• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುನಿರತ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಅಡಿ ತನಿಖೆ?

May 01 2025, 12:48 AM IST
ಬಿಬಿಎಂಪಿ ಮಾಜಿ ಸದಸ್ಯೆ ಪತಿ ಹನಿಟ್ರ್ಯಾಪ್‌ ಯತ್ನ ಪ್ರಕರಣದಲ್ಲಿ ಕ್ಲೀನ್ ಚೀಟ್ ಪಡೆದು ನಿರಾಳರಾಗಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತೊಂದು ಶಾಕ್‌ ನೀಡಿದೆ.

ತಹಸೀಲ್ದಾರ್‌ ಭ್ರಷ್ಟಾಚಾರ ಖಂಡಿಸಿ ಚನ್ನರಾಯಪಟ್ಟಣದಲ್ಲಿ ಪ್ರತಿಭಟನೆ

Apr 28 2025, 11:49 PM IST
ಆಡಿಯೋ ಒಂದರಲ್ಲಿ ತಹಸೀಲ್ದಾರ್ ಅವರು ೧೦೦ ಕೋಟಿ ರು. ಹಣ ಮಾಡಿಕೊಂಡು ನಿವೃತ್ತಿ ಹೊಂದುವ ಬಗ್ಗೆ ಮಾತನಾಡಿದ್ದಾರೆ. ಇದು ನಮಗೆ ಆತಂಕ ತಂದಿದೆ. ತಾಲೂಕು ದಂಡಾಧಿಕಾರಿಗಳೇ ಈ ರೀತಿ ಹೇಳಿದರೆ ಹೇಗೆ? ಭ್ರಷ್ಟಾಚಾರದ ಆಳ, ಉದ್ದ ಅಳತೆ ಮಾಡಲಾಗುತ್ತಿಲ್ಲ, ನಮಗೆ ನ್ಯಾಯ ಸಿಗುವುದಾದರೂ ಹೇಗೆ, ಜಿಲ್ಲಾಧಿಕಾರಿಗಳು ಇವರ ವಿರುದ್ಧ ಕ್ರಮ ಕೈಗೊಂಡು ಇಲ್ಲಿಂದ ಎತ್ತಂಗಡಿ ಮಾಡಬೇಕು. ತಹಸೀಲ್ದಾರ್ ಹಠಾವು ಚನ್ನರಾಯಪಟ್ಟಣ ಬಚಾವೋ ಕಾರ್ಯಕ್ರಮ ನಮ್ಮದಾಗಿದೆ. ತಾಲೂಕು ಆಡಳಿತವನ್ನು ಸರಿದಾರಿಗೆ ತರುವುದು ಜನಪ್ರತಿನಿಧಿಗಳ ಕರ್ತವ್ಯ, ಈ ನಿಟ್ಟಿನಲ್ಲಿ ಅವರು ಸೋತಿದ್ದಾರೆ ಎಂಬ ಮಾತುಗಳನ್ನಾಡಿದರು.

ಚಿಮ್ಸ್ ವೈದ್ಯರ ನೇಮಕಾತಿಯಲ್ಲಿ ಭ್ರಷ್ಟಾಚಾರ

Apr 23 2025, 12:37 AM IST
ಚಿತ್ರದುರ್ಗದಲ್ಲಿ ಡಾ.ಯುವರಾಜ್‍ರ ಅಮಾನತು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾದಿಗ ಯುವಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಭ್ರಷ್ಟಾಚಾರ: ದೇಶದಲ್ಲಿಯೇ ಕರ್ನಾಟಕ ನಂ.1

Apr 23 2025, 12:37 AM IST
ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರವಿಲ್ಲ. ಆದರೂ ಸಮೀಕ್ಷೆ ಹೆಸರಿನಲ್ಲಿ ಜಾತಿ ಗಣತಿ ಮಾಡಿದ್ದಾರೆ. ಹತ್ತು ವರ್ಷಗಳ ಹಿಂದೆ ಮಾಡಿದ್ದನ್ನು ಈಗ ಪ್ರಕಟಿಸಿದ್ದಾರೆ. ಜಾತಿ ಗಣತಿ ಎನ್ನುವ ಬೆದರುಗೊಂಬೆ ಹಿಡಿದುಕೊಂಡಿದ್ದಾರೆ.

ರಾಣಿಬೆನ್ನೂರಿನಲ್ಲಿ ಕಟ್ಟಡ ಕಾಮಗಾರಿಯಲ್ಲಿ ಭ್ರಷ್ಟಾಚಾರ ಖಂಡಿಸಿ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

Apr 22 2025, 01:49 AM IST
ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಕರೆಯಿಸಿ ಸಮಸ್ಯೆಯನ್ನು ಸರಿಪಡಿಸಬೇಕು. ಇಲ್ಲವಾದರೆ ಏ. 28ರಿಂದ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದರು.

ಮನುಷ್ಯರಲ್ಲಿನ ಅತಿಯಾಸೆಯಿಂದ ಭ್ರಷ್ಟಾಚಾರ ಹುಟ್ಟಿಕೊಂಡಿದೆ: ರಾಮನಗರ ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹ

Apr 22 2025, 01:47 AM IST
ವಿದ್ಯಾರ್ಥಿನಿಯರು ಭ್ರಷ್ಟಾಚಾರ ತಡೆಯಲು ಅರಿವು ಹೆಚ್ಚಿಸಿಕೊಳ್ಳಬೇಕು. ಲಂಚ- ಭ್ರಷ್ಟಾಚಾರ ಎಂದರೆ ವೈಯಕ್ತಿಕವಾಗಿ ಒಬ್ಬ ಸರ್ಕಾರಿ ನೌಕರ ತನ್ನ ಸ್ವಂತಕ್ಕಾಗಿ ಅಥವಾ ತನ್ನ ಕುಟುಂಬಕ್ಕಾಗಿ ಹೆಚ್ಚಿನ ಲಾಭ ಪಡೆಯಲಿಕ್ಕೋಸ್ಕರ ಸಂಬಳ ಪಡೆಯುತ್ತಿದ್ದರೂ ಹಣ ಪಡೆದರೆ ಅದು ಭ್ರಷ್ಟಾಚಾರ- ಲಂಚವಾಗುತ್ತದೆ.

ಮಂಗಳೂರು ವಿವಿ ಭ್ರಷ್ಟಾಚಾರ ತನಿಖೆ, ರಾಜ್ಯಪಾಲರ ಮಧ್ಯ ಪ್ರವೇಶಕ್ಕೆ ಎಬಿವಿಪಿ ಆಗ್ರಹ

Apr 19 2025, 12:39 AM IST
ಮಂಗಳೂರು ವಿವಿಗೆ ರಾಷ್ಟ್ರೀಯ ಉಚ್ಚತ್ತರ್‌ ಶಿಕ್ಷಾ ಅಭಿಯಾನ (ರೂಸಾ-1) ಮೂಲಕ ಬಿಡುಗಡೆಯಾದ ಹಣದಲ್ಲಿ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು. ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು ಎಂದು ಎಬಿವಿಪಿ ಜಿಲ್ಲಾ ಸಂಚಾಲಕ ಸುವಿತ್‌ ಶೆಟ್ಟಿ ಆಗ್ರಹಿಸಿದ್ದಾರೆ.

ಡಿಜಿಟಲ್ ಸಾಕ್ಷರತೆಯಿಂದ ದೇಶ ಭ್ರಷ್ಟಾಚಾರ ಮುಕ್ತ: ಡಾ.ಶರತ್ ಅನಂತಮೂರ್ತಿ

Apr 18 2025, 12:35 AM IST
ಕಡೂರು, ಪೇಪರ್ ಲೆಸ್ ವ್ಯವಹಾರದ ಡಿಜಿಟಲ್ ಸಾಕ್ಷರತೆಯಿಂದ ದೇಶದಲ್ಲಿರುವ ಭ್ರಷ್ಟಾಚಾರವನ್ನು ಮುಕ್ತಗೊಳಿಸುವ ಉದ್ದೇಶ ಸರ್ಕಾರದ್ದಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ.ಶರತ್ ಅನಂತಮೂರ್ತಿ ಹೇಳಿದರು.

ಕೋಮುಲ್‌ನ ಭ್ರಷ್ಟಾಚಾರ ಬಗ್ಗೆ ನನ್ನ ಬಳಿ ಎಲ್ಲ ದಾಖಲೆಗಳು ಇವೆ : ಶಾಸಕ ಎಸ್.ಎನ್. ನಾರಾಯಣಸ್ವಾಮಿ

Apr 14 2025, 01:22 AM IST

ಕೋಮುಲ್‌ನಲ್ಲಿ ನಡೆದಿರುವ ಭ್ರಷ್ಟಾಚಾರ ಬಗ್ಗೆ ನನ್ನ ಬಳಿ ಎಲ್ಲ ದಾಖಲೆಗಳು ಇವೆ, ಯಾವುದೇ ಅಧಿಕಾರಿಗಳಾಗಲಿ, ಸಚಿವರಾಗಲಿ ಅಥವಾ ಮಾಧ್ಯಮಗಳ , ಮುಂದೆ ಮುಖಾಮುಖಿ ಕುಳಿತು ಅಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ವಿವರಿಸುವೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.

ಐದು ಇಲಾಖೆಗಳಲ್ಲಿ ಶೇ.40 ಕಮಿಷನ್‌ಗಿಂತ ಹೆಚ್ಚು ಭ್ರಷ್ಟಾಚಾರ ಆರೋಪ: ದಾಖಲೆಗಳಿಲ್ಲ - ತನಿಖೆಗೆ ಎಸ್‌ಐಟಿ

Apr 12 2025, 12:46 AM IST

  ಗುತ್ತಿಗೆದಾರರ ಸಂಘ, ಪೂರಕ ದಾಖಲೆ ನೀಡಲು ವಿಫಲವಾಗಿದೆ. ಹೀಗಾಗಿ ಶೇ.40ರಷ್ಟು ಕಮಿಷನ್‌ ಆರೋಪ ಖಚಿತ ಎಂಬ ಅಭಿಪ್ರಾಯ ತಳೆಯುವುದು ಆಯೋಗಕ್ಕೆ ಕಷ್ಟವಾಗಿದೆ ಎಂದು ನ್ಯಾ. ಎಚ್.ಎನ್‌.ನಾಗಮೋಹನ್‌ದಾಸ್ ಆಯೋಗ ತನ್ನ ವರದಿಯಲ್ಲಿ ಸ್ಪಷ್ಟಪಡಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved