• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಸಂಸದೆ ಸುಮಲತಾ ಕೊನೆಗೂ ಬಿಜೆಪಿಗೆ

Apr 06 2024, 12:45 AM IST
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್‌, ಕೊಪ್ಪಳದ ಮಾಜಿ ಸಂಸದ ಶಿವರಾಮೇಗೌಡ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.

ಮೈಸೂರು, ಚಾ.ನಗರ, ಮಂಡ್ಯ, ಹಾಸನ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಜಯ: ಎಸ್.ಎ.ರಾಮದಾಸ್‌

Apr 05 2024, 01:04 AM IST
ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯ, ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇವೆ. ಮೈಸೂರು- ಕೊಡಗು ಕ್ಷೇತ್ರದಲ್ಲಿ ಯದುವೀರ, ಚಾಮರಾಜನಗರದಲ್ಲಿ ಎಸ್. ಬಾಲರಾಜ್, ಮಂಡ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ಗೆಲುವು ಸಾಧಿಸಲಿದ್ದಾರೆ‌.

ಮಂಡ್ಯ ಕ್ಷೇತ್ರ ಬಿಟ್ಟುಕೊಟ್ಟಿದ್ದಕ್ಕೆ ಸುಮಲತಾ ಅಂಬರೀಶ್‌ಗೆ ಕೃತಜ್ಞತೆ

Apr 04 2024, 01:06 AM IST
ಗುರುವಾರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆಗೆ ಮಂಡ್ಯಕ್ಕೆ ಆಗಮಿಸಿ ಅರ್ಕೇಶ್ವರ, ಶ್ರೀಕಾಳಿಕಾಂಭ, ಲಕ್ಷ್ಮಿಜನಾರ್ಧನ ದೇವಸ್ಥಾನಕ್ಕೆ ತೆರಳಿ ಪೂಜೆಸಲ್ಲಿಸಿ ಬಳಿಕ ಮಂಡ್ಯದ ಡಿಸಿ ಕಚೇರಿಯಲ್ಲಿ ಬೆಳಗ್ಗೆ 11.05ಕ್ಕೆ ನಾಮಪತ್ರ ಸಲ್ಲಿಸುತ್ತೇನೆ. ದೊಡ್ಡಮಟ್ಟದಲ್ಲಿ ಬಿಸಿಲು ಇರುವುದರಿಂದ ರೋಡ್ ಶೋ ಬೇಡವೆಂದು ತೀರ್ಮಾನಿಸಿ ಮಂಡ್ಯದ ವಿವಿ ಕಾಲೇಜು ಆವರಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ.

ಮಂಡ್ಯ ಜಿಲ್ಲೆಯ ಹಿರಿಯ ಚೇತನಗಳಿಗೆ ಮಾಜಿ ಸಿಎಂ ಎಚ್‌ಡಿಕೆ ನಮನ

Apr 04 2024, 01:02 AM IST
ಸುಮಲತಾ ಅಂಬರೀಶ್‌ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಟ್ಟಿರುವುದಕ್ಕೆ ಮೊದಲಿಗೆ ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರು ಬಿಜೆಪಿ ಪಕ್ಷ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳಬೇಕಾಗುತ್ತದೆ. ಎಲ್ಲಾ ಅಭ್ಯರ್ಥಿಗಳ ಪರವಾಗಿ ಮುಂದಿನ ದಿನಗಳಲ್ಲಿ ಕೆಲಸ ಮಾಡಬೇಕಾಗುತ್ತದೆ.

ಮಂಡ್ಯ ಜಿಲ್ಲೆಯವರೇ ಸಂಸದರು ಆದರೆ ಸೂಕ್ತ: ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್

Apr 04 2024, 01:02 AM IST
ಬೇರೆ ಜಿಲ್ಲೆಯವರನ್ನು ನಮ್ಮ ಜಿಲ್ಲೆಯ ಮತದಾರ ಒಪ್ಪಲಾರರು. ಕಳೆದ ಚುನಾವಣೆಯಲ್ಲಿ ಜನತೆ ಸೋಲಿನ ರುಚಿ ತೋರಿಸಿದ್ದಾರೆ. ಮೋದಿ ಬಾಯಲ್ಲಿ ಬರುವುದೆಲ್ಲ ಬರೀ ಬರೀ ಸುಳ್ಳು. ಇಂತಹ ಕೆಟ್ಟ ರಾಜಕಾರಣಿ, ಸರ್ಕಾರ ಮೊದಲು ತೆಗೆಯಲು ಸಂಕಲ್ಪ ಮಾಡಬೇಕು. ತಾಲೂಕಿನ ಜನತೆ ಬುದ್ಧಿವಂತರಿದ್ದು ಚರ್ಚೆ ಮಾಡುವ ಜಾಣ್ಮೆ ಇವರಲ್ಲಿದೆ. ಯುವಕರು ಎಚ್ಚೆತ್ತುಕೊಂಡು ಮತದಾನ ಮಾಡಬೇಕು.

ಮಂಡ್ಯ ಬಿಡಲ್ಲ, ಪಕ್ಷೇತರ ಸ್ಪರ್ಧೆ ಇಲ್ಲ: ಸುಮಲತಾ

Apr 04 2024, 01:01 AM IST
ಸಂಸದೆ ಸುಮಲತಾ ಅಂಬರೀಷ್‌ ಅವರ ಸ್ಪರ್ಧೆ ಕುರಿತ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ.

ಕೈ ಮೈತ್ರಿ ಧರ್ಮ ಪಾಲಿಸದ ಕಾರಣ ಮಂಡ್ಯ, ತುಮಕೂರಲ್ಲಿ ಸೋಲು

Apr 01 2024, 12:51 AM IST

 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಮೈತ್ರಿ ಧರ್ಮ ಪಾಲಿಸದ ಕಾರಣ ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಸೋಲುವಂತಾಯಿತು.  

ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಬಡವರ ವಿರೋಧಿ: ಬಿಎಸ್ಪಿ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ

Apr 01 2024, 12:47 AM IST
ಚನ್ನರಾಯಪಟ್ಟಣದ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗ ಬಿಎಸ್ಪಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ಬಿಎಸ್‌ಪಿ ಪಕ್ಷ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ ಉದ್ಘಾಟಿಸಿದರು. ಪಟ್ಟಣದ ಬೀದಿಗಳಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್‌ ರೋಡ್ ಶೋ ನಡೆಸಿದರು.

ಮಂಡ್ಯ ಜಿಲ್ಲೆಯಲ್ಲಿ ‘ಕೈ’ಗೆ ಬಲ ತುಂಬಿದ ಪಕ್ಷ ಸೇರ್ಪಡೆ..!

Mar 28 2024, 12:49 AM IST
ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಎಂಬುದು ಗೊತ್ತಾಗುತ್ತಿದ್ದಂತೆ ಜೆಡಿಎಸ್, ಬಿಜೆಪಿಯ ನೂರಾರು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರಲು ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಲ್ಲಿಂದ ಪ್ರವಾಹದಂತೆ ಕಾಂಗ್ರೆಸ್ ಕಡೆ ಹರಿದುಬರಲಿದ್ದಾರೆ ಎಂದು ಭವಿಷ್ಯ ನುಡಿದ ಶಾಸಕ ಪಿ.ರವಿಕುಮಾರ, ಕಳೆದ ೩೦ ವರ್ಷದಿಂದ ಜೆಡಿಎಸ್ ಸುಳ್ಳಿನ ಸರಮಾಲೆಯನ್ನೇ ಸೃಷ್ಟಿಸಿ ಜಿಲ್ಲೆಯನ್ನು ಅಭಿವೃದ್ಧಿಯಿಂದ ವಂಚಿತಗೊಳ್ಳುವಂತೆ ಮಾಡಿದೆ. ಸುಳ್ಳು ಮತ್ತು ಅಭಿವೃದ್ಧಿ ಮೇಲೆ ಈ ಚುನಾವಣೆ ನಡೆಯಲಿದೆ.

ಮಂಡ್ಯ ಲೋಕಸಭಾ ‘ಅಖಾಡ’ಕ್ಕೆ ಪ್ರಥಮ ಬಾರಿಗೆ ಮಾಜಿ ಸಿಎಂ ‘ಎಚ್ಡಿಕೆ ಪ್ರವೇಶ’

Mar 28 2024, 12:48 AM IST
ರಾಜಕೀಯವಾಗಿ ಶಕ್ತಿ ತುಂಬಿರುವ ರಾಮನಗರ ಜಿಲ್ಲೆಯನ್ನು ಬಿಟ್ಟು ಬರುವ ತೊಳಲಾಟಕ್ಕೆ ಸಿಲುಕಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಕೊನೆಗೂ ಮಂಡ್ಯ ಕ್ಷೇತ್ರದಿಂದ ತಾವೇ ಕಣಕ್ಕಿಳಿಯುವ ದೃಢ ನಿರ್ಧಾರ ಮಾಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ಕ್ಷೇತ್ರಗಳ ಪೈಕಿ ಕೆ.ಆರ್.ಪೇಟೆ ಕ್ಷೇತ್ರದಲ್ಲಷ್ಟೇ ಜೆಡಿಎಸ್ ಅಸ್ತಿತ್ವ ಕಾಯ್ದುಕೊಂಡಿದ್ದು, ೭ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಧಿಪತ್ಯವಿದೆ. ಆದರೂ ದೃತಿಗೆಡದ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣೆ ಗೆದ್ದೇ ಗೆಲ್ಲುವೆನೆಂಬ ಉತ್ಸಾಹದಲ್ಲಿ ಇದೇ ಮೊದಲ ಬಾರಿಗೆ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved