• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ- ಮದ್ದೂರು ಭಾಗದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಎಚ್ಡಿಕೆಗೆ ಮನವಿ

Jun 29 2024, 12:31 AM IST
ಮಂಡ್ಯ ಅಥವಾ ಮದ್ದೂರು ತಾಲೂಕಿನಲ್ಲಿ ಕೇವಲ ಸಣ್ಣಪುಟ್ಟ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದರಿಂದ ಯಾವುದೇ ಅನುಕೂಲವಾಗುವುದಿಲ್ಲ. ಹೀಗಾಗಿ ಬೃಹತ್ ಕೈಗಾರಿಕೆ ತೆರೆಯುವುದರಿಂದ ಸಣ್ಣ ಕೈಗಾರಿಕೆಗಳ ಬೆಳವಣಿಗೆಯೊಂದಿಗೆ ಉದ್ಯೋಗ ಸೃಷ್ಟಿಗೂ ಸಾಧ್ಯವಾಗುತ್ತದೆ.

ಮಂಡ್ಯ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸಚಿವರಿಗೆ ಮನವಿ: ಶಾಸಕ ರವಿಕುಮಾರ್

Jun 28 2024, 12:49 AM IST
ಬೆಂಗಳೂರಿನ ನೆಲಮಂಗಲದಲ್ಲಿ ವಿಮಾನ ನಿಲ್ದಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳುತ್ತಾರೆ. ನೆಲಮಂಗಲ ಮತ್ತು ದೇವಹನಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 15 ಕಿಮೀ ಅಂತರ ಇದೆ. ಅದರ ಬದಲು ಮಂಡ್ಯ-ಮದ್ದೂರು ನಡುವೆ ವಿಮಾನ ನಿಲ್ದಾಣ ಮಾಡಿದಲ್ಲಿ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡಲು ಅನುಕೂಲವಾಗುತ್ತದೆ.

ಮಂಡ್ಯ ಜಿಲ್ಲೆಯಲ್ಲಿ ಟಿಇಟಿ ಪರೀಕ್ಷೆಗೆ ೩೮೯೨ ವಿದ್ಯಾರ್ಥಿಗಳು ನೋಂದಣಿ: ಡಾ.ರೋಹಿಣಿ

Jun 27 2024, 01:12 AM IST
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂ.೩೦ ರಂದು ಬೆಳಗ್ಗೆ ೯.೩೦ ರಿಂದ ಮಧ್ಯಾಹ್ನ ೧೨ ಗಂಟೆವರೆಗೆ ಮೊದಲ ಪತ್ರಿಕೆ, ಮಧ್ಯಾಹ್ನ ೨ ರಿಂದ ಸಂಜೆ ೪.೩೦ ರವರೆಗೆ ಎರಡನೇ ಪತ್ರಿಕೆ ಪರೀಕ್ಷೆ ನಡೆಯಲಿದ್ದು ೧೧ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಪತ್ರಿಕೆ ೧ಕ್ಕೆ ೧೩೪೬ ಅಭ್ಯರ್ಥಿಗಳು ಮತ್ತು ಪತ್ರಿಕೆ-೨ಕ್ಕೆ ೨೫೪೬ ಅಭ್ಯರ್ಥಿಗಳು ಒಟ್ಟು ೩೮೯೨ ಅಭ್ಯರ್ಥಿಗಳು ಪರೀಕ್ಷೆಗೆ ಬರೆಯಲಿದ್ದಾರೆ.

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಹೀಂ ನೂತನ ಅಧ್ಯಕ್ಷ

Jun 16 2024, 01:46 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವ ಕೆ.ಸಿ.ನಾರಾಯಣಗೌಡರ ಆಪ್ತ ಕೆ.ಆರ್.ಪೇಟೆ ಮೂಲದ ಕೆ.ಶ್ರೀನಿವಾಸ್ ಮೂರು ವರ್ಷಗಳ ಕಾಲ ಮುಡಾ ಅಧ್ಯಕ್ಷರಾಗಿದ್ದರು. ಆನಂತರ ಸರ್ಕಾರದಿಂದ ನೇಮಕಗೊಂಡ ಕೆ.ದೊರೆಸ್ವಾಮಿ ಅವರು ಕೇವಲ ಮೂರು ತಿಂಗಳವರೆಗೆ ಅಧ್ಯಕ್ಷರಾಗಿದ್ದರು.

ಮಂಡ್ಯ-ಮೇಲುಕೋಟೆ ರಸ್ತೆ ಗುಂಡಿಮಯ..!

Jun 15 2024, 01:03 AM IST
ಮಂಡ್ಯ-ಮೇಲುಕೋಟೆ ಮಾರ್ಗದ ರಸ್ತೆ ಗುಂಡಿಗಳ ಆಗರವಾಗಿದೆ. ಹೊಂಡಗಳಿಂದ ತುಂಬಿರುವ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಸಂಚಕಾರ ಒದಗಿದೆ.

ಎಸ್ಸೆಸ್ಸೆಲ್ಸಿ ಮರುಮೌಲ್ಯ ಮಾಪನ: ಎಸ್.ಖುಷಿ ಮಂಡ್ಯ ಜಿಲ್ಲೆಗೆ ದ್ವಿತೀಯ ಸ್ಥಾನ

Jun 07 2024, 12:34 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 619 ಅಂಕ ಪಡೆದಿದ್ದ ಎಸ್.ಖುಷಿ ಮರು ಮೌಲ್ಯಮಾಪನದಲ್ಲಿ ಹಿಂದಿ ವಿಷಯದಲ್ಲಿ ಮೂರು ಅಂಕ ಕನ್ನಡದಲ್ಲಿ 125, ಇಂಗ್ಲಿಷ್‌ನಲ್ಲಿ 98, ಹಿಂದಿಯಲ್ಲಿ 99, ಗಣಿತದಲ್ಲಿ 100, ವಿಜ್ಞಾನದಲ್ಲಿ 100 ಹಾಗೂ ಸಮಾಜದಲ್ಲಿ 100 ಸೇರಿ ಒಟ್ಟು 622 (ಶೇ.99.52) ಅಂಕ ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಮತ್ತು ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಮಂಡ್ಯ ಜಿಪಂ ಸಿಇಒ ಸಲಹೆ

Jun 07 2024, 12:31 AM IST
ಮಕ್ಕಳು ತಮ್ಮ ಸಣ್ಣ ವಯಸ್ಸಿನಿಂದಲೇ ಅವರ ಅಭಿವ್ಯಕ್ತಿಯನ್ನು ಹೊರ ಹಾಕುವ ವಿವಿಧ ಪ್ರಾಕಾರಗಳನ್ನು ಪರಿಚಯ ಮಾಡಿಕೊಟ್ಟರೆ ಮುಂದಿನ ದಿನಗಳಲ್ಲಿ ಅವರು ಹೆಚ್ಚಿನ ಪ್ರಾಪಂಚಿಕ ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ. ಅಂತಹ ಒಂದು ಪ್ರಯತ್ನ ಈ ಕಾರ್ಯಕ್ರಮದಲ್ಲಿ ಅಡಗಿದೆ.

ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ

Jun 07 2024, 12:31 AM IST
ದಕ್ಷಿಣ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹೆದ್ದಾರಿ ಸೇತುವೆ ಮೇಲೆ ನಡೆಸುತ್ತಿರುವ ಡಾಂಬರೀಕರಣ ಕಾಮಗಾರಿ ಕಳಪೆ ಹಾಗೂ ಅವೈಜ್ಞಾನಿಕವಾಗಿ ಕೂಡಿದೆ. ಸೇತುವೆ ಜೋಡಣೆ ಮಾಡಿರುವ ಮಧ್ಯ ಭಾಗದಲ್ಲಿ ಹಳ್ಳ, ಗುಂಡಿಗಳ ಬಿಟ್ಟು ರಸ್ತೆ ಡಾಂಬಾರೀಕರಣ ಮಾಡಲಾಗುತ್ತಿದೆ.

ಮಂಡ್ಯ ಜಿಲ್ಲೆಯಲ್ಲಿ ದಿಕ್ಕೆಟ್ಟಿದ್ದ ‘ಜೆಡಿಎಸ್‌’ಗೆ ಎಚ್‌ಡಿ ಕುಮಾರಸ್ವಾಮಿ ‘ಆಸರೆ’..!

Jun 06 2024, 12:30 AM IST
೨೦೧೯ರ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನಿಂದ ಆರಂಭವಾದ ಜೆಡಿಎಸ್ ಪತನ ಇಲ್ಲಿಯವರೆಗೆ ಮುಂದುವರೆದಿತ್ತು. ೨೦೨೪ರಲ್ಲಿ ಮಂಡ್ಯ ಕ್ಷೇತ್ರದಿಂದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಚ್.ಡಿ.ಕುಮಾರಸ್ವಾಮಿ ಪ್ರಚಂಡ ಜಯಭೇರಿ ಬಾರಿಸಿರುವುದು ಸ್ಥಳೀಯ ಜೆಡಿಎಸ್ ನಾಯಕರಿಗೆ ಹೊಸ ಶಕ್ತಿಯನ್ನು ತಂದುಕೊಟ್ಟಿದೆ. ಮುಖಂಡರು-ಕಾರ್ಯಕರ್ತರಲ್ಲಿ ರಣೋತ್ಸಾಹ ಮೂಡಿಸಿದೆ.

ಎಚ್‌ಡಿಕೆ ಗೆಲುವು: ಮಂಡ್ಯ ಜಿಲ್ಲೆಯಲ್ಲಿ ದ್ವೇಷದ ರಾಜಕಾರಣಕ್ಕೆ ನಾಂದಿ..!

Jun 05 2024, 12:30 AM IST
ಮಂಡ್ಯ ಜಿಲ್ಲಾ ರಾಜಕಾರಣದಿಂದ ಹೊರಗಿದ್ದ ಸಮಯದಲ್ಲೇ ಎಚ್.ಡಿ.ಕುಮಾರಸ್ವಾಮಿ ಮತ್ತು ಎನ್.ಚಲುವರಾಯಸ್ವಾಮಿ ಅವರು ಹಾವು-ಮುಂಗುಸಿಯಂತೆ ಕಾದಾಟ ನಡೆಸುತ್ತಿದ್ದರು. ಇದೀಗ ಕುಮಾರಸ್ವಾಮಿ ಜಿಲ್ಲಾ ರಾಜಕಾರಣ ಪ್ರವೇಶಿಸುತ್ತಿರುವುದರಿಂದ ಇಬ್ಬರ ನಡುವಿನ ಕದನ ಮತ್ತಷ್ಟು ತಾರಕಕ್ಕೇರಬಹುದು ಎಂದು ಹೇಳಲಾಗುತ್ತಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 37
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved