• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತಿಗಳಿಂದ ತುಂಬಿರುವ ವಿಶಿಷ್ಟ ಜಿಲ್ಲೆ ಮಂಡ್ಯ: ಸಾಹಿತಿ ಕ್ಯಾತನಹಳ್ಳಿ ರಾಮಣ್ಣ

Jun 02 2024, 01:46 AM IST
ಜಿಲ್ಲೆಯಲ್ಲಿ ಬಿ.ಎಂ.ಶ್ರೀಕಂಠಯ್ಯ, ಪುತಿನ, ಸುಜನ, ಕೆ.ಎಸ್.ನರಸಿಂಹಸ್ವಾಮಿ, ಸೀತಾಸುತ, ಬೊಮ್ಮರಸೇಗೌಡ ಹೀಗೆ ಸಾಕಷ್ಟು ಸಾಹಿತಿಗಳು ಮಂಡ್ಯದವರು ಎಂಬುದು ಹೆಮ್ಮೆಯ ಸಂಗತಿ.

ಮಂಡ್ಯ ಕ್ಷೇತ್ರ ತ್ಯಾಗ ಮಾಡಿದ್ದಕ್ಕೆ ಸುಮಲತಾಗೆ ಮೇಲ್ಮನೆ ಟಿಕೆಟ್‌?

Jun 01 2024, 01:46 AM IST
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ ಪ್ರತಿಫಲವಾಗಿ ಸಂಸದೆ ಸುಮಲತಾ ಅಂಬರೀಷ್‌ ಅವರನ್ನು ಬಿಜೆಪಿ ಹೈಕಮಾಂಡ್ ನಾಯಕರು ಮೇಲ್ಮನೆಗೆ ಕಳುಹಿಸುವ ಸಾಧ್ಯತೆ ಇದೆ.

ಜೋರು ಮಳೆಗೆ ಮಂಡ್ಯ ನಗರದ ಎಲ್ಲಾ ರಸ್ತೆಗಳು ಜಲಾವೃತ

May 23 2024, 01:05 AM IST
ಮಳೆ ಬಂತೆಂದರೆ ಮಹಾವೀರ ವೃತ್ತ ಸಂಪೂರ್ಣವಾಗಿ ಜಲಾವೃತವಾಗುವುದು ಸರ್ವೇಸಾಮಾನ್ಯವಾಗಿದೆ. ಇಲ್ಲಿನ ಚರಂಡಿ ವ್ಯವಸ್ಥ ಸುಸ್ಥಿತಿಯಲ್ಲಿಲ್ಲ. ಕಿರಿದಾದ ಚರಂಡಿಯಲ್ಲಿ ನೀರು ನಿಧಾನವಾಗಿ ಹರಿದುಹೋಗುವುದರಿಂದ ಮೇಲಿನಿಂದ ಹರಿದುಬರುವ ನೀರು ಇಲ್ಲಿ ಸಂಗ್ರಹವಾಗಿ ನಿಲ್ಲುತ್ತದೆ. ಇದರಿಂದ ವಾಹನಸವಾರರು, ಪಾದಚಾರಿಗಳು, ವ್ಯಾಪಾರಸ್ಥರು, ವರ್ತಕರು ದಶಕದಿಂದಲೂ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೂ ಯಾರೊಬ್ಬರೂ ಸಮಸ್ಯೆಗೆ ಮುಕ್ತಿ ದೊರಕಿಸುವ ಪ್ರಯತ್ನವನ್ನೇ ನಡೆಸುತ್ತಿಲ್ಲ.

ದಕ್ಷಿಣ ಶಿಕ್ಷಕರ ಕ್ಷೇತ್ರ: ಮಂಡ್ಯ ಜಿಲ್ಲೆಯಲ್ಲಿ 5403 ಅರ್ಹ ಮತದಾರರು

May 23 2024, 01:04 AM IST
ಮಂಡ್ಯ ತಾಲೂಕು ಕಚೇರಿಯಲ್ಲಿ ನೋಂದಣಿಯಾಗಿರುವ ಮತದಾರರ ಸಂಖ್ಯೆ ಹೆಚ್ಚಿದ್ದು, ತಾಲೂಕು ಕಚೇರಿಯಲ್ಲಿ ಎರಡು ಹಾಗೂ ಮಂಡ್ಯ ತಾಲೂಕು ಪಂಚಾಯ್ತಿ ಸಾಮರ್ಥ್ಯ ಸೌಧದಲ್ಲಿ ಒಂದು ಮತ ಕೇಂದ್ರ ಸೇರಿ ಒಟ್ಟು 3 ಮತ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಉಳಿದ ತಾಲೂಕಿನಲ್ಲಿ ಒಂದೊಂದು ಮತಕೇಂದ್ರಗಳಿರುತ್ತವೆ. ಜಿಲ್ಲೆಯಲ್ಲಿ 9 ಮತಕೇಂದ್ರಗಳಿದ್ದು, ಅಂತಿಮ ಮತದಾರರ ಪಟ್ಟಿಯ ಪ್ರಕಾರ 5403 ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಚುರುಕು

May 22 2024, 12:47 AM IST
ಮಾರ್ಚ್, ಏಪ್ರಿಲ್‌ನಲ್ಲೇ ಕಾಣಿಸಿಕೊಳ್ಳಬೇಕಿದ್ದ ಪೂರ್ವ ಮುಂಗಾರು ಮೇ ೪ ರಿಂದ ಶುರುವಾಯಿತು. ಆರಂಭದಲ್ಲಿ ಮಂದಗತಿಯಿಂದ ಶುರುವಾದ ಮಳೆ ನಂತರದಲ್ಲಿ ಬಿರುಸನ್ನು ಪಡೆದುಕೊಂಡಿದೆ. ಕಳೆದ ಹದಿನೈದು ದಿನಗಳಿಂದ ಎಲ್ಲೆಡೆ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ತೋಟ, ಜಮೀನುಗಳಿಗೆ ಹೊಸ ಮಣ್ಣನ್ನು ತುಂಬಿಸಿಕೊಂಡಿರುವ ರೈತರು ಕೃಷಿ ಚಟುವಟಿಕೆಗೆ ಭೂಮಿಯನ್ನು ಹದಗೊಳಿಸಿಕೊಳ್ಳುತ್ತಿದ್ದಾರೆ.

ಮಂಡ್ಯ ಜಿಲ್ಲೆಗೆ ಶೇ.೬೪.೦೫ ಪಠ್ಯಪುಸ್ತಕ ಪೂರೈಕೆ

May 21 2024, 12:30 AM IST
ಪಠ್ಯ ಪುಸ್ತಕಗಳು ತಾಲೂಕುಗಳಿಗೆ ನೇರವಾಗಿ ಪೂರೈಕೆಯಾಗುತ್ತಿದ್ದು ಬಿಇಒ ಹಂತದ ನೋಡೆಲ್ ಆಧಿಕಾರಿಗಳು ಅವುಗಳನ್ನು ಶಾಲೆಗಳಿಗೆ ಪೂರೈಸುವ ಜವಾಬ್ದಾರಿ ಹೊತ್ತಿದ್ದಾರೆ. ಒಂದರಿಂದ ಹತ್ತನೇ ತರಗತಿಯವರೆಗಿನ ಮಕ್ಕಳಿಗೆ ದಿನಚರಿ ಪುಸ್ತಕಗಳನ್ನು ನೀಡಲಾಗುತ್ತಿದೆ. ೪ ರಿಂದ ೯ನೇ ತರಗತಿಯವರೆಗಿನ ಮಕ್ಕಕಳಿಗೆ ಕನ್ನಡ, ಇಂಗ್ಲಿಷ್, ಗಣಿತ ವಿಷಯದಲ್ಲಿ ಅಭ್ಯಾಸ ಪುಸ್ತಕಗಳನ್ನು ಕೊಡಲಾಗುತ್ತಿತ್ತು. ಅದನ್ನು ೨೦೨೨-೨೩ ಮತ್ತು ೨೦೨೩-೨೪ನೇ ಸಾಲಿನಲ್ಲಿ ನೀಡಿರಲಿಲ್ಲ. ಈ ಸಾಲಿನಿಂದ ಅಭ್ಯಾಸ ಪುಸ್ತಕಗಳನ್ನು ನೀಡುತ್ತಿದೆ.

ಮಂಡ್ಯ ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷರಾಗಿ ಎಂ.ಪ್ರಕಾಶ್ ಆಯ್ಕೆ

May 17 2024, 12:30 AM IST
ಅರವಿಂದ್ ಚಿಕ್ಕಬಳ್ಳಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮುಂದಿನ ಅವಧಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಪ್ರಕಾಶ್ ಎಂ.ದೊಡ್ಡ ಕೊತ್ತಗೆರೆ ಅವರನ್ನು ಬಿಟ್ಟು ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ರವಿ ಅವರು ಅವಿರೋಧವಾಗಿ ಆಯ್ಕೆ ಮಾಡದರು.

ಮಂಡ್ಯ ಜಿಲ್ಲೆಯಲ್ಲಿ ವಾರದಲ್ಲಿ ೬೬.೧ ಮಿ.ಮೀ. ಮಳೆ...!

May 15 2024, 01:32 AM IST
ಮಂಡ್ಯ ಜಿಲ್ಲೆಯ ಏಳು ತಾಲೂಕುಗಳ ಪೈಕಿ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ೨೪ ಗಂಟೆಗಳಲ್ಲಿ ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ೭೨.೯ ಮಿ.ಮೀ. ಮಳೆಯಾಗಿದ್ದರೆ, ಕಳೆದೊಂದು ವಾರದಿಂದ ೧೨೮.೮ ಮಿ.ಮೀ. ಮಳೆಯಾಗಿರುವ ಬಗ್ಗೆ ದಾಖಲಾಗಿದೆ. ನಾಗಮಂಗಲ ತಾಲೂಕಿನಲ್ಲಿ ಅತಿ ಕಡಿಮೆ ಮಳೆಯಾಗಿದ್ದು, ೨೪ ಗಂಟೆಗಳಲ್ಲಿ ೫.೧ ಮಿ.ಮೀ. ಮಳೆಯಾಗಿದ್ದರೆ, ಕಳೆದೊಂದು ವಾರದಿಂದ ೩೪ ಮಿ.ಮೀ.ನಷ್ಟು ಮಳೆಯಾಗಿದೆ.

ಮಂಡ್ಯ ಮೂಲದ ನಟಿ ಪವಿತ್ರಾ ಕಾರು ಅಪಘಾತಕ್ಕೆ ಬಲಿ

May 13 2024, 11:21 AM IST

ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್‌, ಭಾನುವಾರ ಆಂಧ್ರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಉಷ್ಣ ಹವೆಗೆ ಮಂಡ್ಯ ಜಿಲ್ಲೆಯ ಜನರು ತತ್ತರ...!

May 05 2024, 02:07 AM IST
ಶ್ರೀರಂಗಪಟ್ಟಣದ ಸಂಗಮ, ಗೋಸಾಯಿಘಾಟ್, ಶ್ರೀನಿಮಿಷಾಂಬ ದೇಗುಲ, ಎಡಮುರಿ, ಬಲಮುರಿ, ಸ್ನಾನಘಟ್ಟ, ಮಳವಳ್ಳಿ ತಾಲೂಕಿನ ಮುತ್ತತ್ತಿ ಸೇರಿದಂತೆ ಇನ್ನಿತರ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಬಂದವರೆಲ್ಲರೂ ನದಿಗಿಳಿದು ಈಜಾಡಿ ದೇಹವನ್ನು ತಂಪಾಗಿಸಿಕೊಳ್ಳುತ್ತಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved