• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲಿ: ಉಪನ್ಯಾಸಕ ರಾಜೇಂದ್ರ ಬೆಳ್ಳಿ

Mar 05 2025, 12:30 AM IST
ವಿಜ್ಞಾನಿಗಳು ತಮ್ಮ ಕೊಡುಗೆ ನೀಡಿದ ಪರಿಣಾಮ ನಮ್ಮ ಜೀವನ ಅತ್ಯಂತ ಸರಳವಾಗಿದೆ. ಬೆರಳಿನ ತುದಿಯಲ್ಲಿ ಜಗತ್ತನ್ನು ಅರಿಯಬಹುದಾಗಿದೆ. ಪ್ರತಿಯೊಂದು ಮಗು ತಾನೇಕೆ ವಿಜ್ಞಾನಿಯಾಗಬಾರದು ಎಂದೇ ವಿವೇಚಿಸಿಕೊಳ್ಳಬೇಕು.

ಮಕ್ಕಳು ಚೆನ್ನಾಗಿ ಓದಿ ಭವಿಷ್ಯ ರೂಪಿಸಿಕೊಳ್ಳಬೇಕು: ಆನಂದ್

Mar 04 2025, 12:34 AM IST
ತರೀಕೆರೆ, ಮಕ್ಕಳು ಚೆನ್ನಾಗಿ ಓದಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ನೇರಲಕೆರೆ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಆನಂದ್ ಸಲಹೆ ನೀಡಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 8.96 ಲಕ್ಷ ಮಕ್ಕಳು : ದಾಖಲೆ ಮಾ.21ರಿಂದ ಏ.4ರ ವರೆಗೂ ಪರೀಕ್ಷೆ-1

Feb 21 2025, 08:01 AM IST

ಮುಂದಿನ ಮಾ.21ರಿಂದ ಏ.4ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ-1ಕ್ಕೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಇದು ದಾಖಲೆ ಎಂದು ಶಾಲಾ ಶಿಕ್ಷಣ ಸಚಿವ ಮಂಧು ಬಂಗಾರಪ್ಪ ತಿಳಿಸಿದ್ದಾರೆ.

ಮಕ್ಕಳು ವರ್ಷವಿಡೀ ಕಲಿತಿದ್ದನ್ನು ಪ್ರದರ್ಶಿಸುವುದೇ ಕಲಿಕಾ ಹಬ್ಬದ ಉದ್ದೇಶ: ಮಂಜುಳಾ

Feb 21 2025, 12:47 AM IST
ನರಸಿಂಹರಾಜಪುರ, ಮಕ್ಕಳು ವರ್ಷವಿಡೀ ಕಲಿತಿರುವ ಶಿಕ್ಷಣವನ್ನು ಪೋಷಕರ ಎದುರು ಪ್ರದರ್ಶನ ಮಾಡಿ ಹಬ್ಬದಂತೆ ಸಂಭ್ರಮಿಸುವುದೇ ಕಲಿಕಾ ಹಬ್ಬದ ಮುಖ್ಯ ಉದ್ದೇಶ ಎಂದು ಚಿಕ್ಕಮಗಳೂರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಿರಿಯ ಉಪನ್ಯಾಸಕಿ ಮಂಜುಳಾ ತಿಳಿಸಿದರು.

ಕ್ಯಾನ್ಸರ್‌ ಗೆದ್ದ ಮಕ್ಕಳು ಮತ್ತು ಕುಟುಂಬ ಸಮ್ಮಿಲನ

Feb 17 2025, 12:32 AM IST
, ಮಕ್ಕಳಲ್ಲಿ ಕ್ಯಾನ್ಸರ್ ರೋಗವನ್ನು ಕಾಣುವುದು ಬಹಳ ಬೇಸರದ ವಿಷಯ. ಆದರೆ ಈ ಮಕ್ಕಳು ತೋರುವ ಧೈರ್ಯ ಮಾತ್ರ ಅಸಾಧಾರಣವಾದುದು

ಮಕ್ಕಳು ರಕ್ಷಿತ ವಾತಾವರಣದಲ್ಲಿ ಬೆಳೆಯಲಿ: ಕವಿತಾ

Feb 17 2025, 12:30 AM IST
ಮಕ್ಕಳು ತಾರತಮ್ಯವಿಲ್ಲದ ಶಿಕ್ಷಣ ಪಡೆಯಬೇಕು. ವಿಶೇಷ ಚೇತನ ಮಕ್ಕಳಿಗಾಗಿ ಶಾಲೆಯಲ್ಲಿ ಅನೇಕ ಸೌಲಭ್ಯಗಳಿದ್ದು, ಅವುಗಳ ಸದ್ವಿನಿಯೋಗ ಮಾಡಿಕೊಳ್ಳಬೇಕು

ಕಲಿಯುವ ಹಂತದಲ್ಲಿ ಮಕ್ಕಳು ಸ್ವಂತಿಕೆ ಕಡೆ ಗಮನ ಹರಿಸಬೇಕು: ನಿಂಗಮ್ಮ ಕರೆ

Feb 13 2025, 12:48 AM IST
ವಿದ್ಯಾರ್ಥಿಗಳಿಗೆ ಬದುಕನ್ನು ಎದುರಿಸುವ ಧೈರ್ಯ ಹಾಗೂ ಕಲಿಕಾ ಬದ್ಧತೆ ಇರಬೇಕು. ನಾನು ಕೆ.ಆರ್.ಪೇಟೆ ಪಟ್ಟಣದಲ್ಲಿ ಓದಿ ಬೆಳೆದವಳು. ನನಗೆ ಅರ್ಥವಾಗದಿದ್ದರೆ ಶಿಕ್ಷಕರನ್ನು ಧೈರ್ಯವಾಗಿ ಕೇಳುತ್ತಿದ್ದೆ. ವಿದ್ಯಾರ್ಥಿಗಳು ಹಿಂಜರಿಕೆಯ ಸ್ವಭಾವ ಬೆಳೆಸಿಕೊಳ್ಳದೆ ಅರ್ಥವಾಗದ ವಿಷಯಗಳನ್ನು ಧೈರ್ಯವಾಗಿ ಶಿಕ್ಷಕರ ಬಳಿ ಮತ್ತೆ ಕೇಳಿ ಅರಿಯಬೇಕು.

ಮಕ್ಕಳು ಯಾವುದರಲ್ಲಿ ಕುಗ್ಗದಂತೆ ಬೆಳೆಸಿ: ಡಾ.ರಾಹುಲ್‌

Feb 11 2025, 12:46 AM IST
ಮಕ್ಕಳಲ್ಲಿ ಸದೃಢ ವರ್ತನೆ ಬೆಳೆಸಿ, ಉತ್ತಮ ಶಿಕ್ಷಣದೊಂದಿಗೆ ಸಂಸ್ಕಾರ ನೀಡಬೇಕು. ದೊಡ್ಡವರಿಗೆ ಗೌರವ ಕೊಡುವುದನ್ನು ಕಲಿಸಬೇಕೆಂದರು.

ಗ್ರಾಮೀಣ ಮಕ್ಕಳು ಶಿಕ್ಷಣದಲ್ಲಿ ಸಾಧನೆ ಮಾಡಲಿ: ಸವಿತಾ

Feb 10 2025, 01:48 AM IST
ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು. ಗ್ರಾಮೀಣ ಪ್ರದೇಶದ ಪ್ರತಿಭೆಗಳು ಅರಳಬೇಕು

ತಂದೆಯ ಒಳನೋವು ಮಕ್ಕಳು ಅರ್ಥೈಸಿಕೊಳ್ಳಿ: ಡಾ. ವಸಂತ ಹಂಕಾರೆ

Feb 09 2025, 01:32 AM IST
ತಂದೆ-ತಾಯಿ, ಸಹೋದರ-ಸಹೋದರಿಗಳಿಗೆ ಪ್ರೀತಿಸಿ, ಅದು ನಿಜವಾದ ಪ್ರೀತಿ. ಮಕ್ಕಳು ಹೆತ್ತವರ ಪ್ರೀತಿ ಮತ್ತು ತ್ಯಾಗ ತಿಳಿದುಕೊಂಡು ಅವರ ಗೌರವವ ಹೆಚ್ಚಿಸಬೇಕು
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 41
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved