• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಚುರುಕು

May 22 2024, 12:47 AM IST
ಮಾರ್ಚ್, ಏಪ್ರಿಲ್‌ನಲ್ಲೇ ಕಾಣಿಸಿಕೊಳ್ಳಬೇಕಿದ್ದ ಪೂರ್ವ ಮುಂಗಾರು ಮೇ ೪ ರಿಂದ ಶುರುವಾಯಿತು. ಆರಂಭದಲ್ಲಿ ಮಂದಗತಿಯಿಂದ ಶುರುವಾದ ಮಳೆ ನಂತರದಲ್ಲಿ ಬಿರುಸನ್ನು ಪಡೆದುಕೊಂಡಿದೆ. ಕಳೆದ ಹದಿನೈದು ದಿನಗಳಿಂದ ಎಲ್ಲೆಡೆ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ತೋಟ, ಜಮೀನುಗಳಿಗೆ ಹೊಸ ಮಣ್ಣನ್ನು ತುಂಬಿಸಿಕೊಂಡಿರುವ ರೈತರು ಕೃಷಿ ಚಟುವಟಿಕೆಗೆ ಭೂಮಿಯನ್ನು ಹದಗೊಳಿಸಿಕೊಳ್ಳುತ್ತಿದ್ದಾರೆ.

ಮಂಡ್ಯ ಜಿಲ್ಲೆಗೆ ಶೇ.೬೪.೦೫ ಪಠ್ಯಪುಸ್ತಕ ಪೂರೈಕೆ

May 21 2024, 12:30 AM IST
ಪಠ್ಯ ಪುಸ್ತಕಗಳು ತಾಲೂಕುಗಳಿಗೆ ನೇರವಾಗಿ ಪೂರೈಕೆಯಾಗುತ್ತಿದ್ದು ಬಿಇಒ ಹಂತದ ನೋಡೆಲ್ ಆಧಿಕಾರಿಗಳು ಅವುಗಳನ್ನು ಶಾಲೆಗಳಿಗೆ ಪೂರೈಸುವ ಜವಾಬ್ದಾರಿ ಹೊತ್ತಿದ್ದಾರೆ. ಒಂದರಿಂದ ಹತ್ತನೇ ತರಗತಿಯವರೆಗಿನ ಮಕ್ಕಳಿಗೆ ದಿನಚರಿ ಪುಸ್ತಕಗಳನ್ನು ನೀಡಲಾಗುತ್ತಿದೆ. ೪ ರಿಂದ ೯ನೇ ತರಗತಿಯವರೆಗಿನ ಮಕ್ಕಕಳಿಗೆ ಕನ್ನಡ, ಇಂಗ್ಲಿಷ್, ಗಣಿತ ವಿಷಯದಲ್ಲಿ ಅಭ್ಯಾಸ ಪುಸ್ತಕಗಳನ್ನು ಕೊಡಲಾಗುತ್ತಿತ್ತು. ಅದನ್ನು ೨೦೨೨-೨೩ ಮತ್ತು ೨೦೨೩-೨೪ನೇ ಸಾಲಿನಲ್ಲಿ ನೀಡಿರಲಿಲ್ಲ. ಈ ಸಾಲಿನಿಂದ ಅಭ್ಯಾಸ ಪುಸ್ತಕಗಳನ್ನು ನೀಡುತ್ತಿದೆ.

ಮಂಡ್ಯ ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷರಾಗಿ ಎಂ.ಪ್ರಕಾಶ್ ಆಯ್ಕೆ

May 17 2024, 12:30 AM IST
ಅರವಿಂದ್ ಚಿಕ್ಕಬಳ್ಳಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮುಂದಿನ ಅವಧಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಪ್ರಕಾಶ್ ಎಂ.ದೊಡ್ಡ ಕೊತ್ತಗೆರೆ ಅವರನ್ನು ಬಿಟ್ಟು ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ರವಿ ಅವರು ಅವಿರೋಧವಾಗಿ ಆಯ್ಕೆ ಮಾಡದರು.

ಮಂಡ್ಯ ಜಿಲ್ಲೆಯಲ್ಲಿ ವಾರದಲ್ಲಿ ೬೬.೧ ಮಿ.ಮೀ. ಮಳೆ...!

May 15 2024, 01:32 AM IST
ಮಂಡ್ಯ ಜಿಲ್ಲೆಯ ಏಳು ತಾಲೂಕುಗಳ ಪೈಕಿ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ೨೪ ಗಂಟೆಗಳಲ್ಲಿ ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ೭೨.೯ ಮಿ.ಮೀ. ಮಳೆಯಾಗಿದ್ದರೆ, ಕಳೆದೊಂದು ವಾರದಿಂದ ೧೨೮.೮ ಮಿ.ಮೀ. ಮಳೆಯಾಗಿರುವ ಬಗ್ಗೆ ದಾಖಲಾಗಿದೆ. ನಾಗಮಂಗಲ ತಾಲೂಕಿನಲ್ಲಿ ಅತಿ ಕಡಿಮೆ ಮಳೆಯಾಗಿದ್ದು, ೨೪ ಗಂಟೆಗಳಲ್ಲಿ ೫.೧ ಮಿ.ಮೀ. ಮಳೆಯಾಗಿದ್ದರೆ, ಕಳೆದೊಂದು ವಾರದಿಂದ ೩೪ ಮಿ.ಮೀ.ನಷ್ಟು ಮಳೆಯಾಗಿದೆ.

ಮಂಡ್ಯ ಮೂಲದ ನಟಿ ಪವಿತ್ರಾ ಕಾರು ಅಪಘಾತಕ್ಕೆ ಬಲಿ

May 13 2024, 11:21 AM IST

ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್‌, ಭಾನುವಾರ ಆಂಧ್ರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಉಷ್ಣ ಹವೆಗೆ ಮಂಡ್ಯ ಜಿಲ್ಲೆಯ ಜನರು ತತ್ತರ...!

May 05 2024, 02:07 AM IST
ಶ್ರೀರಂಗಪಟ್ಟಣದ ಸಂಗಮ, ಗೋಸಾಯಿಘಾಟ್, ಶ್ರೀನಿಮಿಷಾಂಬ ದೇಗುಲ, ಎಡಮುರಿ, ಬಲಮುರಿ, ಸ್ನಾನಘಟ್ಟ, ಮಳವಳ್ಳಿ ತಾಲೂಕಿನ ಮುತ್ತತ್ತಿ ಸೇರಿದಂತೆ ಇನ್ನಿತರ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಬಂದವರೆಲ್ಲರೂ ನದಿಗಿಳಿದು ಈಜಾಡಿ ದೇಹವನ್ನು ತಂಪಾಗಿಸಿಕೊಳ್ಳುತ್ತಿದ್ದಾರೆ.

ಬಿಸಿಲಿನ ಬೇಸತ್ತ ಮಂಡ್ಯ ಜಿಲ್ಲೆಯ ಜನತೆಗೆ ಕೊಂಚ ತಂಪು!

May 04 2024, 12:33 AM IST
ಹಲಗೂರು, ಎಚ್.ಬಸಾಪುರ, ಗುಂಡಾಪುರ, ನಂದೀಪುರ, ಕೆಂಪಯ್ಯನದೊಡ್ಡಿ, ದಳವಾಯಿ ಕೋಡಿಹಳ್ಳಿ, ಬಾಳೆ ಹೊನ್ನಿಗ, ಲಿಂಗಪಟ್ಟಣ, ಬೆನಮನಹಳ್ಳಿ, ನಿಟ್ಟೂರು, ಕೊನ್ನಾಪುರ, ಅಂತರವಳ್ಳಿ, ದಡಮಹಳ್ಳಿ, ಹುಸ್ಕೂರು, ಮೇಗಳಾಪುರ, ಹಲಸಹಳ್ಳಿ, ಬಾಣಸಮುದ್ರ, ತೊರೆಕಾಡನಹಳ್ಳಿ ಸೇರಿದಂತೆ ಹಲವೆಡೆ ಶುಕ್ರವಾರ ಸಂಜೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ವಾತಾವರಣವನ್ನು ತಂಪಾಗಿಸಿದ ಮಳೆರಾಯ

May 04 2024, 12:32 AM IST
ಮಂಡ್ಯದಲ್ಲಿ ಶುಕ್ರವಾರ ಬೆಳಗ್ಗೆಯಿಂದ ಸುಡು ಬಿಸಿಲಿನ ವಾತಾವರಣ, ಉಷ್ಣಹವೆ ಸಾಮಾನ್ಯವಾಗಿತ್ತು. ಸಂಜೆ 4 ಗಂಟೆ ನಂತರ ಮೋಡ ಮುಸುಕಿದ ವಾತಾವರಣ ಉಂಟಾಗಿ ಬಿರುಗಾಳಿ ಸಹಿತ 15 ನಿಮಿಷಕ್ಕೂ ಹೆಚ್ಚು ಕಾಲ ಮಳೆ ಸುರಿಯಿತು. ಆದರೆ, ಜೋರಾಗಿ ಬೀಸಿದ ಬಿರುಗಾಳಿಯಿಂದಾಗಿ ಮಳೆ ಬಂದಷ್ಟೆ ವೇಗವಾಗಿ ನಿಂತಿ ಹೋಯಿತು.

ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗೆಲುವು ನಿಶ್ಚಿತ

May 02 2024, 12:16 AM IST
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದು, ಇದು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಮಾರಣ್ಣನ ಗೆಲುವಿಗೆ ಹೆಚ್ಚು ಸಹಕಾರಿಯಾಗಿದೆ. ಕುಮಾರಣ್ಣನ ಆಡಳಿತದ ಅವಧಿಯಲ್ಲಿನ ಜನಪರ ಕಾರ್ಯಕ್ರಮಗಳ ಜೊತೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಶಕ್ತಿಯೂ ಮೈತ್ರಿ ಮೂಲಕ ನಮಗೆ ಒಲಿದಿದೆ.

ಬಿಸಿಲ ತಾಪಕ್ಕೆ ಮಂಡ್ಯ ಜಿಲ್ಲೆಯ ಜನರು ಕಂಗಾಲು..!

May 01 2024, 01:27 AM IST
ಉತ್ತರ ಕರ್ನಾಟಕಕ್ಕೆ ಎದುರಾಗಿರುವ ಉಷ್ಣಹವೆಯ ಬಿಸಿ ನಿಧಾನವಾಗಿ ದಕ್ಷಿಣಕ್ಕೂ ತಟ್ಟಲಾರಂಭಿಸಿದೆ. ಇದರ ಪರಿಣಾಮ ಬಿಸಿಲಿನ ತೀವ್ರತೆ, ಉಷ್ಣಹವೆಯಿಂದಾಗಿ ಜಿಲ್ಲೆಯೊಳಗೆ ಬೇಸಿಗೆ ಸಮಯದ ವಾತಾವರಣದಲ್ಲಿ ಗಣನೀಯ ಪ್ರಮಾಣದ ಬದಲಾವಣೆಗಳು ಕಂಡುಬರುತ್ತಿವೆ. ಭೂಮಿ ಕಾದ ಕೆಂಡದಂತಾಗಿದೆ. ಸುಡುಬಿಸಿಲಿನಲ್ಲಿ ವಾಹನಗಳಲ್ಲಿ ಓಡಾಡುವುದೂ ಕಷ್ಟಕರವೆನಿಸಿದೆ. ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ಸಂಚರಿಸುವವರ ಸಂಖ್ಯೆಯೂ ವಿರಳವಾಗಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 43
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved