ಹಣ ದುರ್ಬಳಕೆ, ವಕ್ಫ್ ಜಮೀನು ದುರ್ಬಳಕೆ, ಕೆಪಿಎಸ್ಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಎಸ್ಇಪಿ, ಟಿಇಪಿ ಹಣ ದುರ್ಬಳಕೆ ಇವರ ಸಾಧನೆಯೇ ಎಂದು ಮಾಜಿ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಪ್ರಶ್ನಿಸಿದರು.