• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲೆಯ ಕಲಾವಿದರು ಕೌಶಲ್ಯತೆ ಬೆಳೆಸಿಕೊಳ್ಳಬೇಕು: ಪ್ರೊ.ಬಿ.ಜಯಪ್ರಕಾಶ್ ಗೌಡ

Nov 05 2024, 12:44 AM IST
ಉನ್ನತ ಜಾತಿಯವರೂ ಈಗ ಜಾನಪದವನ್ನು ಫ್ಯಾಷನ್ ಆಗಿ ಹಾಡುತ್ತಾರೆ. ಅದು ತಯಾರಾದ ದನಿ, ನಮ್ಮವರದು ಹುಟ್ಟು ದನಿ, ದೊಡ್ಡ ದೊಡ್ಡ ಉತ್ಸವ, ಮೇಳಗಳಲ್ಲಿ ಸ್ಥಳೀಯ ಕಲಾವಿದರಿಗೆ ಆಧ್ಯತೆ ನೀಡಿ ಹೆಚ್ಚಿನ ಸಂಭಾವನೆ ಕೊಡಬೇಕು ಎಂಬುದು ಜಿಲ್ಲಾಡಳಿತಕ್ಕೆ ನನ್ನ ಆಗ್ರಹಪೂರ್ವಕ ಒತ್ತಾಯ.

ಮಂಡ್ಯ: ಮುಸ್ಲಿಂ ಮಕಾನ್‌ ಆಗಿದ್ದ ಸರ್ಕಾರಿ ಸ್ಮಶಾನ - ಹಲವು ದಶಕದಿಂದ ಪಹಣಿಯಲ್ಲಿ ಸರ್ಕಾರಿ ಜಾಗ ಎಂದು ದಾಖಲು

Nov 04 2024, 11:15 AM IST

ಮಂಡ್ಯ ತಾಲೂಕು ಬೂದನೂರು ಗ್ರಾಮದಲ್ಲಿ ಮುಸ್ಲಿಮರು ಇಲ್ಲದಿದ್ದರು ಸಹ 2017ರಲ್ಲಿ ದಾಖಲೆಗಳನ್ನು ತಿದ್ದುಪಡಿ ಮಾಡಿ ಸರ್ಕಾರಿ ಕಟ್ಟೆಯನ್ನು ಮುಸ್ಮಿಂ ಮಕಾನ್‌ ಆಗಿ ಬಲಾಯಿಸಲಾಗಿತ್ತು

ಮಂಡ್ಯ ಜಿಲ್ಲೆಯ ೨೧ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

Nov 01 2024, 12:18 AM IST
ನವೆಂಬರ್ ೧ ರಂದು ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುವ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು .

ಮಂಡ್ಯ ಮತ್ತು ರಾಮನಗರ ಎರಡು ಬಾರಿ ಸೋಲನ್ನು ನೆನೆದು ಕಣ್ಣೀರು ಹಾಕಿದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 01 2024, 12:08 AM IST
ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂದುಕೊಂಡಿದ್ದೆ. ಆದರೆ ಸಾಕಷ್ಟು ನೋವುಗಳಿವೆ ಎಂದು ಭಾಷಣದ ವೇಳೆ ಕಣ್ಣೀರು ಹಾಕಿದರು.

ಮಂಡ್ಯ ನಗರದಲ್ಲಿ ದೀಪಾವಳಿ ಪಟಾಕಿ ಭರ್ಜರಿ ಸೇಲ್...!

Nov 01 2024, 12:01 AM IST
ಪ್ರತಿ ಬಾರಿ ಮಕ್ಕಳ ಪಟಾಕಿಗಳಿಗೆ ಬೇಡಿಕೆ ಹೆಚ್ಚಾಗಿರುತ್ತಿತ್ತು. ಈ ಬಾರಿ ಮಕ್ಕಳ ಪಟಾಕಿಗಳ ಜೊತೆಗೆ ಇತರೆ ಪಟಾಕಿಗಳಿಗೂ ಭಾರೀ ಡಿಮ್ಯಾಂಡ್ ಕೇಳಿಬರುತ್ತಿದೆ. ಮಕ್ಕಳ ಜೊತೆಗೆ ಯುವಕರೂ ಪಟಾಕಿ ಸಿಡಿಸುವುದಕ್ಕೆ ಮುಂದಾಗಿದ್ದಾರೆ.

ಮಂಡ್ಯ ನಗರಸಭೆ ಸಾಮಾನ್ಯ ಸಭೆ: ವಿಷಯ ಓದು, ಮುಂದಿನ ಸಭೆಗೆ ಮುಂದೂಡು...!

Oct 31 2024, 12:57 AM IST
ಮಂಡ್ಯ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಯಾವುದೇ ವಿಷಯಗಳನ್ನೂ ಬಹುತೇಕ ಸದಸ್ಯರು ಚರ್ಚೆಗೆ ಪರಿಗಣಿಸಲೂ ಇಲ್ಲ. ಅನುಮೋದನೆಯನ್ನೂ ನೀಡಲಿಲ್ಲ. ವಿಷಯ ಓದು, ಮುಂದಿನ ಸಭೆಗೆ ಮುಂದೂಡು...! ಎನ್ನುತ್ತಲೇ ಎಲ್ಲವನ್ನೂ ಮುಂದೂಡಿದರು. ಪ್ರತಿಷ್ಠೆಯ ಮಾತುಗಳು, ಗದ್ದಲ, ಕೋಲಾಹಲ ಸಭೆಯ ತುಂಬಾ ಮೇಳೈಸಿತ್ತು.

ಕನ್ನಡ, ಕನ್ನಡಿಗರ ‘ಭದ್ರಕೋಟೆ’ ಮಂಡ್ಯ ಜಿಲ್ಲೆ..!

Oct 28 2024, 12:46 AM IST
ಮಂಡ್ಯ ಜಿಲ್ಲೆ ಉದಯವಾದ ನಂತರದಿಂದಲೂ ಹಲವು ಮಹತ್ವದ ಹೋರಾಟಗಳಿಗೆ ಜಿಲ್ಲೆ ಹೆಸರುವಾಸಿಯಾಗಿದೆ. ಅಲ್ಲದೇ, ಮಂಡ್ಯ ಜಿಲ್ಲೆ ಕನ್ನಡದ ಹಲವು ಪ್ರಥಮಗಳ ತವರೂರು. ಜಿಲ್ಲೆಯ ಹಲವಾರು ಕವಿಗಳು, ಸಾಹಿತಿಗಳು, ಬರಹಗಾರರು ಕನ್ನಡಕ್ಕೆ ತಮ್ಮದೇ ಆದ ಕೊಡುಗೆ ನೀಡಿ ಕನ್ನಡದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದಿದ್ದಾರೆ.

ರೈತ ಸಂಘ ಮಂಡ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಅಣ್ಣಯ್ಯ ಆಯ್ಕೆ

Oct 26 2024, 12:59 AM IST
ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ರೈತ ಸಂಘ ತಾಲೂಕು ಅಧ್ಯಕ್ಷರಾಗಿ ಎಂ.ಎಸ್.ಅಣ್ಣಯ್ಯ ಮತ್ತು ಪ್ರದಾನ ಕಾರ್ಯದರ್ಶಿಯಾಗಿ ಆನಂದ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.

ಮಂಡ್ಯ ಜಿಲ್ಲೆಯಲ್ಲಿ ಹಿಂಗಾರು ಚುರುಕು: ೨೭ ಮನೆಗಳು ಭಾಗಶಃ ಹಾನಿ

Oct 25 2024, 12:59 AM IST
ಮಂಡ್ಯ ಜಿಲ್ಲೆಯ ನಾಗಮಂಗಲ, ಮಳವಳ್ಳಿ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿರುವುದು ಕಂಡುಬಂದಿದೆ. ಮದ್ದೂರು ಹಾಗೂ ಶ್ರೀರಂಗಪಟ್ಟಣ ತಾಲೂಕಿನಲ್ಲಿ ವಾಡಿಕೆಯಷ್ಟು ಮಳೆಯಾಗಿದೆ. ಉಳಿದಂತೆ ಕೆ.ಆರ್.ಪೇಟೆ, ಪಾಂಡವಪುರ, ಮಂಡ್ಯ ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದು ಕಂಡುಬಂದಿದೆ.

ಮಂಡ್ಯ ತಾಲೂಕು ಹೊಳಲು ಗ್ರಾಮದಲ್ಲಿ ನೇತ್ರ ಉಚಿತ ತಪಾಸಣಾ ಶಿಬಿರ

Oct 16 2024, 12:43 AM IST
ಪ್ರತಿಯೊಬ್ಬರೂ ಶಿಬಿರದ ಸದುಪಯೋಗ ಪಡೆಯಬೇಕು. ಅಕ್ಕಪಕ್ಕದ ಗ್ರಾಮಸ್ಥರು ನೇತ್ರ ತಪಾಸಣೆ ಮಾಡಿಸಿಕೊಂಡು ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು. ದೃಷ್ಟಿದೋಷ ಇರುವವರು ತಪಾಸಣೆಗೊಳಗಾಗಿ ಚಿಕಿತ್ಸೆ ಪಡೆಯಬೇಕು. ಪ್ರತಿಯೊಬ್ಬರೂ ‘ನೇತ್ರದಾನ ಮಹಾದಾನ’ವೆಂದು ತಿಳಿದು ನೇತ್ರದಾನ ಮಾಡುವುದರ ಮುಖಾಂತರ ಇನ್ನೊಬ್ಬರ ಬದುಕಿಗೆ ಆಶಾಕಿರಣವಾಗಬೇಕು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 43
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved