• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲೆಯ ಎಲ್ಲೆಡೆ ನವ ವಸಂತಾಗಮನದ ಹರ್ಷ..!

Apr 09 2024, 12:46 AM IST
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಬಟ್ಟೆ ಅಂಗಡಿಗಳು ಜನರಿಂದ ತುಂಬಿಹೋಗಿದ್ದವು. ಮಹಿಳೆಯರು, ಮಕ್ಕಳೊಂದಿಗೆ ಅಂಗಡಿಗಳಿಗೆ ಬಂದು ಹೊಸ ಬಟ್ಟೆ ಖರೀದಿಯಲ್ಲಿ ತೊಡಗಿದ್ದರು. ಇಷ್ಟವಾದ ಬಟ್ಟೆಗಳನ್ನು ಖರೀದಿಸಿದ ಖುಷಿ ಮಕ್ಕಳಲ್ಲಿದ್ದರೆ, ಮಹಿಳೆಯರು ಹೊಸ ಸೀರೆಗಳನ್ನು ಖರೀದಿಸಿದ ಸಂಭ್ರಮದಲ್ಲಿದ್ದರು. ಜನರನ್ನು ಸೆಳೆಯಲು ಬಟ್ಟೆ ಅಂಗಡಿಯವರು ಹಬ್ಬದ ಪ್ರಯುಕ್ತ ರಿಯಾಯ್ತಿ ದರದಲ್ಲಿ ಬಟ್ಟೆಗಳನ್ನು ಮಾರಾಟ ಮಾಡುವ ಬ್ಯುಸಿಯಲ್ಲಿದ್ದರು.

ಎಚ್ಡಿಕೆ ಸ್ಪರ್ಧೆಯಿಂದ ಮಂಡ್ಯ ಕ್ಷೇತ್ರ ರಾಜ್ಯದ ಪ್ರತಿಷ್ಠಿತ ಕ್ಷೇತ್ರವಾಗಿದೆ: ಎಂ.ಆರ್.ಕುಮಾರಸ್ವಾಮಿ

Apr 08 2024, 01:00 AM IST
ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದಲ್ಲಿ 3 ನೇ ಬಾರಿಗೆ ಪ್ರಧಾನಿ ಮಾಡಬೇಕು ಎಂಬ ಉದ್ದೇಶದಿಂದ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್-ಬಿಜೆಪಿ ಸಂಬಂಧ ಹೊಸದೇನಲ್ಲ. 2006ರಲ್ಲಿಯೇ ಎರಡು ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಸರಕಾರ ರಚನೆ ಮಾಡಿ ಕೆಲಸ ಮಾಡಿವೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುವತ್ತ ಎಲ್ಲ ಜತೆಗೂಡಿ ಕೆಲಸ ಮಾಡಲಿ.

ಚುನಾವಣೆ ಬದುಕು ಕಟ್ಟುವ ಪ್ರಕ್ರಿಯೆ : ಮಂಡ್ಯ ರಮೇಶ್

Apr 07 2024, 01:46 AM IST
ಒಂದು ಮತದಾನದಿಂದ ಯಾವ ಬದಲಾವಣೆಯಾಗುತ್ತದೆ ಎಂಬ ಆಲೋಚನೆಯನ್ನು ದೂರಮಾಡಿಕೊಳ್ಳಬೇಕು. ಬೇರೆ ಊರು, ದೇಶಗಳಿಂದ ಬಂದು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಜನರಿದ್ದಾರೆ. ಅವರು ನಮಗೆ ನಿದರ್ಶನವಾಗಬೇಕು. ಮತದಾನ ಪವಿತ್ರವಾದ, ಜವಾಬ್ದಾರಿಯುತ ಹಾಗೂ ಆತ್ಮತೃಪ್ತಿ ನೀಡುವ ಕೆಲಸ. ಎಲ್ಲರೂ ತಪ್ಪದೇ ಮತದಾನ ಮಾಡಿ ಹಾಗೂ ತಮ್ಮ ಸುತ್ತ ಮುತ್ತಲು ಇರುವ ಸಾರ್ವಜನಿಕರು ಹಾಗೂ ಯುವಜನರನ್ನು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೆರೇಪಿಸಿ ಎಂದು ಮಂಡ್ಯ ರಮೇಶ್ ತಿಳಿಸಿದರು.

ಮಂಡ್ಯ ಜಿಲ್ಲಾ ಕೃಷಿ ಹವಾಮಾನ ಘಟಕ ಕಾರ್ಯಾಚರಣೆ ಸ್ಥಗಿತ

Apr 06 2024, 12:48 AM IST
ಮಂಡ್ಯ ಜಿಲ್ಲಾ ಕೃಷಿ ಹವಾಮಾನ ಘಟಕದ ಕಾರ್ಯನಿರ್ವಹಣೆ ಬಂದ್ ಆಗಿರುವುದರಿಂದ ಹವಾಮಾನಕ್ಕೆ ಸಂಬಂಧಿಸಿದ ಯಾವೊಂದು ಮಾಹಿತಿಯೂ ಸ್ಥಳೀಯ ರೈತರು ಸೇರಿದಂತೆ ನಾಲ್ಕೂ ಜಿಲ್ಲೆಯ ರೈತರಿಗೆ ದೊರೆಯದಂತಾಗಿದೆ. ಕೇಂದ್ರಸರ್ಕಾರದ ಸೂಚನೆಯಂತೆ ಫೆ.೨೯ರಿಂದಲೇ ಕಾರ್ಯನಿರ್ವಹಣೆ ಬಂದ್ ಮಾಡಲಾಗಿದೆ. ಹಣಕಾಸಿನ ಕೊರತೆಯಿಂದ ಘಟಕಗಳನ್ನು ಮುನ್ನಡೆಸಲಾಗದೆ ಮುಚ್ಚಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮಂಡ್ಯ ಸಂಸದೆ ಸುಮಲತಾ ಕೊನೆಗೂ ಬಿಜೆಪಿಗೆ

Apr 06 2024, 12:45 AM IST
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್‌, ಕೊಪ್ಪಳದ ಮಾಜಿ ಸಂಸದ ಶಿವರಾಮೇಗೌಡ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.

ಮೈಸೂರು, ಚಾ.ನಗರ, ಮಂಡ್ಯ, ಹಾಸನ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಜಯ: ಎಸ್.ಎ.ರಾಮದಾಸ್‌

Apr 05 2024, 01:04 AM IST
ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯ, ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇವೆ. ಮೈಸೂರು- ಕೊಡಗು ಕ್ಷೇತ್ರದಲ್ಲಿ ಯದುವೀರ, ಚಾಮರಾಜನಗರದಲ್ಲಿ ಎಸ್. ಬಾಲರಾಜ್, ಮಂಡ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ಗೆಲುವು ಸಾಧಿಸಲಿದ್ದಾರೆ‌.

ಮಂಡ್ಯ ಕ್ಷೇತ್ರ ಬಿಟ್ಟುಕೊಟ್ಟಿದ್ದಕ್ಕೆ ಸುಮಲತಾ ಅಂಬರೀಶ್‌ಗೆ ಕೃತಜ್ಞತೆ

Apr 04 2024, 01:06 AM IST
ಗುರುವಾರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆಗೆ ಮಂಡ್ಯಕ್ಕೆ ಆಗಮಿಸಿ ಅರ್ಕೇಶ್ವರ, ಶ್ರೀಕಾಳಿಕಾಂಭ, ಲಕ್ಷ್ಮಿಜನಾರ್ಧನ ದೇವಸ್ಥಾನಕ್ಕೆ ತೆರಳಿ ಪೂಜೆಸಲ್ಲಿಸಿ ಬಳಿಕ ಮಂಡ್ಯದ ಡಿಸಿ ಕಚೇರಿಯಲ್ಲಿ ಬೆಳಗ್ಗೆ 11.05ಕ್ಕೆ ನಾಮಪತ್ರ ಸಲ್ಲಿಸುತ್ತೇನೆ. ದೊಡ್ಡಮಟ್ಟದಲ್ಲಿ ಬಿಸಿಲು ಇರುವುದರಿಂದ ರೋಡ್ ಶೋ ಬೇಡವೆಂದು ತೀರ್ಮಾನಿಸಿ ಮಂಡ್ಯದ ವಿವಿ ಕಾಲೇಜು ಆವರಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ.

ಮಂಡ್ಯ ಜಿಲ್ಲೆಯ ಹಿರಿಯ ಚೇತನಗಳಿಗೆ ಮಾಜಿ ಸಿಎಂ ಎಚ್‌ಡಿಕೆ ನಮನ

Apr 04 2024, 01:02 AM IST
ಸುಮಲತಾ ಅಂಬರೀಶ್‌ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಟ್ಟಿರುವುದಕ್ಕೆ ಮೊದಲಿಗೆ ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರು ಬಿಜೆಪಿ ಪಕ್ಷ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳಬೇಕಾಗುತ್ತದೆ. ಎಲ್ಲಾ ಅಭ್ಯರ್ಥಿಗಳ ಪರವಾಗಿ ಮುಂದಿನ ದಿನಗಳಲ್ಲಿ ಕೆಲಸ ಮಾಡಬೇಕಾಗುತ್ತದೆ.

ಮಂಡ್ಯ ಜಿಲ್ಲೆಯವರೇ ಸಂಸದರು ಆದರೆ ಸೂಕ್ತ: ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್

Apr 04 2024, 01:02 AM IST
ಬೇರೆ ಜಿಲ್ಲೆಯವರನ್ನು ನಮ್ಮ ಜಿಲ್ಲೆಯ ಮತದಾರ ಒಪ್ಪಲಾರರು. ಕಳೆದ ಚುನಾವಣೆಯಲ್ಲಿ ಜನತೆ ಸೋಲಿನ ರುಚಿ ತೋರಿಸಿದ್ದಾರೆ. ಮೋದಿ ಬಾಯಲ್ಲಿ ಬರುವುದೆಲ್ಲ ಬರೀ ಬರೀ ಸುಳ್ಳು. ಇಂತಹ ಕೆಟ್ಟ ರಾಜಕಾರಣಿ, ಸರ್ಕಾರ ಮೊದಲು ತೆಗೆಯಲು ಸಂಕಲ್ಪ ಮಾಡಬೇಕು. ತಾಲೂಕಿನ ಜನತೆ ಬುದ್ಧಿವಂತರಿದ್ದು ಚರ್ಚೆ ಮಾಡುವ ಜಾಣ್ಮೆ ಇವರಲ್ಲಿದೆ. ಯುವಕರು ಎಚ್ಚೆತ್ತುಕೊಂಡು ಮತದಾನ ಮಾಡಬೇಕು.

ಮಂಡ್ಯ ಬಿಡಲ್ಲ, ಪಕ್ಷೇತರ ಸ್ಪರ್ಧೆ ಇಲ್ಲ: ಸುಮಲತಾ

Apr 04 2024, 01:01 AM IST
ಸಂಸದೆ ಸುಮಲತಾ ಅಂಬರೀಷ್‌ ಅವರ ಸ್ಪರ್ಧೆ ಕುರಿತ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 37
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved