• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ 100 ಕೋಟಿ ರು. ಅನುದಾನ: ಕೃಷಿ ಸಚಿವ ಸಿಆರ್‌ಎಸ್‌

Aug 16 2024, 01:00 AM IST

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಸರ್ಕಾರಿ ಶಾಲೆಗಳನ್ನು ಉನ್ನತೀಕರಣ ಮತ್ತು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಕರ್ನಾಟಕದ ಪಬ್ಲಿಕ್‌ ಶಾಲೆಗಳಿಗೆ ಸಿಎಸ್‌ಆರ್‌ ಅಡಿಯಲ್ಲಿ ಅನುದಾನ ಬಿಡುಗಡೆಯಾಗಿದೆ.  

ಮಂಡ್ಯ ಜಿಲ್ಲಾದ್ಯಂತ ವರಮಹಾಲಕ್ಷ್ಮೀ ಹಬ್ಬಕ್ಕೆ ಸಡಗರದ ಸಿದ್ಧತೆ

Aug 16 2024, 12:55 AM IST
ವರಮಹಾಲಕ್ಷ್ಮೀ ಹಬ್ಬದ ಮುನ್ನಾ ದಿನವಾದ ಗುರುವಾರ ನಗರದ ಪೇಟೆಬೀದಿ, ವಿವಿ ರಸ್ತೆ, ಮಹಾವೀರ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಜನಜಂಗುಳಿ ತುಂಬಿತ್ತು. ಹಬ್ಬದ ಸಾಮಾನುಗಳ ಖರೀದಿ ಭರಾಟೆ ಜೋರಾಗಿತ್ತು. ಬಾಳೆದಿಂಡು, ಮಾವಿನಸೊಪ್ಪು, ತಾವರೆ ಹೂವುಗಳನ್ನು ರಾಶಿ ಹಾಕಿಕೊಂಡು ವರ್ತಕರು ವ್ಯಾಪಾರದಲ್ಲಿ ತೊಡಗಿದ್ದರು.

ಮಂಡ್ಯ ನಗರಸಭೆಯಲ್ಲಿ 17 ಸದಸ್ಯಬಲ ಹೊಂದಿರುವ ಜೆಡಿಎಸ್ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಅವಕಾಶ

Aug 15 2024, 01:47 AM IST

ಮಂಡ್ಯ ನಗರಸಭೆಯಲ್ಲಿ 17 ಸದಸ್ಯಬಲ ಹೊಂದಿರುವ ಜೆಡಿಎಸ್ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಅವಕಾಶವಿದೆ. ಆದರೆ, ಜೆಡಿಎಸ್‌ಗೆ ಆಪರೇಷನ್ ಮಾಡುವುದಕ್ಕೆ ಕಾಂಗ್ರೆಸ್ ಪರೋಕ್ಷವಾಗಿ ಸಿದ್ಧತೆ ನಡೆಸುತ್ತಿದೆ. ಹಾಗಾಗಿ ಅಧ್ಯಕ್ಷ ಸ್ಥಾನಕ್ಕೆ ರೋಚಕ ಹಣಾಹಣಿ ಆರಂಭಗೊಂಡಿದೆ.

ಮಂಡ್ಯ : ಕೃಷ್ಣರಾಜಸಾಗರ ಜಲಾಶಯ ತುಂಬಿ ನೂರಾರು ಟಿಎಂಸಿ ನೀರು ಹರಿದುಹೋದರೂ ಜಿಲ್ಲೆಯ ಕೆರೆಗಳು ಖಾಲಿ

Aug 12 2024, 01:10 AM IST

ಕೃಷ್ಣರಾಜಸಾಗರ ಜಲಾಶಯ ಜುಲೈ ತಿಂಗಳಲ್ಲೇ ತುಂಬಿ ನೂರಾರು ಟಿಎಂಸಿ ನೀರು ಹರಿದುಹೋದರೂ ಜನಪ್ರತಿನಿಧಿಗಳು ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕಾಳಜಿ ಪ್ರದರ್ಶಿಸದಿರುವುದು ದುರದೃಷ್ಟಕರ ಸಂಗತಿಯಾಗಿದೆ. 

ಮಂಡ್ಯ ತಾಲೂಕು ಬಸರಾಳು ಹೋಬಳಿಗೆ 30 ಕೋಟಿ ರು. ಅನುದಾನ

Aug 11 2024, 01:39 AM IST
ಕ್ಕಮಂಡ್ಯ ಗ್ರಾಮದಿಂದ ಬಿಳಿದೆಗಲು ಗ್ರಾಮದವರೆಗೆ ಗುಂಡಿ ಬಿದ್ದಿರುವ ರಸ್ತೆಗೆ 10 ಕೋಟಿ ರು. ಮೀಸಲಿಡಲಾಗಿದೆ. ಮಳೆ ನಿಂತ ತಕ್ಷಣ ಕಾಮಗಾರಿ ಪ್ರಾರಂಭವಾಗಲಿದೆ. ವಿರೋಧ ಪಕ್ಷದವರು ಬರೀ ಪೂಜೆ ಮಾಡಿ ಹೋಗುತ್ತಿದ್ದರು. ನಾವು ಉದ್ಘಾಟನೆ ಮಾಡುತ್ತಿದ್ದೇವೆ.

ಜೈವಿಕ ಇಂಧನ ಬಳಕೆಯಿಂದ ಪ್ರಕೃತಿಯಲ್ಲಿ ಅಸಮತೋಲನ ನಿವಾರಣೆ: ಮಂಡ್ಯ ಎಡೀಸಿ ನಾಗರಾಜು

Aug 10 2024, 01:42 AM IST
ಗ್ರಾಮೀಣ ಪ್ರದೇಶದಲ್ಲಿ ಹಿಪ್ಪೇ, ಹೊಂಗೆ, ಬೇವಿನ ಎಣ್ಣೆಯನ್ನು ದಿನನಿತ್ಯದ ಬಳಕೆಗೆ ಉಪಯೋಗಿಸುತ್ತಿದ್ದರು. ಅದರ ಮೂಲಕ ಆದಾಯೋತ್ಪನ್ನ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಇಂದು ಪ್ರಕೃತಿ ಅಸಮತೋಲನ ಕಾಣುತ್ತಿದೆ. ಇದಕ್ಕೆ ರೈತರು ಜಮೀನುಗಳಲ್ಲಿ ಜೀವ ಸಂಕುಲವಾಗಿರುವ ಸಸ್ಯಗಳನ್ನು ಬೆಳೆಸದೆ ಇರುವುದು ಕಾರಣ.

ತೆಂಗಿನ ಸಸಿ ನೆಡುವ ಗುಂಡಿ ತೆಗೆಯುವ ಕೂಲಿ ಮಾಡಿದ ಕಷ್ಟದ ದಿನ ನೆನೆದು ಮಂಡ್ಯ ಎಡಿಸಿ ಭಾವುಕ

Aug 08 2024, 01:41 AM IST
ತೆಂಗಿನ ಸಸಿ ನೆಡುವ ಗುಂಡಿ ತೆಗೆಯುವ ಕೂಲಿ ಮಾಡಿ ನಾಲ್ಕು ಸಾವಿರ ಸಂಪಾದಿಸಿ ಗುರಿ ಸಾಧಿಸಿದ್ದು ಅಂದು ತಾಯಿ ತೋರಿದ ಅಭಿಮಾನ ಬಡತನದ ನೋವು ನನ್ನನ್ನು ಮಂಡ್ಯ ಜಿಲ್ಲಾ ಅಪರ ಜಿಲ್ಲಾಧಿಕಾರಿ ಆಗುವಂತೆ ಪ್ರೇರೇಪಣೆ ಮಾಡಿದೆ ಎಂದು ಡಾ. ಎಚ್. ಎಲ್. ನಾಗರಾಜು ಭಾವುಕರಾದರು.

ಮಂಡ್ಯ ಸಮೀಪ ಬೀಡುಬಿಟ್ಟ ಎರಡು ಕಾಡಾನೆಗಳು

Aug 07 2024, 01:06 AM IST
ಶ್ರೀರಂಗಪಟ್ಟಣ ತಾಲೂಕಿನ ಹಲವು ಹಳ್ಳಿಗಳಲ್ಲಿ ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆ ಹಾನಿ ಮಾಡಿದ್ದವು. ಕಳೆದ ರಾತ್ರಿ ಮಂಡ್ಯ ನಗರಕ್ಕೆ ಪ್ರವೇಶ ಮಾಡಿರುವ ಆನೆಗಳು ಕಲ್ಲಹಳ್ಳಿ ವಿವಿ ನಗರ ಭಾಗದಲ್ಲಿ ಅಡ್ಡಾಡಿದ್ದವು, ನಾಯಿ ಬೊಗಳುತ್ತಿರುವುದನ್ನು ಕಂಡ ಸ್ಥಳೀಯರು ನೋಡಲಾಗಿ ಆನೆಗಳು ಸಂಚರಿಸುತ್ತಿರುವುದನ್ನು ನೋಡಿದ್ದರು.

ಮಂಡ್ಯ ಜಿಲ್ಲಾ ಗಡಿಭಾಗಕ್ಕೆ ಆಗಮಿಸಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಬಿಜೆಪಿ - ಜೆಡಿಎಸ್‌ ಪಾದಯಾತ್ರೆ

Aug 06 2024, 12:43 AM IST
ನಿಡಘಟ್ಟದ ಸುಮಿತ್ರ ದೇವಿ ಕಲ್ಯಾಣ ಮಂಟಪಕ್ಕೆ ಆಗಮಿಸಿದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ತಾಲೂಕು ಬಿಜೆಪಿ ಮಹಿಳಾ ಘಟಕದಿಂದ ಬೆಲ್ಲದ ಆರತಿ ಮಾಡಿ ಹಣೆಗೆ ತಿಲಕವಿಟ್ಟು ಗೌರವಿಸಲಾಯಿತು.

ಮಂಡ್ಯ ನಗರಸಭೆ: ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಬಿಸಿಎ ವರ್ಗಕ್ಕೆ ನಿಗದಿ

Aug 06 2024, 12:31 AM IST
ಈ ಬಾರಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಮಂಡ್ಯ ನಗರಸಭೆ ಅಧ್ಯಕ್ಷರಗಾದಿ ಪರಿಶಿಷ್ಟ ಜಾತಿಗೆ ಮೀಸಲಾಗಬಹುದೆಂಬ ಆಶಾಭಾವನೆ ಈ ಸಮುದಾಯಕ್ಕೆ ಇತ್ತು. ಅದರ ನಿರೀಕ್ಷೆಯಲ್ಲಿ ಎಲ್ಲರೂ ಇದ್ದರು. ಮತ್ತೊಮ್ಮೆ ಪ್ರಭಾವಿಗಳಿಗೆ ಮಣಿದಿರುವ ಜಿಲ್ಲಾ ಹಾಗೂ ರಾಜ್ಯ ಮುಖಂಡರು ಸಾಮಾನ್ಯ ವರ್ಗಕ್ಕೆ ಮೀಸಲು ತರುವಲ್ಲಿ ಸಫಲರಾಗಿದ್ದಾರೆ ಎನಿಸುತ್ತಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 37
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved