• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌ಗೆ ಕಗ್ಗಂಟಾಗಿರುವ ಮಂಡ್ಯ ಕ್ಷೇತ್ರ

Feb 25 2024, 01:51 AM IST
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಿಗೆ ಕಗ್ಗಂಟಾಗಿ ಪರಿಣಮಿಸಿದೆ. ಸುಲಭವಾಗಿ ಸಿಗಬಹುದಾದ ತುತ್ತೆಂದು ಭಾವಿಸಿದ್ದ ದಳಪತಿಗಳಿಗೆ ಮುಂದೆ ಕಬ್ಬಿಣದ ಕಡಲೆಯಾಗಬಹುದೆಂದು ಅವರು ನಿರೀಕ್ಷಿಸಿರಲಿಲ್ಲ. ಬಿಜೆಪಿ ಜೊತೆಗೆ ಮಾಡಿಕೊಂಡಿರುವ ಚುನಾವಣಾ ಮೈತ್ರಿಯಿಂದ ಸೀಟು ಹಂಚಿಕೆ ಸಮಯದಲ್ಲಿ ಮಂಡ್ಯ ಕ್ಷೇತ್ರಕ್ಕಾಗಿ ಕಮಲ ನಾಯಕರೆದುರು ಹರಸಾಹಸ ನಡೆಸುವಂತಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಂತಿಮ

Feb 23 2024, 01:48 AM IST
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಅಂತಿಮವಾಗಿದೆ. ವರಿಷ್ಠರು ಘೋಷಣೆ ಮಾಡಬೇಕು ಅಷ್ಟೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯ, ಹಾಸನ ಕ್ಷೇತ್ರಗಳನ್ನು ಕೇಳುವ ಅವಕಾಶ ಯಾರಿಗೂ ಇಲ್ಲ

Feb 23 2024, 01:48 AM IST
ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಜೆಡಿಎಸ್ ಪಕ್ಷ ಭದ್ರ ನೆಲೆ ಹೊಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ಕೇಳುವ ಅವಕಾಶ ಯಾರಿಗೂ ಇಲ್ಲ ಎಂದು ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು ತಿಳಿಸಿದರು.

ಮಂಡ್ಯ ಜಿಲ್ಲೆಗೆ ‘ನೆಂಟರ’ ಅವಶ್ಯಕತೆ ಇಲ್ಲ, ‘ಮಗನ’ ಅವಶ್ಯಕತೆ ಇದೆ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Feb 20 2024, 01:51 AM IST

ಸಚಿವ ಅಥವಾ ಸಂಸದರಾಗಲು ಹೊರಗಿನಿಂದ ಬರುವವರು ನಮ್ಮ ಜಿಲ್ಲೆಗೆ ನೆಂಟರಾಗುತ್ತಾರೆ ವಿನಹಃ ಮಗನಾಗುವುದಿಲ್ಲ. ಜಿಲ್ಲೆಯ ಜನರು ಸ್ವಾಭಿಮಾನಿಗಳು ಹೊರಗಿನವರನ್ನು ಒಪ್ಪುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಅಭ್ಯರ್ಥಿ ಆಗಬೇಕು: ಡಾ.ಕೆ.ಅನ್ನದಾನಿ

Feb 14 2024, 02:20 AM IST
ಜೆಡಿಎಸ್ ನಮ್ಮ ನಿಷ್ಠೆಯನ್ನು ಪರಿಗಣಿಸಿ ಅಧಿಕಾರ ಕೊಟ್ಟಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷಕ್ಕಾಗಿ ದುಡಿಯುತ್ತೇನೆ. ಇಷ್ಟೊಂದು ಪ್ರೀತಿ, ವಿಶ್ವಾಸ ತೋರಿಸಿರುವ ಕಾರ್ಯಕರ್ತರ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಾಗದು. ನಮ್ಮನ್ನು ಬೆಳೆಸುವವರು, ಬೈಯುವವರು, ಸನ್ಮಾನಿಸುವವರು ಕಾರ್ಯಕರ್ತರೇ ಆಗಿರುವುದರಿಂದ ಅವರ ಭಾವನೆಗೆ ಧಕ್ಕೆ ತರುವಂತಹ ಕೆಲಸ ಎಂದಿಗೂ ಮಾಡುವುದಿಲ್ಲ.

ಮಂಡ್ಯ ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಲು ಫೆ.15ರಂದು ಪ್ರತಿಭಟನಾ ಧರಣಿ

Feb 13 2024, 12:48 AM IST
ಮಂಡ್ಯ ಜಿಲ್ಲೆಯ ಜನ ಧರ್ಮ ಉಳುಮೆ, ಉಳುಮೆಯ ಆಚರಣೆಯಿಂದ ಕಟ್ಟಿಕೊಂಡ ಬದುಕು, ಈಗ ಉಳುಮೆಯ ಧರ್ಮವನ್ನು ಮೂಲೆಗೆ ತಳ್ಳಿ ಬಾವುಟ ಧರ್ಮವನ್ನು ಮುಂದೆ ಮಾಡಲಾಗಿದೆ. ಧರ್ಮ ಮತ್ತು ದೇವರನ್ನು ಮುಂದಿಟ್ಟು ಓಟು ಬಾಚಿಕೊಳ್ಳುವ ಸಾಧನೆ ಮಾಡಿಕೊಂಡು ಅಧಿಕಾರದ ಸಿಂಹಾಸನವೇರಲು ಜನರ ಬದುಕನ್ನು ಮೆಟ್ಟಲು ಮಾಡಿಕೊಳ್ಳಲಾಗುತ್ತಿದೆ. ಇದು ಆತಂಕಕಾರಿ ವಿಚಾರವಾಗಿದೆ.

ಮಂಡ್ಯ ಬಂದ್‌ಗೆ ಬೆಂಬಲ ಸೂಚಿಸಿ ಹನುಮಾನ್ ಚಾಲೀಸ ಪಠಣೆ

Feb 10 2024, 01:53 AM IST
ರಾಮನಗರ: ಕೆರಗೋಡು ಗ್ರಾಮದ ಘಟನೆ ಖಂಡಿಸಿ ಶುಕ್ರವಾರ ಕರೆ ನೀಡಿದ್ದ ಮಂಡ್ಯ ಬಂದ್‌ ಬೆಂಬಲಿಸಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ರಾಮನಗರ ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹನುಮನ್ ಚಾಲೀಸ ಪಠನೆ ಮಾಡಿ ಬೆಂಬಲ ಸೂಚಿಸಿದರು.

ಮಂಡ್ಯ ಟಿಕೆಟ್‌ಗಾಗಿ ಮೋದಿಗೆ ಸುಮಾ ಮೊರೆ

Feb 10 2024, 01:48 AM IST
ಮಂಡ್ಯ ಲೋಕಸಭಾ ಕ್ಷೇತ್ರವನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಡದೆ ಬಿಜೆಪಿಯೇ ಉಳಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ಸಂಸದೆ ಸುಮಲತಾ ಅಂಬರೀಷ್‌ ಮನವಿ ಮಾಡಿದ್ದಾರೆ.

ನಡ್ಡಾ, ಸಂತೋಷ್ ಭೇಟಿಯಾದ ಮಂಡ್ಯ ಸಂಸದೆ ಸುಮಲತಾ..!

Feb 09 2024, 01:49 AM IST
ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ ಸಿಗುವ ಬಗ್ಗೆ ಮಾತುಗಳು ದಟ್ಟವಾಗಿ ಕೇಳಿಬರುತ್ತಿರುವುದರಿಂದ ಅವಕಾಶ ವಂಚಿತರಾಗಬಹುದೆಂಬ ಭಯ ಸಂಸದೆ ಸುಮಲತಾ ಅವರನ್ನು ತೀವ್ರವಾಗಿ ಕಾಡುತ್ತಿವೆ. ಇದರ ನಡುವೆಯೇ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದಾರೆಂದು ಹೇಳಲಾಗುತ್ತಿದೆ.

ವರ್ತಕರಿಗೆ ಗುಲಾಬಿ ಹೂ ಕೊಟ್ಟು ಮಂಡ್ಯ ಬಂದ್‌ಗೆ ವಿಶ್ವ ಹಿಂದೂ ಪರಿಷತ್ ಬೆಂಬಲ ಕೋರಿಕೆ

Feb 09 2024, 01:47 AM IST
ಹನುಮ ಧ್ವಜವನ್ನು ಹಾರಿಸುವವರೆಗೂ ನಮ್ಮ ಹೋರಾಟ ನಿರಂತವಾಗಿ ಮುಂದುವರೆಯುತ್ತದೆ. ಹಾಗಾಗಿ ಮಂಡ್ಯನಗರ ಬಂದ್‌ಗೆ ಸಾರ್ವಜನಿಕರು, ವರ್ತಕರು, ರಸ್ತೆ ಬದಿ ವ್ಯಾಪಾರಿಗಳು, ಹೋಟೆಲ್ ಮಾಲೀಕರು, ಬೇಕರಿ ಮಾಲೀಕರು, ಆಟೋ ಚಾಲಕರು ಸೇರಿದಂತೆ ಎಲ್ಲರೂ ಫೆ.9ರ ಬೆಳಗ್ಗೆ ೬ಗಂಟೆಯಿಂದ ಸಂಜೆ ೬ಗಂಟೆವರೆಗೆ ಬಂದ್‌ಗೆ ಸಹಕಾರ ಕೊಡಿ. ಬಂದ್‌ಗೆ ಬಲವಂತ ಮಾಡುವುದಿಲ್ಲ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved