ಉಷ್ಣ ಹವೆಗೆ ಮಂಡ್ಯ ಜಿಲ್ಲೆಯ ಜನರು ತತ್ತರ...!
May 05 2024, 02:07 AM ISTಶ್ರೀರಂಗಪಟ್ಟಣದ ಸಂಗಮ, ಗೋಸಾಯಿಘಾಟ್, ಶ್ರೀನಿಮಿಷಾಂಬ ದೇಗುಲ, ಎಡಮುರಿ, ಬಲಮುರಿ, ಸ್ನಾನಘಟ್ಟ, ಮಳವಳ್ಳಿ ತಾಲೂಕಿನ ಮುತ್ತತ್ತಿ ಸೇರಿದಂತೆ ಇನ್ನಿತರ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಬಂದವರೆಲ್ಲರೂ ನದಿಗಿಳಿದು ಈಜಾಡಿ ದೇಹವನ್ನು ತಂಪಾಗಿಸಿಕೊಳ್ಳುತ್ತಿದ್ದಾರೆ.