬೆಂಬಲ ಕೊಡುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ಹೇಳಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved