• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಟೋಬರ್‌ ೧೨ರಂದು ಅದ್ಧೂರಿ ಮಂಡ್ಯ ದಸರಾ

Oct 11 2024, 11:46 PM IST
ಶ್ರೀಚಾಮುಂಡೇಶ್ವರಿ ದೇವಿ ಮೆರವಣಿಗೆಗೆ ಆಕರ್ಷಕ ಜಾನಪದ ಕಲಾತಂಡಗಳು ಸಾಥ್ ನೀಡಲಿವೆ. ನಾದಸ್ವರ, ಕೇರಳ ಚಂಡೆ, ಭದ್ರಕಾಳಿ ವೀರಗಾಸೆ, ಡೊಳ್ಳು ಕುಣಿತ, ಪೂಜಾ ಕುಣಿತ, ಚಿಲಿಪಿಲಿಗೊಂಬೆ, ನಾಗರಹೊಳೆ ಜೇನುಕುರುಬರ ಕುಣಿತ, ಬಂಡೂರು ಕುರಿ, ಶ್ರೀರಂಗಪಟ್ಟಣ ಡ್ರಮ್ಸ್, ತಮಟೆ, ನಗಾರಿ, ಕಂಸಾಳೆ ಸೇರಿದಂತೆ ಹಲವು ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ಎರಡು ತಿಂಗಳಿಂದ ಮಂಡ್ಯ ನಗರಸಭೆ ಆಯುಕ್ತ ಹುದ್ದೆ ಖಾಲಿ..!

Oct 09 2024, 01:32 AM IST
ಮಂಡ್ಯ ನಗರಸಭೆ ಆಯುಕ್ತರ ಹುದ್ದೆ ಖಾಲಿಯಾಗಿ ಎರಡು ತಿಂಗಳಾದರೂ ಇನ್ನೂ ಆ ಹುದ್ದೆಗೆ ನೂತನ ಆಯುಕ್ತರ ಆಗಮನವಾಗಿಲ್ಲ. ಪ್ರಭಾರ ಹುದ್ದೆಯಲ್ಲಿರುವವರಿಗೂ ಹೆಚ್ಚುವರಿ ಕೆಲಸದ ಒತ್ತಡವಿರುವುದರಿಂದ ನಿತ್ಯ ನಗರಸಭೆಗೆ ಬರಲಾಗುತ್ತಿಲ್ಲ. ಆಯುಕ್ತರಿಲ್ಲದೆ ನಗರಸಭೆಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳು ನಡೆಯದಂತಾಗಿದೆ.

ಪಿತೃಪಕ್ಷ ಆಚರಣೆಗೆ ಮಂಡ್ಯ ಜಿಲ್ಲಾದ್ಯಂತ ಸಡಗರದ ಸಿದ್ಧತೆ

Oct 02 2024, 01:04 AM IST
ಹಬ್ಬದ ಮುನ್ನಾ ದಿನವಾದ ಮಂಗಳವಾರ ಮಂಡ್ಯ ನಗರ ಹಾಗೂ ಇತರ ತಾಲೂಕು ಕೇಂದ್ರಗಳಲ್ಲಿ ಹಬ್ಬಕ್ಕೆ ಬೇಕಾದ ಸಾಮಗ್ರಿಗಳ ಖರೀದಿ ಬಿರುಸಾಗಿತ್ತು. ಮಾರುಕಟ್ಟೆಗಳಲ್ಲಿ ಜನಜಂಗುಳಿಯೇ ನೆರೆದಿತ್ತು. ಹಬ್ಬಕ್ಕೆ ಬೇಕಾದ ಎಡೆಸಾಮಾನು, ಬಟ್ಟೆ, ಹಣ್ಣು, ಹೂವು ಹಾಗೂ ಇತರ ವಸ್ತುಗಳ ಖರೀದಿ ಪ್ರಕ್ರಿಯೆ ಬಿರುಸಿನಿಂದ ನಡೆದಿತ್ತು.

ಮಂಡ್ಯ ಕನ್ನಡ ಸಮ್ಮೇಳನ ಹೊಸ ಪರಂಪರೆ ಸೃಷ್ಟಿಸಲಿ: ತ್ರಿನೇತ್ರಶ್ರೀ

Oct 02 2024, 01:03 AM IST
ಸಾಹಿತ್ಯ ಕ್ಷೇತ್ರಕ್ಕೆ ಹಲವಾರು ಸ್ವಾಮೀಜಿಗಳು, ಮಠಗಳ ಕೊಡುಗೆಯೂ ಇದೆ. ಎಲೆಮರೆ ಕಾಯಿಯಂತೆ ಸ್ವಾಮೀಜಿಗಳು ಅನೇಕ ಪುಸ್ತಕಗಳನ್ನು ಹೊರತಂದಿದ್ದಾರೆ. ಮಠಗಳೂ ಕೂಡ ನಿರಂತರವಾಗಿ ಪುಸ್ತಕ ಪ್ರಕಟಣೆ ಮಾಡುತ್ತಿವೆ. ಅಂದ ಮೇಲೆ ಸ್ವಾಮೀಜಿಗಳೂ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಅರ್ಹರಲ್ಲವೇ..?

ಮಂಡ್ಯ ‘ಗಾಂಧಿ ಗ್ರಾಮ’ಕ್ಕೆ ಶಿಲ್ಪಗಳ ಮೆರುಗು..!

Oct 01 2024, 01:16 AM IST
ಮಂಡ್ಯ ನಗರದಿಂದ 10 ಕಿ.ಮೀ. ದೂರದಲ್ಲಿದೆ ಎಚ್.ಮಲ್ಲೀಗೆರೆ ಗ್ರಾಮ. ಗ್ರಾಮದ ಹೊರವಲಯದ ಪ್ರಶಾಂತ ಪರಿಸರದಲ್ಲಿ ಗಾಂಧಿ ಗ್ರಾಮ ತಲೆಎತ್ತಿ ನಿಂತಿದೆ. ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಪ್ರತಿಬಿಂಬಿಸುವ 40 ಶಿಲ್ಪ ಕಲಾಕೃತಿಗಳು ಅರಳಿ ನಿಂತಿರುವುದರಿಂದ ಈ ಗ್ರಾಮ ಹೊಸ ಆಕರ್ಷಣೆಯನ್ನು ಪಡೆದುಕೊಂಡಿದೆ.

ಮಂಡ್ಯ ತಾಲೂಕು ಸಾತನೂರಿನಲ್ಲಿ ಪ್ರಾಣಿ ಬಲಿ ತಡೆಗೆ ಆಗ್ರಹ

Sep 29 2024, 01:38 AM IST
ಕರ್ನಾಟಕ ಪ್ರಾಣಿ ಬಲಿಗಳ ಪ್ರತಿಬಂಧಕ ಅಧಿನಿಯಮ ೧೯೫೯ ಮತ್ತು ನಿಯಮಳು ೧೯೬೩ ಹಾಗೂ ತಿದ್ದುಪಡಿ ಕಾಯ್ದೆ ೧೯೭೫ರ ಪ್ರಕಾರ ಪ್ರಾಣಿಬಲಿ ನೀಡುವುದನ್ನು ಶಿಕ್ಷಾರ್ಹ ಅಪರಾಧವೆಂದು ಹೇಳಿದೆ. ಜಾತ್ರೆ ಹಾಗೂ ಇನ್ನಿತರ ದಿನಗಳಲ್ಲಿ ನಡೆಯುವ ಪ್ರಾಣಿ ಬಲಿಯನ್ನು ಸಂಪೂರ್ಣವಾಗಿ ತಡೆಯುವುದು.

ಸೆ.೨೯ರಂದು ಮಂಡ್ಯ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ

Sep 26 2024, 10:23 AM IST
ಜೀವಮಾನ ಶ್ರೇಷ್ಠ ಪ್ರಶಸ್ತಿಯನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಹಿರಿಯ ಪತ್ರಕರ್ತ ಕೆ.ಎನ್.ರವಿ ಅವರಿಗೆ ನೀಡಿ ಗೌರವಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್ ವಹಿಸುವರು.

ಮಂಡ್ಯ ವಿವಿ: ಗೌರವ ಧನದ ಆಧಾರದ ಮೇಲೆ ಉಪನ್ಯಾಸಕರ ಸೇವೆ

Sep 25 2024, 12:52 AM IST
ಮಂಡ್ಯ ವಿಶ್ವ ವಿದ್ಯಾಲಯದಿಂದ ೧೧ ಬೋಧಕರು ವರ್ಗಾವಣೆ ಎಂಬ ಶೀರ್ಷಿಕೆಯಡಿ ‘ಕನ್ನಡಪ್ರಭ’ ಸೆ.೨೩ರಂದು ಬೋಧಕರ ವರ್ಗಾವಣೆಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ಪಠ್ಯ ಬೋಧನೆಗೆ ಹಿನ್ನಡೆಯಾಗಿರುವ ಕುರಿತಂತೆ ಸಮಗ್ರ ವರದಿಯನ್ನು ಪ್ರಕಟಿಸಿತ್ತು.

ಮಂಡ್ಯ ಜಿಲ್ಲೆಯಲ್ಲಿ ಬರದ ಛಾಯೆ: ಅನ್ನದಾತಗೆ ಬರೆ..!

Sep 23 2024, 01:25 AM IST
ಕೊನೆಯ ಭಾಗದಲ್ಲಿ ನೀರಿಗಾಗಿ ರೈತರ ನಡುವೆ ಕಾದಾಟ ಶುರುವಾಗಿದೆ. ನೀರು ಸಿಗುವ ನಿರೀಕ್ಷೆಯಲ್ಲಿ ಭತ್ತದ ಸಸಿ ಮಾಡಿಟ್ಟುಕೊಂಡವರಿಗೆ ಸಮಯಕ್ಕೆ ಸರಿಯಾಗಿ ನೀರು ಸಿಗದಿದ್ದರಿಂದ ನಾಟಿಯಿಂದ ದೂರ ಉಳಿದಿದ್ದಾರೆ. ನೀರು ದೊರೆತು ನಾಟಿ ಮಾಡಿರುವವರಿಗೂ ಕೊನೆಯವರೆಗೆ ಬೆಳೆ ಉಳಿಸಿಕೊಳ್ಳುವ ಸವಾಲು ಎದುರಾಗಿದೆ.

ಮಂಡ್ಯ ವಿಶ್ವ ವಿದ್ಯಾಲಯದಿಂದ 11 ಬೋಧಕರು ವರ್ಗಾವಣೆ

Sep 23 2024, 01:16 AM IST
ವಿಶ್ವ ವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 23 ಮಂದಿ ಕಾಯಂ ಬೋಧಕರ ಪೈಕಿ ಪ್ರಭಾರ ಮೌಲ್ಯಮಾಪನ ಕುಲಸಚಿವ ಯೋಗಾನರಸಿಂಹಚಾರಿ ಸೇರಿದಂತೆ 11 ಮಂದಿ ವರ್ಗಾವಣೆಯಾಗಿರುವುದರಿಂದ ಸದ್ಯ 12 ಮಂದಿ ಬೋಧಕರಷ್ಟೇ ಕಾಲೇಜಿನಲ್ಲಿ ಉಳಿದುಕೊಂಡಿದ್ದಾರೆ. 4 ಸಾವಿರ ವಿದ್ಯಾರ್ಥಿಗಳಿಗೆ 12 ಮಂದಿ ಬೋಧಕರಿದ್ದು ಪಠ್ಯವಿಷಯಗಳ ಬೋಧನೆಗೆ ತೀವ್ರ ಹಿನ್ನೆಡೆಯಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 37
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved