• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ನಗರದಲ್ಲಿ ಮನೆ ಖರೀದಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು

Mar 21 2024, 01:02 AM IST

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ನಗರದ ಬಂದೀಗೌಡ ಬಡಾವಣೆಯಲ್ಲಿ ಮನೆಯೊಂದನ್ನು ಖರೀದಿಸಿದ್ದಾರೆ.

ಮಂಡ್ಯ ತಾಲೂಕು ಈಚಗೆರೆಯಲ್ಲಿ 27 ವರ್ಷಗಳ ಬಳಿಕ ಹಬ್ಬದ ಸಂಭ್ರಮ..!

Mar 21 2024, 01:02 AM IST
ಮಂಡ್ಯ ತಾಲೂಕಿನ ಈಚಗೆರೆ ಗ್ರಾಮದಲ್ಲಿ 27 ವರ್ಷಗಳ ಬಳಿಕ ಮಾ.21ರಿಂದ ಎರಡು ದಿನಗಳ ಕಾಲ ಗ್ರಾಮದಲ್ಲಿ ಶ್ರೀಹಿರಿಯಮ್ಮ, ಶ್ರೀ ಕಾಳಿಕಾಂಬ ದೇವಿಯ ಕೊಂಡ-ಬಂಡಿ ಉತ್ಸವ ಸಂಭ್ರಮದಿಂದ ಜರುಗಲಿದೆ. ಉತ್ಸವದ ಅಂಗವಾಗಿ ಇಡೀ ಗ್ರಾಮ ವಿದ್ಯುದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ. ಮಾ.21ರ ಮುಂಜನೆಯಿಂದಲೇ ಶ್ರೀಹಿರಿಯಮ್ಮ, ಶ್ರೀಕಾಳಿಕಾಂಬ ದೇವರಿಗೆ ಪೂಜಾ ಕೈಂಕರ್ಯಗಳು ನಡೆಯಲಿದೆ.

ನಾಲೆಗಳಿಗೆ ನೀರು ಹರಿಸುವಂತೆ ಮಂಡ್ಯ ರೈತ ಸಂಘದಿಂದ ಪ್ರತಿಭಟನೆ

Mar 20 2024, 01:16 AM IST
ನಾಲೆಗಳಿಗೆ ನೀರನ್ನು ಹರಿಸಿ ಅಲ್ಪಸ್ವಲ್ಪ ಉಳಿದಿರುವ ಬೆಳೆಗಳ ರಕ್ಷಣೆಗೆ ಕ್ರಮ ವಹಿಸುವ ಜೊತೆಗೆ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಿ ಅನುಕೂಲ ಮಾಡಿಕೊಡುವುದು. ರೈತರ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಅಕ್ರಮ-ಸಕ್ರಮ ಮರು ಜಾರಿಗೆ ಕ್ರಮ ವಹಿಸಬೇಕು. ಅವಶ್ಯವಿರುವ ಕಡೆ ಟ್ರಾನ್ಸ್‌ಫಾರ್ಮರ್ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಗುಣಮಟ್ಟದ ತ್ರೀ-ಫೇಸ್ ನಿರಂತರ ೮ ಗಂಟೆಗೆ ವಿದ್ಯುತ್ ಕೊಡಬೇಕು.

ಮಂಡ್ಯ ವ್ಯಾಪ್ತಿಯ ಚೆಕ್ ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ, ಪರಿಶೀಲನೆ

Mar 19 2024, 12:53 AM IST
ಚುನಾವಣಾ ಪ್ರಚಾರ ವಿಷಯಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆಯಬೇಕಿದ್ದು, ಇದಕ್ಕಾಗಿ ಸಿಂಗಲ್ ವಿಂಡೋ ವ್ಯವಸ್ಥೆ ಮಾಡಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಮಂಡ್ಯ ಜಿಲ್ಲೆಯ ೩೪೮ ಗ್ರಾಮಗಳಿಗೆ ಜಲಕಂಟಕ..!

Mar 19 2024, 12:52 AM IST
ಕಳೆದ ವರ್ಷ ಮಳೆಯಾಗದೆ ಕೆಆರ್‌ಎಸ್ ಅಣೆಕಟ್ಟು ಭರ್ತಿಯಾಗಲಿಲ್ಲ. ಅಂತರ್ಜಲದ ಮಟ್ಟವೂ ಕುಸಿಯುತ್ತಲೇ ಇದೆ. ಪ್ರಸ್ತುತ ೧೩ ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್‌ಗಳು ಹಾಗೂ ಒಂದು ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಜಿಲ್ಲೆಯ ೩೪೮ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಬಹುದು ಎಂದು ಅಂದಾಜಿಸಲಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರ: ೧೭,೫೯,೧೭೫ ಮತದಾರರು..!

Mar 18 2024, 01:50 AM IST
ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯೊಳಗೆ ೨೫ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸುವುದಕ್ಕೆ ಸ್ಥಳ ಗುರುತಿಸಲಾಗಿದೆ. ಮಳವಳ್ಳಿ-೫, ಮದ್ದೂರು-೪, ಶ್ರೀರಂಗಪಟ್ಟಣ-೫, ನಾಗಮಂಗಲ-೪, ಕೆ.ಆರ್.ಪೇಟೆ-೩ ಹಾಗೂ ಕೆ.ಆರ್.ನಗರದಲ್ಲಿ ೪ ಚೆಕ್‌ಪೋಸ್ಟ್‌ಗಳನ್ನು ಸ್ಥಾಪನೆಗೆ ಸ್ಥಳ ಗುರುತಿಸಲಾಗಿದೆ. ಈಗಾಗಲೇ ೧೯ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಸೀಸಿ ಟೀವಿಗಳನ್ನು ಅಳವಡಿಸಲಾಗಿದೆ. ಇದರ ದೃಶ್ಯಾವಳಿಗಳನ್ನು ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲೂ ವೀಕ್ಷಣೆಗೆ ಅವಕಾಶ ಮಾಡಿದೆ.

ಮಾರ್ಚ್‌ ೨೫ರ ನಂತರ ಮಂಡ್ಯ ಲೋಕಸಭಾ ಅಭ್ಯರ್ಥಿ ತೀರ್ಮಾನ: ಎಚ್‌ಡಿಕೆ

Mar 16 2024, 01:46 AM IST
ಹೃದಯ ಶಸ್ತ್ರಚಿಕಿತ್ಸೆಯಿಂದ ನಿಮ್ಮ ಜೀವಕ್ಕೆ ಯಾವುದೇ ಅಪಾಯವಾಗುವುದಿಲ್ಲ. ಮುಂದಿನ ೧೫ ರಿಂದ ೧೮ ವರ್ಷ ಕಾಲ ಆರೋಗ್ಯವಾಗಿರುತ್ತೀರೆಂದು ಖಚಿತ ಭರವಸೆ ನೀಡಿದ್ದಾರೆ. ಜ್ಯೋತಿಷ್ಯದ ಪ್ರಕಾರ ನಾನು ೮೦ ವರ್ಷದವರೆಗೆ ಬದುಕುತ್ತೇನೆ ಎಂದು ಹೇಳಿದ್ದಾರೆ. ಜನರ ಆಶೀರ್ವಾದವಿರುವ ಈ ಜೀವ ಅಷ್ಟು ಸುಲಭವಾಗಿ ಹೋಗುವುದಿಲ್ಲ. ಈ ದೇಹ ಭೂಮಿಗೆ ಹೋಗಬೇಕಾದರೆ ಜನರ ಋಣ ತೀರಿಸಿಯೇ ಹೋಗಬೇಕು.

‘ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್‌ಡಿಕೆ ಅಥವಾ ನಿಖಿಲ್ ಅಭ್ಯರ್ಥಿಯಾಗಲಿ’

Mar 16 2024, 01:45 AM IST
ಜೆಡಿಎಸ್ ಕಾರ್ಯಕರ್ತರ ಸಭೆ ಆರಂಭವಾದ ಸಮಯದಲ್ಲೇ ಅಭ್ಯರ್ಥಿ ವಿಷಯವಾಗಿ ಕಾರ್ಯಕರ್ತರು ಕೂಗೆತ್ತಿದರು. ಸ್ವಾಗತ ಭಾಷಣಕ್ಕೂ ಅವಕಾಶ ನೀಡದೆ ನಿಮ್ಮ ನಿರ್ಧಾರವನ್ನು ಇಲ್ಲೇ, ಈಗಲೇ ಪ್ರಕಟಿಸಬೇಕೆಂದು ಒತ್ತಾಯಿಸಿದರು. ಇದರಿಂದ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಾಯಕರು ಎಷ್ಟೇ ಸಮಾಧಾನ ಮಾಡಿದರೂ ಕಾರ್ಯಕರ್ತರ ಘೋಷಣೆ ಕೂಗುತ್ತಲೇ ಇದ್ದರು. ನಿಮ್ಮಿಬ್ಬರಲ್ಲಿ ಒಬ್ಬರು ಅಭ್ಯರ್ಥಿಯಾಗಲೇಬೇಕೆಂದು ಪಟ್ಟು ಹಿಡಿದರು.

ಲೋಕಸಭಾ ಎಲೆಕ್ಷೆನ್‌: ಮಂಡ್ಯ ಜೆಡಿಎಸ್ ಟಿಕೆಟ್ ಇನ್ನೂ ಸಸ್ಪೆನ್ಸ್...!

Mar 14 2024, 02:07 AM IST
ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ ಸಿಗುವ ಬಗ್ಗೆ ಆರಂಭದಲ್ಲಿ ಅನುಮಾನವಿತ್ತು. ಈಗ ಕ್ಷೇತ್ರ ಜೆಡಿಎಸ್ ಪಾಲಾಗಿದೆ. ಆದರೆ, ಜಿಲ್ಲಾ ನಾಯಕರ ಆಹ್ವಾನದ ಮೇರೆಗೆ ಮಂಡ್ಯದಿಂದ ಕಣಕ್ಕಿಳಿಯಲು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಸಕ್ತಿ ತೋರಿಸಿಲ್ಲ. ಇನ್ನು ಮಂಡ್ಯ ಅಖಾಡ ಪ್ರವೇಶಿಸುವ ಕುರಿತಂತೆ ಎಚ್.ಡಿ..ಕುಮಾರಸ್ವಾಮಿ ಇನ್ನೂ ತಮ್ಮ ನಿರ್ಧಾರ ಖಚಿತಪಡಿಸಿಲ್ಲ.

ಅಮೆರಿಕದಲ್ಲಿ ಸಿಲುಕಿದ ಮಂಡ್ಯ ಯುವಕನ ಕೇಸಲ್ಲಿ ಆಶಾಕಿರಣ

Mar 13 2024, 02:05 AM IST
ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿ, ತನ್ನದಲ್ಲದ ತಪ್ಪಿಗೆ ಬಂಧನಕ್ಕೆ ಒಳಗಾಗಿದ್ದಾನೆ ಎನ್ನಲಾದ ಮಂಡ್ಯದ ಯುವಕನ ಸದ್ಯದ ಸ್ಥಿತಿಗತಿ ಕುರಿತು ಸಂಪೂರ್ಣ ಮಾಹಿತಿ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved