• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರು ಪೂರೈಸಿ: ಜಿಲ್ಲಾಧಿಕಾರಿ ಡಾ.ಕುಮಾರ

Jul 13 2025, 01:19 AM IST
ಮಂಡ್ಯ ಜಿಲ್ಲೆಯಲ್ಲಿ ಒಟ್ಟು ೯ ಇಂದಿರಾ ಕ್ಯಾಂಟೀನ್ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ಹಾಗೂ ಶುದ್ಧ ಅಹಾರ ಒದಗಿಸುತ್ತಿರುವ ಬಗ್ಗೆ ಹಾಗೂ ಇಂದಿರಾ ಕ್ಯಾಂಟೀನ್‌ಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಆಹಾರದ ಗುಣಮಟ್ಟ ಪರೀಶೀಲನೆ ನಡೆಸಿ.

ಮಂಡ್ಯ ಜಿಲ್ಲಾಸ್ಪತ್ರೆ ವಾಟರ್ ಫಿಲ್ಟರ್‌ಗಳಲ್ಲಿ ಕೊಳಕು ನೀರು..!

Jul 13 2025, 01:18 AM IST
ಮಿಮ್ಸ್ ಆಸ್ಪತ್ರೆಯ ಒಂದಲ್ಲಾ ಒಂದು ಅವಾಂತರಗಳು ಆಗಾಗ ಬೆಳಕಿಗೆ ಬರುತ್ತಲೇ ಇರುತ್ತವೆ. ಅದೇ ರೀತಿ ಹೆರಿಗೆ ವಾರ್ಡ್ ಬಳಿ ಅಳವಡಿಸಿರುವ ಶುದ್ಧ ಕುಡಿಯುವ ನೀರಿನ ಕೇಂದ್ರಗಳಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿರುವುದನ್ನು ಕಂಡು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಹೃದಯ ಪರೀಕ್ಷೆ: ಶೇ.೧೫ ರಿಂದ ೨೦ರಷ್ಟು ಹೆಚ್ಚಳ

Jul 11 2025, 12:31 AM IST
ಸ್ಟೆಮಿ ಕಾರ್ಯಕ್ರಮದಡಿ ೧೧,೩೫೯ ಜನರನ್ನು ಇಸಿಜಿ ಪರೀಕ್ಷೆಗೊಳಪಡಿಸಿದ ವೇಳೆ ೪೧೦ ಜನರಲ್ಲಿ ಕ್ಲಿಷ್ಟ, ೧,೧೪೧ ಜನರಿಗೆ ಇತರೆ ಸಮಸ್ಯೆಗಳಿರುವುದು ಕಂಡುಬಂದಿರುವುದಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಕನ್ನಡಪ್ರಭ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಮಂಡ್ಯ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ..!

Jul 09 2025, 12:27 AM IST
ಮಂಡ್ಯ ನಗರಸಭೆ ಚುನಾಯಿತ ಪ್ರತಿನಿಧಿಗಳ ಅಧಿಕಾರ ಉಳಿದಿರುವುದೇ ಮೂರು ತಿಂಗಳು. ಅಷ್ಟರೊಳಗೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಬಿಡಬೇಕೆಂಬ ಹಂಬಲದೊಂದಿಗೆ ಆಕಾಂಕ್ಷಿಗಳು ದುಂಬಾಲು ಬಿದ್ದಿದ್ದಾರೆ. ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾರಿಮಣಿಗಳು ಮೇಲುಗೈ ಸಾಧಿಸಿದ್ದಾರೆ.

ಮಂಡ್ಯ ಗ್ರಾಮಾಂತರ ಗ್ರಾಪಂಗೆ ಜಯಮ್ಮ ಉಪಾಧ್ಯಕ್ಷೆ

Jul 09 2025, 12:25 AM IST
೨೨ ಸದಸ್ಯ ಬಲವಿರುವ ಮಂಡ್ಯ ಗ್ರಾಮಾಂತರ ಗ್ರಾಮ ಪಂಚಾಯ್ತಿಯಲ್ಲಿ ೧೪ ಮಂದಿ ಚುನಾವಣೆಯಲ್ಲಿ ಪಾಲ್ಗೊಂಡಿದ್ದರು. ಜಯಮ್ಮ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾದ ತಾಪಂ ಇಒ ಲೋಕೇಶ್ ಮೂರ್ತಿ ಅವಿರೋಧ ಆಯ್ಕೆ ಘೋಷಿಸಿದರು.

ಮಂಡ್ಯ ಜಿಲ್ಲಾ ಕಾಂಗ್ರೆಸ್ ಹೊಸ ಅಧ್ಯಕ್ಷರ ಆಯ್ಕೆ ಶುರು..!

Jul 09 2025, 12:17 AM IST
ಒಂದು ಹಾಗೂ ಒಂದಕ್ಕಿಂತ ಹೆಚ್ಚು ಅವಧಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದವರನ್ನು ಬದಲಾವಣೆ ಮಾಡಬೇಕೆಂಬ ಎಐಸಿಸಿ ಸೂಚನೆ ಮೇರೆಗೆ ಶುಕ್ರವಾರ (ಜು.೧೧)ರಂದು ಮಂಡ್ಯ ಜಿಲ್ಲೆಗೆ ವೀಕ್ಷಕರು ಭೇಟಿ ನೀಡುತ್ತಿದ್ದಾರೆ. ಇದರೊಂದಿಗೆ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆಯಲಿದೆ.

ಮಂಡ್ಯ ಜಿಲ್ಲೆಯಲ್ಲಿ ಇ- ಪೌತಿ ಖಾತೆ ಆಂದೋಲನ ಆರಂಭ: ಜಿಲ್ಲಾಧಿಕಾರಿ ಡಾ.ಕುಮಾರ

Jul 07 2025, 12:17 AM IST
ಕೃಷಿ ಜಮೀನಿನ ಸ್ವಂತ ಇಡುವಳಿದಾರರು, ಖಾತೆದಾರರು ಮೃತಗೊಂಡ ನಂತರ ಹಲವಾರು ವರ್ಷಗಳಿಂದ ವಾರಸುದಾರರು ತಮ್ಮ ಹೆಸರಿಗೆ ಖಾತೆಯನ್ನು ವರ್ಗಾವಣೆ ಮಾಡಿಕೊಂಡಿರುವುದಿಲ್ಲ. ಆದರಿಂದ ಪಹಣಿಗಳಲ್ಲಿ ಮೃತ ಖಾತೆದಾರರ ಹೆಸರು ಮುಂದುವರೆದಿದೆ. ಇದನ್ನು ಸರಿಪಡಿಸಲು ಕಂದಾಯ ಇಲಾಖೆ ಸ್ವಯಂಪ್ರೇರಿತವಾಗಿ ಇ-ಖಾತಾ ಆಂದೋಲವನ್ನು ಪ್ರಾರಂಭಿಸಿದೆ.

ಮಂಡ್ಯ ಕೃಷಿ ಭೂಮಿಯಲ್ಲಿ ಕಳಪೆ ಫಲವತ್ತತೆ: ಕವಿತಾ ಕುರುಗುಂಟಿ

Jul 06 2025, 01:48 AM IST
ಮಂಡ್ಯ ಜಿಲ್ಲೆಯಲ್ಲಿರುವ ಭೂಮಿ ಹಿಡುವಳಿ ಏಕ ಪ್ರಕಾರವಾಗಿದೆ. ಶೇ. ೯೫ರಷ್ಟು ರೈತರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದಾರೆ. ಜಿಲ್ಲೆಯ ಶೇ.೬೭ರಷ್ಟು ಮಾತ್ರ ನೀರಾವರಿ ಪ್ರದೇಶವಾಗಿದೆ. ಅಮೆರಿಕ ಶೇ.೧೫ರಷ್ಟು ನೀರಾವರಿ ಭೂಮಿಯನ್ನು ಮಾತ್ರ ಹೊಂದಿದ್ದು, ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ ಎಂದರೆ, ಮಂಡ್ಯ ಏಕೆ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ.

ಮಂಡ್ಯ ವಿವಿಯಲ್ಲಿ ಎಂಸಿಎ, ಎಂಬಿಎ ಕೋರ್ಸ್ ಆರಂಭ: ಪ್ರೊ.ಶಿವಚಿತ್ತಪ್ಪ

Jul 02 2025, 12:22 AM IST
ಜೂನ್ ೨೯ರಂದು ಎಂಸಿಎ ಮತ್ತು ಎಂಬಿಎ ಪದವಿಗಳ ಆರಂಭಕ್ಕೆ ಅನುಮೋದನೆ ದೊರೆತಿದ್ದು, ಬಿಎಸ್‌ಸಿ ಕಂಪ್ಯೂಟರ್ ಸೈನ್ಸ್, ಎಂಎಸ್ಸಿ ಮಾಡಿದವರು ಎಂಸಿಎ ಪದವಿ ತರಗತಿಗೆ ಪ್ರವೇಶ ಪಡೆಯಬಹುದು. ಬಿಕಾಂ, ಬಿಬಿಎ ಸೇರಿದಂತೆ ಯಾವುದೇ ಪದವಿ ಪಡೆದವರು ಎಂಬಿಎ ಪದವಿಗೆ ಪ್ರವೇಶ ಪಡೆಯಬಹುದು.

ಮಂಡ್ಯ ಜಿಲ್ಲಾಸ್ಪತ್ರೆಗೆ ಸೇರಿದ 18 ಎಕರೆ ಜಮೀನು ಉಳಿಸಲು ಆಗ್ರಹ

Jul 02 2025, 12:20 AM IST
ಮೈಸೂರು ಮಹಾರಾಜರು ಆಡಳಿತ, ಆರೋಗ್ಯ ಹಾಗೂ ಶಿಕ್ಷಣಕ್ಕಾಗಿ ಜಮೀನುಗಳನ್ನು ಅಂದೇ ರೈತರಿಂದ ಸ್ವಾಧೀನ ಪಡಿಸಿಕೊಂಡಿದ್ದರು. ಖಾಲಿ ಜಾಗದಲ್ಲಿ ತಮಿಳರು ಗುಡಿಸಲುಗಳನ್ನು ಹಾಕಿಕೊಂಡು ವಾಸ ಮಾಡ ತೊಡಗಿದರು. ಅಂದು ಆಸ್ಪತ್ರೆಗೆ ಹೆಚ್ಚಿನ ಜಾಗದ ಅಗತ್ಯವಿರಲಿಲ್ಲ. ಆದರೆ, ಇಂದು ಜನಸಂಖ್ಯೆ ಹೆಚ್ಚಾದಂತೆ ಜಾಗದ ಅವಶ್ಯಕತೆಯೂ ಹೆಚ್ಚಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved