• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಂಗಭೂಮಿ ಜೀವನದ ಮೌಲ್ಯ ಹೇಳುವ ವಿಶ್ವವಿದ್ಯಾಲಯ: ಚಲನಚಿತ್ರ ನಟ ಮಂಡ್ಯ ರಮೇಶ್

Nov 28 2024, 12:35 AM IST
ಜೀವನದ ಎಲ್ಲಾ ಅಯಾಮದ ಮೌಲ್ಯಗಳನ್ನು ಕಲಿಸಿ, ಬದುಕಿನ ಶೈಲಿಯನ್ನೇ ಬದಲಿಸುವ ಏಕೈಕ ವಿಶ್ವವಿದ್ಯಾಲಯ ರಂಗಭೂಮಿ ಎಂದು ರಂಗಭೂಮಿ ಹಾಗೂ ಚಲನಚಿತ್ರ ನಟ ಮಂಡ್ಯ ರಮೇಶ್ ಹೇಳಿದರು. ಚಾಮರಾಜನಗರದಲ್ಲಿ ಮೂರು ದಿನಗಳ ರಂಗೋತ್ಸವ-2024ನ್ನು ಉದ್ಘಾಟಿಸಿ ಮಾತನಾಡಿದರು.

ಮಂಡ್ಯ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ

Nov 27 2024, 01:06 AM IST
ನಮ್ಮ ಸ್ವತಂತ್ರ ಭಾರತದ ಎಲ್ಲಾ ನಾಯಕರು ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಕರಡು ಸಮಿತಿ ಅಧ್ಯಕ್ಷರಾಗಿ ಹಲವಾರು ವಿದ್ವತ್ತನ್ನು ಗಳಿಸಿ ಹಲವಾರು ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತವನ್ನು ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮಾಡಿದ್ದಾರೆ.

ಮಂಡ್ಯ ನಗರಸಭೆಯಲ್ಲಿ ಸಂವಿಧಾನ ದಿನಾಚರಣೆ

Nov 27 2024, 01:03 AM IST
ಮಹತ್ವದ ಸಂವಿಧಾನವನ್ನು ಕೊಡುಗೆಯಾಗಿ ನೀಡಿರುವ ಅಂಬೇಡ್ಕರ್ ಅವರನ್ನು ವಿಶ್ವಜ್ಞಾನಿ ಎಂದು ಬಣ್ಣಿಸಲಾಗಿದೆ. ಸಮಾಜದ ಎಲ್ಲ ಜನರ ಕಷ್ಟಗಳನ್ನು ಅರಿತಿದ್ದ ಅಂಬೇಡ್ಕರ್ ಯಾರೊಬ್ಬರಿಗೂ ಅನ್ಯಾಯವಾಗದ ರೀತಿಯಲ್ಲಿ ಅವಕಾಶಗಳನ್ನು ಕಲ್ಪಿಸಿಕೊಟ್ಟಿದ್ದಾರೆ.

ಮಂಡ್ಯ : ವಿವಾದಕ್ಕೆ ಸಿಲುಕಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಜಾಗ’...!

Nov 26 2024, 12:48 AM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಂಡಿರುವ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಸ್ಥಳ ಇದೀಗ ವಿವಾದಕ್ಕೆ ಸಿಲುಕಿದೆ. ಸಾಹಿತ್ಯ ಸಮ್ಮೇಳನ ನಡೆಸಲು ಗುರುತಿಸಿರುವ ಪ್ರದೇಶದಲ್ಲಿರುವ 27 ಎಕರೆ ಪ್ರದೇಶ ಜಿಲ್ಲಾ ಪೊಲೀಸ್ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿದ ಆಸ್ತಿ ಎಂದು ದೂರು 

ಮಂಡ್ಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸೂತ್ರಧಾರರಾಗಿದ್ದ ಗೊ. ರು. ಚನ್ನಬಸಪ್ಪ..!

Nov 21 2024, 01:04 AM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಗೊ.ರು. ಚನ್ನಬಸಪ್ಪ ಅವರು 1993 ರಲ್ಲಿ ಮಂಡ್ಯದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸೂತ್ರಧಾರರಾಗಿ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮಂಡ್ಯ ತಾಲೂಕಿನ ಶಿವಳ್ಳಿ, ಪಣಕನಹಳ್ಳಿ ಹಾಗೂ ನಗರದ ಸಂತೆಮಾಳದಲ್ಲಿ ಪ್ರತ್ಯೇಕ ಪ್ರಕರಣ - ಮೂವರು ಅಪರಿಚಿತ ವ್ಯಕ್ತಿಗಳ ಶವ ಪತ್ತೆ

Nov 21 2024, 01:04 AM IST
ಮಂಡ್ಯ ತಾಲೂಕು ಶಿವಳ್ಳಿ ಕರಿಕಲ್ಲು ಹತ್ತಿರದ ಭೈರವೇಶ್ವರ ದೇವಸ್ಥಾನದ ಮುಂದಿನ ಅರಳಿಕಟ್ಟೆ ಬಳಿ ಅಪರಿಚಿತ ಗಂಡಸಿನ ಶವ ಪತ್ತೆ, ಪಣಕನಹಳ್ಳಿ ರಸ್ತೆಯಲ್ಲಿ ಹಾಗೂ ಸಂತೆಮಾಳದ ಯೋಗನರಸಿಂಹ ಸಾಮಿಲ್ ನಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ.

ಗೊ.ರು.ಚನ್ನಬಸಪ್ಪಗೆ ಒಲಿದ ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪಟ್ಟ

Nov 21 2024, 01:02 AM IST
ಮಂಡ್ಯದಲ್ಲಿ ಡಿ.20 ರಿಂದ 22ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಜನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ (ಗೊರುಚ) ಆಯ್ಕೆಯಾಗಿದ್ದಾರೆ.

ರಾಜ್ಯದಲ್ಲಿಆಪರೇಷನ್‌ ಕಮಲಕ್ಕೆ ಸಂಬಂಧಿಸಿ ಮಂಡ್ಯ ಶಾಸಕ ಪಿ. ರವಿಕುಮಾರ್‌ ಮತ್ತೆ ‘ಬಾಂಬ್‌’

Nov 19 2024, 12:46 AM IST

ರಾಜ್ಯದಲ್ಲಿ ಆಪರೇಷನ್‌ ಕಮಲಕ್ಕೆ ಸಂಬಂಧಿಸಿ ಮಂಡ್ಯ ಶಾಸಕ ಪಿ.ರವಿಕುಮಾರ್‌(ಗಣಿಗ ರವಿ) ಮತ್ತೆ ‘ಬಾಂಬ್‌’ ಸಿಡಿಸಿದ್ದಾರೆ. ಯಾವ್ಯಾವ ಹೋಟೆಲ್, ಏರ್‌ಪೋರ್ಟ್, ಗೆಸ್ಟ್ ಹೌಸ್‌ನಲ್ಲಿ ಸಂಪರ್ಕಿಸಿದ್ದಾರೆ ಎಂಬೆಲ್ಲ ಮಾಹಿತಿ ಇದೆ ಎಂದು ಹೇಳಿದ್ದಾರೆ.

ಮಂಡ್ಯ: ತಮಿಳು ಕಾಲೋನಿ ಸರ್ವೇಗೆ ಬಹುತೇಕರ ಒಪ್ಪಿಗೆ

Nov 18 2024, 12:02 AM IST
ಮಂಡ್ಯ ನಗರದ ಚಿಕ್ಕಮಂಡ್ಯ ಸರ್ವೇ ನಂ.೫೦೭ರಲ್ಲಿ ರಾಜೀವ್ ಆವಾಸ್ ಯೋಜನೆಯಡಿ ನಿರ್ಮಿಸಿರುವ ೫೭೬ ಮನೆಗಳಿಗೆ ತಮಿಳು ಕಾಲೋನಿ ಕೊಳಚೆ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸುವ ಸಂಬಂಧ ನಡೆಸಲಾದ ಸಭೆಯಲ್ಲಿ ಸರ್ವೇ ಕಾರ್ಯ ಮತ್ತು ಫಲಾನುಭವಿಗಳ ಆಯ್ಕೆಗೆ ಅಡ್ಡಿಪಡಿಸುವುದಿಲ್ಲವೆಂದು ನಿವಾಸಿಗಳ ಪೈಕಿ ಹಲವರು ಹೇಳಿದರೇ, ಕೆಲವರು ಸರ್ವೇ ಕಾರ್ಯಕ್ಕೆ ನಾವು ಅವಕಾಶವನ್ನೇ ನೀಡುವುದಿಲ್ಲವೆಂದು ನೇರವಾಗಿ ಹೇಳಿದರು.

ಮಂಡ್ಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ವಿಚಾರವಾಗಿ ಸರ್ವಾಧಿಕಾರಿ ಧೋರಣೆ : ಜಯಪ್ರಕಾಶ ಗೌಡ

Nov 15 2024, 12:35 AM IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನ ವಿಚಾರವಾಗಿ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ. ಜಿಲ್ಲಾಡಳಿತ ನೀಡಿರುವ ಸಲುಗೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಆರೋಪಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 37
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved