ಬಿಎಸ್ವೈ, ಮಕ್ಕಳು, ರಾಷ್ಟ್ರ ನಾಯಕರ ವಿರುದ್ಧ ಮಾತಾಡಿಲ್ಲ ಅಂತ ಗಂಟೆ ಹೊಡೀರಿ
Oct 04 2024, 01:05 AM ISTನಮ್ಮ ಪಕ್ಷದ ಯಡಿಯೂರಪ್ಪ, ಅವರ ಮಕ್ಕಳ ವಿರುದ್ಧ ಹಾಗೂ ರಾಷ್ಟ್ರ ನಾಯಕರ ವಿರುದ್ಧ ಮಾತನಾಡಿಲ್ಲ ಎನ್ನುವುದಾದರೆ ನಗರ ದೇವತೆ ದುರ್ಗಾಂಬಿಕಾ ದೇವಸ್ಥಾನಕ್ಕೆ ಬಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗಂಟೆ ಹೊಡೆಯಲಿ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ದಾವಣಗೆರೆಯಲ್ಲಿ ಸವಾಲು ಹಾಕಿದ್ದಾರೆ.