• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಭ್ರಷ್ಟಾಚಾರ ತನಿಖೆಗೆ ಸಿಎಂಗೆ ಪತ್ರ: ಮಧು ಬಂಗಾರಪ್ಪ

Jan 16 2024, 01:49 AM IST
ಶಿವಮೊಗ್ಗ ಮಾನ ನಿಲ್ದಾಣ ಕಾಮಗಾರಿಗೆ ಮೊದಲು ₹172 ಕೋಟಿ ನಿಗದಿಯಾಗಿತ್ತು. ಪೂರ್ಣಗೊಳ್ಳುವ ಹೊತ್ತಿಗೆ ₹450 ಕೋಟಿ ಆಗಿದೆ. ಸಾಕಷ್ಟು ಅವ್ಯವಹಾರ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದು ಸಮಗ್ರ ತನಿಖೆಗೆ ಆಗ್ರಹಿಸಿದ್ದೇನೆ ಎಂದು ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿಕೆ ನೀಡಿದ್ದಾರೆ.

ಒಬ್ಬನಿಂದ ಭ್ರಷ್ಟಾಚಾರ ತಡೆಗಟ್ಟಲು ಸಾಧ್ಯವಿಲ್ಲ: ಸಂತೋಷ್ ಹೆಗ್ಡೆ

Jan 15 2024, 01:54 AM IST
ದೇಶದಲ್ಲಿ ಭ್ರಷ್ಟಾಚಾರವು ತಾಂಡವಾಡುತ್ತಿದೆ. ಇದು ಕೇವಲ ಒಬ್ಬ ವ್ಯಕ್ತಿಯ ನಡೆಯಲ್ಲ ಇಡೀ ಸಮುದಾಯದ ಉದಾಸೀನ ನಡೆಯೇ ಕಾರಣವಾಗಿದೆ ಎಂದು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಬೇಸರ ವ್ಯಕ್ತಪಡಿಸಿದರು. ಚನ್ನರಾಯಪಟ್ಟಣದಲ್ಲಿ ಮಾತನಾಡಿದರು.

ಭ್ರಷ್ಟಾಚಾರ ಖಂಡಿಸಿ ಪ್ರತಿಭಟನೆ

Jan 14 2024, 01:33 AM IST
ಮಿನಿ ವಿಧಾನಸೌಧ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು ಕಚೇರಿಯ ಮುಖ್ಯದ್ವಾರ ಬಂದ್ ಮಾಡಿ ಧರಣಿ ನಡೆಸಿದರು. ಬೇಕೇ, ಬೇಕೂ ನ್ಯಾಯ ಬೇಕು. ಭ್ರಷ್ಟ ಅಧಿಕಾರಿ, ಸಿಬ್ಬಂದಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.

ಭ್ರಷ್ಟಾಚಾರ ಕಂಡು ಬಂದಲ್ಲಿ ಕಠಿಣ ಕ್ರಮ

Jan 13 2024, 01:34 AM IST
ಜಿಲ್ಲೆಯ ಅರಣ್ಯ ಪ್ರದೇಶವನ್ನು ಇನ್ನಷ್ಟು ಬೆಳೆಸಬೇಕು. ಜಿಲ್ಲೆಯಲ್ಲಿ 2118 ಕೆರೆ ಗುರುತಿಸಿ ಸರ್ವೇ ಮಾಡಲಾಗಿದ್ದು, ಅತಿಕ್ರಮಣಗೊಂಡಿದ್ದ 274 ಕೆರೆ ತೆರೆಗೊಳಿಸಲಾಗಿದೆ. ಅರಣ್ಯದ ಒಳಗೆ ಇರುವ ಕೆರೆಗಳ ಬಗ್ಗೆ ಸರ್ವೇ ಮಾಡಿ ಅತಿಕ್ರಮಣವಾಗಿದ್ದಲ್ಲಿ ತೆರವುಗೊಳಿಸಬೇಕು.

ಕೊಪ್ಪಳ ಉಪನೋಂದಣಿ ಕಚೇರಿಯಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಕರ್ನಾಟಕ ರಕ್ಷಣಾ ವೇದಿಕೆ ಜನಸೇನೆ ಒತ್ತಾಯ

Jan 05 2024, 01:45 AM IST
ಉಪನೋಂದಣಿ ಕಚೇರಿಯಲ್ಲಿ ಖರೀದಿ ನೋಂದಣಿ, ಮಾರಾಟ, ಆಸ್ತಿ ಭೋಜ ಇತರೆ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ನಿತ್ಯ ಉಪ ನೋಂದಣಿ ಕಚೇರಿಗೆ ತೆರಳುತ್ತಾರೆ. ಆದರೆ ಅಧಿಕಾರಿಗಳು ಸರ್ಕಾರದ ಶುಲ್ಕ ಹೊರತು ಪಡಿಸಿ ತಮಗೆ ಮನಬಂದಂತೆ ಹಣ ಪಡೆಯುತ್ತಿದ್ದಾರೆ.

ಭ್ರಷ್ಟಾಚಾರ: ತೆಂಡೇಕೆರೆ ಪಿಡಿಒ ಅಮಾನತಿಗೆ ಗ್ರಾಪಂ ಸದಸ್ಯರ ಆಗ್ರಹ

Jan 04 2024, 01:45 AM IST
ಪಿಡಿಒ ವಿರುದ್ಧ ನೀಡಿದ ದೂರಿನ ಮೇರೆಗೆ ತಾಪಂ ಇಒ ಸಮಗ್ರ ತನಿಖೆ ನಡೆಸಿ 63 ಪುಟಗಳ ತನಿಖಾ ವರದಿಯನ್ನು ಜಿಪಂ ಸಿಇಒಗೆ ಸಲ್ಲಿಸಿದ್ದಾರೆ. ತಾಪಂ ಇಒ ವರದಿ ಆಧರಿಸಿ ಜಿಪಂ ಮುಖ್ಯ ಕಾರ್ಯದರ್ಶಿಗಳು ಸದರಿ ಪಿಡಿಒ ಅವರನ್ನು ಅಮಾನತುಗೊಳಿಸುವಂತೆ ಮೂರು ಬಾರಿ ಸೂಚಿಸಿದ್ದರು. ಆದರೆ, ಜಿಪಂ 1ನೇ ಉಪ ಕಾರ್ಯದರ್ಶಿ ಅವರು ಪಿಡಿಒ ರಕ್ಷಣೆಗೆ ನಿಂತಿದ್ದಾರೆ.

ನಿರುದ್ಯೋಗ, ಭ್ರಷ್ಟಾಚಾರ ವಿರುದ್ಧ ಎಐಡಿವೈಓ ಪ್ರತಿಭಟನೆ

Dec 31 2023, 01:30 AM IST
ನಿರುದ್ಯೋಗ ಮತ್ತು ನೇಮಕಾತಿಯಲ್ಲಿನ ಭ್ರಷ್ಟಾಚಾರದ ವಿರುದ್ಧ ಹಾಗೂ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಎಐಡಿವೈಓ ಸಂಘಟನೆ ಕಾರ್ಯಕರ್ತರು ಪ್ರತಿಭಟಿಸಿದರು.

ಭ್ರಷ್ಟಾಚಾರ ವಿರುದ್ಧ ಜಯ ಸಿಗುತ್ತೆ

Dec 17 2023, 01:45 AM IST
ಕೆಲ ಬೀದಿನಾಯಿಗಳಿಗೆ ನಾನು ಉತ್ತರ ಕೊಡುವುದಿಲ್ಲ. ಜತೆಗೆ ಭ್ರಷ್ಟಾಚಾರ ವಿರುದ್ಧ ಜಯ ಸಿಗುತ್ತೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ಕಾಂಗ್ರೆಸ್ ಸಂಸದನ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಪ್ರತಿಭಟನೆ

Dec 13 2023, 01:00 AM IST
ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರ ಭ್ರಷ್ಟಾಚಾರ ಹಾಗೂ ಅವರನ್ನು ಬೆಂಬಲಿಸಿರುವ ಕಾಂಗ್ರೆಸ್‌ನ ಬ್ರಹ್ಮಾಂಡ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಮಂಗಳವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಬಿಜೆಪಿ ಕಾರ್ಯಾಲಯದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಿ.ಬಿ. ರೋಡ್ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಗೆ ಆಗಮಿಸಿತು. ನಂತರ ಕೆಲಹೊತ್ತು ರಸ್ತೆ ತಡೆ ಮಾಡುವ ಮೂಲಕ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಪ್ಯೂರಿಫೈಯರ್ ಖರೀದಿ ಭ್ರಷ್ಟಾಚಾರ ವಿರುದ್ಧ ತನಿಖೆ ನಡೆಸಿ

Dec 08 2023, 01:45 AM IST
ಒಂದು ವಾಟರ್ ಪ್ಯೂರಿಫೈಯರ್‌ಗೆ 5,650 ರು. ದಾಖಲಿಸಲಾಗಿದ್ದು, ಆದರೆ ವಾಸ್ತವವಾಗಿ ಅಂಗನವಾಡಿ ಕೇಂದ್ರಗಳಿಗೆ ನೀಡಲಾಗಿರುವ ಪ್ಯೂರಿಫೈಯರ್ ಕಳಪೆ ಗುಣಮಟ್ಟದಿಂದ ಕೂಡಿದ್ದು, ಮಾರುಕಟ್ಟೆಯಲ್ಲಿ 1, 200 ರು. ಮೌಲ್ಯ ಹೊಂದಿರುವಂತೆ ಕಂಡುಬರುತ್ತಿದೆ. ಬಳಸಲು ಯೋಗ್ಯವಿಲ್ಲದ ಕಾರಣ ಬಹಳಷ್ಟು ವಾಟರ್ ಪ್ಯೂರಿಫೈಯರ್‌ಗಳು ಅಂಗನವಾಡಿ ಕೇಂದ್ರಗಳಲ್ಲಿ ಮೂಲೆ ಸೇರಿವೆ ಎಂದು ಆರೋಪಿಸಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved