ಎಚ್ಡಿಕೆಯಿಂದ ಮಂಡ್ಯ ಜನರಿಗೆ ಮಂಕುಬೂದಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Jan 31 2024, 02:19 AM ISTಬಿಜೆಪಿಯವರು 40 ಪರ್ಸೆಂಟ್ ಗಿರಾಕಿ, ಕುಮಾರಸ್ವಾಮಿ ಮೋಜಿನ ಗಿರಾಕಿ. ಇಲ್ಲಿ ಇಬ್ಬರೂ ಸೇರಿಕೊಂಡು ಮಂಡ್ಯವನ್ನು ಮಂಗಳೂರು ಮಾಡುವುದಕ್ಕೆ ಹೊರಟಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ. ದ್ವೇಷಕ್ಕೆ ಇಲ್ಲಿ ಅವಕಾಶವಿಲ್ಲ. ಸುಳ್ಳು, ತಟವಟ ಹೇಳಿಕೊಂಡು ಕುಮಾರಸ್ವಾಮಿ ಮಂಡ್ಯಕ್ಕೆ ಬರುತ್ತಾರೆಯೇ ವಿನಃ ಅಭಿವೃದ್ಧಿಗೋಸ್ಕರ ಬಂದಿದ್ದನ್ನು ನಾನು ನೋಡಿಯೇ ಇಲ್ಲ. ಮಂಡ್ಯ ಲೂಟಿ ಮಾಡಿ ಅಭಿವೃದ್ಧಿ ಶೂನ್ಯ ಮಾಡಿದ್ದಾರೆ.