• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲಾಡಳಿತ ಕೂಡಲೇ ಶಾಂತಿಸಭೆ ಮಾಡಲಿ: ಗ್ರಾಪಂ ಸದಸ್ಯ ಶಿವಾನಂದ

Feb 01 2024, 02:09 AM IST
ಹನುಮಧ್ವಜ ವಿಚಾರವಾಗಿ ಪಂಚಾಯ್ತಿಗೆ ಮೊದಲು ಮನವಿ ಬಂತು. ಸರ್ವಾನುಮತದಿಂದ ಅದಕ್ಕೆ ಒಪ್ಪಿಗೆ ಕೊಟ್ಟೆವು. ಮೂರು ಸಭೆಯಲ್ಲಿ ಯಾವುದೇ ವಿರೋಧ ಬರಲಿಲ್ಲ. ಗ್ರಾಮದಲ್ಲಿ ಎಲ್ಲರೂ ಪಕ್ಷಾತೀತವಾಗಿದ್ದೇವೆ. ಹೊರಗಡೆ ರಾಜಕೀಯ ಮಾಡಿದರೂ ಗ್ರಾಮದಲ್ಲಿ ರಾಜಕಾಣ ಮಾಡಲ್ಲ. ನಾವು ಶಿವರಾತ್ರಿಯಂದು ಊರಲ್ಲಿ ದೊಡ್ಡ ಹಬ್ಬ ಮಾಡುತ್ತೇವೆ. ಅದಕ್ಕೆ ಅಡಚಣೆ ಆಗಬಾರದು. ಹೀಗಾಗಿ ಜಿಲ್ಲಾಡಳಿತ ಈ ಕೂಡಲೇ ಗ್ರಾಮದಲ್ಲಿ ಶಾಂತಿ ಸಭೆ ಮಾಡಬೇಕು.

ಮಂಡ್ಯ ವಿದ್ಯಾರ್ಥಿನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟಕ್ಕೆ ಖಂಡನೆ

Feb 01 2024, 02:05 AM IST
ಬೀದರ್‌ನಲ್ಲಿ ಗೊಂಡ ಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ. ಸಮುದಾಯದ ಮುಖಂಡರಿಂದ ಮುಖ್ಯಮಂತ್ರಿಗೆ ಬರೆದ ಮನವಿ ಜಿಲ್ಲಾಡಳಿತಕ್ಕೆ ಸಲ್ಲಿಕೆ.

ಮಂಡ್ಯ ಹಾಸ್ಟೆಲ್ ಮೇಲೆ ದಾಳಿ ಖಂಡಿಸಿ ಧರಣಿ

Feb 01 2024, 02:02 AM IST
ಚಿತದುರ್ಗದಲ್ಲಿ ಶೋಷಿತ ಸಮುದಾಯ ಗಳ ಸಮಾವೇಶ ಯಶಸ್ವಿಯಾಗಿದ್ದನ್ನು ಸಹಿಸದೇ, ಅಸೂಯೆಯಿಂದ ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನೇ ಗುರಿಯಾಗಿಟ್ಟುಕೊಂಡು, ಇಂತಹ ವಿವಾದ ಹುಟ್ಟುಹಾಕಲಾಗುತ್ತಿದೆ ಎಂದು ಕುರುಬ ಮುಖಂಡರು ಅಭಿಪ್ರಾಯಪಟ್ಟರು.

ಎಚ್‌ಡಿಕೆಯಿಂದ ಮಂಡ್ಯ ಜನರಿಗೆ ಮಂಕುಬೂದಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jan 31 2024, 02:19 AM IST
ಬಿಜೆಪಿಯವರು 40 ಪರ್ಸೆಂಟ್‌ ಗಿರಾಕಿ, ಕುಮಾರಸ್ವಾಮಿ ಮೋಜಿನ ಗಿರಾಕಿ. ಇಲ್ಲಿ ಇಬ್ಬರೂ ಸೇರಿಕೊಂಡು ಮಂಡ್ಯವನ್ನು ಮಂಗಳೂರು ಮಾಡುವುದಕ್ಕೆ ಹೊರಟಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ. ದ್ವೇಷಕ್ಕೆ ಇಲ್ಲಿ ಅವಕಾಶವಿಲ್ಲ. ಸುಳ್ಳು, ತಟವಟ ಹೇಳಿಕೊಂಡು ಕುಮಾರಸ್ವಾಮಿ ಮಂಡ್ಯಕ್ಕೆ ಬರುತ್ತಾರೆಯೇ ವಿನಃ ಅಭಿವೃದ್ಧಿಗೋಸ್ಕರ ಬಂದಿದ್ದನ್ನು ನಾನು ನೋಡಿಯೇ ಇಲ್ಲ. ಮಂಡ್ಯ ಲೂಟಿ ಮಾಡಿ ಅಭಿವೃದ್ಧಿ ಶೂನ್ಯ ಮಾಡಿದ್ದಾರೆ.

4600ಕ್ಕೂ ಹೆಚ್ಚು ಕಂದಾಯ ಪ್ರಕರಣಗಳು ಇತ್ಯರ್ಥ: ಮಂಡ್ಯ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನ..!

Jan 27 2024, 01:18 AM IST
ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಮೈಷುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರ 50 ಕೋಟಿ ರು. ಅನುದಾನ ನೀಡಿದೆ. ಜಿಲ್ಲೆಯ ರೈತರ ಮತ್ತು ಜನಪ್ರತಿನಿಧಿಗಳ ಸಹಕಾರದಿಂದ 2.41 ಲಕ್ಷ ಮೆಟ್ರಿಕ್‌ಟನ್ ಕಬ್ಬನ್ನು ನುರಿಸಿ ಈಗಾಗಲೇ 1.68 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದಿಸಲಾಗಿರುತ್ತದೆ. ಜಿಲ್ಲೆಯ ಐತಿಹಾಸಿಕ 151 ಸ್ಮಾರಕಗಳನ್ನು ಸಂರಕ್ಷಿಸಲಾಗಿದೆ.

ಈ ಸಲ ಪಕ್ಕಾ ಮಂಡ್ಯ ನಾಟಿ ಸ್ಟೈಲಲ್ಲೇ ಎಲೆಕ್ಷನ್‌: ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ

Jan 27 2024, 01:15 AM IST

ಮಾಜಿ ಸಿಎಂ ಕುಮಾರಸ್ವಾಮಿ ಅವರ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಅವರು ಲಘುವಾಗಿ ಮಾತನಾಡುತ್ತಾರೆಂದು ನಾವು ಮಾತನಾಡುವುದಿಲ್ಲ. ಮಂಡ್ಯ ಜಿಲ್ಲೆಯ ಜನ ಸಂಸ್ಕಾರ ಕಲಿಸಿದ್ದಾರೆ. ಇಲ್ಲಿನ ಜನರೊಟ್ಟಿಗೆ ಸ್ವಾಭಿಮಾನದ ಚುನಾವಣೆ ಮಾಡುತ್ತೇವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು

ಮಂಡ್ಯ ಬಿಟ್ಟು ಬೇರೆಡೆ ಸ್ಪರ್ಧಿಸಲ್ಲ: ಸುಮಲತಾ

Jan 26 2024, 02:00 AM IST
ಕಾಂಗ್ರೆಸ್ಸಿಂದ ಆಹ್ವಾನ ಬಂದಿದೆ, ಹೋಗಲ್ಲ ಎಂದು ಮಂಡ್ಯದ ಸಂಸದೆ ಸುಮಲತಾ ಅಂಬರೀಷ್‌ ತಿಳಿಸಿದ್ದಾರೆ. ಹಾಗೂ ಲೋಕಸಭಾ ಚುನಾವಣೆಯಲ್ಲಿ ತಾವು ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಬಿಟ್ಟು ಬೇರೆ ಕಡೆ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗೃಹ ಕಾರ್ಮಿಕರ ಧರಣಿ

Jan 26 2024, 01:49 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು

ಮಂಡ್ಯ: ವಿಪತ್ತು ಪರಿಹಾರ ನಿಧಿಗೆ ಕಬ್ಬು ಬೆಳೆ ಸೇರಿಸಲು ಒತ್ತಾಯ

Jan 26 2024, 01:49 AM IST
ದೀರ್ಘಾವಧಿ ಬೆಳೆಯಾಗಿರುವ ಕಬ್ಬು ಬೆಳೆಯನ್ನು ವಿಪತ್ತು ಪರಿಹಾರ ನಿಧಿಗೆ ಸೇರಿಸಿ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಮೈ ಶುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಸದಸ್ಯರು ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಈಗ 15,41,856 ಮತದಾರರು...!

Jan 25 2024, 02:07 AM IST
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2024 ಜನವರಿ 01 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ನಡೆಸಿದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮಾಡಿದ್ದು, 30183 ಯುವ ಮತದಾರರು ಸೇರ್ಪಡೆ ಮಾಡಲಾಗಿದೆ. ಅವರನ್ನೊಳಗೊಂಡಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 1822 ಮತಗಟ್ಟೆಗಳಿದ್ದು, ಒಟ್ಟು 1,54,1856 ಮತದಾರರಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved