• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಲೆಂಜಿಂಗ್ ಫಂಡ್ ಅಭಿಯಾನದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ

Aug 26 2025, 01:02 AM IST
ಮಂಡ್ಯ ಜಿಲ್ಲೆಯ ಮೊದಲ ತ್ರೈಮಾಸಿಕದಲ್ಲಿ ಆದ್ಯತಾ ವಲಯದ ಸಾಲ ವಿತರಣೆಯಲ್ಲಿ ೩೩೪೬ ಕೋಟಿ ರು. (ಶೇ.೧೦೭) ಪ್ರಗತಿ ಸಾದಿಸಿದ್ದು, ಕೃಷಿ ವಲಯದಲ್ಲಿ ೨೪೬೪ ಕೋಟಿ ರು., ಕೈಗಾರಿಕಾ ವಲಯ ದಲ್ಲಿ ೬೫೨ ಕೋಟಿ ರು. ಇತರೆ ಸೇವಾ ವಲಯದಲ್ಲಿ ೨೩೦ ಕೋಟಿ ರು. ಸಾಲವನ್ನು ನೀಡಲಾಗಿದೆ.

ಪ್ರತ್ಯೇಕ ಪ್ರಕರಣ: ಮಂಡ್ಯ ಜಿಲ್ಲೆಯಲ್ಲಿ ಐವರು ಸಾವು

Aug 24 2025, 02:00 AM IST
ಕೆ.ಆರ್.ಪೇಟೆ ಪಟ್ಟಣದ ಬಂಡಿಹೊಳೆ ರಸ್ತೆಯ ಶ್ರೀಚೌಡೇಶ್ವರಿ ದೇವಸ್ಥಾನದ ಜಲಸೂರು ಹೆದ್ದಾರಿ ರಸ್ತೆಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಗಿರೀಶ್ ಮಟ್ಟಣ್ಣನವರ್, ಇತರರ ವಿರುದ್ಧ ಮಂಡ್ಯ ಎಸ್‌ಪಿಗೆ ದೂರು

Aug 21 2025, 01:00 AM IST
ಧರ್ಮಸ್ಥಳ ಗ್ರಾಮದಲ್ಲಿ ಅನಾಥ ಮೃತದೇಹಗಳನ್ನು ಹೂಳಿದ ವಿಚಾರಕ್ಕೆ ಸಂಬಂಸಿದಂತೆ ಅನಾಮಿಕನ ದೂರಿನ ಮೇರೆಗೆ ನಡೆಯುತ್ತಿರುವ ವಿಶೇಷ ತನಿಖಾ ತಂಡದ ತನಿಖೆಗೆ ಬಿಜೆಪಿ ಸಂಪೂರ್ಣ ಬೆಂಬಲ ಇದೆ. ಆದರೆ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಎಡಪಂಥೀಯರ ಸಹಿತ ಸಾಮಾಹಿತ ಜಾಲತಾಣಗಳಲ್ಲಿ ತೇಜೋವಧೆ ನಡೆಯುತ್ತಿದೆ.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಗೆ ಜಿ.ಬಿ.ಶಿವಕುಮಾರ್ ನೂತನ ಸಾರಥಿ

Aug 21 2025, 01:00 AM IST
ಕಾವೇರಿ ಚಳವಳಿಯ ಹೆಗ್ಗುರುತಾಗಿ ಮಾಜಿ ಸಂಸದ ಜಿ.ಮಾದೇಗೌಡರ ನೇತೃತ್ವದಲ್ಲಿ ರಚನೆಗೊಂಡಿದ್ದ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮೂವತ್ತ ಮೂರು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪುನಾರಚನೆಗೊಂಡಿದೆ. ಸಮಿತಿಯ ನೂತನ ಅಧ್ಯಕ್ಷರಾಗಿ ಮಾಜಿ ಶಾಸಕ ಜಿ.ಬಿ.ಶಿವಕುಮಾರ್ ಆಯ್ಕೆಗೊಂಡಿದ್ದಾರೆ.

ಮಂಡ್ಯ ಜಿಲ್ಲಾದ್ಯಂತ ಸೆ.10ರಿಂದ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ಡಾ.ಕುಮಾರ

Aug 20 2025, 01:30 AM IST
ಸಮೀಕ್ಷೆ ಕೈಗೊಳ್ಳಲು 7 ತಾಲೂಕಿಗೆ ಒಬ್ಬರಂತೆ ಸಮೀಕ್ಷೆದಾರರನ್ನು ನೇಮಕ ಮಾಡಲಾಗಿದೆ. ಅವರಿಗೆ ಈಗಾಗಲೇ ತರಬೇತಿ ಸಹ ನೀಡಲಾಗಿದೆ. ಸಮೀಕ್ಷೆದಾರರು ತಾಲೂಕು ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಲಿದೆ. ಲಿಂಗತ್ವ ಅಲ್ಪಸಂಖ್ಯಾತರು ಆಸ್ಪತ್ರೆಗೆ ಭೇಟಿ ನೀಡಿ ನಿಖರ ಮಾಹಿತಿ ನೀಡಿ.

ಮಂಡ್ಯ ವಿವಿ ಕ್ಯಾಂಪಸ್‌ಗೆ ವಿಶ್ವಗಂಗೋತ್ರಿ ಎಂದು ನಾಮಕರಣ: ಪಿ.ರವಿಕುಮಾರ್

Aug 19 2025, 01:00 AM IST
ಮಂಡ್ಯ ವಿಶ್ವವಿದ್ಯಾನಿಲಯವನ್ನುಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ ಉತ್ತರ ನೀಡಿದ್ದಾರೆ. ಹಾಗಾಗಿ ಇದು ಮುಚ್ಚುವಂತಹ ಶಿಕ್ಷಣ ಸಂಸ್ಥೆಯಲ್ಲ, ಇದನ್ನು ಮುನ್ನಡೆಸಿಕೊಂಡು ಹೋಗುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

ಶೀಘ್ರವೇ ಮಂಡ್ಯ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೇಂದ್ರ ಸಚಿವ ಎಚ್‌ಡಿಕೆ ಸೂಚನೆ

Aug 19 2025, 01:00 AM IST
ಕೆಲ ತಿಂಗಳ ಹಿಂದೆ ಉತ್ತಮ ಮಳೆಯಾಗಿ ಜಲಾಶಯ ಭರ್ತಿ ಆಗಿತ್ತು. ಆಗ ಕೆರೆಗಳಿಗೆ ನೀರು ತುಂಬಿಸುವಂತೆ ತಿಳಿಸಲಾಗಿತ್ತು. ಮಂಡ್ಯ ದಿಶಾ ಸಭೆಯಲ್ಲಿಯೂ ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿತ್ತು. ಆದರೆ, ತಮ್ಮ ಭಾಗದ ಕೆರೆಗಳನ್ನು ತುಂಬಿಸಿಲ್ಲ ಎಂದು ಹಲವಾರು ಕಡೆಗಳಿಂದ ರೈತರು ತಮ್ಮ ಗಮನಕ್ಕೆ ತಂದಿದ್ದಾರೆ.

ಮಂಡ್ಯ ಜಿಲ್ಲೆಯ ವಿಷ್ಣು ದೇವಾಲಯಗಳಲ್ಲಿ ಶ್ರಾವಣ ಸಂಭ್ರಮ

Aug 17 2025, 01:35 AM IST
ಮಂಡ್ಯ ತಾಲೂಕಿನ ಸಾತನೂರು ಶ್ರೀಕಂಬದ ನರಸಿಂಹಸ್ವಾಮಿ ದೇವಾಲಯದಲ್ಲಿ ಕೊನೆಯ ಶ್ರಾವಣ ಶನಿವಾರದ ಅಂಗವಾಗಿ ಬೆಳಗ್ಗೆಯಿಂದಲೇ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿತ್ತು. ಶ್ರೀನರಸಿಂಹಸ್ವಾಮಿ ವಿಗ್ರಹಕ್ಕೆ ವಿವಿಧ ಬಗೆಯ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.

ಮಂಡ್ಯ ಯೂತ್ ಗ್ರೂಪ್‌ನಿಂದ ಸಾವಿರ ಅಡಿ ಬೃಹತ್ ತಿರಂಗ ಪ್ರದರ್ಶನ

Aug 16 2025, 12:00 AM IST
ಡಿಜೆಯಲ್ಲಿ ಮೊಳಗುತ್ತಿದ್ದ ದೇಶಭಕ್ತಿ ಗೀತೆಗಳೊಂದಿಗೆ ಬೃಹತ್ ತಿರಂಗ ವಿವಿಧ ರಸ್ತೆಗಳಲ್ಲಿ ಸಾಗುತ್ತಿದ್ದ ವೇಳೆ ಸಾವಿರಾರು ಸಾರ್ವಜನಿಕರು ರಸ್ತೆ ಬದಿಯಲ್ಲಿ ನಿಂತು ತಿರಂಗ ವೀಕ್ಷಿಸಿದರು. ಗರ್ಭಿಣಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಯಾಶಿಕಾ ಅನಿಲ್ ಭಾರತ ಮಾತೆಯ ರೂಪದಲ್ಲಿ ಧ್ವಜ ಹಿಡಿದು ತಿರಂಗ ಯಾತ್ರೆಯನ್ನು ಮುನ್ನಡೆಸಿದರು.

ಮಂಡ್ಯ ಕ್ಯಾನ್ಸರ್ ಆಸ್ಪತ್ರೆಗೆ ಶೀಘ್ರ ಚಾಲನೆ: ಡಾ.ಪಿ.ನರಸಿಂಹಸ್ವಾಮಿ

Aug 14 2025, 01:00 AM IST
ಕ್ಯಾನ್ಸರ್ ಆಸ್ಪತ್ರೆಯನ್ನು ೪೫ ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ೧೭.೪೦ ಕೋಟಿ ರು. ಮೌಲ್ಯದ ಲಿನಾಕ್, ಬ್ರೇಕಿ ಥೆರಪಿ, ಮೌಡ್ಸ್ ಚಿಕಿತ್ಸಾ ಉಪಕರಣಗಳು ಆಸ್ಪತ್ರೆಗೆ ಬಂದಿದ್ದು, ಬಂಕರ್, ಎಲೆಕ್ಟ್ರಿಕ್ ಕಾಮಗಾರಿ ಪೂರ್ಣಗೊಂಡ ಬಳಿಕ ಈ ಯಂತ್ರೋಪಕರಣಗಳನ್ನು ಅಳವಡಿಸಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 44
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved