• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೆಮುಲ್‌ನಲ್ಲಿ ವ್ಯಾಪಕ ಭ್ರಷ್ಟಾಚಾರ: ಆರೋಪ

Apr 08 2025, 12:34 AM IST
ಹಾವೆಮುಲ್‌ನಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಕೂಡಲೇ ತನಿಖೆ ನಡೆಸಿ ಕಡಿತ ಮಾಡಿರುವ ₹1.50 ಹಣ ರೈತರಿಗೆ ನೀಡುವಂತೆ ಮುಖಂಡರು ಆಗ್ರಹಿಸಿದರು.

ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ನಾಡಲ್ಲಿ ಭ್ರಷ್ಟಾಚಾರ ಇರದು: ಜಿಲ್ಲೆ ಕಸಾಪ ಅಧ್ಯಕ್ಷ ಪ್ರಕಾಶ್ ಮೂರ್ತಿ

Apr 08 2025, 12:34 AM IST
ಬೆಂಗಳೂರು, ಕುದೂರು, ಮಾಗಡಿ ಬಾಲಕಿಯರ ಭರತನಾಟ್ಯ ಕಣ್ಮನ ಸೆಳೆಯಿತು. ನಗೆಮಳೆ ರಾಜ ಚಂದ್ರಾಜ್ ರವರ ಗೀತೆ ಮತ್ತು ಹಾಸ್ಯ ನಗೆಗಡಲಲ್ಲಿ ಮುಳುಗಿಸಿತು.

ಕಸಬಾ ವ್ಯಾಪ್ತಿಯ ಗ್ರಾಪಂಯಲ್ಲಿ ಭ್ರಷ್ಟಾಚಾರ ತನಿಖೆ ಮಾಡಿ

Apr 03 2025, 12:34 AM IST
ತಾಲೂಕಿನ ವಿರಪಸಮುದ್ರ, ದೊಮ್ಮತಮರಿ, ಕೊಡಮಡಗು, ವೆಂಕಟಾಪುರ, ಕನ್ನಮೇಡಿ, ಬ್ಯಾಡನೂರು ಸಿ.ಕೆ.ಪುರ ಗುಜ್ಜನಡು ಪಂಚಾಯಿತಿಗೆ ಸಂಬಂಧಿಸಿದ ಪಿಡಿಒ ನರೇಗಾ ಹಾಗೂ ಇತರೆ ಗ್ರಾಪಂ ಪ್ರಗತಿಯ ಅನುಷ್ಟಾನದಲ್ಲಿ ಏಕ ಪಕ್ಷ ಧೋರಣೆಯಿಂದಾಗಿ ಗ್ರಾಮೀಣಾಭಿವೃದ್ಧಿ ಸಾಧ್ಯವಾಗುತ್ತಿಲ್ಲ. ನರೇಗಾದಲ್ಲಿ ಭ್ರಷ್ಟಚಾರ ನಡೆಯುತ್ತಿದ್ದು ತನಿಖೆ ನಡೆಸಿ ಸೂಕ್ತ ಕ್ರಮವಹಿಸುವಲ್ಲಿ ಮೇಲಧಿಕಾರಿಗಳು ಅಸಕ್ತಿ ವಹಿಸುತ್ತಿಲ್ಲ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ದೊಡ್ಡಹಳ್ಳಿ ಆಶೋಕ್ ಆರೋಪಿಸಿದ್ದಾರೆ.

ಕಲಾಂ ಸಂಸ್ಧೆ ಭ್ರಷ್ಟಾಚಾರ: ಶಾಸಕ ಎಆರ್‌ಕೆ ಪ್ರಶ್ನೆಗೆ ಡಿಡಿಪಿಐ ತಬ್ಬಿಬ್ಬು

Apr 02 2025, 01:00 AM IST
ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ಫೌಂಡೇಷನ್‌ ಮೂಲಕ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಗಣಕಯಂತ್ರ ಮತ್ತು ಕಂಪ್ಯೂಟರ್‌ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಆದೇಶ ಹೊರಡಿಸಿ ಕರ್ತವ್ಯ ಲೋಪವೆಸಗಿರುವ ಡಿಡಿಪಿಐ ಅವರನ್ನು ಶಾಸಕ ಎ.ಆರ್‌. ಕೃಷ್ಣಮೂರ್ತಿ ಅವರು ಎಳೆಎಳೆಯಾಗಿ ತರಾಟೆಗೆ ತೆಗೆದುಕೊಂಡರು.

ಭ್ರಷ್ಟಾಚಾರ, ಅವ್ಯವಹಾರ , ನರಕಸದೃಶ ಪಿಲಿಕುಳ ನಿಸರ್ಗಧಾಮ : ಹೈಕೋರ್ಟ್‌ಗೆ ಪಿಐಎಲ್‌ ಅರ್ಜಿ ಸಲ್ಲಿಕೆ

Mar 29 2025, 12:35 AM IST
ಪಿಲಿಕುಳದಲ್ಲಿ ಭ್ರಷ್ಟಾಚಾರ, ಅವ್ಯವಹಾರ ನಡೆಯುತ್ತಿದೆ ಎಂದು ಭುವನ್ ಕಳೆದೆರಡು ವರ್ಷಗಳಿಂದ ಹೇಳುತ್ತಾ ಬಂದಿದ್ದರೂ, ಯಾವುದೇ ಕ್ರಮ ಆಗಿರಲಿಲ್ಲ. ಇದರಿಂದ ಬೇಸತ್ತ ಅವರು ತನಿಖೆ ನಡೆಸುವಂತೆ ಹೈಕೋರ್ಟ್‌ಗೆ ವಕೀಲ ಅಶ್ವಿನ್ ಜೋಯ್‌ಸ್ಟನ್ ಕುಟಿನ್ಹಾರ ಮುಖೇನ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ ಭ್ರಷ್ಟಾಚಾರ ಮಾಡಿದ್ದರೆ ತನಿಖೆ ಎದುರಿಸಲು ಸಿದ್ಧ

Mar 29 2025, 12:34 AM IST
ಪತ್ರಿಕೆಗಳಲ್ಲಿ ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಸುದ್ದಿಯನ್ನು ಪ್ರಸ್ತಾಪಿಸಿ ಸಹಕಾರಿಯಾಗಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯನಾಗಿ 12 ವರ್ಷಗಳೇ ಸಂದವು.

ಭ್ರಷ್ಟಾಚಾರ, ಕುಟುಂಬ ರಾಜಕಾರಣ ಯತ್ನಾಳ ಪ್ರಶ್ನಿಸಿದ್ದು ತಪ್ಪಾ? ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜ್

Mar 27 2025, 01:07 AM IST
ಹಿಂದುತ್ವಕ್ಕಾಗಿ, ಹಿಂದುಗಳ ಪರವಾಗಿ ಸದಾ ನಿಲ್ಲುವ, ಬಿಜೆಪಿ ನಿಷ್ಟ, ಹಿರಿಯ ಶಾಸಕ, ನಾಯಕ ಬಸವನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದು ಯಾವ ನ್ಯಾಯ ಎಂದು ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜ್ ಪ್ರಶ್ನಿಸಿದ್ದಾರೆ.

ಧಾರ್ಮಿಕ ದತ್ತಿ ಇಲಾಖೆಯ ದೇಗುಲಗಳ ಭ್ರಷ್ಟಾಚಾರ ತಡೆಗೆ ಆಗ್ರಹ

Mar 25 2025, 12:49 AM IST
ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೆಲವು ಭ್ರಷ್ಟ ಅಧಿಕಾರಿಗಳಿಂದ ದೇವಸ್ಥಾನದ ಕೋಟ್ಯಂತರ ರು. ಲೂಟಿ ನಡೆಯುತ್ತಿದೆ ಎಂದು ಪ್ರವೀಣ ಯಾದವಾಡ ಆರೋಪಿಸಿದರು.

ಭ್ರಷ್ಟಾಚಾರ ಆರೋಪಿ ನ್ಯಾಯಮೂರ್ತಿ ವರ್ಮಾ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಆಗ್ರಹ

Mar 25 2025, 12:47 AM IST
ಭ್ರಷ್ಟಾಚಾರ ಆರೋಪಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ದಿಲ್ಲಿ ಹೈಕೋರ್ಟ್‌ನಿಂದ ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ್ದನ್ನು ಅಲಹಾಬಾದ್‌ ಬಾರ್‌ ಕೌನ್ಸಿಲ್‌ ಖಂಡಿಸಿದೆ ಹಾಗೂ ಮಂಗಳವಾರದಿಂದ ಅನಿರ್ದಿಷ್ಟ ಮುಷ್ಕರ ಘೋಷಿಸಿದೆ.

ಭ್ರಷ್ಟಾಚಾರ ಕೇಸಲ್ಲಿ ಎಫ್‌ಐಆರ್‌ ದಾಖಲಿಗೂ ಮುನ್ನ ದಾಖಲೆ ಸಂಗ್ರಹ ತಪ್ಪು : ಹೈಕೋರ್ಟ್‌

Mar 22 2025, 10:11 AM IST

ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸುವ ಮುನ್ನವೇ ದಾಖಲೆಗಳ ಸಂಗ್ರಹಣೆ ಮಾಡುವುದು ಈ ಕುರಿತ ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಎಂದು ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved