• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧ್ವಾನ, ಆಶಯಗಳೊಂದಿಗೆ ಮಂಡ್ಯ ಸಮ್ಮೇ‍ಳನಕ್ಕೆ ತೆರೆ - ಅಕ್ಷರ ಜಾತ್ರೆ ಮುಗಿಸಿ ಬಳ್ಳಾರಿಯತ್ತ ರಥ ಮುಖ

Dec 23 2024, 07:51 AM IST

ಕನ್ನಡ ಭಾಷೆಯಾಗಲಿ, ರಾಷ್ಟ್ರಕವಿಗಳ ಹೆಸರು ಘೋಷಣೆಯಾಗಲಿ, ಕನ್ನಡ ಶಾಲೆಗಳು ಅಭಿವೃದ್ಧಿಯಾಗಲಿ, ಹಳೇ ನಿರ್ಣಯಗಳು ಜಾರಿಯಾಗಲಿ ಮುಂತಾದ ಆಶಯಗಳನ್ನು ಹೊತ್ತುಕೊಂಡು, ಸಮ್ಮೇಳನದ ರಥ ಬಳ್ಳಾರಿಯತ್ತ ಮುಖ ಮಾಡಿತು

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊದಲ ಬಾರಿ ಪಟ್ಟು ಬಿಡದೆ ಬಾಡೂಟ ಬಡಿಸಿದ ಮುಖಂಡರು

Dec 23 2024, 01:03 AM IST

 ಕನ್ನಡ ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಮಂಡ್ಯದಲ್ಲಿ ಸಂಘಟಕರ ವಿರೋಧವನ್ನೂ ಲೆಕ್ಕಿಸದೆ ಕೆಲ ಮುಖಂಡರು ಸಾರ್ವಜನಿಕರಿಗೆ ಬಾಡೂಟ ವಿತರಿಸಿ ಸರ್ಕಾರಕ್ಕೆ ಸೆಡ್ಡು ಹೊಡೆದರು.

ಕನ್ನಡ ಶಾಲೆ ಸೌಕರ್ಯ ಪರ ಸಕ್ಕರೆ ನಾಡು ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ

Dec 23 2024, 01:03 AM IST
ಸಕ್ಕರೆ ನಾಡು, ಕಾವೇರಿ ಸೀಮೆ ಮಂಡ್ಯದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆಬಿದ್ದಿದ್ದು, ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗಣಿ ನಾಡು, ತುಂಗಭದ್ರಾ ತೀರದ ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶಕ್ತಿ ಯೋಜನೆ ಸಾಥ್‌ : ಜನಸಾಗರ

Dec 22 2024, 01:34 AM IST

ಸರ್ಕಾರದ ಶಕ್ತಿ ಯೋಜನೆ ಒಂದೆಡೆಯಾದರೆ, ಸಮ್ಮೇಳನಕ್ಕೆ ಬರುವವರಿಗೆ ಉಚಿತ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ್ದ ಹಿನ್ನೆಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 2ನೇ ದಿನ ಜನಸಾಗರವೇ ಹರಿದು ಬಂದಿತು.

ಮಂಡ್ಯ ಗತ್ತು, ಊಟದ ಗಮ್ಮತ್ತು ..! ಅಚ್ಚುಕಟ್ಟಾದ ಸಾಹಿತ್ಯ ಸಮ್ಮೇಳನ ಊಟದ ವ್ಯವಸ್ಥೆಗೆ ಜನರ ಪ್ರಶಂಸೆ

Dec 21 2024, 09:39 AM IST

ಆತಿಥ್ಯಕ್ಕೆ ಮಂಡ್ಯ ಹೆಸರುವಾಸಿ ಎಂಬುದನ್ನು ಸಾಹಿತ್ಯ ಸಮ್ಮೇಳನ ಸಾಬೀತುಪಡಿಸಿದೆ. ರುಚಿಕಟ್ಟಾದ ಊಟ, ಅಚ್ಚುಕಟ್ಟಾದ ವ್ಯವಸ್ಥೆ ಜನಮೆಚ್ಚುಗೆಗೆ ಪಾತ್ರವಾಗಿದೆ.

ಶಾಸನಕ್ಕೆ ಡಿಜಿಟಲ್ ಸ್ಪರ್ಶ: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಅಕ್ಷರ ಭಂಡಾರ’

Dec 21 2024, 01:18 AM IST
ಸಮ್ಮೇಳನದಲ್ಲಿಪುಸ್ತಕ ಪ್ರದರ್ಶನದ ಎ ವಿಭಾಗದಲ್ಲಿ 49, 50ನೇ ಮಳಿಗೆಯಲ್ಲಿ ದಿ ಮಿಥಿಕ್‌ ಸೊಸೈಟಿ ಆಯೋಜಿಸಿದ ಪ್ರದರ್ಶನದಲ್ಲಿ ಪ್ರಾಚೀನ ಕನ್ನಡ ಲಿಪಿಗಳ‌ ಮೊಟ್ಟ ಮೊದಲ ಡಿಜಿಟಲ್ ಕಣಜ ‘ಅಕ್ಷರಭಂಡಾರ’ ಸಾಫ್ಟ್‌ವೇರ್‌ ಅನುಭವ ಲಭ್ಯ. ಪ್ರಾತ್ಯಕ್ಷಿಕೆ ಮೂಲಕ ಪ್ರಾಚೀನ ಕನ್ನಡದ ಸೊಗಡನ್ನು ಆನಂದಿಸಬಹುದು.

ಮಂಡ್ಯ ನಗರಕ್ಕೆ ಗೊ.ರು.ಚನ್ನಬಸಪ್ಪ ಭೇಟಿ, ಭವ್ಯ ಸ್ವಾಗತ

Dec 20 2024, 12:47 AM IST
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪ ನಗರಕ್ಕೆ ಭೇಟಿ ನೀಡಿದ ವೇಳೆ ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್, ರೋರ್ಸ್ ಸಂಸ್ಥೆ ವತಿಯಿಂದ ಸ್ವಾಗತಿಸಲಾಯಿತು.

ಮಂಡ್ಯ ಕಬ್ಬಿಗೆ ಹೆಚ್ಚು ಬೆಲೆ ಕೊಡಲಾಗದು: ರಾಜ್ಯ ಸರ್ಕಾರ

Dec 18 2024, 12:47 AM IST
ಇಡೀ ದೇಶದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ ಉತ್ತರಪ್ರದೇಶ, ಮಹಾರಾಷ್ಟ್ರದ ನಂತರ ಕರ್ನಾಟಕ ರಾಜ್ಯವಿದೆ. ಉತ್ತರ ಪ್ರದೇಶದಲ್ಲಿ ಸಾರಿಗೆ ವೆಚ್ಚ ಕಡಿಮೆ ಇರುವುದರಿಂದ ಅಲ್ಲಿ ಕಬ್ಬಿಗೆ ಹೆಚ್ಚಿನ ದರ ನೀಡಲಾಗುತ್ತದೆ. ಆದರೆ ದಕ್ಷಿಣ ರಾಜ್ಯಗಳಿಗೆ ಸಾರಿಗೆ ವೆಚ್ಚ ಹೆಚ್ಚು ಬರುವುದರಿಂದ ಕಬ್ಬಿಗೆ ಹೆಚ್ಚಿನ ದರ ನೀಡಲು ಆಗುವುದಿಲ್ಲ.

ಸಾಹಿತ್ಯ ಸಮ್ಮೇಳನದಲ್ಲೇ ಮಂಡ್ಯ ಆಸ್ಮಿತೆಗೆ ಧಕ್ಕೆ!!! ಬಾಡೂಟ ಇಲ್ಲ ಎಂದಿದ್ದಕ್ಕೆ ಕೋಳಿಗಳು ಫುಲ್‌ ಖುಷ್‌

Dec 16 2024, 11:57 AM IST

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರಂಭಕ್ಕೆ ಮುನ್ನವೇ ಚರ್ಚಾಗೋಷ್ಠಿ ಆರಂಭವಾಗಿದೆ. ಬಾಡೂಟ ಕುರಿತ ಬೇಕು? ಬೇಡಗಳೇ ಚರ್ಚೆಯ ಪ್ರಧಾನ ವಿಷಯ ಎಂಬುದು ಈ ಬಾರಿಯ ವಿಶೇಷ.

ಮಂಡ್ಯ ಜಿಲ್ಲೆ ಗಡಿಭಾಗದಲ್ಲಿ ಎಸ್.ಎಂ.ಕೃಷ್ಣರಿಗೆ ಗೌರವ ಸಮರ್ಪಣೆ

Dec 12 2024, 12:32 AM IST
ಇಹಲೋಕ ತ್ಯಜಿಸಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರ ಹೊತ್ತ ವಾಹನ ಚನ್ನಪಟ್ಟಣದ ಮೂಲಕ ಮೆರವಣಿಯಲ್ಲಿ ಜಿಲ್ಲೆಯ ಗಡಿಭಾಗಕ್ಕೆ ಆಗಮಿಸಿದಾಗ ಜಿಲ್ಲೆಯ ಜನನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಮತ್ತು ಅಭಿಮಾನಿಗಳು ಗೌರವ ಸಮರ್ಪಣೆ ಮಾಡಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved