• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ, ಮದ್ದೂರು ಕೃಷ್ಣ ಅಭಿಮಾನಿಗಳಿಗೆ ನಿರಾಸೆ

Dec 12 2024, 12:31 AM IST
ಇಹಲೋಕ ತ್ಯಜಿಸಿದ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರ ಜಿಲ್ಲಾ ಕೇಂದ್ರಕ್ಕೆ ಬರಬಹುದೆಂಬ ನಿರೀಕ್ಷೆ ಅಭಿಮಾನಿಗಳಲ್ಲಿತ್ತು. ಅದೇ ರೀತಿ ಪಾರ್ಥಿವ ಶರೀರವನ್ನು ಮದ್ದೂರು ಪಟ್ಟಣದೊಳಗೆ ಮೆರವಣಿಗೆ ಮಾಡಬೇಕೆಂಬ ಆಸೆಯೂ ಸ್ಥಳೀಯ ಅಭಿಮಾನಿ ವರ್ಗದಲ್ಲಿತ್ತು. ಇವೆರಡಕ್ಕೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಪ್ಪಿಗೆಯನ್ನು ಸೂಚಿಸಲೇ ಇಲ್ಲ.

ವೈಜ್ಞಾನಿಕ ಕೃಷಿ ಮಾಡುವಲ್ಲಿ ಮಂಡ್ಯ ಜಿಲ್ಲೆಯ ರೈತರು ವಿಫಲ: ಎಚ್.ಎನ್.ನಾಗಮೋಹನ್‌ದಾಸ್

Dec 09 2024, 12:49 AM IST
ಮಣ್ಣು, ನೀರು, ಗೊಬ್ಬರ ಹಾಗೂ ಬಿತ್ತನೆ ಬೀಜ ಬಳಸುವ ವಿಧಾನವನ್ನು ವೈಜ್ಞಾನಿಕವಾಗಿ ನಮ್ಮ ರೈತರು ಇನ್ನೂ ತಿಳಿದುಕೊಂಡಿಲ್ಲ. ಇದರಿಂದಾಗಿ ನಾವು ಕೃಷಿಯಲ್ಲಿ ಸಾಧನೆ ಮಾಡಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೈತರಿಗೆ ವೈಜ್ಞಾನಿಕ ಕೃಷಿ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಾರ್‍ಯಾಗಾರ ನಡೆಸಬೇಕಿದೆ. ಈ ಬಗ್ಗೆ ಸರ್ಕಾರ, ಜಿಲ್ಲಾಡಳಿತ, ಕೃಷಿ ಇಲಾಖೆ ತುರ್ತಾಗಿ ಚಿಂತನೆ ನಡೆಸಬೇಕು.

ಮಂಡ್ಯ : ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ವಿಶ್ವ ಒಕ್ಕಲಿಗರ ಮಠದ ನೂತನ ಉತ್ತರಾಧಿಕಾರಿ

Dec 07 2024, 12:34 AM IST

  ಆದಿ ಚುಂಚನಗಿರಿ   ಮಠದಿಂದ ಸನ್ಯಾಸ ದೀಕ್ಷೆ ಪಡೆದಿದ್ದ ಡಾ.ಎಚ್‌.ಎಲ್‌.ನಾಗರಾಜು  ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಎಂದು ನಾಮಕರಣಗೊಂಡಿದ್ದರು. ಅಂದು   ಒತ್ತಡಕ್ಕೆ ಮಣಿದು ಮತ್ತೆ ಸರ್ಕಾರಿ ಸೇವೆಗೆ ಮರಳಿದ್ದರು. ಇದೀಗ ಮತ್ತೆ   ವಿಶ್ವ ಒಕ್ಕಲಿಗರ ಮಠದ ಪೀಠಾರೋಹಣ ಮಾಡುತ್ತಿರುವುದು ವಿಶೇಷ 

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭೂರಿ ಭೋಜನ

Dec 07 2024, 12:32 AM IST
ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ಸಂಜೆಯ ಸ್ನ್ಯಾಕ್ಸ್, ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. 350 ಜನ ಬಾಣಸಿಗರು 900 ಜನ ಬಡಿಸುವವರು ಮತ್ತು ಅಡಿಗೆ ಸ್ವಚ್ಚತೆಗೆ ಸಂಬಂಧಿಸಿದಂತಹ ಕಾರ್ಮಿಕರು ಮೂರು ದಿನಗಳ ನಿರಂತರ ಕೆಲಸವನ್ನು ಮಾಡಲಿದ್ದಾರೆ ಹಾಗೂ ರುಚಿ ಶುಚಿಯಾದಂತಹ ಉಟವನ್ನು ಸಿದ್ದಪಡಿಸಲು ಸೂಚನೆ ನೀಡಲಾಗಿದೆ.

ಮಂಡ್ಯ ನಗರ ಸಂಪೂರ್ಣ ಕನ್ನಡಮಯವಾಗಿಸಿ: ಶಾಸಕ ಪಿ.ರವಿಕುಮಾರ್

Dec 06 2024, 08:59 AM IST
ಮಂಡ್ಯ ನಗರದಲ್ಲಿನ ಸುಮಾರು 20 ಸಾವಿರಕ್ಕೂ ಹೆಚ್ಚು ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲಾಗುವುದು. ಇದರ ಜೊತೆಗೆ ಪ್ರಮುಖ ವೃತ್ತಗಳು, ರಸ್ತೆಗಳ ಅಕ್ಕಪಕ್ಕ, ವಾಣಿಜ್ಯ ಮಳಿಗೆಗಳ ಮೇಲೂ ಕನ್ನಡ ಬಾವುಟ ಹಾರಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಮತ್ತು ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು.

ಫೆಂಗಲ್ ಚಂಡಮಾರುತದ ಎಫೆಕ್ಟ್ : ಎಡಬಿಡದೆ ಸುರಿಯುತ್ತಿರುವ ಮಳೆ- ಮಂಡ್ಯ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತ

Dec 03 2024, 12:34 AM IST
ಫೆಂಗಲ್ ಚಂಡಮಾರುತದ ಎಫೆಕ್ಟ್ ಮಂಡ್ಯ ಜಿಲ್ಲೆಯ ಮೇಲೂ ಬಿದ್ದಿದೆ. ಜಿಲ್ಲಾದ್ಯಂತ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಕೊಂಚವೂ ಕಾಲಾವಕಾಶ ನೀಡದೆ ನಿರಂತರವಾಗಿ ಮಳೆ ಸುರಿಯುತ್ತಿದ್ದರಿಂದ ಸಾರ್ವಜನಿಕರ ದಿನನಿತ್ಯದ ಚಟುವಟಿಕೆಗಳಿಗೆ ತೀವ್ರ ಅಡ್ಡಿ ಉಂಟುಮಾಡಿತು.

ರಂಗಭೂಮಿ ಜೀವನದ ಮೌಲ್ಯ ಹೇಳುವ ವಿಶ್ವವಿದ್ಯಾಲಯ: ಚಲನಚಿತ್ರ ನಟ ಮಂಡ್ಯ ರಮೇಶ್

Nov 28 2024, 12:35 AM IST
ಜೀವನದ ಎಲ್ಲಾ ಅಯಾಮದ ಮೌಲ್ಯಗಳನ್ನು ಕಲಿಸಿ, ಬದುಕಿನ ಶೈಲಿಯನ್ನೇ ಬದಲಿಸುವ ಏಕೈಕ ವಿಶ್ವವಿದ್ಯಾಲಯ ರಂಗಭೂಮಿ ಎಂದು ರಂಗಭೂಮಿ ಹಾಗೂ ಚಲನಚಿತ್ರ ನಟ ಮಂಡ್ಯ ರಮೇಶ್ ಹೇಳಿದರು. ಚಾಮರಾಜನಗರದಲ್ಲಿ ಮೂರು ದಿನಗಳ ರಂಗೋತ್ಸವ-2024ನ್ನು ಉದ್ಘಾಟಿಸಿ ಮಾತನಾಡಿದರು.

ಮಂಡ್ಯ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ

Nov 27 2024, 01:06 AM IST
ನಮ್ಮ ಸ್ವತಂತ್ರ ಭಾರತದ ಎಲ್ಲಾ ನಾಯಕರು ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಕರಡು ಸಮಿತಿ ಅಧ್ಯಕ್ಷರಾಗಿ ಹಲವಾರು ವಿದ್ವತ್ತನ್ನು ಗಳಿಸಿ ಹಲವಾರು ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತವನ್ನು ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮಾಡಿದ್ದಾರೆ.

ಮಂಡ್ಯ ನಗರಸಭೆಯಲ್ಲಿ ಸಂವಿಧಾನ ದಿನಾಚರಣೆ

Nov 27 2024, 01:03 AM IST
ಮಹತ್ವದ ಸಂವಿಧಾನವನ್ನು ಕೊಡುಗೆಯಾಗಿ ನೀಡಿರುವ ಅಂಬೇಡ್ಕರ್ ಅವರನ್ನು ವಿಶ್ವಜ್ಞಾನಿ ಎಂದು ಬಣ್ಣಿಸಲಾಗಿದೆ. ಸಮಾಜದ ಎಲ್ಲ ಜನರ ಕಷ್ಟಗಳನ್ನು ಅರಿತಿದ್ದ ಅಂಬೇಡ್ಕರ್ ಯಾರೊಬ್ಬರಿಗೂ ಅನ್ಯಾಯವಾಗದ ರೀತಿಯಲ್ಲಿ ಅವಕಾಶಗಳನ್ನು ಕಲ್ಪಿಸಿಕೊಟ್ಟಿದ್ದಾರೆ.

ಮಂಡ್ಯ : ವಿವಾದಕ್ಕೆ ಸಿಲುಕಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಜಾಗ’...!

Nov 26 2024, 12:48 AM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಂಡಿರುವ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಸ್ಥಳ ಇದೀಗ ವಿವಾದಕ್ಕೆ ಸಿಲುಕಿದೆ. ಸಾಹಿತ್ಯ ಸಮ್ಮೇಳನ ನಡೆಸಲು ಗುರುತಿಸಿರುವ ಪ್ರದೇಶದಲ್ಲಿರುವ 27 ಎಕರೆ ಪ್ರದೇಶ ಜಿಲ್ಲಾ ಪೊಲೀಸ್ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿದ ಆಸ್ತಿ ಎಂದು ದೂರು 

  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved