ವಕ್ಫ್ ಬೋರ್ಡ್ ವಿರುದ್ಧ ಮಂಡ್ಯ ರಕ್ಷಣಾ ವೇದಿಕೆಯಿಂದ ಉರುಳು ಸೇವೆ
Jan 12 2025, 01:18 AM ISTಈ ಹಿಂದಿನ ಸರ್ಕಾರಗಳು ಬಹುತೇಕ ರೈತರ ಕಣ್ಣೀರೊರೆಸುವ ಕೆಲಸ ಮಾಡುತ್ತಿದ್ದವು, ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಕಣ್ಣಲ್ಲಿ ರಕ್ತ ಬರಿಸುವಂತೆ ನಡೆದುಕೊಳ್ಳುತ್ತಿದೆ. ನಮ್ಮ ತಾತ, ಮುತ್ತಾತಂದಿರ ಕಾಲದಿಂದಲೂ ಬೇಸಾಯ ಮಾಡಿಕೊಂಡು ಬರುತ್ತಿರುವ ಜಮೀನಿನ ಆರ್ಟಿಸಿಗಳಲ್ಲಿ ವಕ್ಫ್ ಬೋರ್ಡ್ ಎಂಬ ಗುಮ್ಮನನ್ನು ರೈತರ ಜಮೀನು ಹಾಗೂ ಐತಿಹಾಸಿಕ ಕಟ್ಟಡಗಳಲ್ಲಿ ಸೇರಿಸುತ್ತಿರುವುದು ವಿಪಾರ್ಯಾಸ.