• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಸರ್.ಎಂ.ವಿ ಮೊಮ್ಮಗಳಿಗೆ ಆಹ್ವಾನ

May 01 2024, 01:15 AM IST
ಅಮೆರಿಕಾ ಪ್ರವಾಸದಲ್ಲಿರುವ ಡಾ.ಮಹೇಶ್‌ ಜೋಶಿ ಅವರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಧನೆ ಮಾಡಿದ ಕನ್ನಡಿಗರನ್ನು ಆಹ್ವಾನಿಸುವ ಮೂಲಕ ಸಮ್ಮೇಳನವನ್ನು ಅರ್ಥಪೂರ್ಣವಾಗಿಸಿ ವಿಶ್ವ ಕನ್ನಡಿಗರನ್ನು ಭಾಗಿಯಾಗುವಂತೆ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ಆ ನಿಟ್ಟಿನಲ್ಲಿ ಅಮೆರಿಕಾದ ಕುಪರ್ಟಿನೋ ಮೇಯರ್ ಆಗಿರುವ ಸರ್.ಎಂ.ವಿಶ್ವೇಶ್ವರಯ್ಯನವರ ಮೊಮ್ಮಗಳು ಶೀಲಾ ಮೋಹನ್ ಅವರನ್ನು ಭೇಟಿ ಸಮ್ಮೇಳನಕ್ಕೆ ಆಹ್ವಾನಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ೭ ಅಡಿಯಷ್ಟು ಅಂತರ್ಜಲ ಕುಸಿತ..!

Apr 30 2024, 02:09 AM IST
ಕಳೆದ ವರ್ಷ ಮಳೆ ಕೊರತೆಯಿಂದ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಲಿಲ್ಲ. ಕೆರೆ-ಕಟ್ಟೆಗಳಿಗೆ ಸಮರ್ಪಕವಾಗಿ ನೀರು ತುಂಬಿಸಲು ಸಾಧ್ಯವಾಗಲಿಲ್ಲ. ಬಿಸಿಲ ತಾಪ ತೀವ್ರಗತಿಯಲ್ಲಿ ಏರಿಕೆಯಾಗಿರುವುದರಿಂದ ಕೆರೆ-ಕಟ್ಟೆಗಳಲ್ಲಿದ್ದ ನೀರೆಲ್ಲವೂ ಬತ್ತಿಹೋಗಿವೆ. ಪರಿಣಾಮ ಅಂತರ್ಜಲದ ಮಟ್ಟವೂ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದೆ. ನೀರಿಗೆ ಎಲ್ಲೆಡೆ ಹಾಹಾಕಾರ ಸೃಷ್ಟಿಯಾಗಿದ್ದು ಮಳೆಗಾಗಿ ಜನರು ನಿತ್ಯ ಎದುರುನೋಡುತ್ತಿದ್ದಾರೆ.

ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ: ಸುರೇಶ್ ಕಂಠಿ

Apr 30 2024, 02:04 AM IST
ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ನಮ್ಮನ್ನು ಕೈ ಹಿಡಿದಿದೆ. ವಿಶೇಷವಾಗಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದು, ಹಾಗಾಗಿ ವೆಂಕಟರಮಣಗೌಡ ಅವರ ಗೆಲುವು ಖಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ.

೧೬ ಸ್ಟ್ರಾಂಗ್ ರೂಂಗಳಲ್ಲಿ ಮಂಡ್ಯ ಮತಯಂತ್ರಗಳು ಭದ್ರ

Apr 29 2024, 01:35 AM IST
ಮತದಾನ ಮುಗಿಯುತ್ತಿದ್ದಂತೆ ಆಯಾಯ ವಿಧಾನಸಭಾ ಕ್ಷೇತ್ರಗಳಲ್ಲಿ ಡಿ-ಮಸ್ಟರಿಂಗ್ ಕಾರ್ಯ ನಡೆಸಿ, ಮತದಾನಕ್ಕೆ ಬಳಸಿದ ಎಲ್ಲ ವಿದ್ಯುನ್ಮಾನ ಮತಯಂತ್ರ, ಬ್ಯಾಲೆಟ್ ಯೂನಿಟ್, ಕಂಟ್ರೋಲ್ ಯೂನಿಟ್, ವಿವಿಪ್ಯಾಟ್ ಹಾಗೂ ಎಲ್ಲ ಶಾಸನಬದ್ಧ ದಾಖಲೆಗಳನ್ನು ಜಿಪಿಎಸ್ ಅಳವಡಿಸಿದ ವಾಹನದ ಮೂಲಕ ಸೂಕ್ತ ಪೊಲೀಸ್ ಭದ್ರತೆಯೊಡನೆ ಮಂಡ್ಯ ಸರ್ಕಾರಿ ಮಹಾವಿದ್ಯಾಲಯದ ಕಾಲೇಜಿಗೆ ತಂದು ಇಡಲಾಗಿದೆ.

ಮಂಡ್ಯ...ಫಲಿತಾಂಶ ಮುನ್ನವೇ ಮೈತ್ರಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Apr 29 2024, 01:31 AM IST
ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು, ನಮ್ಮ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕಾವೇರಿ ಹೋರಾಟಕ್ಕೆ ಒಬ್ಬ ಉತ್ತಮ ನಾಯಕನ ಅವಶ್ಯಕತೆ ಇತ್ತು. ಅದು ಸಾಧ್ಯವಾಗಿದೆ. ಈ ಬಾರಿ ಶೇ.೮೦ರಷ್ಟು ಜನರು ಕುಮಾರಸ್ವಾಮಿಗೆ ಮತ ಹಾಕಿದ್ದಾರೆ ಎಂಬ ವಿಶ್ವಾಸವಿದೆ ಎಂದು ನುಡಿದರು.

ಮಂಡ್ಯ ಚುನಾವಣೆ ಬಗ್ಗೆ ಹೆಚ್ಚು ಯೋಚಿಸಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

Apr 28 2024, 01:16 AM IST
ಕಾಂಗ್ರೆಸ್‌ನವರು ಎಷ್ಟೇ ಅಪಪ್ರಚಾರ ಮತ್ತು ಮತದಾರರಿಗೆ ಆಮಿಷ ನೀಡಿದರೂ ಸಹ ಅದನ್ನು ಲೆಕ್ಕಿಸದೇ ಯೋಗ್ಯರಿಗೆ ಮತ ನೀಡಿದ್ದಾರೆಂಬ ನಂಬಿಕೆ ನನಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲ ಇಲ್ಲ ಎಂಬ ಭೀತಿಯಿಂದ ಗ್ಯಾರಂಟಿಗಳನ್ನು ನೀಡುತ್ತಾ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಈಗಾಗಲೇ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ.

ಮಂಡ್ಯ ಲೋಕಸಭಾ ಕ್ಷೇತ್ರ: ಶೇ.81.56 ರಷ್ಟು ಮತದಾನ

Apr 27 2024, 01:21 AM IST
ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯೊಳಗೆ ಶೇ.81.56 ರಷ್ಟು ಮತದಾನ ನಡೆದಿದೆ. ಪಾಂಡವಪುರ ತಾಲೂಕಿನ ಮೇಲುಕೋಟೆ ಕ್ಷೇತ್ರದಲ್ಲಿ ಶೇ.87.13 ರಷ್ಟು ಮತದಾನದೊಂದಿಗೆ ಅತಿ ಹೆಚ್ಚು ಮತದಾನ, ಮಂಡ್ಯ ತಾಲೂಕಿನಲ್ಲಿ ಶೇ.76.98 ರಷ್ಟು ಮತದಾನದೊಂದಿಗೆ ಅತಿ ಕಡಿಮೆ ಮತದಾನವಾಗಿದೆ.

ಮಂಡ್ಯ ಲೋಕಸಭಾ ಚುನಾವಣೆ: ಜಿಲ್ಲಾದ್ಯಂತ ಶಾಂತಿಯುತ ಹಕ್ಕು ಚಲಾವಣೆ

Apr 27 2024, 01:17 AM IST
ಬಿಸಿಲ ಝಳ ಹೆಚ್ಚಾಗುವುದನ್ನು ಅರಿತಿದ್ದ ಕೆಲವು ಮಹಿಳೆಯರು ಕೂಡ ಬಿಸಿಲೇರುವ ಮುನ್ನವೇ ಮತ ಚಲಾವಣೆಗೆ ಮುಂದಾಗಿದ್ದರು. ಇದೇ ಮೊದಲ ಬಾರಿಗೆ ಮತ ಚಲಾಯಿಸುವ ಹಕ್ಕು ಪಡೆದಿದ್ದವರು ತಂದೆ-ತಾಯಿಯೊಂದಿಗೆ ಮತಗಟ್ಟೆಗೆ ಬಂದು ಮತದಾನ ಮಾಡುವುದರೊಂದಿಗೆ ಹೊಸ ಅನುಭವವನ್ನು ಪಡೆದುಕೊಂಡರು. ವೃದ್ಧರು, ಅಂಗವಿಕಲರು ಕೂಡ ಮಕ್ಕಳು, ಸ್ನೇಹಿತರ ನೆರವಿನೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.

ಮಂಡ್ಯ ಜಿಲ್ಲೆಯಲ್ಲಿ ಸುಗಮವಾಗಿ ನಡೆದ ಮಸ್ಟರಿಂಗ್ ಕಾರ್ಯ

Apr 26 2024, 12:51 AM IST
ಪ್ರತಿ ಮತಗಟ್ಟೆಗೆ ಒಬ್ಬರು ಅಧಿಕಾರಿ, ಸಹಾಯಕ ಅಧಿಕಾರಿ ಸಹಿತ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತಮ್ಮನ್ನು ಚುನಾವಣಾ ಕಾರ್ಯಕ್ಕೆ ನಿಯುಕ್ತಿಗೊಳಿಸಿರುವ ಸ್ಥಳಗಳಿಗೆ ಮತಯಂತ್ರ, ವಿವಿ ಪ್ಯಾಟ್, ಬ್ಯಾಲೆಟ್ ಯೂನಿಟ್, ಗ್ರೀನ್ ಪೇಪರ್ ಸೀಲ್, ಪಿಂಕ್ ಪೇಪರ್ ಸೀಲ್, ಅಳಿಸಲಾಗದ ಶಾಯಿ ಸೇರಿದಂತೆ ಇನ್ನಿತರ ಪರಿಕರಗಳನ್ನು ಪರಿಶೀಲಿಸಿ ತೆಗೆದುಕೊಂಡು ಹೋದರು.

ಏ.26ರ ಮತದಾನಕ್ಕೆ ಮಂಡ್ಯ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಜಿಲ್ಲಾಧಿಕಾರಿ ಡಾ.ಕುಮಾರ

Apr 25 2024, 01:01 AM IST
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ೧೭,೭೯,೨೪೩ ಮಂದಿ ಮತದಾರರಿದ್ದು, ಈ ಪೈಕಿ ೮,೭೬,೧೧೨ ಮಂದಿ ಪುರುಷರು, ೯,೦೨,೦೬೩ ಮಂದಿ ಮಹಿಳೆಯರು ಹಾಗೂ ೧೬೮ ಇತರೆ ಮತದಾರರಿದ್ದಾರೆ. ಜಿಲ್ಲೆಯ ೧೮೨೪ ಮತಗಟ್ಟೆಗಳಿಗೆ ಆರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಆರ್‌ಪಿಎಫ್ ೭೨ ಜನರ ತಂಡ, ಎಸ್‌ಎಪಿ ಗುಜರಾತ್ ೨೧೬ ಜನರ ತಂಡ, ಒಟ್ಟು ನಾಲ್ಕು ಕಂಪನಿಗಳು ಭದ್ರತೆಯಲ್ಲಿ ತೊಡಗಿಸಿಕೊಳ್ಳಲಿವೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 43
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved