• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ನಿರ್ಮಿತಿ ಕೇಂದ್ರದ ಪಿಎಂ ಹುದ್ದೆಗೆ ಅಕ್ರಮ ನೇಮಕಾತಿ

May 07 2025, 12:46 AM IST
ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಬಿ.ಜಯಪ್ರಕಾಶ್ ಅವರನ್ನು ಕಾನೂನುಬಾಹಿರವಾಗಿ ನೇಮಕ ಮಾಡಿದ್ದು, ಈ ನೇಮಕವನ್ನು ರದ್ದುಪಡಿಸಿ ಕಾನೂನುಬಾಹಿರ ನೇಮಕಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಸಾಮಾಜಿಕ ಕಾರ್ಯಕರ್ತ ಕೆ.ಆರ್.ರವೀಂದ್ರ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ನಾಲ್ವಡಿ ಇಲ್ಲದಿದ್ದರೆ ಮಂಡ್ಯ ಜಿಲ್ಲೆ ಬರಡು: ಎಂಎಲ್‌ಸಿ ದಿನೇಶ್‌ ಗೂಳಿಗೌಡ

May 06 2025, 12:20 AM IST
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ 24ನೇ ರಾಜರಾಗಿ ಸರ್ವಾಂಗೀಣ ಪ್ರಗತಿಗೆ ಕಾರಣರಾದರು. ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅವರಂತೆ ನಾಲ್ವಡಿಯವರ ಪಾತ್ರ ಮಹತ್ವದ್ದು. ಪ್ರಾಜ್ಞರಿಗೆ ಅಧಿಕಾರ ನೀಡುವ ಮನೋಬಲ ಅರಸನಿಗಿರಬೇಕು. ಅಂಥದ್ದೊಂದು ಗುಣ ಇವರಲ್ಲಿದ್ದ ಕಾರಣ ಇಷ್ಟೆಲ್ಲಾ ಸಾಧನೆ ಮಾಡಲು ಸಾಧ್ಯವಾಯಿತು.

ಮಂಡ್ಯ ನಗರಸಭೆ ಆಸ್ತಿಗಳ ಬಗ್ಗೆ ಮಾಹಿತಿ ಕೊಡದ ಗ್ರಾಮ ಪಂಚಾಯ್ತಿಗಳು..!

May 05 2025, 12:45 AM IST
ಮಂಡ್ಯ ನಗರಸಭೆ ವ್ಯಾಪ್ತಿಗೆ ಬರುವ ಆಸ್ತಿಗಳಿಗೆ ಗ್ರಾಮ ಪಂಚಾಯ್ತಿಗಳಲ್ಲಿ ದಾಖಲಿಸಿರುವ ಖಾತೆಗಳನ್ನು ಹಸ್ತಾಂತರ ಮಾಡುವಂತೆ ತಿಳಿಸಿ ಒಂದು ತಿಂಗಳು ಕಳೆದರೂ ಇದುವರೆಗೂ ಒಂದೇ ಒಂದು ಆಸ್ತಿ ನಗರಸಭೆಗೆ ಹಸ್ತಾಂತರವಾಗಿಲ್ಲ. ಒಟ್ಟು ಆಸ್ತಿಗಳ ಮಾಹಿತಿಯನ್ನೂ ಪಂಚಾಯ್ತಿಗಳು ನಗರಸಭೆಗೆ ಕೊಟ್ಟಿಲ್ಲ.

ಮಂಡ್ಯ ನಗರಸಭೆಯಲ್ಲಿ ಖಾತೆ ಮಾಡಿಕೊಡಲು ವಿಳಂಬ: ಆರೋಪ

May 04 2025, 01:36 AM IST
ನಗರಸಭೆಯಲ್ಲಿ ಅನಧಿಕೃತ ಸ್ವತ್ತುಗಳಿಗೆ ಈ ಖಾತೆ ಮಾಡಲು ಆಗುತ್ತಿರುವ ಲೋಪ ಸರಿಪಡಿಸಬೇಕು. ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಈ ಖಾತೆ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಆಸ್ತಿ ಮಾಲೀಕರು ಕಂದಾಯ ಪಾವತಿಸಿ ಈ ಖಾತೆ ಪಡೆಯಬಹುದು.

ಮೈಸೂರು ಮಂಡ್ಯ ರಾಜಕಾರಣಿಗಳು ಅಭಿವೃದ್ಧಿ ವಿಷಯದಲ್ಲಿ ಹೆಚ್ಚು ಸಾಮ್ಯತೆಗಳು ಹೊಂದಿದ್ದರು: ಬಿ.ಎಲ್.ಶಂಕರ್

May 02 2025, 11:45 PM IST
ಈಗೀನ ರಾಜಕಾರಣಿಗಳಿಗೆ ಅಭಿವೃದ್ಧಿ ಕೆಲಸಗಳಿಗಿಂತ ಶಬ್ಧ ಮಾಲಿನ್ಯ ಹೆಚ್ಚಾಗಿದೆ. ಶಾಸನ ಸಭೆ ಒಳಗೆ ಮತ್ತು ಹೊರಗೆ ಅನಾವಶ್ಯಕ ವಿಚಾರಗಳು ಹೆಚ್ಚು ಚರ್ಚೆಯಾಗುತ್ತಿವೆ. ರೈತರು ಮತ್ತು ಜನರಿಗೆ ಬೇಕಾದ ಕೆಲಸಗಳ ಬಗ್ಗೆ ಚರ್ಚೆಯಾಗುತ್ತಿಲ್ಲ.

೨೦೨೪-೨೫ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಂಡ್ಯ ಜಿಲ್ಲೆಗೆ ೧೨ನೇ ಸ್ಥಾನ

May 02 2025, 11:45 PM IST
೨೦೨೪-೨೫ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಂಡ್ಯ ಜಿಲ್ಲೆ ಶೇ.೬೯.೨೭ರಷ್ಟು ಫಲಿತಾಂಶ ಗಳಿಸುವುದರೊಂದಿಗೆ ರಾಜ್ಯಕ್ಕೆ ೧೨ನೇ ಸ್ಥಾನ ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಮಂಡ್ಯ ಜಿಲ್ಲೆ ಶೇ.೭೪.೫೪ ರಷ್ಟು ಫಲಿತಾಂಶ ಗಳಿಸಿ ೧೯ನೇ ಸ್ಥಾನದಲ್ಲಿತ್ತು. ೨೦೨೩-೨೪ನೇ ಸಾಲಿಗಿಂತ ಶೇ.೫.೨೭ರಷ್ಟು ಕಡಿಮೆ ಫಲಿತಾಂಶ ಗಳಿಸಿದ್ದರೂ ಸ್ಥಾನಪಲ್ಲಟಗೊಂಡಿದೆ.

ಮೇ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ನಗರಕ್ಕೆ: ಸುರೇಶ್

Apr 30 2025, 12:33 AM IST
ಮೇ 8 ರಂದು ಮಂಡ್ಯ ನಗರದಲ್ಲಿ 10 ಕೋಟಿ ರು. ವೆಚ್ಚದಲ್ಲಿ ಕುರುಬ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕಾಗಿ ನಿಲಯದ ಕಟ್ಟಡದ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೃತ ಹಸ್ತದಿಂದ ಭೂಮಿ ಪೂಜಾ ಕಾರ್ಯ ನಡೆಸಲಿದ್ದಾರೆ. ಕಟ್ಟಡದ ಕಾಮಗಾರಿಗೆ ರಾಜ್ಯ ಸರ್ಕಾರವು ಈಗಾಗಲೇ 2 ಕೋಟಿ ರು. ವಿಶೇಷ ಅನುದಾನ ಬಿಡುಗಡೆ ಮಾಡಿದೆ.

ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮಡಿದ ಮೃತರಿಗೆ ಮಂಡ್ಯ ರಕ್ಷಣಾ ವೇದಿಕೆಯಿಂದ ಶ್ರದ್ದಾಂಜಲಿ

Apr 27 2025, 01:34 AM IST
ಈ ಹಿಂದಿನ ಕಾನೂನಿನಂತೆ ಪ್ರತಿ ಕುಟುಂಬಕ್ಕೆ ಆರತಿಗಾಗಿ ಒಬ್ಬ ಮಗಳು , ಕೀರ್ತಿಗೆ ಒಬ್ಬ ಮಗ ಎಂಬ ಕಾಯ್ದೆಯನ್ನು ತಂದು ಜಾರಿ ಮಾಡಬೇಕು. ಕಾನೂನು ಮೀರಿದರೆ ಯಾವುದೇ ಸರ್ಕಾರಿಯ ಕೆಲಸವಾಗಲಿ ಅಥವಾ ಸವಲತ್ತು ಆಗಲಿ ನೀಡಬಾರದು ಎಂದು ಒತ್ತಾಯಿಸಿದರು.

ಮಂಡ್ಯ: ಕಳೆದ ಸಾಲಿನಲ್ಲಿ ಮೈಷುಗರ್‌ಗೆ ೩೩ ಕೋಟಿ ರು. ನಷ್ಟ

Apr 27 2025, 01:33 AM IST
ಕಾರ್ಖಾನೆಯ ನಿರ್ವಹಣೆ ಮತ್ತು ಕಾರ್ಯಾಚರಣೆ ಹೊಣೆ ಹೊತ್ತಿರುವ ಆರ್.ಬಿ.ಟೆಕ್ ಕಂಪನಿ ಮತ್ತು ಮೈಷುಗರ್ ಆಡಳಿತ ಮಂಡಳಿಯವರ ನಡುವೆ ಮೇಲ್ನೋಟಕ್ಕೆ ಸಾಮರಸ್ಯವಿಲ್ಲದಿರುವಂತೆ ಕಂಡುಬಂದರೂ ಇಬ್ಬರ ನಡುವೆ ಒಳಒಪ್ಪಂದ ಏರ್ಪಟ್ಟಿರುವಂತೆ ಕಂಡುಬರುತ್ತಿದೆ ಎಂದು ಹಲವು ರೈತ ಮುಖಂಡರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲಾದ್ಯಂತ ವರನಟ ಡಾ.ರಾಜ್‌ಕುಮಾರ್‌ಗೆ ನಮನ

Apr 24 2025, 11:48 PM IST
ಕನ್ನಡ ಕಲಿಗಳು, ಸಮಾಜಮುಖಿ ನಾಯಕರು, ದೇವರ ಪಾತ್ರಗಳಲ್ಲೂ ಕಣ್ಣಿಗೆ ಕಟ್ಟುವಂತೆ ನಟಿಸಿ ಅಭಿಮಾನಿಗಳ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದುಕೊಂಡಿದ್ದಾರೆ. ಎಂತಹ ಸಂದರ್ಭದಲ್ಲೂ ಕಲೆಯನ್ನು ರಾಜಕೀಕರಣಗೊಳಿಸಲಿಲ್ಲ. ಸಿನಿಮಾವನ್ನು ಕಲೆಯಾಗಿ ಸ್ವೀಕರಿಸಿ ಚಿತ್ರರಂಗದ ಶ್ರೀಮಂತಿಕೆ, ಘನತೆ-ಗೌರವಗಳನ್ನು ಹೆಚ್ಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved