• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ನಗರಕ್ಕೆ: ಸುರೇಶ್

Apr 30 2025, 12:33 AM IST
ಮೇ 8 ರಂದು ಮಂಡ್ಯ ನಗರದಲ್ಲಿ 10 ಕೋಟಿ ರು. ವೆಚ್ಚದಲ್ಲಿ ಕುರುಬ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕಾಗಿ ನಿಲಯದ ಕಟ್ಟಡದ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೃತ ಹಸ್ತದಿಂದ ಭೂಮಿ ಪೂಜಾ ಕಾರ್ಯ ನಡೆಸಲಿದ್ದಾರೆ. ಕಟ್ಟಡದ ಕಾಮಗಾರಿಗೆ ರಾಜ್ಯ ಸರ್ಕಾರವು ಈಗಾಗಲೇ 2 ಕೋಟಿ ರು. ವಿಶೇಷ ಅನುದಾನ ಬಿಡುಗಡೆ ಮಾಡಿದೆ.

ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮಡಿದ ಮೃತರಿಗೆ ಮಂಡ್ಯ ರಕ್ಷಣಾ ವೇದಿಕೆಯಿಂದ ಶ್ರದ್ದಾಂಜಲಿ

Apr 27 2025, 01:34 AM IST
ಈ ಹಿಂದಿನ ಕಾನೂನಿನಂತೆ ಪ್ರತಿ ಕುಟುಂಬಕ್ಕೆ ಆರತಿಗಾಗಿ ಒಬ್ಬ ಮಗಳು , ಕೀರ್ತಿಗೆ ಒಬ್ಬ ಮಗ ಎಂಬ ಕಾಯ್ದೆಯನ್ನು ತಂದು ಜಾರಿ ಮಾಡಬೇಕು. ಕಾನೂನು ಮೀರಿದರೆ ಯಾವುದೇ ಸರ್ಕಾರಿಯ ಕೆಲಸವಾಗಲಿ ಅಥವಾ ಸವಲತ್ತು ಆಗಲಿ ನೀಡಬಾರದು ಎಂದು ಒತ್ತಾಯಿಸಿದರು.

ಮಂಡ್ಯ: ಕಳೆದ ಸಾಲಿನಲ್ಲಿ ಮೈಷುಗರ್‌ಗೆ ೩೩ ಕೋಟಿ ರು. ನಷ್ಟ

Apr 27 2025, 01:33 AM IST
ಕಾರ್ಖಾನೆಯ ನಿರ್ವಹಣೆ ಮತ್ತು ಕಾರ್ಯಾಚರಣೆ ಹೊಣೆ ಹೊತ್ತಿರುವ ಆರ್.ಬಿ.ಟೆಕ್ ಕಂಪನಿ ಮತ್ತು ಮೈಷುಗರ್ ಆಡಳಿತ ಮಂಡಳಿಯವರ ನಡುವೆ ಮೇಲ್ನೋಟಕ್ಕೆ ಸಾಮರಸ್ಯವಿಲ್ಲದಿರುವಂತೆ ಕಂಡುಬಂದರೂ ಇಬ್ಬರ ನಡುವೆ ಒಳಒಪ್ಪಂದ ಏರ್ಪಟ್ಟಿರುವಂತೆ ಕಂಡುಬರುತ್ತಿದೆ ಎಂದು ಹಲವು ರೈತ ಮುಖಂಡರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲಾದ್ಯಂತ ವರನಟ ಡಾ.ರಾಜ್‌ಕುಮಾರ್‌ಗೆ ನಮನ

Apr 24 2025, 11:48 PM IST
ಕನ್ನಡ ಕಲಿಗಳು, ಸಮಾಜಮುಖಿ ನಾಯಕರು, ದೇವರ ಪಾತ್ರಗಳಲ್ಲೂ ಕಣ್ಣಿಗೆ ಕಟ್ಟುವಂತೆ ನಟಿಸಿ ಅಭಿಮಾನಿಗಳ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದುಕೊಂಡಿದ್ದಾರೆ. ಎಂತಹ ಸಂದರ್ಭದಲ್ಲೂ ಕಲೆಯನ್ನು ರಾಜಕೀಕರಣಗೊಳಿಸಲಿಲ್ಲ. ಸಿನಿಮಾವನ್ನು ಕಲೆಯಾಗಿ ಸ್ವೀಕರಿಸಿ ಚಿತ್ರರಂಗದ ಶ್ರೀಮಂತಿಕೆ, ಘನತೆ-ಗೌರವಗಳನ್ನು ಹೆಚ್ಚಿಸಿದರು.

ಮಂಡ್ಯ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಇಂದು ಬ್ರಾಹ್ಮಣ ಸಭಾ ಪ್ರತಿಭಟನೆ

Apr 22 2025, 01:47 AM IST
ಸಾಮಾನ್ಯ ಜ್ಞಾನ ಪರೀಕ್ಷಾ ನಿಯಮಗಳಲ್ಲಿ ಜನಿವಾರ ತೆಗೆದು ಪರೀಕ್ಷೆ ಬರೆಯಬೇಕು ಎಂಬ ನಿಯಮವಿಲ್ಲವಾದರೂ ಅಧಿಕಾರಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ದೃಷ್ಟಿಯಿಂದ ಬ್ರಾಹ್ಮಣ ವಿದ್ಯಾರ್ಥಿಗಳನ್ನು ಉದ್ದೇಶ ಪೂರ್ವಕವಾಗಿ ಗುರಿಯಾಗಿಸಿಕೊಂಡು ಈ ರೀತಿಯ ಕೃತ್ಯವೆಸಗಿದ್ದಾರೆ.

ಮಂಡ್ಯ ಜಿಲ್ಲಾ ಕಸಾಪ ಹಲವರ ಸದಸ್ಯತ್ವ ರದ್ದು...!

Apr 19 2025, 12:39 AM IST
ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಹಲವು ಸದಸ್ಯರ ವಿರುದ್ಧ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಸೇಡಿನ ಸಮರ ಸಾರಿದ್ದಾರೆ. ವಾರಕ್ಕೊಬ್ಬರಿಗೆ ಷೋಕಾಸ್ ನೋಟಿಸ್ ನೀಡಿ ಅವರ ಸದಸ್ಯತ್ವವನ್ನು ರದ್ದುಗೊಳಿಸಲಾರಂಭಿಸಿದ್ದಾರೆ. ಈಗಾಗಲೇ ಹಲವರ ಸದಸ್ಯತ್ವವನ್ನು ಅಮಾನತುಗೊಳಿಸಿದ್ದು, ಇನ್ನೂ ಹಲವರಿಗೆ ನೋಟಿಸ್ ಜಾರಿಗೊಳಿಸಿ ಸದಸ್ಯತ್ವ ರದ್ದುಪಡಿಸುವ ಮುನ್ಸೂಚನೆ ನೀಡಿದ್ದಾರೆ.

ಮಂಡ್ಯ : ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿ ಹಾಗೂ ಮಕ್ಕಳನ್ನು ಹೊರಹಾಕಿದ ಪತಿ..!

Apr 15 2025, 12:51 AM IST
ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿ ಹಾಗೂ ಮಕ್ಕಳನ್ನು ಪತಿ ಮನೆಯಿಂದ ಹೊರಹಾಕಿದ್ದಾನೆ. ಮಧ್ಯರಾತ್ರಿ ಮನೆಯಿಂದ ಹೊರಹಾಕಿ ಮತಾಂತರ ಆಗುವಂತೆ ಆರೋಪಿ ಶ್ರೀಕಾಂತ್ ಕಿರುಕುಳ ನೀಡಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿವೆ.

ಮಂಡ್ಯ ಕುವೆಂಪು ನಗರದ ಉದ್ಯಾನವನದಲ್ಲಿ ರಾತ್ರೋರಾತ್ರಿ ತಲೆಎತ್ತಿದ ಅಕ್ರಮ ಕಟ್ಟಡ...!

Apr 15 2025, 12:50 AM IST
ಮಂಡ್ಯ ನಗರಸಭೆ ವ್ಯಾಪ್ತಿಯ ಹದಿನೈದನೇ ವಾರ್ಡ್‌ಗೆ ಸೇರಿದ ಕುವೆಂಪು ನಗರದ ಉದ್ಯಾನವನದಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತ ಕಟ್ಟಡ ನಿರ್ಮಿಸಿದ್ದಾರೆ. ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ರಜಾ ದಿನಗಳನ್ನು ದುರುಪಯೋಗಪಡಿಸಿಕೊಂಡು ರಾತ್ರೋರಾತ್ರಿ ಕಟ್ಟಡ ತಲೆಎತ್ತುವಂತೆ ಮಾಡಿದ್ದಾರೆ.

ಕಾಂಗ್ರೆಸ್ ವಶವಾದ ಮಂಡ್ಯ ಪಿಎಲ್‌ಡಿ ಬ್ಯಾಂಕ್ ಅಧಿಕಾರ

Apr 10 2025, 01:03 AM IST
ಮಂಡ್ಯ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ವಶವಾಗಿದೆ. ಕಾಂಗ್ರೆಸ್ ಬೆಂಬಲಿತ ಸದಸ್ಯರು ೭ ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಬೆಂಬಲಿತ ಸದಸ್ಯರು ೭ ಮಂದಿ ಸಮಬಲವಿದ್ದರೂ ಅಧಿಕಾರಕ್ಕಾಗಿ ನಡೆಯುತ್ತಿದ್ದ ಹೋರಾಟದಲ್ಲಿ ಶಾಸಕ ಪಿ.ರವಿಕುಮಾರ್ ವಹಿಸಿದ ಮಧ್ಯಸ್ಥಿಕೆ ಯಶಸ್ವಿಯಾಗಿ ಅಧಿಕಾರ ಕಾಂಗ್ರೆಸ್ ಪಾಲಾಗುವಂತಾಯಿತು.

ಪ್ರಕರಣಗಳ ಇತ್ಯರ್ಥದಲ್ಲಿ ಮಂಡ್ಯ ಎಸಿ ಕೋರ್ಟ್ ಮೇಲುಗೈ...!

Apr 10 2025, 01:00 AM IST
ಸಾರ್ವಜನಿಕ ಪ್ರಕರಣಗಳನ್ನು ಶೀಘ್ರಗತಿಯಲ್ಲಿ ವಿಲೇವಾರಿ ಮಾಡುವುದರಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ನ್ಯಾಯಾಲಯ ಮೇಲುಗೈ ಸಾಧಿಸಿದೆ. ಒಂದೂವರೆ ವರ್ಷದ ಹಿಂದೆ ಪ್ರಕರಣಗಳ ಬಾಕಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಮಂಡ್ಯ ಇದೀಗ ಪ್ರಕರಣಗಳ ವಿಲೇವಾರಿಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved