• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ವಿವಿ ವಿಲೀನಗೊಳಿಸಿದರೆ ಹೋರಾಟ ಖಚಿತ: ಡಾ.ವೈ.ಎಸ್.ಸಿದ್ದರಾಜು ಎಚ್ಚರಿಕೆ

Feb 19 2025, 12:46 AM IST
ಮಂಡ್ಯ ಜಿಲ್ಲೆಯ ಗಡಿ ಭಾಗದಿಂದ ಸುಮಾರು ೮೫ ರಿಂದ ೯೬ ಕಿಮೀನಿಂದ ವಿದ್ಯಾರ್ಥಿಗಳು ಮಂಡ್ಯ ವಿವಿಗೆ ಪ್ರತಿನಿತ್ಯ ವ್ಯಾಸಂಗ ಮಾಡಲು ಬರುತ್ತಿದ್ದಾರೆ. ಬಹುಪಾಲು ವಿದ್ಯಾರ್ಥಿಗಳು ಹಳ್ಳಿಗಳಿಂದಲೇ ಬರುತ್ತಿರುವುದು ಕಷ್ಟಕರವಾಗಿದ್ದು, ಒಂದು ವೇಳೆ ವಿವಿ ಮೈಸೂರು ವಿವಿಯೊಂದಿಗೆ ವಿಲೀನಗೊಳಿಸಿದರೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಘೋರ ಅನ್ಯಾಯ ಮಾಡಿದಂತಾಗುತ್ತದೆ ಎಂದು ಕಿಡಿಕಾರಿದರು.

ಮಂಡ್ಯ ನಗರದಲ್ಲಿ ಸಮಗ್ರ ಕೃಷಿ ವಿವಿ ಸ್ಥಾಪಿಸುವಂತೆ ರೈತ ಸಂಘ ಆಗ್ರಹ

Feb 18 2025, 12:32 AM IST
ರಾಜ್ಯ ಸರ್ಕಾರ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಎಂದು ವಿಂಗಡಿಸಿ ಪ್ರತ್ಯೇಕ ವಿವಿಗಳನ್ನು ಸ್ಥಾಪಿಸಿ ವಿಶ್ವ ವಿದ್ಯಾಲಯಗಳ ಪರಿಕಲ್ಪನೆಯ ಮಹತ್ವವನ್ನು ಕುಗ್ಗಿಸಿದೆ. ನೆರೆಯ ತಮಿಳುನಾಡು ನಮ್ಮ ರಾಜ್ಯಕ್ಕಿಂತಲೂ ಹೆಚ್ಚು ವಿಸ್ತಾರವಾಗಿದೆ. ಆದರೆ ಅಲ್ಲಿ ಒಂದೇ ಒಂದು ಕೃಷಿ ವಿಶ್ವ ವಿದ್ಯಾಲಯವಿದೆ. ತಮಿಳು ನಾಡಿನ ಕೃಷಿ ವಿ.ವಿ ಬಗ್ಗೆ ರಾಜ್ಯ ಸರ್ಕಾರ ಅಧ್ಯಯನ ಮಾಡಬೇಕು ಎಂದು ಆಗ್ರಹಿಸಿದರು.

ಮೈಸೂರು ವಿವಿ ಘನತೆ ಉಳಿಸಲು ಮಂಡ್ಯ ವಿವಿ ವಿಲೀನ: ಸಚಿವ ಚಲುವರಾಯಸ್ವಾಮಿ

Feb 15 2025, 12:33 AM IST
ಮಂಡ್ಯ ವಿವಿಯನ್ನು ಮೈಸೂರು ವಿವಿ ಜೊತೆ ವಿಲೀನಗೊಳಿಸುವುದಕ್ಕೆ ಹಣಕಾಸಿನ ಕೊರತೆಯೂ ಮತ್ತೊಂದು ಕಾರಣ. ಮಂಡ್ಯ ವಿಶ್ವವಿದ್ಯಾಲಯ ಸ್ಥಾಪನೆಯಾಗಿ ಐದು ವರ್ಷ ಕಳೆದರೂ ಪರಿಪೂರ್ಣ ವಿಶ್ವವಿದ್ಯಾಲಯವಾಗಲು ಸಾಧ್ಯವಾಗಿಲ್ಲ. ಯುಜಿಸಿಯಿಂದ ಅನುದಾನ ಕೊಡುತ್ತಿಲ್ಲ. ರಾಜ್ಯದಿಂದ ಅನುದಾನಕ್ಕೆ ಅವಕಾಶವಿಲ್ಲ.

ಮಂಡ್ಯ: ಮೂರನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತ ಅಧಿಕಾರಿಗಳು ಧರಣಿ ಸತ್ಯಾಗ್ರಹ

Feb 13 2025, 12:49 AM IST
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನಶ್ರೇಣಿ ನಿಗಪಡಿಸಿ ಆದೇಶ ನೀಡುವುದು. ಸೇವಾ ವಿಷಯಗಳಿಗೆ ಸಂಬಂಸಿದಂತೆ ಸೌಲಭ್ಯಗಳನ್ನು ಕಲ್ಪಿಸುವುದು. ಅಂತರ ಜಿಲ್ಲಾ ವರ್ಗಾವಣೆಯ ಕೆಸಿಎಸ್‌ಆರ್ ನಿಯಮ ೧೬ಎರ ಉಪಖಂಡ (೨)ನ್ನು ಮರುಸ್ಥಾಪಿಸಿ.

ಮಂಡ್ಯ ವಿವಿ ವಿಲೀನ: ಮುಖಂಡರಿಂದ ಹೋರಾಟದ ಎಚ್ಚರಿಕೆ

Feb 13 2025, 12:48 AM IST
ಶೈಕ್ಷಣಿಕವಾಗಿ ಅಭಿವೃದ್ಧಿಯ ಪಥದತ್ತ ಸಾಗುತ್ತಿರುವ ಮಂಡ್ಯ ವಿಶ್ವವಿದ್ಯಾಲಯವನ್ನು ಮತ್ತೆ ಮೈಸೂರು ವಿಶ್ವ ವಿದ್ಯಾಲಯದೊಂದಿಗೆ ವಿಲೀನಗೊಳಿಸಲು ನಡೆಸುತ್ತಿರುವ ಸರ್ಕಾರದ ಪ್ರಯತ್ನವನ್ನು ವಿವಿಧ ಸಂಘ-ಸಂಸ್ಧೆಗಳ ಮುಖಂಡರು ತೀವ್ರವಾಗಿ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದರು.

ಮೈಸೂರು ವಿವಿಯೊಂದಿಗೆ ಮಂಡ್ಯ ವಿವಿ ವಿಲೀನ...?

Feb 13 2025, 12:48 AM IST
ಮೈಸೂರು ವಿಶ್ವ ವಿದ್ಯಾಲಯದ ಅಧೀನದಲ್ಲಿದ್ದ ಮಂಡ್ಯ ಜಿಲ್ಲೆ ಪೂರ್ಣ ಪ್ರಮಾಣದ ವಿಶ್ವವಿದ್ಯಾಲಯವಾಗಿ ಏಳು ವರ್ಷಗಳ ಹಿಂದೆ ಹೊರಹೊಮ್ಮಿತ್ತು. ವಿಶ್ವವಿದ್ಯಾಲಯಕ್ಕೆ ಅಗತ್ಯವಿರುವ ಸೌಲಭ್ಯಗಳು, ಬೋಧಕ-ಬೋಧಕೇತರ ಸಿಬ್ಬಂದಿ ನೇಮಕಕ್ಕೆ ಸರ್ಕಾರಗಳು ತೋರಿದ ನಿರ್ಲಕ್ಷ್ಯದಿಂದಾಗಿ ವಿಶ್ವ ವಿದ್ಯಾಲಯ ಪ್ರಗತಿಯತ್ತ ಮುನ್ನಡೆಯಲೇ ಇಲ್ಲ. ಇದೀಗ ರಾಜ್ಯ ಸರ್ಕಾರ ಮಂಡ್ಯ ವಿಶ್ವ ವಿದ್ಯಾಲಯವನ್ನು ಮತ್ತೆ ಮೈಸೂರು ವಿಶ್ವ ವಿದ್ಯಾಲಯದೊಂದಿಗೆ ವಿಲೀನಗೊಳಿಸುವ ತೀರ್ಮಾನಕ್ಕೆ ಮುಂದಾಗಿದೆ.

ಮಂಡ್ಯ: ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಧರಣಿ

Feb 11 2025, 12:46 AM IST
ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಅಲ್ಮೇರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್/ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸುವಂತೆ ಒತ್ತಾಯ.

ಮಂಡ್ಯ ಕಸಬಾ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

Feb 09 2025, 01:17 AM IST
ಐದು ವರ್ಷದ ಆಡಳಿತ ಮಂಡಳಿಯ ಚುನಾವಣೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದಕ್ಕೆ ಮಂಡ್ಯ ನಗರ, ಕಲ್ಲಹಳ್ಳಿ, ಹೊಸಹಳ್ಳಿ, ಚಿಕ್ಕೇಗೌಡನದೊಡ್ಡಿ, ಚಿಕ್ಕಮಂಡ್ಯ, ಚಿಂದಗಿರಿದೊಡ್ಡಿಯ ಸಹಕಾರಿ ಬಂಧುಗಳು ಸಹಕಾರ ನೀಡಿದ್ದಾರೆ. ಸಂಘಕ್ಕೆ ಆಯ್ಕೆ ಬಯಸಿ ಹಲವರು ಅರ್ಜಿ ಸಲ್ಲಿಸಿದ್ದರು.

ಮಂಡ್ಯ ತಾಲೂಕಿನ ಹೊಳಲಿನಲ್ಲಿ ವಿವಿಧ ದೇವರುಗಳ ಪ್ರತಿಷ್ಠಾಪನೆ

Feb 09 2025, 01:17 AM IST
ಮಂಡ್ಯ ತಾಲೂಕಿನ ಹೊಳಲು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಮುನೇಶ್ವರ ಸ್ವಾಮಿ, ಶ್ರೀಪಾರ್ವತಮ್ಮ ದೇವಿ, ಶ್ರೀದೊಡ್ಡಮ್ಮತಾಯಿ ಹಾಗೂ ಶ್ರೀಚಿಕ್ಕಮ್ಮ ದೇವಿ ದೇವಸ್ಥಾನ ದೇವರ ವಿಗ್ರಹ ಪ್ರತಿಷ್ಠಾಪನೆ. ದೇವತಾ ಕಾರ್ಯಕ್ರಮ ನಡೆಸಿಕೊಟ್ಟ ಅರ್ಚಕರಾದ ಮಂಜು ಉಡುಪ, ತಂಡದವರು.

ಮಂಡ್ಯ : ಡಿಸೆಂಬರ್ ವೇಳೆಗೆ ಬೃಹತ್‌ ಉದ್ಯೋಗ ಮೇಳ - ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Feb 08 2025, 12:35 AM IST

ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದ ಉದ್ಯೋಗ ಮೇಳ ನಡೆಸುವ ಮೂಲಕ ಜಿಲ್ಲೆಯ ಏಳೂ ತಾಲೂಕಿನ ನಿರುದ್ಯೋಗಿ ಯುವಕ- ಯುವತಿಯರಿಗೆ ಉದ್ಯೋಗ ದೊರಕಿಸಿಕೊಡುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved