ಭ್ರಷ್ಟಾಚಾರ ನಿರ್ಮೂಲನೆಗೆ ಪಣ: ರವಿಕೃಷ್ಣ ರೆಡ್ಡಿ
Oct 30 2024, 12:46 AM ISTಸಾಮಾಜಿಕ ನ್ಯಾಯ, ಸಮಾನತೆಯನ್ನು ಸಾಧಿಸಲು ಭ್ರಷ್ಟಾಚಾರ ನಿಲ್ಲಬೇಕು. ಸಾಮಾಜಿಕ ನ್ಯಾಯದ ದೊಡ್ಡ ಶತ್ರು ಭ್ರಷ್ಟಾಚಾರ. ಶಿಗ್ಗಾಂವಿಯಲ್ಲಿ ನನ್ನನ್ನು ಗೆಲ್ಲಿಸಿದರೆ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯಾಧ್ಯಕ್ಷ ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರವಿಕೃಷ್ಣ ರೆಡ್ಡಿ ಭರವಸೆ ನೀಡಿದ್ದಾರೆ.