• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊನ್ನಾಳಿಯಲ್ಲಿ ಮಕ್ಕಳು ಸೇರಿ ಎಲ್ಲರೂ ಪರಸ್ಪರ ಬಣ್ಣ ಎರಚಿ ಸಂಭ್ರಮ

Mar 16 2025, 01:48 AM IST
ತಾಲೂಕಿನಾಧ್ಯಂತ ಹಾಗೂ ಪಟ್ಟಣದಲ್ಲಿ ಪುಟ್ಟ ಪುಟ್ಟ ಮಕ್ಕಳು ಹಾಗೂ ಯುವಕರು ಹಾಗೂ ವೃದ್ಧರು ವಯಸ್ಸಿನ ತಾರತಮ್ಯವಿಲ್ಲದೆ ವಿವಿಧ ರೀತಿಯ ಬಣ್ಣಗಳನ್ನು ಪರಸ್ಪರ ಹಚ್ಚಿಕೊಂಡು ಹೋಳಿ ಹಬ್ಬವನ್ನು ಸಡಗರ, ಸಂಭ್ರಮದಿಂದ ಬಣ್ಣದೋಕುಳಿ ಆಡುತ್ತಿದ್ದುದ್ದು ಶನಿವಾರ ಕಂಡು ಬಂತು.

ಕೊಲೆ ಪ್ರಕರಣ: ತಾಯಿ- ಮಕ್ಕಳು ಸೇರಿ ನಾಲ್ವರ ಬಂಧನ

Mar 15 2025, 01:01 AM IST
ಸ್ಥಳದಲ್ಲಿ ದೊರೆತ ಪುರಾವೆಗಳು ಹಾಗೂ ಮೃತದೇಹ ಮೇಲಿದ್ದ ಗಾಯದ ಗುರುತುಗಳನ್ನು ಗಮನಿಸಿ ಇದೊಂದು ಕೊಲೆ ಎಂಬುದನ್ನು ಪೊಲೀಸರು ಖಚಿತಪಡಿಸಿಕೊಂಡಿದ್ದರು.

ಅಲೆಮಾರಿ ಮಕ್ಕಳು ಶಿಕ್ಷಣದಿಂದ ವಂಚಿತವಾಗಬಾರದು: ಪಲ್ಲವಿ

Mar 14 2025, 12:37 AM IST
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಲೆಮಾರಿ ಮಕ್ಕಳು ಶಿಕ್ಷಣದಿಂದ ವಂಚಿತವಾಗದಂತೆ ಸಂಬಂಧಿಸಿದ ಅಧಿಕಾರಿಗಳು ನಿಗಾ ವಹಿಸಬೇಕು.

ಮಕ್ಕಳು ಸ್ಥಳೀಯ ಇತಿಹಾಸದ ಬಗ್ಗೆ ತಿಳಿದುಕೊಳ್ಳಬೇಕು: ಭಾರತೀ

Mar 13 2025, 12:51 AM IST
ನಮ್ಮ ಸುತ್ತಮುತ್ತಲ ಪ್ರದೇಶಗಳಲ್ಲಿ ಇತಿಹಾಸಕ್ಕೆ ಸಂಬಂದಿಸಿದಂತೆ ಅನೇಕ ದಾಖಲೆ, ಅವಶೇಷಗಳು, ಶಾಸನಗಳಿದ್ದರೂ ಅವುಗಳ ಬಗ್ಗೆ ಗಮನ ಹರಿಸುತ್ತಿಲ್ಲ. ವಿದ್ಯಾರ್ಥಿಗಳು ಸ್ಥಳೀಯ ಇತಿಹಾಸದ ಬಗ್ಗೆ ಆಸಕ್ತಿ ಮೂಡಿಸಿಕೊಳ್ಳಬೇಕು ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಭಾರತೀ ಹೇಳಿದರು.

ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು: ಶುಭ

Mar 13 2025, 12:45 AM IST
ಎರಡು ದಿನಗಳ ಓರಿಯಂಟೇಶನ್‌ ತರಬೇತಿ ಕಾರ್ಯಾಗಾರವನ್ನು ಮಡಿಕೇರಿ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಯಿತು. ಮಹಿಳೆಯರು ಮನೆಯಿಂದ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಗಣ್ಯರು ಹೇಳಿದರು.

ಹದಿಹರೆಯದಲ್ಲಿ ಹಾದಿ ತಪ್ಪುತ್ತಿರುವ ಮಕ್ಕಳು : ಈಗ ಶಾಲಾ ಮಕ್ಕಳಿಗೆ ಹೊಸದಾದ ಅರಿವಿನ ಶಿಕ್ಷಣ

Mar 11 2025, 12:47 AM IST
ಹದಿಹರೆಯದಲ್ಲಿ ಹಾದಿ ತಪ್ಪುತ್ತಿರುವ ಮಕ್ಕಳನ್ನು ಸರಿದಾರಿಗೆ ತರಲು ಶಾಲಾ ಮಕ್ಕಳಿಗೆ ‘ನೈತಿಕ ಶಿಕ್ಷಣ’ ನೀಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಬೇಕು-ಪೂಜಾರ

Mar 10 2025, 01:34 AM IST
. ಗದಗ ತಾಲೂಕಿನ ಲಕ್ಕುಂಡಿ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಸರಸ್ವತಿ ಪೂಜಾ ಸಮಾರಂಭ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಹಾಗೂ ರಂಗೋತ್ಸವ ಕಾರ್ಯಕ್ರಮಗಳು ಜರುಗಿದವು.

ಮಕ್ಕಳು ಅಕ್ಷರದಿಂದ ವಂಚಿತರಾಗಬಾರದು: ಎನ್‌. ಮಹೇಶ್

Mar 07 2025, 11:46 PM IST
Children should not be deprived of literacy: N. Mahesh

ಮಕ್ಕಳು ಬೆಳೆದು ಸಮುದಾಯ ರಾಜ್ಯ, ದೇಶವನ್ನು ಮುನ್ನಡೆಸಬೇಕು : ಮಹಾಂತೇಶ್‌

Mar 06 2025, 12:35 AM IST
ಕಡೂರು, ಸರ್ಕಾರ ಮಕ್ಕಳ ರಕ್ಷಣೆ ಕುರಿತು ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದು, ಮಕ್ಕಳು ಬೆಳೆದು ಸಮುದಾಯ ರಾಜ್ಯ, ದೇಶವನ್ನು ಮುನ್ನಡೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ ಹೇಳಿದರು.

ಮಕ್ಕಳು ಕಥೆ, ಕಾದಂಬರಿ ಓದಿ ಭಾಷಾ ಫ್ರೌಡಿಮೆ ಹೆಚ್ಚಿಸಿಕೊಳ್ಳಬೇಕು: ಪ್ರೊ.ಬಿ.ಎಸ್. ಬೋರೇಗೌಡ

Mar 06 2025, 12:35 AM IST
ಮಕ್ಕಳು ಪಠ್ಯದ ಜತೆಗೆ ಕಥೆ, ಕಾದಂಬರಿಗಳನ್ನು ಓದುವ ಮೂಲಕ ಭಾಷಾ ಫ್ರೌಡಿಮೆ ಹೆಚ್ಚಿಸಿಕೊಳ್ಳಬೇಕು ಎಂದು ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಬಿ.ಎಸ್. ಬೋರೇಗೌಡ ಕಿವಿಮಾತು ಹೇಳಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 41
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved