• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಬಜೆಟ್: ಮಂಡ್ಯ ಜಿಲ್ಲೆಗೆ ಕೈಗಾರಿಕೆ ಮರೀಚಿಕೆ

Jul 24 2024, 12:17 AM IST
ಮೈಷುಗರ್ ಕಾರ್ಖಾನೆಗೆ ಕೇಂದ್ರದಿಂದ ಆರ್ಥಿಕ ನೆರವೂ ಇಲ್ಲ, ಎಥೆನಾಲ್ ಘಟಕ ಸ್ಥಾಪನೆಯಂತಹ ಯೋಜನೆಗಳೂ ಸಿಕ್ಕಿಲ್ಲ. ಜಿಲ್ಲೆಗೆ ಯಾವುದೇ ಮಾದರಿಯ ಕೈಗಾರಿಕೆಗಳ ಸ್ಥಾಪನೆಯ ಚಕಾರವನ್ನೇ ಎತ್ತಿಲ್ಲ. ಹಾಗಾಗಿ ಕುಮಾರಸ್ವಾಮಿ ಅವರು ಸಂಸದರಾಗಿ, ಕ್ಯಾಬಿನೇಟ್ ದರ್ಜೆ ಸಚಿವ ಸ್ಥಾನದಲ್ಲಿದ್ದರೂ ಮಂಡ್ಯಕ್ಕೆ ಸಿಕ್ಕ ಕೊಡುಗೆ ಶೂನ್ಯವಾಗಿದೆ.

ಜಿಟಿ ಜಿಟಿ ಮಳೆಗೆ ಮಂಡ್ಯ ಫುಲ್‌ ಕೂಲ್‌ ಕೂಲ್‌..!

Jul 20 2024, 01:02 AM IST
ಮೋಡ ಕವಿದ ವಾತಾವರಣ, ತುಂತುರು ಹನಿಗಳ ಸಿಂಚನ, ಆಗಾಗ ಸುರಿಯುವ ಜಿಟಿ ಜಿಟಿ ಮಳೆಯಿಂದ ಸಕ್ಕರೆ ಸೀಮೆ ಮಲೆನಾಡಾಗಿ ಪರಿವರ್ತನೆಗೊಂಡಿದೆ. ಎಲ್ಲೆಡೆ ತಂಪಾದ ವಾತಾವರಣ ನೆಲೆಸಿದ್ದು, ಇಡೀ ಮಂಡ್ಯ ಕೂಲ್‌ ಕೂಲ್‌ ಆಗಿದೆ. ಕಳೆದ ವರ್ಷ ಬರದಿಂದ ನಲುಗಿಹೋಗಿದ್ದ ಮಂಡ್ಯ ಜಿಲ್ಲೆ ಜನರಿಗೆ ಈ ವರ್ಷದ ವರುಣಾಗಮನ ಹಿತಕರವಾದ ಅನುಭವ ನೀಡಿದೆ.

ಮಂಡ್ಯ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆ ಇಲ್ಲ: ಜಿಲ್ಲಾಧಿಕಾರಿ ಡಾ.ಕುಮಾರ

Jul 19 2024, 12:46 AM IST
ಮಂಡ್ಯ ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಬೇಡಿಕೆಗಿಂತ ಹೆಚ್ಚಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಇಲ್ಲ. ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಬಗ್ಗೆ ಯಾವುದೇ ಆತಂಕ ಬೇಡ. ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು, ಕೆಆರ್‌ಎಸ್‌ನಲ್ಲಿ ಒಳ ಹರಿವು ಹೆಚ್ಚಾಗಿದೆ. ಕೃಷಿ ಸಚಿವರು ಸಹ ಬೆಳೆಗಳಿಗೆ ನೀರು ಬಿಡುಗಡೆ ಮಾಡುವ ಬಗ್ಗೆ ತಿಳಿಸಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಬಿತ್ತನೆ ಬೀಜ ವಿತರಣೆಗೆ ಸಜ್ಜಾಗಬೇಕು.

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ 1,249 ಎಕರೆ ಜಮೀನು ಗುರುತು: ಸಚಿವ ಎಂ.ಬಿ.ಪಾಟೀಲ್‌

Jul 17 2024, 12:58 AM IST
ಕೆ.ಐ.ಎ.ಡಿ.ಬಿ. ಮಂಡಳಿಯ 384ನೇ ಸಭೆಯ ಅನುಮೋದನೆಯಂತೆ ಮಳವಳ್ಳಿ ತಾಲೂಕು ಬಿ.ಜಿ.ಪುರ ಹೋಬಳಿ, ಬಾಚನಹಳ್ಳಿ, ಪಂಡಿತಹಳ್ಳಿ, ಮಂಚನಹಳ್ಳಿ ಮತ್ತು ಮಂಚನಾಪುರ ಗ್ರಾಮಗಳಲ್ಲಿ ಒಟ್ಟು 1249.22 ಎಕರೆ ಜಮೀನನ್ನು ಹೊಸದಾಗಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಪಡಿಸಲು ಕೆಐಎಡಿ ಕಾಯ್ದೆ 1966 ಕಲಂ 3(1), 1(3) ಮತ್ತು 28(1) ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಬಾಕಿ ಇದೆ.

ಆಗಸ್ಟ್ ೩೦ರಂದು ಮಂಡ್ಯ ಜಿಲ್ಲಾ ಮಟ್ಟದ ವಿಜ್ಞಾನೋತ್ಸವ

Jul 17 2024, 12:50 AM IST
ಮಂಡ್ಯ ಜಿಲ್ಲಾ ಮಟ್ಟದ ವಿಜ್ಞಾನ ಶಿಕ್ಷಕರ ಪ್ರಶಸ್ತಿಯನ್ನು ಕೊಡಮಾಡಲಾಗುತ್ತಿದ್ದು, ಇದಕ್ಕಾಗಿ ಶಿಕ್ಷಕರಿಗೆ ವಿನೂತನ ಸ್ಪರ್ಧೆ ಆಯೋಜಿಸಲಾಗಿದೆ. ಹ್ಯಾಕಥಾನ್ ಸ್ಪರ್ಧೆಯಲ್ಲಿ ವಿಜ್ಞಾನ ಶಿಕ್ಷಕರು ಸೇರಿ ಕನಿಷ್ಠ ೫ ರಿಂದ ೧೦ ಮಕ್ಕಳು ಭಾಗವಹಿಸಬಹುದು. ೪ ಗಂಟೆಗಳ ಅವಧಿಯಲ್ಲಿ ಸ್ಥಳದಲ್ಲೇ ವಿಜ್ಞಾನ ಮಾದರಿ ತಯಾರಿಸಿ ಪ್ರದರ್ಶಿಸಬೇಕು. ಈ ವಿಭಾಗದಲ್ಲಿ ಐವರು ಶಿಕ್ಷಕರನ್ನು ಆಯ್ಕೆ ಮಾಡಲಾಗುವುದು.

ಮಂಡ್ಯ ಜಿಲ್ಲೆಯ ಜನರಿಂದ ಜೆಡಿಎಸ್‌ಗೆ ಪುನರ್ಜನ್ಮ: ನಿಖಿಲ್ ಕುಮಾರಸ್ವಾಮಿ

Jul 15 2024, 01:48 AM IST
ಅತಿ ಹೆಚ್ಚು ಮತಗಳ ಅಂತರದಿಂದ ಕುಮಾರಸ್ವಾಮಿ ಅವರನ್ನು ಸಂಸದರಾಗಿ ಆಯ್ಕೆ ಮಾಡಿದ್ದಾರೆ. ಕೇಂದ್ರ ಸಚಿವರಾಗುವುದಕ್ಕೂ ಜಿಲ್ಲೆಯ ತಂದೆ-ತಾಯಂದಿರೇ ಕಾರಣ. ಇದೇ ಕಾರಣಕ್ಕಾಗಿ ಕುಮಾರಸ್ವಾಮಿ ಅವರ ಹೃದಯ ಇಲ್ಲಿನ ಜನರು ಮತ್ತು ರೈತರಿಗಾಗಿ ಸದಾ ಮಿಡಿಯುತ್ತಿರುತ್ತದೆ.

ಮಂಡ್ಯ ಜಿಲ್ಲೆಯಲ್ಲಿ 297ಕ್ಕೇರಿದ ಡೆಂಘೀ ಪ್ರಕರಣ: ಜನರಲ್ಲಿ ಭಯ

Jul 12 2024, 01:38 AM IST
ಮಂಡ್ಯ ತಾಲೂಕಿನಲ್ಲಿ ೧೫೬ ಪ್ರಕರಣ ಕಂಡುಬಂದಿದ್ದು, ಈ ಪೈಕಿ ೩೭ ನಗರ ಮತ್ತು ೧೧೯ ಗ್ರಾಮಾಂತರ ಪ್ರದೇಶದಲ್ಲಿ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಮದ್ದೂರು ತಾಲೂಕಿನಲ್ಲಿ ೪೦, ಮಳವಳ್ಳಿಯಲ್ಲಿ ೧೮, ಪಾಂಡವಪುರದಲ್ಲಿ ೧೬, ಶ್ರೀರಂಗಪಟ್ಟಣ ೩೪, ಕೆ.ಆರ್.ಪೇಟೆ ೧೭ ಹಾಗೂ ನಾಗಮಂಗಲ ತಾಲೂಕಿನಲ್ಲಿ ೧೬ ಪ್ರಕರಣಗಳು ಪತ್ತೆಯಾಗಿವೆ.

ಮಂಡ್ಯ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಗಾರ್ಮೆಂಟ್ಸ್ ಕಾರ್ಖಾನೆ ಆರಂಭಿಸಲು ಕೇಂದ್ರ ಸಚಿವ ಕುಮಾರಸ್ವಾಮಿ ಚಿಂತನೆ

Jul 09 2024, 12:46 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ರಾಜಕಾರಣವೇ ಬೇಡ ಎನ್ನುವ ಮನಸ್ಥಿತಿಗೆ ಬಂದಿದೆ. ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪರವಾಗಿ ಕ್ಷೇತ್ರದ ಮತದಾರರು ನನ್ನ ಮನವಿಯಂತೆ ಮತ ನೀಡಿದರು. ಇದು ನನ್ನೆಲ್ಲ ನೋವನ್ನು ಮರೆಸಿತು.

ಮಂಡ್ಯ ಜಿಲ್ಲಾ ಸಂಪಾದಕರ ಸಂಘಕ್ಕೆ ಎಂ.ಎಸ್.ಶಿವಪ್ರಕಾಶ್ ಅಧ್ಯಕ್ಷ

Jul 05 2024, 12:56 AM IST
ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಖಜಾಂಚಿಯಾಗಿ ಎನ್.ನಾಗೇಶ್, ಉಪಾಧ್ಯಕ್ಷರಾಗಿ ಬಸವರಾಜ್ ಹೆಗಡೆ, ಮಂಜುಳಾ ಕಿರುಗಾವಲು, ಕಾರ್ಯದರ್ಶಿಯಾಗಿ ಶಿವಕುಮಾರ್, ಎಲ್.ಸಿದ್ದರಾಜು ಅವರನ್ನು ಆಯ್ಕೆ ಮಾಡಲಾಯಿತು.

ಮಂಡ್ಯ ಜಿಲ್ಲೆಯ ಅಭಿವೃದ್ಧಿ ಯೋಜನೆ ಪಟ್ಟಿ ಸಿದ್ಧ: ಡಾ.ಎಚ್‌.ಎನ್‌.ರವೀಂದ್ರ

Jul 05 2024, 12:48 AM IST
ಇತ್ತೀಚೆಗೆ ಟಾಂಗ್ ಕೊಡುವ ರಾಜಕಾರಣ ನಡೆಯುತ್ತಿದೆ. ಇಲ್ಲಿಯವರೆಗೆ ಅಧಿಕಾರದ ರಾಜಕಾರಣ ಮಾಡಿಕೊಂಡು ಬಂದಿರುವುದರಿಂದಲೇ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ನಾಲೆ ಆಧುನೀಕರಣ ಕಾಮಗಾರಿ ಹೆಸರಲ್ಲಿ ನೀರು ಬಿಟ್ಟಿಲ್ಲ. ನಾಲೆಗಳಿಗೆ ನೀರು ಹರಿಸುವ ಹೆಚ್ಚುವರಿಯಾಗಿ 4 ಗಂಟೆ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೀಡುವ ಬಗ್ಗೆ ಆಲೋಚಿಸದೆ ಏರ್‌ಪೋರ್ಟ್ ಬಗ್ಗೆ ಚರ್ಚೆ ಮಾಡುತ್ತಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 40
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved