• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆ.13ರಂದು ಮಂಡ್ಯ ವಿಶ್ವವಿದ್ಯಾಲಯದ ಮೊದಲನೇ ಮತ್ತು ಎರಡನೇ ಘಟಿಕೋತ್ಸವ -ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ

Sep 13 2024, 01:50 AM IST

ಮಂಡ್ಯ ವಿಶ್ವವಿದ್ಯಾಲಯದ ಮೊದಲನೇ ಮತ್ತು ಎರಡನೇ ಘಟಿಕೋತ್ಸವ ಸೆ.13 ರಂದು ಬೆಳಗ್ಗೆ 11.30ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಕುಲಪತಿ ಪ್ರೊ.ಪುಟ್ಟರಾಜು ಹೇಳಿದರು.

ಮಂಡ್ಯ ನಾಗಮಂಗಲದ ಘಟನೆಯ ಹಿಂದೆ ಕಾಣದ ಕೈ ಗಳ ಕೈವಾಡ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Sep 13 2024, 01:46 AM IST
ಕೆರಗೋಡು ಹನುಮ ಧ್ವಜ ತೆರವು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ನಂತರ ಈ ಸರ್ಕಾರವು ಹೇಗೆ ದೇಶ ವಿರೋಧಿ ಶಕ್ತಿಗಳಿಗೆ ರಾಜ್ಯವನ್ನು ಒತ್ತೆ ಇಟ್ಟಿದೆ ಎಂಬುದಕ್ಕೆ ಈ ಘಟನೆ ಸ್ಪಷ್ಟ ಉದಾಹರಣೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಭೇಟಿ; ಪರಿಶೀಲನೆ

Sep 13 2024, 01:39 AM IST
ಸಚಿವರು ಭೇಟಿ ಕೊಟ್ಟ ಸಮಯದಲ್ಲಿ ಕೆಲ ಅಂಗಡಿ ಮಾಲೀಕರು ಸಾಲ ಮಾಡಿ ಬಂಡವಾಳ ಹಾಕಿದ್ದೇವೆ. ಕಿಡಿಗೇಡಿಗಳು ನಡೆಸಿರುವ ಈ ಕೃತ್ಯದಿಂದಾಗಿ ಅಪಾರ ನಷ್ಟ ಉಂಟಾಗಿದೆ. ಅಲ್ಲದೆ ನಮ್ಮ ಕುಟುಂಬ ಬೀದಿಗೆ ಬೀಳುವಂತಾಗಿದೆ ಎಂದು ಕಣ್ಣೀರು ಹಾಕಿದರು.

ಮಂಡ್ಯ ನಾಗಮಂಗಲ ಗಲಭೆ: ಬಿಜೆಪಿ ನಾಯಕರಿಂದ ಸ್ಥಳ ಪರಿಶೀಲನೆ, ಸರ್ಕಾರದ ವಿರುದ್ಧ ಕಿಡಿ

Sep 13 2024, 01:34 AM IST
ಗಲಭೆ ಪೀಡಿತ ನಾಗಮಂಗಲಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯನ್ನು ದೇಶದ್ರೋಹಿಗಳ ಪೂರ್ವನಿಯೋಜಿತ ಕೃತ್ಯ ಎಂದು ಬಿ.ವೈ. ವಿಜಯೇಂದ್ರ ಕರೆದರು. ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಮಂಡ್ಯ ಗಲಭೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Sep 13 2024, 01:33 AM IST
ಮುಂದೆ ಈದ್‌ ಮಿಲಾದ್‌ ಹಬ್ಬ ಬರಲಿದೆ. ಅಂದು ಮೆರವಣಿಗೆ ನಡೆಯಲಿದ್ದು, ಆ ಮೆರವಣಿಗೆಗೆ ಸರ್ಕಾರ ಅವಕಾಶ ಕೊಡಬಾರದು, ಅವಕಾಶ ಕೊಟ್ಟರೆ ಮತ್ತೆ ಗಲಭೆ ಮಾಡುವ ಸಾಧ್ಯತೆಯಿದೆ ಎಂದರು.

ಮಂಡ್ಯ ನಗರದಲ್ಲೇ ಸಾಹಿತ್ಯ ಸಮ್ಮೇಳನ ಆಯೋಜಿಸಿ: ಪ್ರೊ.ಜಿ.ಟಿ.ವೀರಪ್ಪ

Sep 12 2024, 02:00 AM IST
ಸಮ್ಮೇಳನಗಳಿಗೇನು ಲಕ್ಷ ಲಕ್ಷ ಜನರು ಬರುವುದಿಲ್ಲ. ದೂರದ ಊರುಗಳಿಂದ ಸಾಹಿತ್ಯಾಸಕ್ತರು ಬರುತ್ತಾರೆ. ಊರುಗಳಿಂದ ಜನರನ್ನು ಕರೆತರುವುದಕ್ಕೆ ನಾವಿಲ್ಲಿ ರಾಜಕೀಯ ಸಮ್ಮೇಳನವನ್ನೇನು ಮಾಡುತ್ತಿಲ್ಲ. ಬಲಾಬಲ ಪ್ರದರ್ಶನಕ್ಕಿಳಿಯುತ್ತಿಲ್ಲ. ಸಾಹಿತ್ಯದ ಬಗ್ಗೆ ಒಲವಿರುವವರು ಅವರಾಗಿಯೇ ಬರುತ್ತಾರೆ. ಬಸ್ಸುಗಳಲ್ಲಿ ಜನರನ್ನು ಕರೆತಂದು ಸಾಹಿತ್ಯ ಸಮ್ಮೇಳನ ಮಾಡುವುದರಲ್ಲಿ ಅರ್ಥವಿಲ್ಲ.

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ - 9 ಉಪ ಸಮಿತಿಗಳಿಗೆ ಸಂಚಾಲಕರ ನೇಮಕ

Sep 12 2024, 01:52 AM IST
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಸಮಿತಿಯು ಉಪ ಸಮಿತಿಗಳಿಗೆ ಕಾರ್ಯ ಚಟುವಟಿಕೆಗಳು, ಅಂದಾಜು ವೆಚ್ಚ ಮತ್ತು ಶಿಫಾರಸುಗಳ ವರದಿ ಸಲ್ಲಿಸುವಂತೆ ಸೂಚಿಸಿದೆ. ಸಮ್ಮೇಳನದ ಮೆರವಣಿಗೆಯನ್ನು ಯಶಸ್ವಿಗೊಳಿಸಲು 9 ಉಪ ಸಮಿತಿಗಳನ್ನು ರಚಿಸಲಾಗಿದೆ.

ಅಂಕಪಟ್ಟಿ ಮರುಮುದ್ರಣಕ್ಕೆ ಮಂಡ್ಯ ವಿವಿ ಹರಸಾಹಸ..!

Sep 07 2024, 01:34 AM IST
ಪದವಿ ಅಂಕಪಟ್ಟಿ ಮುದ್ರಣ ಸಮಯದಲ್ಲೇ ಆಗಿರುವ ಲೋಪಗಳನ್ನು ಗುರುತಿಸಿ ಸರಿಪಡಿಸುವಂತಹ ಪ್ರಕ್ರಿಯೆ ನಡೆದಿದ್ದರೆ ವಿಶ್ವ ವಿದ್ಯಾಲಯದ ಆಡಳಿತ ಮಂಡಳಿ ಘಟಿಕೋತ್ಸವ ಸಮಯದಲ್ಲಿ ಇಕ್ಕಟ್ಟಿಗೆ ಸಿಲುಕುವ ಪ್ರಮೇಯವೇ ಇರುತ್ತಿರಲಿಲ್ಲ. ಆಗ ತೋರಿದ ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದ ಈಗ ಅಂಕ ಪಟ್ಟಿಯಲ್ಲಾಗಿರುವ ಲೋಪಗಳನ್ನು ಸರಿಪಡಿಸುವುದಕ್ಕೆ ತಿಣುಕಾಡುತ್ತಿದೆ.

ಮಂಡ್ಯ ಜಿಲ್ಲೆಯಲ್ಲಿ ಶ್ರದ್ಧಾ-ಭಕ್ತಿಯಿಂದ ಗೌರಿ ಪೂಜೆ

Sep 07 2024, 01:31 AM IST
ಮಂಡ್ಯ ನಗರದ ಶ್ರೀವಿದ್ಯಾಗಣಪತಿ ದೇವಾಲಯ, ಶ್ರೀಚಾಮುಂಡೇಶ್ವರಿ ದೇವಾಲಯ, ಶ್ರೀಮಹಾಲಕ್ಷ್ಮಿ, ಶ್ರೀಕಾಳಿಕಾಂಬ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಗೌರಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ಸಾಂಗೋಪಸಾಂಗವಾಗಿ ನೆರವೇರಿದವು. ಮಹಿಳೆಯರು, ಮಕ್ಕಳು, ಯುವತಿಯರು ಗೌರಿಗೆ ಬಾಗಿನ ಅರ್ಪಿಸಿ ಪರಸ್ಪರ ಅರಿಶಿನ-ಕುಂಕುಮ ವಿನಿಮಯ ಮಾಡಿಕೊಂಡರು.

ಸೆ.೧೪ರಿಂದ ಮಂಡ್ಯ ನಗರದಲ್ಲಿ ಗುರುದೇವೋತ್ಸವ: ಡಾ.ಚೇತನಾ

Sep 06 2024, 01:08 AM IST
ನೃತ್ಯವನ್ನು ಆಳವಾದ ಅಧ್ಯಯನ, ನಿರಂತರ ಕಲಿಕೆಯಲ್ಲಿ ತೊಡಗುವುದರಿಂದ ಕಲಾವಿದರಿಗೆ ಉತ್ತ ಮ ಭವಿಷ್ಯವಿದೆ. ಅರ್ಧ ಕಲಿತು ಬಿಡುವುದರಿಂದ ಯಾವುದೇ ಪ್ರಯೋಜನವಿಲ್ಲ. ನೃತ್ಯದ ಮಹತ್ವದ ಕುರಿತು ಜನರಲ್ಲಿ ಅರಿವು ಮತ್ತು ಜಾಗೃತಿ ಇಲ್ಲದಿರುವುದೇ ಇದಕ್ಕೆ ಮೂಲ ಕಾರಣ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved