ಸಣ್ಣ ನೀರಾವರಿ ಇಲಾಖೆಯಲ್ಲಿ 17 ಕೋಟಿ ರುಪಾಯಿ ಭ್ರಷ್ಟಾಚಾರ
Oct 14 2023, 01:00 AM ISTಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರ ಕಟ್ಟಡಗಳು ತುಂಬ ಹಳೆಯದಾಗಿವೆ. 100x80 ಅಳತೆಯ ನಿವೇಶನ ಕಲ್ಪಿಸಬೇಕಿದೆ. ಈ ಬಾರಿ ಮಳೆ ಅಭಾವದ ಹಿನ್ನೆಲೆಯಲ್ಲಿ ಒಣ ಬೇಸಾಯ ಭೂಮಿಯಲ್ಲಿ ಬಿತ್ತಿದ ಜೋಳ, ಸಜ್ಜೆ, ತೊಗರಿ ಬೆಳೆ ನಷ್ಟಕ್ಕೆ ತುತ್ತಾಗಿವೆ. 2024ನೇ ಸಾಲಿನ ಹಿಂಗಾರು, ಮುಂಗಾರು ಬೆಳೆಗೆ 100 ಕ್ವಿಂಟಲ್ ಕಡಲೆ, 18 ಕ್ವಿಂಟಲ್ ಜೊಳ, 200 ಕ್ವಿಂಟಲ್ ಶೇಂಗಾ ದಾಸ್ತಾನು ಮಾಡಲಾಗಿದೆ. ರಸಗೊಬ್ಬರ ಕೊರತೆ ಇಲ್ಲ.