• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ನಮ್ಮೆಲ್ಲರ ಆದ್ಯ ಕರ್ತವ್ಯ: ನ್ಯಾ.ಬನಸೋಡೆ

Oct 30 2024, 12:45 AM IST
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಜರುಗಿತು.

ಭ್ರಷ್ಟಾಚಾರ ಸಮಾಜಕ್ಕೆ ಅಂಟಿದ ಪಿಡುಗು

Oct 30 2024, 12:41 AM IST
ಭ್ರಷ್ಟಾಚಾರವು ನಿರಂತರ ಸೇವೆ, ಪ್ರಾಮಾಣಿಕತೆಯನ್ನು ತಿಂದು ಹಾಕುತ್ತದೆ. ಸಮಾಜ ಕಲುಷಿತಗೊಂಡರೆ, ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಭ್ರಷ್ಟಾಚಾರ ನಿಮೂರ್ಲನೆ ಅರಿವು ಮೂಡಿಸಿ: ಲಕ್ಷ್ಮೀನಾರಾಯಣ

Oct 30 2024, 12:36 AM IST
ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿರುವ ಭ್ರಷ್ಟಾಚಾರದ ವಿರುದ್ಧ ಸರ್ಕಾರಗಳು ಕಠಿಣ ಕಾನೂನುಗಳನ್ನು ಜಾರಿಗೊಳಿಸಿವೆ ಎಂದು ಜಿಲ್ಲಾ ಕರ್ನಾಟಕ ಲೋಕಾಯುಕ್ತ ಇಲಾಖೆಯ ಪೊಲೀಸ್‌ ಅಧೀಕ್ಷಕ ಲಕ್ಷ್ಮೀನಾರಾಯಣ ಎ. ವಿ. ಹೇಳಿದರು

ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ: ಚಂದ್ರಪ್ಪ

Oct 29 2024, 01:00 AM IST
ವಿದ್ಯಾರ್ಥಿಗಳು ಭ್ರಷ್ಟಚಾರದ ಕುರಿತು ಲೋಕಾಯುಕ್ತಕ್ಕೆ ಮಾಹಿತಿ ನೀಡುವುದರ ಮೂಲಕ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಬಹುಮುಖ್ಯ ಪಾತ್ರ ವಹಿಸಬೇಕು.

ಭ್ರಷ್ಟಾಚಾರ ತಡೆಗಟ್ಟಲು ಜನಜಾಗೃತಿ ಅಗತ್ಯ

Oct 29 2024, 12:58 AM IST
ಭ್ರಷ್ಟಾಚಾರದ ಅನನುಕೂಲಗಳ ಬಗ್ಗೆ ಶಾಲಾ ಕಾಲೇಜು ಹಾಗೂ ಹಾಸ್ಟೆಲ್ ಗಳಲ್ಲಿ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಹಾಗೂ ವಿವಿಧ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡು ಕಲಿಕೆಯ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು

ಯಾವುದೇ ದೇಶಕ್ಕೆ ಭ್ರಷ್ಟಾಚಾರ ದೊಡ್ಡ ಕಂಟಕ

Oct 29 2024, 12:53 AM IST
ಕಾರ್ಯಾಂಗ, ನ್ಯಾಯಾಂಗಗಳಿಗೆ ಅನುಸಾರವಾಗಿ ಎಲ್ಲ ಸರ್ಕಾರಿ ಅಧಿಕಾರಿಗಳು, ನೌಕರರು ಕಾರ್ಯನಿರ್ವಹಿಸಬೇಕು. ಅಸಮರ್ಥತೆ ಇರುವ ಕಡೆ ಭ್ರಷ್ಟಾಚಾರ ಹುಟ್ಟುತ್ತದೆ. ಹಾಗಾಗಿ, ಪ್ರತಿಯೊಬ್ಬ ನಾಗರೀಕರನೂ ಆಸೆ, ಇತಿಮಿತಿಗಳ ಅರಿವಿನಿಂದ ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾಗಬೇಕು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ದಾವಣಗೆರೆಯಲ್ಲಿ ಹೇಳಿದ್ದಾರೆ.

ಭ್ರಷ್ಟಾಚಾರ ತಡೆಗೆ ಎಲ್ಲರೂ ಕೈಜೋಡಿಸಿ: ವಿಜಯ

Oct 29 2024, 12:53 AM IST
ಅಕ್ಟೋಬರ್‌ 28ರಿಂದ ನವೆಂಬರ್‌ 3ರವರೆಗೆ ಹಮ್ಮಿಕೊಂಡ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಎನ್.ವಿ.ವಿಜಯ ಉದ್ಘಾಟಿಸಿದರು.

(ಮಿಡಲ್‌) ಜಿಲ್ಲಾ ಬಂಜಾರ ಸಂಘದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ

Oct 29 2024, 12:49 AM IST
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಂಜಾರ ಸಂಘದ ನಿರ್ದೇಶಕ ನಾನ್ಯಾನಾಯ್ಕ್ ಮಾತನಾಡಿದರು.

ಸಮಾಜ ಒಳಿತಿಗೆ ಭ್ರಷ್ಟಾಚಾರ ನಿರ್ಮೂಲನೆ ಮಾಡಿ

Oct 29 2024, 12:45 AM IST
ಸಮಾಜದ ಒಳಿತಿಗಾಗಿ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ ಕುಮಾರ್ ಕರೆ ನೀಡಿದರು.

ಭ್ರಷ್ಟಾಚಾರ ದೇಶದ ಭವಿಷ್ಯವನ್ನು ಕರಾಳವಾಗಿಸುತ್ತಿದೆ: ನ್ಯಾ.ಸಂತೋಷ್ ಹೆಗ್ಡೆ ಕಳವಳ

Oct 28 2024, 01:14 AM IST
ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಯತಿಗಳೊಂದಿಗೆ ಸಮಾಲೋಚನೆ ನಡೆಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 20
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved